ರಾಜ್ಯ ರಾಜಧಾನಿಯ ರಸ್ತೆ ಗುಂಡಿಗಳಲ್ಲಿ ಇತ್ತೀಚೆಗೆ ದಂಪತಿಗಳಿಬ್ಬರು ಬಿದ್ದು ಸಾವನ್ನಪ್ಪಿದ ಬೆನ್ನಲ್ಲೇ ನಿನ್ನೆಯಷ್ಟೆ ಮತ್ತೋರ್ವ ಮಹಿಳೆಯನ್ನು ರಸ್ತೆಗುಂಡಿಗಳು ಬಲಿಪಡೆದ ಪ್ರಕರಣ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆಗುಂಡಿಗಳನ್ನು ಮುಚ್ಚುವಂತೆ ಖಡಕ್ ಆದೇಶ ನೀಡಿದೆ.
ನಗರದ ರಸ್ತೆ ಗುಂಡಿಗಳನ್ನು 10...
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳು ಐದು ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ.
ಬೆಂಗಳೂರು, ಚಿತ್ರದುರ್ಗ, ತುಮಕೂರು ಸೇರಿದಂತೆ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಐದು ಅಧಿಕಾರಿಗಳ ಮನೆ ಮತ್ತು ಕಛೇರಿಗಳ ಮೇಲೆ ಎಸಿಬಿ...
2017ರಲ್ಲಿ ನಡೆಯಲಿರುವ ಬಹುನಿರೀಕ್ಷಿತ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ.
ಎಬಿಪಿ ನ್ಯೂಸ್- ಸಿಸೆರೋ ಉತ್ತರ ಪ್ರದೇಶದ 10 ಕ್ಷೇತ್ರಗಳ ಜನರನ್ನು ಸಂದರ್ಶಿಸಿ ಸಮೀಕ್ಷೆ ನಡೆಸಲಾಗಿದ್ದು, ಅದರಂತೆ ಶೇ.32 ರಷ್ಟು...
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರಾಗಿ ಪ್ರಕಾಶ್ ಜಾವಡೇಕರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಪರಿಸರ ಖಾತೆ ರಾಜ್ಯ ಸಚಿವರಾಗಿದ್ದ ಜಾವಡೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆ ವೇಳೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರನ್ನಾಗಿ ಬಡ್ತಿ...
ಕಾಂಗ್ರೆಸ್ ವಿರುದ್ಧ ಇನ್ನೊಂದು ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಿಷ್ಠರಾಗಿರುವ 27 ಉನ್ನತ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಸೋನಿಯಾ ಗಾಂಧಿಗೆ...
ಕಪ್ಪು ಹಣದ ತನಿಖೆಗಾಗಿ ಶೀಘ್ರದಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್ಲೆಂಡ್ಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಸ್ವಿಜರ್ಲೆಂಡ್ ಪ್ರವಾಸ ಕೈಗೊಂಡು ಕಪ್ಪು ಹಣಕ್ಕೆ ಸಂಬಂಧಿಸಿದಂತೆ ಸ್ವಿಜರ್ಲೆಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ ಬೆನ್ನಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್ಲೆಂಡ್ಗೆ ಭೇಟಿ...
ಪೊಲೀಸರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ, ಸಾಮೂಹಿಕ ರಜೆ ಹಾಕುವ ಪೊಲೀಸರ ತಂತ್ರಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದು, ಯಾವುದೇ ಪೊಲೀಸ್ ಸಿಬಂದಿಗೆ ರಜೆ ಮಂಜೂರು ಮಾಡದಂತೆ ರಾಜ್ಯದ ಎಲ್ಲಾ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಜೂನ್...
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆ ದಿನವಾದ ಗುರುವಾರ ಅಧಿಕಾರ ಸ್ವೀಕರಿಸಿದರು.
ಬೆಳಗ್ಗೆ 9.30ಕ್ಕೆ ನಗರದ ಶೇಷಾದ್ರಿಪುರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆಭೇಟಿ ನೀಡಿ ಆಶೀರ್ವಾದ ಪಡೆದರು. ಅನಂತರ...
ಉತ್ತರ ಪ್ರದೇಶದ ಬಿಜ್ ನೂರ್ನಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.
ಡೆಪ್ಯುಟಿ ಎಸ್.ಪಿ ಮಹಮದ್ ತಂಝಿಲ್ ಎನ್ನುವವರು ಹತ್ಯೆಗೀಡಾಗಿದ್ದು , ತಡ ರಾತ್ರಿ 1.30 ರ ವೇಳೆಗೆ ಪತ್ನಿ ಮತ್ತು ಇಬ್ಬರು...
ಬಿಹಾರ್ ವಿಧಾನಸಭೆಗೆ 5 ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಶುಕ್ರವಾರ ಎರಡನೇ ಹಂತದ ಚುನಾವಣೆ ಪ್ರಾರಂಭವಾಗಿದೆ. ಶುಕ್ರವಾರ 32 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ.
ಬೆಳಗ್ಗೆ 9 ಗಂಟೆಗೆ ಶೇಕಡಾ 13 ರಷ್ಟು ಮತದಾನವಾದ ವರದಿಯಾಗಿದೆ.
6 ಜಿಲ್ಲೆಗಳ...
ದಕ್ಷ ಐಎಎಸ್ ಅಧಿಕಾರಿ ಡಿ ಕೆ ರವಿಯ ನಿಗೂಢ ಸಾವಿನ ತನಿಖೆ ನಡೆಸಿದ ಸಿಬಿಐ ಇದು ಕೊಲೆಯಲ್ಲ ಅತ್ಮಹತ್ಯೆ ಎಂಬ ತೀರ್ಮಾನಕ್ಕೆ ಬಂದಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣವನ್ನು ಮುಕ್ತಾಯಗೊಳಿಸಲು (ಬಿ ರಿಪೋರ್ಟ್) ಸೋಮವಾರ ಅಥವಾ ಮಂಗಳವಾರ ತಾಲೂಕು ಮ್ಯಾಜಿಸ್ಟ್ರೇಟ್ಗೆ...
ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...
ಇತ್ತೀಚೆಗೆ ಇಸ್ಲಾಮಿಸ್ಟ್ ಉಗ್ರಗಾಮಿಗಳ ಅಟ್ಟಹಾಸಕ್ಕೆ ತುತ್ತಾಗಿ 38 ಅಮಾಯಕ ವಿದೇಶೀಯರು ಹತ್ಯೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಬೆಜಿ ಕೈಡ್ ಎಸ್ಸೆಬ್ಸಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.
ಉಗ್ರಗಾಮಿಗಳು ಕಳೆದ ತಿಂಗಳು ಎಸಗಿದ ಈ ರಾಕ್ಷಸೀ ಕೃತ್ಯವು ರಾಷ್ಟ್ರವನ್ನು ‘ಸಮರ ಸ್ಥಿತಿ’ಯಲ್ಲಿ ತಂದು ನಿಲ್ಲಿಸಿದೆ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವಾದ ವಿವಾದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಿಲುಕಿರುವ ಬೆನ್ನಲ್ಲೇ ಈಗ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಹೆಸರು ಕೂಡ ಕೇಳಿಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.
ಬ್ರಿಟನ್ ನಲ್ಲಿ ನೆಲೆಸುವ ಸಂಬಂಧ ವಲಸೆ...
ಬೆಂಗಳೂರು-ಚೆನ್ನೈ ರೈಲು ಬೇಸಿನ್ ಬ್ರಿಡ್ಜ್ ಬಳಿ ತಲುಪುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಳಿ ತಪ್ಪಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ಬೆಳ್ಳಂಬೆಳಿಗ್ಗೆ 4.25ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಗಳೂರು-ಚೆನ್ನೈ ಮಾರ್ಗದ ಮಧ್ಯೆ ಬೇಸಿನ್ ಬ್ರಿಡ್ಜ್ ಬಳಿ ಇದ್ದಕ್ಕಿದ್ದಂತೆ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ...
ಭ್ರಷ್ಟಾಚಾರ ಆರೋಪವಿರುವ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲು ಲೋಕಾಯುಕ್ತ ಶಿಫಾರಸ್ಸನ್ನು ರದ್ದು ಮಾಡುವ ಮೂಲಕ ಭ್ರಷ್ಟರಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಕರಣಗಳಲ್ಲಿ...
ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳ ಎಂಟು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.
ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ ಎಂಟು ಭ್ರಷ್ಟ ಅಧಿಕಾರಿಗಳ...
ದೆಹಲಿ ಸರ್ಕಾರದ ಅಧಿಕಾರದ ವ್ಯಾಪ್ತಿ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ಇದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದರ ಜತೆಗೆ ಲೆಫ್ಟಿನೆಂಟ್ ಗವರ್ನರ್ ಕೂಡ ಆಪ್ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳನ್ನು ಸೂಕ್ತವಾಗಿಯೇ ಪರಿಶೀಲಿಸಬೇಕು ಸೂಚಿಸಿದೆ.
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್...
ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಆಮ್ ಆದ್ಮಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.
ಮತ್ತೊಂದೆಡೆ ದೆಹಲಿ ಸಚಿವ ಸಂಪುಟದ ಸದಸ್ಯರ ನೆರವು ಹಾಗೂ ಸಲಹೆಯಂತೆ ಉಪರಾಜ್ಯಪಾಲರು...
ಕೇಂದ್ರದಲ್ಲಿರುವುದು ಏಕವ್ಯಕ್ತಿಯ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಯುಪಿಎ ಅವಧಿಯಲ್ಲಿ ಪ್ರಧಾನಿ ಕಾರ್ಯಾಲಯದ ಮೇಲೆ ಅಧಿಕಾರ ಚಲಾಯಿಸುತ್ತಿದ್ದ ಅಸಾಂವಿಧಾನಿಕ ಶಕ್ತಿ ಕೇಂದ್ರ ಸೋನಿಯಾ ಆಗಿದ್ದರು ಎಂದು ಕಿಡಿಕಾರಿದ್ದಾರೆ.
ನಾವು ಸಂವಿಧಾನ...
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ದಾವಣಗೆರೆಯ ಲೋಕಾಯುಕ್ತ ಎಸ್ಪಿ ಶ್ರೀಧರ್ ನೇತೃತ್ವದ ಹತ್ತು ಮಂದಿ ಅಧಿಕಾರಿಗಳ ತಂಡ ರೇಣುಕಾಚಾರ್ಯ, ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ...
ರಾಜ್ಯದಲ್ಲಿ ನಡೆಯುತ್ತಿದ್ದ ಬಹುಕೋಟಿ ಒಂದಂಕಿ ಅಕ್ರಮ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಐಜಿ ಮಟ್ಟದ 6 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಇಂದೂ ಕೂಡ ಅವರ...
ದೆಹಲಿ ಉಪರಾಜ್ಯಪಾಲ ನಜೀಬ್ ಜಂಗ್ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡುವೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಹಕ್ಕಿಗಾಗಿ ನಡೆದಿರುವ ಜಟಾಪಟಿಯಲ್ಲಿ, ಕೇಂದ್ರ ಸರ್ಕಾರ ಅಧಿಕೃತವಾಗಿ ಜಂಗ್ ಅವರ ಪರವಹಿಸಿದೆ.
ಶನಿವಾರ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದ್ದು, ಪೊಲೀಸ್, ಸಾರ್ವಜನಿಕ...
ವಿದ್ಯಾರ್ಥಿಗಳಿಗೆ ವರುಷ, ಪಿಯು ಬೋರ್ಡ್ ಗೆ ನಿಮಿಷ.. ವಿದ್ಯಾರ್ಥಿಗಳು ವರ್ಷವಿಡೀ ನಡೆಸಿದ ಪ್ರಯತ್ನಗಳಿಗೆ ಪಿಯು ಮಂಡಳಿ ನೀರೆರೆದಿದ್ದು, ಅವರ ಭವಿಷ್ಯಗಳ ಮೇಲೆಯೇ ಆಟವಾಡುತ್ತಿದೆ.
ದ್ವಿತೀಯ ಪಿಯು ಮೌಲ್ಯಮಾಪನದಲ್ಲಿ ಉಂಟಾಗಿರುವ ತಪ್ಪುಗಳ ವಿರುದ್ಧ ಕಳೆದ ಕೆಲವು ದಿನಗಳಿಂದ ಹೋರಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಇನ್ನಷ್ಟು ತೀವ್ರತೆ...
ಬೆಂಗಳೂರು ಪೂರ್ವ ವಲಯದ ಇಂದಿರಾನಗರದಲ್ಲಿರುವ ಪ್ರಮುಖ ಬಾರ್ ಅಂಡ್ ರೆಸ್ಟೋರೆಂಟ್, ಹೋಟೆಲ್ ಹಾಗೂ ವ್ಯಾಯಾಮ ಶಾಲೆಗಳಿಗೆ ಅನಿರೀಕ್ಷಿತ ದಾಳಿ ನಡೆಸಿರುವ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು 6 ಉದ್ದಿಮೆಗಳಿಗೆ ಬೀಗ ಜಡಿದು, ಒಟ್ಟು 7 ಉದ್ದಿಮೆಗಳಿಗೆ 6.45 ಲಕ್ಷ ದಂಡ ವಿಧಿಸಿದ್ದಾರೆ.
ಬಿಬಿಎಂಪಿ...
ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...
ರಾಜ್ಯ ರಾಜಧಾನಿ ಬೆಂಗಳೂರು ಸಮೀಪ ಫಾರ್ಮುಲಾ ಒನ್ ರೇಸಿಂಗ್ ಟ್ರ್ಯಾಕ್ ಹಾಗೂ ಮೋಟರ್ ನ್ಪೋರ್ಟ್ಸ್ ಕಾರು ಉತ್ಪಾದನಾ ಘಟಕ ಸ್ಥಾಪಿಸಲು ಅಮೆರಿಕ ಮೂಲದ ಆ್ಯಕ್ಷನ್ ಮೋಟರ್ ನ್ಪೋರ್ಟ್ಸ್ ಇಂಟರ್ನ್ಯಾಷನಲ್ (ಎಎಂಐ) ಕಂಪನಿ ಮುಂದಾಗಿದೆ.
ಈ ಕುರಿತಂತೆ ಸುಮಾರು 250 ಮಿಲಿಯನ್ ಡಾಲರ್ (1500...
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್ ಜೈದಿ ಅಧಿಕಾರ ಸ್ವೀಕರಿಸಿದ್ದಾರೆ. 2017ರ ಜುಲೈನಲ್ಲಿ ನಸೀಮ್ ಅವರಿಗೆ 65 ವರ್ಷ ತುಂಬಲಿದ್ದು, ಅಲ್ಲಿಯ ತನಕ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಲಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು...
ಪ್ರಧಾನಿ ನರೇಂದ್ರ ಮೋದಿ ಮಾದರಿಯ ಆಡಳಿತಕ್ಕಿಂತ ನನ್ನ ಮಾದರಿಯ ಆಡಳಿತವೇ ಉತ್ತಮವೆಂದು ಹೇಳುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ.
ಪ್ರಧಾನಿ ಮೋದಿಯವರದ್ದು ವ್ಯಕ್ತಿ ಕೇಂದ್ರಿತ ಆಡಳಿತ ಮಾದರಿಯಾದರೆ ತನ್ನದು ಜನಕೇಂದ್ರಿತ ಆಡಳಿತ ಮಾದರಿ ಆಗಿದೆ ಎಂದು ಕೇಜ್ರಿವಾಲ್...
ಸರ್ಕಾರಿ ಅಧಿಕಾರಿಯೊಬ್ಬರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಗೆ ಕಂಟಕ ಎದುರಾಗಿದೆ.
ಐಎಎಸ್ ಅಧಿಕಾರಿ ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಳಹಂತದ ಅಧಿಕಾರಿ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಧ್ವನಿ ವರ್ತೂರು...
ಈ ಹಿಂದೆ ಅಸ್ಥಿತ್ವದಲ್ಲಿದ್ದ 49 ದಿನಗ ಆಪ್ ಸರ್ಕಾರ ಪತನವಾದ ನಂತರ ಮನೆಯನ್ನು ತೆರವುಗೊಳಿಸುವಂತೆ ಮನೀಷ್ ಸಿಸೋಡಿಯಾಗೆ ಸೂಚಿಸಿದ್ದ ಅಧಿಕಾರಿಯನ್ನು ಆಪ್ ಸರ್ಕಾರ ವರ್ಗಾವಣೆ ಮಾಡಿದೆ.
ಕಳೆದ ವರ್ಷ 49 ದಿನಗಳ ಸರ್ಕಾರ ನಡೆಸಿದ್ದ ಅರವಿಂದ್ ಕೇಜ್ರಿವಾಲ್ ಸಿ.ಎಂ ಸ್ಥಾನಕ್ಕೆ ರಾಜೀನಾಮೆ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಅವರು ಅಕ್ರಮವಾಗಿ ಭೂಮಿ ಪಡೆಯುವುದಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಭೂಪೇಂದರ್ ಸಿಂಗ್ ಹೂಡ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಸಿಎಜಿ ದೃಢಪಡಿಸಿದೆ.
ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಾಧ್ರಾ ಸೇರಿದಂತೆ ಹಲವು...
ಗೋವಾದ ನೈರುತ್ಯ ಭಾಗಕ್ಕೆ 25 ನಾಟಿಕಲ್ ಮೈಲಿಗಳ ದೂರದಲ್ಲಿ ಭಾರತೀಯ ನೌಕಾದಳದ ಪರೀವೀಕ್ಷಣಾ ವಿಮಾನವೊಂದು ಪತನವಾಗಿರುವ ಹಿನ್ನಲೆಯಲ್ಲಿ, ವಿಮಾನದಲ್ಲಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಣ್ಮರೆಯಾಗಿದ್ದಾರೆ.
ಕಡಲತಡಿಯ ಡಾರ್ನಿಯರ್ ಪರಿವೀಕ್ಷಣಾ ವಿಮಾನ ದಿನನಿತ್ಯದಂತೆ ತರಬೇತು ಹಾರಾಟದಲ್ಲಿರಬೇಕಾದರೆ ರಾತ್ರಿ ಸುಮಾರು 11 ಘಂಟೆಗೆ ಪತನವಾಗಿ, ವಿಮಾನದಲ್ಲಿದ್ದ...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಾವಿಗೂ ಮುನ್ನ ರವಿ ಅವರು ಮಹಿಳಾ ಐ.ಎ.ಎಸ್ ಅಧಿಕಾರಿಗೆ 44 ಬಾರಿ ಕರೆ ಮಾಡಿದ್ದರು ಎಂಬ ವದಂತಿ ಸುಳ್ಳು ಎಂಬುದು ಸಾಬೀತಾಗಿದೆ.
ರವಿ ಸಾವಿನ ಪ್ರಕರಣಕ್ಕೆ...
ಐಎಎಸ್ ಅಧಿಕಾರಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಮಧ್ಯಂತರ ವರದಿಯನ್ನು ಬಹಿರಂಗಪಡಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ತನ್ಮೂಲಕ ಸಿಐಡಿ ವರದಿಯನ್ನು ಸೋಮವಾರ ವಿಧಾನ ಮಂಡಲದಲ್ಲಿ ಮಂಡಿಸಲು ಮುಂದಾಗಿರುವ ಸರ್ಕಾರದ...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಜ್ಯದ ಜನತೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ನಿರೀಕ್ಷೆಯಂತೆ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.
ಸೋಮವಾರ ವಿಧಾನಮಂಡಲದ ಕಲಾಪ ಆರಂಭವಾಗುತ್ತಿದ್ದಂತೆಯೇ ರವಿ ಸಾವಿನ ಪ್ರಕರಣದ...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದಟ್ಟೈಸುತ್ತಿರುವ ಜನಾಕ್ರೋಶ ರಾಷ್ಟ್ರಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ತುಸು ಮೆತ್ತಗಾದಂತಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುವ ದಿಸೆಯಲ್ಲಿ ಗಂಭೀರ ಚಿಂತನೆ ಆರಂಭಿಸಿದೆ.
ಡಿ.ಕೆ ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಎಂ...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಮಾಹಿತಿಗಳು ಲಭ್ಯವಾಗುತ್ತಿವೆ. ರವಿ.ಕೋಲಾರ ಡಿಸಿಯಾಗಿದ್ದಾಗ ಶಾಸಕ ವರ್ತೂರು ಪ್ರಕಾಶ್, ಕೆಳಹಂತದ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿರುವ ಬಗ್ಗೆ ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ...
ಮಾಜಿ ಸಿ.ಎಂ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದ ತಮ್ಮ ಸಂಭಾಷಣೆ ಇದ್ದ ಆಡಿಯೋ ಟೇಪ್ ಬಗ್ಗೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಪ್ರತಿಕ್ರಿಯೆ ನೀಡಿದ್ದಾರೆ. ಧ್ವನಿ ತಮ್ಮದೇ ಆಗಿದ್ದರೂ ಸಂಭಾಷಣೆಯನ್ನು ಎಡಿಟ್ ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಆಡಿಯೋ ಟೇಪ್...
ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ.
ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ಮರುದಿನವೇ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಖಡಕ್ ಅಧಿಕಾರಿಯೆಂದೇ ಹೆಸರು ಪಡೆದ ಪ್ರಣವ್ ಮೊಹಾಂತಿ ಅವರನ್ನು ಸಿಐಡಿ ವಿಭಾಗದಿಂದ ಲೋಕಾಯುಕ್ತಕ್ಕೆ ಸರ್ಕಾರ...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಐಡಿ ಅಧಿಕಾರಿ ಪ್ರಣವ್ ಮೊಹಂತಿಯವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ತನಿಖೆಯ ಹೊಣೆಯನ್ನು ರಾಜ್ಯ ಸರ್ಕಾರ ಮತ್ತೆ ಸಿಐಡಿ ಐಜಿಪಿ ಪ್ರಣವ್ ಮೊಹಾಂತಿ ಹೆಗಲಿಗೇರಿಸಿದೆ. ಆ ಮೂಲಕ ಪ್ರಣವ್ ಮೊಹಾಂತಿ ವರ್ಗಾವಣೆಯನ್ನು ತಡೆ ಹಿಡಿಯುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ.
ಡಿ.ಕೆ.ರವಿ...
'ನಿರ್ಭಯಾ' ಸಾಕ್ಷ್ಯಚಿತ್ರದ ಸಂಬಂಧ ಒಂದೊಂದೇ ಸತ್ಯಗಳು ಹೊರಬೀಳಲಾರಂಭಿಸಿವೆ.
ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬಿಬಿಸಿಯ ಲೆಸ್ಲಿ ಉಡ್ವಿನ್ ಅವರ ಹಿನ್ನಲೆಯನ್ನು ಪರಿಶೀಲಿಸದೇ ಗೃಹ ಸಚಿವಾಲಯ ತಿಹಾರ್ ಜೈಲಿಗೆ ತೆರಳಲು ವಿದೇಶಿ ಪತ್ರಕರ್ತೆಗೆ ಅನುಮತಿ ನೀಡಿತ್ತು ಎಂಬ ವಿಷಯ ಬಯಲಾದ ಬೆನ್ನಲ್ಲೇ, ಸಾಕ್ಷ್ಯ ಚಿತ್ರ ನಿರ್ಮಿಸುವ...
ವಿವಾದದ ನಡುವೆಯೇ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಓಂ ಪ್ರಕಾಶ್ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರೀಕ್ಷೆಯಂತೆ ಡಿಜಿಪಿ ಸ್ಥಾನಕ್ಕೆ ಓಂ ಪ್ರಕಾಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಓಂ ಪ್ರಕಾಶ್ ಅವರು ನಿರ್ಗಮಿತ ಡಿಜಿಪಿ ಲಾಲ್ ರುಕುಮೋ...
ಹಣಕಾಸು ಅವ್ಯವಹಾರ ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಮಮತಾ ಬ್ಯಾನರ್ಜಿ ನಿಯೋಗದಲ್ಲಿದ್ದ ಶಿಬಾಜಿ ಪಾಂಜಾ ಮಮತಾ ಜೊತೆ ಬಾಂಗ್ಲಾದೇಶಕ್ಕೆ ತೆರಳಿದ್ದರು. ರಾತ್ರಿ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಲಸೆ...
ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅನಿಲ್ ಗೋಸ್ವಾಮಿ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಎಲ್.ಸಿ ಗೋಯಲ್ ಅವರನ್ನು ನೂತನ ಗೃಹ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
1979 ರ ತಂಡದ ಐಎಎಸ್ ಅಧಿಕಾರಿಯಾಗಿರುವ ಎಲ್.ಸಿ ಗೋಯಲ್ ಅವರು ಗುರುವಾರ...
ಅಮೆರಿಕದಲ್ಲಿನ ಭಾರತೀಯ ರಾಯಭಾರಿಯಾಗಿದ್ದ ಎಸ್.ಜೈಶಂಕರ್ ಅವರನ್ನು ವಿದೇಶಾಂಗ ಇಲಾಖೆ ಕಾರ್ಯದರ್ಶಿಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಹಾಲಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅಧಿಕಾರದ ಅವಧಿ ಮೊಟಕುಗೊಳಿಸಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ತಡರಾತ್ರಿ...
ಭಾರತಕ್ಕೆ 3 ದಿನಗಳ ಭೇಟಿಗಾಗಿ ಜ.25ರಂದು ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ವಿದೇಶ ಪ್ರವಾಸದ ನಿತ್ಯದ ಖರ್ಚು 900 ಕೋಟಿ ರೂಪಾಯಿ.
ಒಬಾಮಾ ವಿದೇಶ ಪ್ರವಾಸವೆಂದರೆ ಅದು ಸಾಮಾನ್ಯವಲ್ಲ. ಅವರ ಜತೆ ನೂರಾರು ಭದ್ರತಾ ಸಿಬ್ಬಂದಿ, ಅಧಿಕಾರಿಗಳ ತಂಡ, ವಾಹನಗಳು,...
ನೊಯ್ಡಾದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಪಶ್ಚಿಮಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಎಟಿಸ್, ಗುಪ್ತಚರ ಅಧಿಕಾರಿಗಳ ಜಂಟಿ ಕಾರ್ಯಚರಣೆಯಿಂದ ಉಗ್ರರನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇನ್ನಷ್ಟು ಭಯೋತ್ಪಾದಕರು ಭಾರತದ ಪ್ರಮುಖ ನಗರಗಳಲ್ಲಿ ಅಡಗಿರುವ ಮಾಹಿತಿಯನ್ನು ಕಲೆ ಹಾಕಿದ್ದಾರೆ.
ಉಗ್ರರಿಂದ ಲ್ಯಾಪ್ಟಾಪ್ನ್ನು ವಶಪಡಿಸಿಕೊಂಡಿದ್ದು,...
ಪ್ರಧಾನಿ ನರೇಂದ್ರ ಮೋದಿ ಇದೇ ಶುಕ್ರವಾರ ವೋಲ್ವೋ ಬಸ್ನಲ್ಲಿ ಮುಂಬೈಯಿಂದ ಪುಣೆಗೆ ಪ್ರಯಾಣಿಸಲಿದ್ದಾರೆ.
ಈ ಪ್ರಯಾಣದಲ್ಲಿ ಅವರು ದೇಶದ ಉನ್ನತ ಬ್ಯಾಂಕ್ಗಳ ಮುಖ್ಯಸ್ಥರೊಡನೆ ಬಸ್ನಲ್ಲೇ ಚರ್ಚೆ ನಡೆಸಲಿದ್ದಾರೆ.
ಹಣಕಾಸು ಸಚಿವಾಲಯ ಶುಕ್ರವಾರ ಮತ್ತು ಶನಿವಾರ ಪುಣೆಯ ನ್ಯಾಶನಲ್ ಇನ್ಸ್ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್ಮೆಂಟ್...
ಅಧಿಕಾರದ ದುರಾಸೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ.
ಸುವರ್ಣಸೌಧದಲ್ಲಿ 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಬಿಜೆಪಿ ಪಕ್ಷ ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ...
ಕಳೆದ 64 ವರ್ಷಗಳಿಂದಿರುವ ಯೋಜನಾ ಆಯೋಗವನ್ನು ರದ್ದು ಮಾಡುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಯೋಜನಾ ಆಯೋಗದಿಂದ ಸಾಕಷ್ಟು...
ಜಾರ್ಖಂಡ್ ನ ಸಿಂಗಭೂಮ್ ಜಿಲ್ಲೆಯ ನಕ್ಸಲರು ಗಣಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಅಪಹರಿಸಿದ್ದಾರೆ ಎಂದು ಶಂಕಿಸಲಾಗಿದೆ.
ಸಿಂಗಭೂಮ್ ಜಿಲ್ಲೆಯ ಎಸ್.ಪಿ ನರೇಂದ್ರ ಕುಮಾರ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಡಿ.4ರ ಸಂಜೆ ಗಣಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಅಪಹರಣ ಮಾಡಿದ್ದಾರೆ...
ವಿದೇಶಿ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪುಹಣವನ್ನು ವಾಪಸ್ ತರಲು ಪ್ರಯತ್ನಿಸುತ್ತಿರುವ ಭಾರತ ಈಗ ಎಚ್ಎಸ್ಬಿಸಿ ಜಿನೆವಾ ಶಾಖೆಯ ಮಾಜಿ ಉದ್ಯೋಗಿ ಹರ್ವ್ ಫ್ಯಾಲಸಿನಿ ಅವರಿಂದ ಸಹಾಯ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ.
ಭಾರತಕ್ಕೆ ಕಾಳಧನ ಕುರಿತು ಶೇ.1ರಷ್ಟೂ ಮಾಹಿತಿಯೂ ಇಲ್ಲ. ಆ ಮಾಹಿತಿ...
ಸಬ್ಮರೀನ್ ಐಎನ್ಎಸ್ ಸಿಂಧೂರತ್ನ ಅಗ್ನಿಗಾಹುತಿಯಾದ ಪ್ರಕರಣದಲ್ಲಿ ನೌಕಾದಳದ ಏಳು ಅಧಿಕಾರಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ.
ಸಿಂಧೂರತ್ನ ಅಗ್ನಿ ಅವಘಡದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ನೌಕಾದಳದ ಮುಖ್ಯಸ್ಥ ಅಡ್ಮಿರಲ್ ಡಿ.ಕೆ ಜೋಷಿ ರಾಜಿನಾಮೆ ನೀಡಬೇಕಾಗಿ ಬಂದಿತ್ತು.
ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವೆಸ್ಟರ್ನ್...
ದೇಶದ ಸಾಗರ ಸರಹದ್ದನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ 61 ಭಾರತೀಯ ಮೀನುಗಾರರನ್ನು ಪಾಕಿಸ್ಥಾನದ ಅಧಿಕಾರಿಗಳು ಬಂಧಿಸಿದ್ದಾರೆ.
ಪಾಕಿಸ್ಥಾನದ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,ಬಂಧಿತ ಮೀನುಗಾರರಿಂದ 11 ಬೋಟ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಲ್ಲದೆ ಬಂಧಿತ ಮೀನುಗಾರರ ವಿರುದ್ಧ ವಿದೇಶಿ...
ಭೂಮಿ, ಮುಲಸೌಕರ್ಯ ಸೇರಿದಂತೆ ಹಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡದ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಪ್ರತಿಷ್ಠಿತ ಕಂಪನಿಗಳು, ಕೈಗಾರಿಕೆಗಳು ವಲಸೆ ಹೋಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿದರು. ಇನ್ಫೋಸಿಸ್ ಗೆ ಭೂಮಿ ನೀಡುವ...
'ಯೋಜನೇತರ ವೆಚ್ಚ'ಗಳನ್ನು ಶೇ.10ರಷ್ಟು ಕಡಿಮೆ ಮಾಡಲು ಕಠಿಣ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಸರ್ಕಾರಿ ಅಧಿಕಾರಿಗಳು ವಿದೇಶಗಳಿಗೆ ಭೇಟಿ ನೀಡುವಾಗ ಪ್ರಥಮ ದರ್ಜೆ ಪ್ರಯಾಣ ಮಾಡುವುದಕ್ಕೆ ಕಡಿವಾಣ ಹಾಕಿದೆ.
2014-15ನೇ ಸಾಲಿನಲ್ಲಿ ವಿತ್ತೀಯ ಕೊರತೆಯನ್ನು ಶೇ.4.1ಕ್ಕೆ...
ಅಧಿಕಾರಕ್ಕೆ ಬರುವ ಮುನ್ನ ಸರ್ಕಾರಿ ಬಂಗಲೆ, ಭದ್ರತೆ ಇತರ ಸೌಲಭ್ಯಗಳನ್ನು ತಿರಸ್ಕರಿಸುತ್ತೇನೆ, ಸಾಮಾನ್ಯನಂತೆ ಅಧಿಕಾರ ನಡೆಸುತ್ತೇನೆ ಎಂದು ಹೇಳಿದವರನ್ನು ನೋಡಿದ್ದೇವೆ. ಆದರೆ ಅಧಿಕಾರಕ್ಕೂ ಮುನ್ನ ಯಾವುದೇ ಆಶ್ವಾಸನೆ ನೀಡದೇ ಅಧಿಕಾರ ದೊರೆತ ಬಳಿಕ ಸಾಮಾನ್ಯ ವ್ಯಕ್ತಿಯಂತೆ ಇರುವವರಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ....
ಬಿಜೆಪಿ ಹಿರಿಯ ನಾಯಕರೊಬ್ಬರು ದೆಹಲಿಯ ಪ್ರತಿ ಕ್ಷೆತ್ರದಲ್ಲು ನಕಲಿ ಮತದಾರರನ್ನು ಸೃಷ್ಠಿಸಿ ಗೆಲ್ಲಲು ತನ್ನ ಅಭ್ಯರ್ಥಿಗಳಿಗೆ ಸುಚಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೆಜ್ರಿವಾಲ್ ಆರೊಪ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅರವಿಂದ್ ಕೆಜ್ರಿವಾಲ್, ಬಿಜೆಪಿ ಹಿರಿಯ ನಾಯಕರೊಬ್ಬರು...
ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಹಟಿಚಪ ಗ್ರಾಮದಲ್ಲಿನ ಮನೆಯೊಂದರಲ್ಲಿ ಕಚ್ಚಾ ಬಾಂಬ್ ತಯಾರು ಮಾಡುತ್ತಿದ್ದ ವೇಳೆ ಸ್ಫೋಟ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾಸ್ಥಳಕ್ಕೆ ಪೊಲೀಸರು ಭೇಟಿ...
ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಪರಿಹರಿಸಬೇಕು, ಅಧಿಕಾರಿಗಳು ಜನಧ್ರೋಹಿ ಕೆಲಸಗಳನ್ನು ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ವೇಳೆ...
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ, ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದು ಎಂದು ತಿಳಿಸಿದ್ದಾರೆ.
ಜಯಲಲಿತಾ ಅವರಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ...
ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆಗಿರುವ ಮೇಯರ್ ಶಾಂತಕುಮಾರಿ, ಕಚಡಾ ಅಧಿಕಾರಿಗಳನ್ನು ಮನೆಗೆ ಕಳುಹಿಸುವುದಾಗಿ ಗುಡುಗಿದ್ದಾರೆ.
ಭನ್ನೇರುಘಟ್ಟ ರಸ್ತೆಯಲ್ಲಿನ ರಾಜಕಾಲುವೆಗೆ ಗೀತಾಲಕ್ಷ್ಮಿ ಎಂಬ ಬಾಲಕಿ ಬಿದ್ದು ಎರಡು ದಿನಗಳಾದರೂ ಬಾಲಕಿ ಈ ವರೆಗೂ ಪತ್ತೆಯಾಗಿಲ್ಲ. ಪತ್ತೆಗಾಗಿ ನಡೆಸುತ್ತಿರುವ ಶೋಧಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ.
ಅ.7ರಂದು ಸಂಜೆ...
ಸರ್ಕಾರಿ ಅಧಿಕಾರಿಗಳ ಹಾಜರಾತಿ ಹಾಗೂ ಸಮಯ ಪಾಲನೆ ಬಗ್ಗೆ ಗಮನವಿಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಹೊಸ ವೆಬ್ ಸೈಟ್ ಗೆ ಚಾಲನೆ ನೀಡಿದೆ. attendance.gov.in ವೆಬ್ ಸೈಟ್ ಮೂಲಕ ಸರ್ಕಾರಿ ಅಧಿಕಾರಿಗಳ ಹಾಜರಾತಿ ಬಗ್ಗೆ ಸರ್ಕಾರ ಹದ್ದಿನ...
5 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿವರಿಗೆ ನ್ಯೂಯಾರ್ಕ್ ನಲ್ಲಿ ಅದ್ಧೂರಿ ಸ್ವಾಗತ ನೀಡಲಾಗಿದೆ.
ನರೇಂದ್ರ ಮೋದಿ ನ್ಯೂಯಾರ್ಕ್ ಏರ್ ಪೂರ್ಟ್ ಗೆ ಬಂದಿಳಿಯುತ್ತಿದ್ದಂತೆಯೇ ಭಾರತೀಯ ರಾಯಭಾರಿ ಎಸ್.ಜೈಶಂಕರ್ ಹಾಗೂ ಭಾರತೀಯ ರಾಯಭಾರ ಕಛೇರಿ ಅಧಿಕಾರಿಗಳು, ಅಮೆರಿಕ ಅಧಿಕಾರಿಗಳು ಪ್ರಧಾನಿ ಮೋದಿಯವರನ್ನು...
ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಬೆಂಗಳೂರಿನಲ್ಲಿ ಅವಾಂತರ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, 28ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ನೀರಿಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗಿದೆ...
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಉಂಟಾಗಿರುವ ಅವ್ಯವಸ್ಥೆಗೆ ಮೇಯರ್ ಶಾಂತಾಕುಮಾರಿ, ಅಧಿಕಾರಿಗಳಿಗೆ ಬೆವರಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ತುರ್ತು ಸಭೆ ಕರೆದ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರಿಗಳ ಬೇಜವಾಬ್ದಾರಿಯಿಂದ ಜನಪ್ರತಿನಿಧಿಗಳು ತಲೆತಗ್ಗಿಸುವಂತಾಗಿದೆ. ಕೆಲಸ ಮಾಡಲು ಸಾಧ್ಯವಿಲ್ಲವೆಂದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು...
ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ.
ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...
’ನಮ್ಮ ಮೆಟ್ರೊ’ ಮೊದಲ ಹಂತದ ಸುರಂಗ ಕಾಮಗಾರಿಗಳನ್ನು 300 ದಿನಗಳೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೆಟ್ರೊ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಮೆಟ್ರೊ ಮೊದಲ ಹಂತದ ಯೋಜನೆಯಲ್ಲಿ...
ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿ, ಅಲ್ಲಿನ ಪ್ರಹಾವದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ಅಧಿಕಾರಿಗಳನ್ನು ಕಳುಹಿಸುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ...
ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಪ್ರವಾಹಕ್ಕೆ ಕಣಿವೆ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ವರುಣನ ಆರ್ಭಟಕ್ಕೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತಿದ್ದು, 200ಕ್ಕೂ ಹೆಚ್ಚು ಗ್ರಾಮಗಳು...
ತಾನು ಎಸಗಿದ ಅಪರಾಧಕ್ಕೆ ಸಿಗಬಹುದಾದ ಗರಿಷ್ಠ ಶಿಕ್ಷೆಯ ಪೈಕಿ ಅರ್ಧದಷ್ಟನ್ನು ಜೈಲಿನಲ್ಲಿ ಕಳೆದಿರುವ ಎಲ್ಲಾ ವೀಚಾರಣಾಧೀನ ಕೈದಿಗಳನ್ನು ಬಿಡುಗಡೆಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ.
ಈ ನಿಟ್ಟಿನಲ್ಲಿ ಕೆಳಹಂತದ ನ್ಯಾಯಾಂಗ ಅಧಿಕಾರಿಗಳು ಅ.1ರಿಂದ...
ಪಡಿತರ ವ್ಯವಸ್ಥೆ ಮೂಲಕ ವಿತರಿಸುವ ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆಹಾರ ಇಲಾಖೆಯ ಆಯುಕ್ತರು, ನಿರ್ದೇಶಕರು, ಸಚಿವರ ಜತೆ ಸಭೆ ನಡೆಸಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಹುಳಬಿದ್ದಿರುವ...
'ಭಾರತ'ದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳು ಜಮ್ಮು-ಕಾಶ್ಮೀರದ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಲು ಅವಕಾಶ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಇಸ್ಲಾಮಾಬಾದ್ ಗೆ ಭೇಟಿ ನೀಡಲಿರುವ ಸಂದರ್ಭದಲ್ಲೇ, ಪ್ರತ್ಯೇಕವಾದಿಯೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿ...