ಭೂಗತ ಪಾತಕಿ, 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆ ಎಂದು ಭಾರತ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ’ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಖಚಿತ ಮಾಹಿತಿ ನಮ್ಮ ಬಳಿ ಇದೆ....
ಪಾಕ್ ದಿನಾಚರಣೆಯಲ್ಲಿ ದೇಶವನ್ನು ಪ್ರತಿನಿಧಿಸಿದ ಬಳಿಕ ಕೇಂದ್ರ ಸರ್ಕಾರದ ವಿರುದ್ಧವೇ ಸಚಿವ ಜ|ವಿ.ಕೆ.ಸಿಂಗ್ ಸರಣಿ ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಪಾಕಿಸ್ತಾನ ರಾಯಭಾರ ಕಚೇರಿ ಹಮ್ಮಿಕೊಂಡಿದ್ದ ಪಾಕ್ ದಿನಾಚರಣೆಗೆ ತಮ್ಮನ್ನು ಕಳಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕ್ರಮಕ್ಕೆ ಸ್ವತಃ ಮಂತ್ರಿಮಂಡಲದ ಸಚಿವರಾದ ನಿವೃತ್ತ...
ಮುಂಬೈ ದಾಳಿಯ ರೂವಾರಿ ಝಕೀ ಉರ್ ರೆಹಮಾನ್ ಲಖ್ವಿಯನ್ನು ಪಾಕ್ ಕೋರ್ಟಿನ ಆದೇಶದ ಪ್ರಕಾರ ಜೈಲಿನಿಂದ ಬಿಡುಗಡೆಗೊಳಿಸಲಾಗಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಂತೆಯೇ ಪಾಕ್ ಸರ್ಕಾರದ ವೈಫಲ್ಯವನ್ನು ಭಾರತ ಬಲವಾಗಿ ಪ್ರತಿಭಟಿಸಿದೆ. ಲಖ್ವಿಯು ಜೈಲಿನಿಂದ ಹೊರಗೆ ಬಾರದಂತೆ ನೋಡಿಕೊಳ್ಳುವುದು ಇಸ್ಲಾಮಾಬಾದ್...