ರಾಜ್ಯದಲ್ಲಿ ವಿದ್ಯುತ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಂಸದರು ಶುಕ್ರವಾರ, ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ನೇತೃತ್ವ ಬಿಜೆಪಿ ಸಂಸದರ ತಂಡ ಇಂಧನ ಸಚಿವ ಪಿಯೂಷ್ ಗೋಯಲ್ರನ್ನು...
ರಾಜ್ಯ ಸರ್ಕಾರದ ಸಹಯೋಗದೊಂದಿಗೆ 1.3 ಮಿ.ಟನ್ ಯೂರಿಯಾ ಉತ್ಪಾದಿಸುವ ಕಾರ್ಖಾನೆಯನ್ನು ಕರ್ನಾಟಕದಲ್ಲಿ ಪ್ರಾರಂಭಿಸಲಾಗುವುದೆಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ಲಾಲ್ಬಾಗ್ನಲ್ಲಿ ಏರ್ಪಡಿಸಿದ್ದ ಹಾರ್ಟಿ ಸಂಗಮ 2015 ಅಂತಾರಾಜ್ಯ ತೋಟಗಾರಿಕಾ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೂರದ ಊರುಗಳಿಂದ...