Untitled Document
Sign Up | Login    
Dynamic website and Portals
  

Related News

ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ

ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ ನಡೆಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಮತ್ತು ಕಾರ್ಪೋರೇಟ್‌ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ...

ಸಿಬಿಐ ಕಪಾಳಮೋಕ್ಷ ಮಾಡಿ ಡಿ.ಕೆ.ಶಿಯನ್ನು ಜೈಲಿಗೆ ಕಳುಹಿಸಲಿದೆ: ಹಿರೇಮಠ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಕಪಾಳಮೋಕ್ಷ ಮಾಡಿ ಜೈಲಿಗೆ ಕಳುಹಿಸಲಿದೆ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ, ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ಪರಿಸ್ಥಿತಿ ಬರಲಿದೆ...

ಡಿ.ಕೆ.ಶಿವಕುಮಾರ್ ವಿರುದ್ಧ ಹಿರೇಮಠ ವಾಗ್ದಾಳಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟ, ಅನೈತಕ ರಾಜಕಾರಣದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸಬೇಕು. ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯಿಸಿ...

ಅಕ್ರಮ ಗಣಿ ಕಂಪನಿಗಳಿಗೆ ಪರವಾನಗಿ ನೀಡದಿರಲು ಹಿರೇಮಠ ಆಗ್ರಹ

ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13...

ನನ್ನ ವಿರುದ್ಧದ ಭೂ ಕಬಳಿಕೆ ಆರೋಪದಲ್ಲಿ ಹುರುಳಿಲ್ಲ: ದಿನೇಶ್ ಗುಂಡೂರಾವ್

ನನ್ನ ವಿರುದ್ಧ ಎಸ್.ಆರ್.ಹಿರೇಮಠ ಮಾದುತ್ತಿರುವ ಭೂ ಕಬಳಿಕೆ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಾಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಬಳಿ ನನ್ನ ವಿರುದ್ಧ ಯಾವುದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited