Untitled Document
Sign Up | Login    
Dynamic website and Portals
  

Related News

ಬಂದ್ ಹೆಸರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...

ಸೆ.30ರೊಳಗೆ ಆದಾಯ ತೆರಿಗೆ ಘೋಷಿಸಿ: ಪ್ರಧಾನಿ ಸೂಚನೆ

ಅಘೋಷಿತ ಆಸ್ತಿ ಮತ್ತು ಆದಾಯಗಳನ್ನು ಘೋಷಣೆ ಮಾಡದ ತೆರಿಗೆ ಕಳ್ಳರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಖಡಕ್ ಸೂಚನೆ ನೀಡಿದ್ದಾರೆ. ಸೆ.30ರೊಳಗೆ ಆದಾಯ ತೆರಿಗೆ ಘೋಷಿಸಿ ಇಲ್ಲವಾದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ ಆಭರಣ ವ್ಯಾಪಾರಿಗಳು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

ಜೂನ್ 4ರಂದು ಎಲ್ಲ ಪೊಲೀಸ್ ಸಿಬ್ಬಂದಿಗಳೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ

ಜೂನ್ 4ರಂದು ಶನಿವಾರ ಪೊಲೀಸ್‌ ಇಲಾಖೆಯ ಯಾರೊಬ್ಬರೂ ಶನಿವಾರ ರಜೆ ಪಡೆಯುವುದಿಲ್ಲ. ಪ್ರತಿಯೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ ಸ್ಪಷ್ಟಪಡಿಸಿದ್ದಾರೆ. ನೃಪತುಂಗ ರಸ್ತೆಯ ರಾಜ್ಯ ಪೊಲೀಸ್‌ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಪ್ರತಿಭಟನೆಗೆ ಸಂಬಂಧಿಸಿದಂತೆ...

ಸೌಹಾರ್ದತೆ ಕೆಡಿಸುವವರ ವಿರುದ್ಧದ ಪ್ರಬಲ ಕ್ರಮ : ರಾಜನಾಥ್ ಸಿಂಗ್

ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ತಿಂದರೆಂಬ ವದಂತಿಯಿಂದ ಆಕ್ರೋಶಿತರಾದ ಗುಂಪೊಂದು ಒಬ್ಬ ವ್ಯಕ್ತಿಯನ್ನು ಸಾಯಿಸಿದ ಕೆಲವು ದಿನದ ನಂತರ ಬುಧವಾರ ಮಾತನಾಡಿದ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡಲು ಯತ್ನಿಸುವವರ ವಿರುದ್ಧ ಸಾಧ್ಯವಿರುವ ಅತ್ಯಂತ...

ಭಾರತದ ನೆಲದಲ್ಲಿ ಪಾಕಿಸ್ತಾನೀ ಧ್ವಜ ಹಾರಿಸುವುದನ್ನು ಸಹಿಸುವುದಿಲ್ಲ: ರಾಜನಾಥ್ ಸಿಂಗ್

ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಯಾವುದೇ ಭಾಗದಲ್ಲಿ ಪಾಕಿಸ್ತಾನೀ ಧ್ವಜವನ್ನು ಹಾರಿಸಲು ಬಿಡುವುದಿಲ್ಲ, ಅಂಥ ಕೃತ್ಯ ಎಸಗಿದವರ ಬಗ್ಗೆ ಯಾವುದೇ ದಾಕ್ಷಿಣ್ಯ ತೋರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರಕಾರ ಆಡಳಿತಕ್ಕೆ ಬಂದು ಒಂದು...

ಮಸರತ್ ಆಲಂ ವಿರುದ್ಧ ಕ್ರಮಕ್ಕೆ ರಾಜನಾಥ್ ಸಿಂಗ್ ಸೂಚನೆ

ಭಾರತ ವಿರೋಧಿ, ಪ್ರತ್ಯೇಕತಾವಾದಿ ಮಸರತ್ ಆಲಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಗೆ ಸೂಚಿಸಿದ್ದಾರೆ. ರಾಷ್ಟ್ರದ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ದೂರವಾಣಿ...

ಬೇಹುಗಾರಿಕೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ-ರಾಜನಾಥ್ ಸಿಂಗ್

ಕಾರ್ಪೊರೇಟ್ ಸಂಸ್ಥೆಗಳ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಕರಣ ಕುರಿತು ದೆಹಲಿ ಪೊಲೀಸರು ಕೂಲಂಕುಶವಾಗಿ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ...

ಕಪ್ಪು ಹಣ: ವಿದೇಶದಲ್ಲಿ ಖಾತೆ ಹೊಂದಿದ್ದ ಭಾರತೀಯರ ಹೆಸರು ಬಹಿರಂಗ

ವಿದೇಶದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲು ಮುಂದಾಗಿರುವ ಬೆನ್ನಲ್ಲೇ ಸ್ವಡ್ಜರ್ಲೆಂಡ್ ನಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಜಿನಿವಾದಲ್ಲಿರುವ ಹೆಚ್‌ ಎಸ್‌ ಬಿ ಸಿ ಬ್ಯಾಂಕ್‌ನಲ್ಲಿ ಕಪ್ಪು ಹಣದ ಖಾತೆ ಹೊಂದಿದ್ದ 1, 195 ಭಾರತೀಯರ ಹೆಸರನ್ನು...

ಬಲವಂತವಾಗಿ ಮತಾಂತರ ಮಾಡಿದರೆ ಕಠಿಣ ಕ್ರಮಃ ವೆಂಕಯ್ಯ ನಾಯ್ಡು

ಬಲವಂತವಾಗಿ ಮತಾಂತರ ಮಾಡಿದರೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಸಚಿವ ವೆಂಕಯ್ಯ ನಾಯ್ಡು ಎಚ್ಚರಿಸಿದ್ದಾರೆ. ಬಲವಂತದ ಮತಾಂತರವನ್ನು ಸರ್ಕಾರ ಸಹಿಸುವುದಿಲ್ಲ. ಮತಾಂತರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲೇ ಬೇಕಾಗುತ್ತದೆ. ಒಂದು ವೇಳೆ ರಾಜ್ಯ ಸರ್ಕಾರಕ್ಕೆ ಸರಿಯಾದ ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಇದ್ದರೆ,...

ಸಚಿವರಿಗೆ ಪ್ರಧಾನಿ ಮೋದಿ ತರಾಟೆ

ಜನರ ದೃಷ್ಟಿಯಲ್ಲಿ ತಾವು ಉತ್ತಮ ಕೆಲಸಗಳನ್ನು ಮಾಡುತ್ತಿರುವಂತೆ ತೋರಿಸಿಕೊಳ್ಳುವುದಕ್ಕಾಗಿ ಸಚಿವರೊಬ್ಬರು ತಮ್ಮ ನಿಕಟ ಪತ್ರಕರ್ತರಿಗೆ ದುಬಾರಿ ಉಡುಗೊರೆ ನೀಡಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಬಂದಿದ್ದು, ಈ ಸಂಬಂಧ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಡುಗೊರೆ ನೀಡಿದ ಸಚಿವರಿಗೆ ಅವರು...

ನಿರುಪಯುಕ್ತ ಕೊಳವೆ ಬಾವಿಗಳನ್ನು ಆ.31 ರೊಳಗೆ ಮುಚ್ಚಲು ಆದೇಶ

ವಿಫಲ ಹಾಗೂ ನಿರುಪಯುಕ್ತ ಕೊಳವೆ ಬಾವಿಗಳನ್ನು ಆಗಸ್ಟ್ 31 ರೊಳಗೆ ಮುಚ್ಚಲು ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸುಮಾರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited