ಗೋಪಾಲ್ಸ್ ತಂಡದ(ಗೋಪ್ರೇಮಿ ಐಟಿ ಉದ್ಯೋಗಿಗಳು ) ಸದಸ್ಯರು ಇಂದು ಮಾಲೂರು ಸಮೀಪದ ಗಂಗಾಪುರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ ಗೋಸೇವೆ ನಡೆಸಿದರು. ಸದಾ ಕಂಪ್ಯೂಟರ್ ಜೊತೆಗಿರುವ ಇವರು ಇಂದು ಕಸಪೊರಕೆ ಹಿಡಿದು ಗೋಶಾಲೆ ಗುಡಿಸಿದರು. ಸೆಗಣಿ ಎತ್ತಿದರು. ಇವರೊಂದಿಗೆ ಕೆಲವು ಪುಟಾಣಿಗಳೂ...
ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಓಡಿಶಾ ರಾಜ್ಯಗಳಲ್ಲಿ ಬಡತನ ನಿವಾರಣೆ ಹಾಗೂ ಉದ್ಯೋಗ ಸೃಷ್ಠಿ ಮಾಡುವುದೇ ಕೇಂದ್ರ ಎನ್.ಡಿ.ಎ ಸರ್ಕಾರದ ಮುಂದಿನ ನಡೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಓಡಿಶಾದಲ್ಲಿ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ...
ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಹೊರಗಟ್ಟಬೇಕಾಗಿಲ್ಲ, ಅವರಂತ ಬುದ್ಧಿವಂತರು ಅಮೆರಿಕಕ್ಕೆ ಅವರು ಯಾವತ್ತೂ ಬೇಕು ಎಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿಯಾಗಲು ಮುಂಚೂಣಿಯಲ್ಲಿರುವ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಹೇಳಿಕೆಯ ಮೂಲಕ ಟ್ರಂಪ್ ವಲಸೆ ನೀತಿಯನ್ನು ಸರಿಪಡಿಸುವ ಇಂಗಿತವನ್ನು...
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಸಲ ಸಣ್ಣ ತೆರಿಗೆದಾರರಿಗೆ ಕೇಂದ್ರ ರಿಲೀಫ್ ನೀಡಿದೆ. ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಾಡಿಗೆ ಮನೆಯಲ್ಲಿರುವ ಉದ್ಯೋಗಿಗಳಿಗೆ 24...
ಶನಿವಾರ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭರ್ಜರಿ ದೀಪಾವಳಿ ಉಡುಗೊರೆ ನೀಡಿದ್ದಾರೆ.
ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. ಗಳನ್ನು ಘೋಷಿಸಿದ ಪ್ರಧಾನಿ ಮೋದಿ, ಜಮ್ಮು ಕಾಶ್ಮೀರವನ್ನು ಮತ್ತೊಮ್ಮೆ ಪ್ರವಾಸಿಗರ ಕನಸಿನ ತಾಣವನ್ನಾಗಿಸಲು ಬಯಸುತ್ತೇನೆ ಎಂದರು....
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...
ಬಹುರಾಷ್ಟ್ರೀಯ ಐಟಿ ಸಂಸ್ಥೆ ಮೈಕ್ರೋಸಾಫ್ಟ್ ಈ ವರ್ಷ ಮತ್ತಷ್ಟು ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮಾಧ್ಯಮ ವರದಿ ಮಾಡಿದೆ. ಬದಲಾಗುತ್ತಿರುವ ತಾಂತ್ರಿಕತೆಯ ಪರಿಣಾಮವಾಗಿ ಕಂಪನಿ ವೆಚ್ಚಕ್ಕೆ ಕತ್ತರಿ ಹಾಕಲು ನಿರ್ಧರಿಸಿದೆ ಎನ್ನಲಾಗಿದೆ.
ಕಳೆದ ವರ್ಷ ಮೈಕ್ರೋಸಾಫ್ಟ್ ಸುಮಾರು 18,000 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿತ್ತು....
ಕೇಂದ್ರ ಎನ್.ಡಿ.ಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು.
ದೇಶದ ಬಡತನ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ದೇಶದ ಆರ್ಥಿಕ ವಾತಾವರಣಕ್ಕೆ ಅನುಕೂಲಕರವಾದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9...
ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳ ಸಹಯೋಗದೊಂದಿಗೆ ನಿರುದ್ಯೋಗಿ ಯುವಕ/ಯುವತಿಯರಿಗೆ ನೇರ ಸಂದರ್ಶನಕ್ಕೆ ಅನುಕೂಲವಾಗುವಂತೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಫೆಬ್ರವರಿ 28 ರಂದು ಪೂರ್ವಾಹ್ನ 10.00 ಗಂಟೆಯಿಂದ ಅಪರಾಹ್ನ 4-00 ಗಂಟೆಯವರೆಗೆ ಶ್ರೀ ಕೃಷ್ಣ ಪದವಿ ಕಾಲೇಜು, ಐ.ಟಿ.ಐ....
ಯೋಜನಾ ಆಯೋಗ ರದ್ದುಗೊಳಿಸುವ ಸಂಬಂಧ ಡಿಸೆಂಬರ್ನಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ಜಾರಿಗೆ ಬಂದಿರುವ, ಎಲ್ಲ ಮುಖ್ಯಮಂತ್ರಿಗಳೂ ಸದಸ್ಯರಾಗಿರುವ 'ನೀತಿ' ಆಯೋಗದ ಮೊದಲ ಆಡಳಿತ ಮಂಡಳಿ ಸಭೆಯನ್ನು ದೆಹಲಿಯಲ್ಲಿ ನಡೆಸಿದರು.
ಅಭಿವೃದ್ಧಿ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು,...
ಸಿಡ್ನಿಯ ಕಾಫಿ ಕೆಫೆ ಮೇಲೆ ದಾಳಿ ನಡೆಸಿ ಸಾರ್ವಜನಿಕರನ್ನು ಒತ್ತೆಯಾಳುಗಳಾಗಿಟ್ಟುಕೊಂಡಿದ್ದ ಉಗ್ರರನ್ನು ಹೊಡೆದುರುಳಿಸುವಲ್ಲಿ ಆಸ್ಟ್ರೇಲಿಯಾ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಡಿ.15ರ ಬೆಳಗ್ಗೆಯಿಂದ ನಡೆಯುತ್ತಿದ್ದ ಕಾರ್ಯಾಚರಣೆ ಸೋಮವಾರ ತಡರಾತ್ರಿ 2.10ರವರೆಗೂ ನಡೆದಿದ್ದು, ಪೊಲೀಸರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರ್ಯಾಚರಣೆ ವೇಳೆ ಇಬ್ಬರು...
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ, ಯುವಕರನ್ನು ಸೆಳೆಯಲು ಭರಪೂರ ಭರವಸೆಗಳನ್ನು ನೀಡಿದೆ. ಜೊತೆಗೆ 5 ವರ್ಷ ಕೇಜ್ರಿವಾಲ್ ಎಂಬ ಹೊಸ ಧ್ಯೇಯಘೋಷವನ್ನೂ ಬಿಡುಗಡೆ ಮಾಡಿದೆ.
ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ...
ಹಣದಿಂದ ಮಾತ್ರ ನೇಕಾರರ ಅಭಿವೃದ್ಧಿಯಾಗಲ್ಲ, ದೂರದೃಷ್ಟಿಯೂ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಉತ್ತರಪ್ರದೇಶದ ಲಾಲ್ ಪುರದಲ್ಲಿ ನೇಕಾರರ ವ್ಯಾಪಾರ ಕೇಂದ್ರಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ನಾನು ಇಂದು ನನ್ನವರ ಬಳಿ ಬಂದಿದ್ದೇನೆ. ನಾನು ಇಲ್ಲಿಗೆ ಬಂದಿದ್ದು ನಿಮ್ಮ...
ಒಟ್ಟು 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ಜತೆಗೆ ಸುಮಾರು 15 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ್ದಾರೆ.
ಮುಂದಿನ ಐದು ವರ್ಷಗಳ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಈ ನೂತನ ನೀತಿಯು...
'ಉದ್ಯೋಗ ಸೃಷ್ಠಿ'ಯಾದರೆ ದೇಶ ಅಭಿವೃದ್ಧಿ ಹೊಂದಲಿದೆ, ಉದ್ಯೋಗ ಸೃಷ್ಠಿಯೇ ಅಭಿವೃದ್ಧಿಯ ಆದ್ಯತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ಅ.9ರಂದು ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನರೇಂದ್ರ ಮೋದಿ, ದೇಶ ಅಭಿವೃದ್ಧಿಯಾಗಬೇಕಾದರೆ ಉದ್ಯೋಗ ಸೃಷ್ಠಿಗೆ...
'ಮೇಕ್ ಇನ್ ಇಂಡಿಯಾ' ಬರೀ ಅಭಿಯಾನವಲ್ಲ, ಅದು ನಮ್ಮೆಲ್ಲರ ಜವಾಬ್ದಾರಿ. ದೇಶದ ಬಡ ನಾಗರಿಕನಿಗೂ ಉದ್ಯೋಗ ನೀಡಿ ಭಾರತದ ಅಭಿವೃದ್ಧಿಗೆ ನಾಂದಿ ಹಾಡೋಣ ಎಂದು ಉದ್ಯಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ನವದೆಹಲಿಯ ವಿಜ್ನಾನಭವನದಲ್ಲಿ ಮಹತ್ವಾಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾ...
ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...
ಸಧ್ಯಕ್ಕೆ ಮಹಾತ್ಮಾ ಗಾಂಧಿ ರಸ್ತೆ ವ್ಯಾಪ್ತಿಗಷ್ಟೇ ಸೀಮಿತವಾಗಿರುವ ವೈ-ಫೈ ಅಂತರ್ಜಾಲ ಸೌಲಭವನ್ನು ಬೆಂಗಳೂರು ನಗರಕ್ಕಿಡೀ ವಿಸ್ತರಿಸುವ ಬಗ್ಗೆ ಪರಿಶೀಲಿಸಿ ಕಾರ್ಯಗತ ಮಾಡಲಾಗುವುದು ಎಂದು ವಿಜ್ನಾನ ಮತ್ತು ತಂತ್ರಜ್ನಾನ ಸಚಿವ ಎಸ್.ಆರ್ ಪಾಟೀಲ್ ಹೇಳಿದ್ದಾರೆ.
ಕೆಪಿಸಿಸಿ ಐಟಿ ವಿಭಾಗದ ವತಿಯಿಂದ ಸೆ.17ರಂದು ಹಮ್ಮಿಕೊಂಡ...
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿದ್ಯುತ್ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಆದ್ಯತೆ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜಾಪುರ ಜಿಲ್ಲೆಯ ಕುಡಗಿಯಲ್ಲಿ...
ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು, ಐಟಿಬಿಟಿ ಸೇರಿದಂತೆ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗ ಪ್ರಮಾಣದ ಬಗ್ಗೆ ಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಐಟಿಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿರುವ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಅದರ ಬಗ್ಗೆಯೂ...
ಯಾದಗಿರಿ ಜಿಲ್ಲೆ ಕಡಚೂರು ಬಾಡಿಹಾಳ ಗ್ರಾಮದ ಬಳಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.
ಈ ಉದ್ದೇಶಕ್ಕಾಗಿ ಸುಮಾರು 3300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆವಳಿ ಪಾರ್ಕ್...