ಯಾವುದೇ ಸರ್ಕಾರಿ ಬಂಗಲೆಗಳಲ್ಲಿ ವಾಸಿಸುವುದಿಲ್ಲ, ಅಥವಾ ಕೆಂಪು ದೀಪದ ವಾಹನಗಳಲ್ಲಿ ಚಲಿಸುವುದಿಲ್ಲ ಎಂದಿದ್ದ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದ ನಂತರ ಹೇಳಿದಕ್ಕೆ ವಿರುದ್ಧವಾಗಿ ನಡೆದುಕೊಂಡರು ಎಂದು ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಅಧ್ಯಕ್ಷರ ವಿರುದ್ಧ ಹರಿಹಾಯ್ದಿದೆ.
ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ...
ಕಪ್ಪುಹಣ ಇಟ್ಟವರ ಕೆಲವರ ಹೆಸರನ್ನು ಬಹಿರಂಗ ಪಡಿಸಿದರೆ ಕಾಂಗ್ರೆಸ್ ಗೆ ಭಾರೀ ಮುಜುಗರವಾಗಲಿದೆ ಎಂಬ ಸಚಿವ ಅರುಣ್ ಜೇಟ್ಲಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕರು, ಕಪ್ಪುಹಣ ಖಾತೆದಾರರ ಹೆಸರನ್ನು ತಕ್ಷಣ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಜೇಟ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್...