ಭಾರತದಲ್ಲಿ ಸರಕಾರೇತರ ಸಂಸ್ಥೆ (ಎನ್.ಜಿ.ಒ) ಗಳಲ್ಲಿ ಮಾನವ ಹಕ್ಕು ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮಾಡಲು ಬಯಸುವ ವಿದೇಶೀಯರು ಇನ್ನು ಮುಂದೆ ವೀಸಾ ಪಡೆಯಲು ಸರಕಾರ ಕಠಿಣ ಪರಿಶೀಲನೆಗಳಿಗೆ ಒಳಪಡಬೇಕಾಗುತ್ತದೆ.
ಸಂಶೋಧನಗೆಳಿಗೆ ಸಂಬಂಧಿಸಿದಂತೆ ಭಾರತದ ಉದಾರ ನೀತಿಯನ್ನು ದುರುಪಯೋಗಪಡಿಸಿದ ಉದಾಹರಣೆಗಳು ಹೆಚ್ಚುತ್ತಿರುವ...
ವಿದೇಶದಿಂದ ಅಕ್ರಮವಾಗಿ ದೇಣಿಗೆ ಪಡೆಯುತ್ತಿದ್ದ ಎನ್.ಜಿ.ಒ ಗಳ ವಹಿವಾಟುಗಳ ಮೇಲೆ ಕಣ್ಣಿಡಲು ಕೇಂದ್ರ ಸರ್ಕಾರ ಆದೇಶಿಸಿದ ಕೆಲವೇ ತಿಂಗಳಲ್ಲಿ ಗ್ರೀನ್ ಪೀಸ್ ಎನ್.ಜಿ.ಒಗೆ ಹಣದ ಕೊರತೆ ಎದುರಾಗಿದೆ!
ಹಣದ ಕೊರತೆ ಎದುರಾಗಿರುವ ಪರಿಣಾಮ ಗ್ರೀನ್ ಪೀಸ್ ಎನ್.ಜಿ.ಒ ಮುಚ್ಚಲು ತಯಾರಿ ನಡೆಸಿದೆ....
ವಿದೇಶಿ ದೇಣಿಗೆ ಸ್ವೀಕರಿಸುತ್ತಿರುವ ಎನ್.ಜಿ.ಒಗಳ ಬಗ್ಗೆ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. ಯು.ಎಸ್ ಮೂಲದ ಫೋರ್ಡ್ ಫೌಂಡೇಶನ್ ರಾಜಕೀಯ ಪಕ್ಷಕ್ಕೆ ಹಾಗೂ ಲಾಭದ ಉದ್ದೇಶ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ಅಕ್ರಮವಾಗಿ, ದೇಣಿಗೆ ನೀಡುತ್ತಿದೆ ಎಂಬುದು ತನಿಖೆ ಮೂಲಕ ಬಹಿರಂಗವಾಗಿದೆ.
ಫೋರ್ಡ್ ಫೌಂಡೇಷನ್ ವಹಿವಾಟಿನ...
ವಾರ್ಷಿಕ ಆದಾಯದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸದ ಎನ್.ಜಿ.ಒ ಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು 9,000 ಎನ್.ಜಿ.ಒ ಗಳ ಪರವಾನಗಿ ರದ್ದುಗೊಂಡಿದೆ.
ತೆರಿಗೆ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ವಾರ್ಷಿಕ ಆದಾಯದ ಬಗ್ಗೆ ಮಾಹಿತಿಯನ್ನು ನೀಡದೇ...
'ಭೂಸ್ವಾಧೀನ ಮಸೂದೆ'ಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಾಯ್ದೆಯ ಬಗ್ಗೆ ಬಹಿರಂಗ ಚರ್ಚೆಗೆ ಬರಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಹ್ವಾನಿಸಿದ್ದಾರೆ.
ಅಣ್ಣಾ ಹಜಾರೆ ಹಾಗೂ ಸೋನಿಯಾ ಗಾಂಧಿ ಅವರಿಗೆ...
'ವಾರ್ಷಿಕ ಆದಾಯ'ದ ಬಗ್ಗೆ ಮಾಹಿತಿ ನೀಡದೇ ವಿದೇಶಿ ದೇಣಿಗೆ ಪಡೆಯುತ್ತಿರುವ 1142 ಎನ್.ಜಿ.ಒ ಗಳು ಹಾಗೂ ಆಂಧ್ರಪ್ರದೇಶದ ಸಂಘ-ಸಂಸ್ಥೆಗಳ ಪರವಾನಗಿಯನ್ನು ಕೇಂದ್ರ ಗೃಹ ಇಲಾಖೆ ರದ್ದುಪಡಿಸಿದೆ.
ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವ ಪರಿಣಾಮ, ಒಸಾಮಿಯಾ ವಿಶ್ವವಿದ್ಯಾನಿಲಯ, ಹೈದ್ರಾಬಾದ್ ವಿಶ್ವವಿದ್ಯಾನಿಲಯ, ವಿಶಾಖಪಟ್ಟಣದಲ್ಲಿರುವ...
'ಗ್ರೀನ್ ಪೀಸ್' ಎನ್.ಜಿ.ಒ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.
ಲಂಡನ್ ಗೆ ತೆರಳಬೇಕಿದ್ದ ಪ್ರಿಯಾ ಪಿಳ್ಳೈ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿತ್ತು. ಪ್ರಿಯಾ ಪಿಳ್ಳೈ...
'ಬಾಲಿ ವುಡ್' ನಟ ಸಲ್ಮಾನ್ ಖಾನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಪ್ರಕರಣ ದಾಖಲಿಸಲಾಗಿದೆ.
ಸಲ್ಮಾನ್ ಖಾನ್ ನಡೆಸುತ್ತಿರುವ ಬೀಯಿಂಗ್ ಹ್ಯೂಮನ್ ಎನ್.ಜಿ.ಒ, ಇತ್ತೀಚೆಗಷ್ಟೇ ಆಯೋಜಿಸಿದ್ದ ಷ್ಯಾಷನ್ ಶೋನಲ್ಲಿ ರೂಪದರ್ಶಿಯೊಬ್ಬರು ಧರಿಸಿದ್ದ ಬಟ್ಟೆ ಇಸ್ಲಾಂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು...