ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಕ್ರಿಯಾ ಯೋಜನೆ ರೂಪಿಸಲು ಮಾ.28ರಂದು ಆಯಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿರುವ 2485 ದಿನಗೂಲಿ ನೌಕರರನ್ನು ಖಾಯಂ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರ...