'ನೊಬೆಲ್ ಪ್ರಶಸ್ತಿ' ಪುರಸ್ಕೃತ ಅರ್ಥಶಾಸ್ತ್ರಜ್ನ ಅಮಾರ್ತ್ಯ ಸೇನ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾವು ಎರಡನೇ ಅವಧಿಗೆ ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಮುಂದುವರೆಯಬೇಕಿದ್ದ ಅವಕಾಶವನ್ನು ಕೇಂದ್ರ ಸರ್ಕಾರ ತಪ್ಪಿಸಿದೆ ಎಂದು ಅಮಾರ್ತ್ಯಸೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಪತ್ರ...