Untitled Document
Sign Up | Login    
Dynamic website and Portals
  

Related News

ಉತ್ತರ ಪ್ರದೇಶದಲ್ಲಿ ಬರ ಪರಿಸ್ಥಿತಿ: ತುರ್ತು ನೆರವಿಗೆ ಪ್ರಧಾನಿ ನಿರ್ದೇಶನ

ಉತ್ತರ ಪ್ರದೇಶದ ಬರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜೊತೆಗೆ ಪರಾಮರ್ಶಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸಲ್ಲಿಸಿದ ಮನವಿಗೆ ಅನುಗುಣವಾಗಿ ತಕ್ಷಣವೇ ಅಗತ್ಯ ನೆರವಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ನೀರಿನ ಅಭಾವ ಸೇರಿದಂತೆ ವಿವಿಧ ವಿಚಾರಗಳನ್ನು...

ಸಚಿವ ಆಜಂ ಖಾನ್ ಸಾಂವಿಧಾನ ಚೌಕಟ್ಟನ್ನು ಉಲ್ಲಂಘಿಸುತ್ತಿದ್ದಾರೆ: ಯುಪಿ ರಾಜ್ಯಪಾಲ

'ಉತ್ತರ ಪ್ರದೇಶ'ದ ಸಚಿವ ಆಜಂ ಖಾನ್ ವಿರುದ್ಧ ರಾಜ್ಯಪಾಲ ರಾಮ್ ನಾಯ್ಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಆಜಂ ಖಾನ್ ಸಾಂವಿಧಾನಿಕ ಚೌಕಟ್ಟನ್ನು ಉಲ್ಲಂಘಿಸಿ ಸಂವಿಧಾನದ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ, ಆಜಂ ಖಾನ್ ಉತ್ತರ ಪ್ರದೇಶದಲ್ಲಿ...

ಗೌರವ ಡಾಕ್ಟರೇಟ್ ನಿರಾಕರಿಸಿದ ಉತ್ತರ ಪ್ರದೇಶ ಸಿ.ಎಂ ಅಖಿಲೇಶ್ ಯಾದವ್

'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮಗೆ ನೀಡಲು ಉದ್ದೇಶಿಸಲಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಉತ್ತರ ಪ್ರದೇಶ ತಾಂತ್ರಿಕ ವಿಶ್ವವಿದ್ಯಾನಿಲಯ (ಯುಟಿಪಿಯು) ಯುಟಿಪಿಯು ಜನವರಿ 12ರಂದು ನಡೆಯುವ ಘಟಿಕೋತ್ಸವದಲ್ಲಿ ಸಿ ಎಂ ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ಉದ್ದೇಶಿಸಿತ್ತು....

ಉತ್ತರ ಪ್ರದೇಶವಾಯ್ತು, ಬಿಹಾರದಲ್ಲೂ ಪಿಕೆಗೆ ತೆರಿಗೆ ವಿನಾಯಿತಿ ಘೋಷಣೆ

ದೇಶಾದ್ಯಂತ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಪಿಕೆ ಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೆಚ್ಚುಗೆ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಹಾರದ ಮಾಜಿ ಸಿ.ಎಂ ನಿತೀಶ್ ಕುಮಾರ್ ಶ್ಲಾಘನೆ ವ್ಯಪಡಿಸಿದ್ದಾರೆ. ಮಾಜಿ ಸಿ.ಎಂ ನಿತೀಶ್ ಕುಮಾರ್, ಪಿಕೆ ಚಿತ್ರದ ಬಗ್ಗೆ ಮೆಚ್ಚುಗೆ...

ಪಿಕೆ ಸಿನಿಮಾಗೆ ಅಖಿಲೇಶ್ ಯಾದವ್ ಮೆಚ್ಚುಗೆ: ಮನರಂಜನಾ ತೆರಿಗೆ ವಿನಾಯಿತಿ

ದೇಶಾದ್ಯಂತ ಪಿಕೆ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪಿಕೆ ಚಿತ್ರವನ್ನು ಉತ್ತಮ ಪ್ರೇರಣಾತ್ಮಕ ಚಿತ್ರ ಎಂದು ಬಣ್ಣಿಸಿದ್ದಾರೆ. ಪಿಕೆ ಉತ್ತಮ ಮೌಲ್ಯಗಳನ್ನು ಹೊಂದಿರುವ ಚಿತ್ರ ಆದ್ದರಿಂದ ರಾಜ್ಯದಲ್ಲಿ ಪಿಕೆ ಚಿತ್ರಕ್ಕೆ ಮನರಂಜನಾ ತೆರಿಗೆಯನ್ನು ಮುಕ್ತಗೊಳಿಸಲಿದ್ದೇವೆ ಎಂದು...

ಬದೌನ್ ಸಹೋದರಿಯರದ್ದು ಕೊಲೆಯಲ್ಲ, ಆತ್ಮಹತ್ಯೆ: ಸಿಬಿಐ ವರದಿ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಪ್ರದೇಶದ ಬದೌನ್ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ವರದಿ ಬಹಿರಂಗಗೊಂಡಿದೆ. ವರದಿಯಲ್ಲಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿರುವ ಸಿಬಿಐ, ಬದೌನ್ ಸಹೋದರಿಯರನ್ನು ಕೊಲೆ ಮಾಡಲಾಗಿಲ್ಲ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...

ಗಂಗಾ ನದಿ ತಟದಲ್ಲಿ ಪ್ರಧಾನಿ ಮೋದಿಯಿಂದ ಸ್ವಚ್ಛತಾ ಕಾರ್ಯ

ಎರಡು ದಿನಗಳ ವಾರಾಣಸಿ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳ್ಳಂ ಬೆಳಿಗ್ಗೆ ಗಂಗಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ವಾರಾಣಸಿಯಲ್ಲಿ ಗಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗಂಗಾ ನದಿಗೆ ಆರತಿ ನೆರವೇರಿಸಿದರು. ನಂತರ ಅಲ್ಲಿಂದ ಅಸ್ಸಿ ಘಾಟ್ ಗೆ...

ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ ಉತ್ತರ ಪ್ರದೇಶ ಸಿ.ಎಂ ಅಖಿಲೇಶ್ ಯಾದವ್

'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಪಾಲ ರಾಮ್ ನಾಯಕ್ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯಪಾಲರಿಗೇ ಎಚ್ಚರಿಕೆ ನೀಡಿದ್ದು, ವ್ಯಾಪ್ತಿ ಮೀರಿ ವರ್ತಿಸದಂತೆ...

ಬಿಜೆಪಿಯ ಅಚ್ಚೆ ದಿನಗಳು ಮುಗಿದಿವೆ: ಅಖಿಲೇಶ್ ಯಾದವ್

'ಬಿಜೆಪಿ'ಯ ಒಳ್ಳೆದಿನಗಳು (ಅಚ್ಚೆ ದಿನ್)ಮುಗಿದಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಸೆ.13ರಂದು ನಡೆದ 3 ಲೋಕಸಭೆ 33 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಫಲಿತಾಂಶದಲ್ಲಿ ಉತ್ತರಪ್ರದೇಶ ಉಪಚುನಾವಣೆಯಲ್ಲಿ ಎಸ್‌ಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಅಖಿಲೇಶ್...

ಮುಲಾಯಂ ಸಿಂಗ್ ಯಾದವ್ ಭಾರತ ಬಿಟ್ಟು ಪಾಕ್ ನಲ್ಲಿ ನೆಲೆಸಲಿ-ಯೋಗಿ ಆದಿತ್ಯನಾಥ್

'ಸಮಾಜವಾದಿ ಪಕ್ಷ'ದ ಮುಖಂಡ ಮುಲಾಯಂ ಸಿಂಗ್ ಯಾದವ್ ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಸಲಹೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಲಾಯಂ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜವಾದಿ...

ಸಹರಾನ್‌ ಪುರ ಗಲಭೆ: ಉನ್ನತ ಮಟ್ಟದ ಸಮಿತಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ಉತ್ತರ ಪ್ರದೇಶದ ಸಹರಾನ್‌ ಪುರದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಸದಸ್ಯರನ್ನೊಳಗೊಂಡ ಸಮಿತಿ ಉತ್ತರ ಪ್ರದೇಶ ಸರ್ಕಾರಕ್ಕೆ ಆ.17ರಂದು ವರದಿ ಸಲ್ಲಿಸಿದೆ. ವರದಿಯಲ್ಲಿ, ಕೋಮುಗಲಭೆ ಸಂಭವಿಸುವುದಕ್ಕೆ ಸ್ಥಳೀಯ ಆಡಳಿತದ ವೈಫಲ್ಯವನ್ನೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited