ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸಲಾರಂಭಿಸಿದೆ. ವಿವಿಧ ರಾಜ್ಯಗಳಲ್ಲಿ 50 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದೆ.
ಮಧ್ಯಪ್ರದೇಶ, ಗುಜರಾತ್, ರಾಜಸ್ತಾನ, ನವದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಾಪಮಾನ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ರೆಡ್...
ದೇಶಕ್ಕೆ ಮುಂಗಾರು ಆಗಮಿಸಲು ದಿನಗಣನೆ ಆರಂಭವಾಗಿರುವಂತೆಯೇ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣವೊಂದರಲ್ಲೇ ಕಳೆದ ಮೂರು ದಿನಗಳಲ್ಲಿ ಬಿಸಿ ಗಾಳಿಯಿಂದಾಗಿ ಬರೋಬ್ಬರಿ 225 ಜನರು ಸಾವನ್ನಪ್ಪಿದ್ದಾರೆ.
ಈ ಎರಡೂ ರಾಜ್ಯಗಳಲ್ಲಿ ತಾಪಮಾನ 47 ಡಿಗ್ರಿ ಸೆಲ್ಸಿಯಸ್...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟನೆಯ ಮಂಜು ಮುಸುಕಿದ್ದ ಕಾರಣ 36ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿವೆ. ಅನೇಕ ರೈಲುಗಳೂ ಸಹ ತಡವಾಗಿ ಸಂಚರಿಸುತ್ತಿವೆ.
ಡಿ.22ರಂದು ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶ 4.2 ಡಿಗ್ರಿ ಸೆ. ದಾಖಲಾಗಿದೆ. ಇದು ದೆಹಲಿಯಲ್ಲಿ ಕಳೆದ ಐದು ವರ್ಷಗಳಲ್ಲೇ...