ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ಕಾರ್ಯಕ್ರಮಕ್ಕೆ ಯುಗಾದಿ ಹಬ್ಬದ...
ಮ್ಯಾನ್ಮಾರ್ ಕಾರ್ಯಾಚರಣೆಯ ಬಳಿಕ ಸೇನೆಯ ಮೇಲಿನ ದೃಷ್ಟಿಕೋನ ಬದಲಾಗಿದೆ
ಕಳೆದ 40-50 ವರ್ಷಗಳಿಂದ ಯಾವುದೇ ಯುದ್ಧವನ್ನು ಹೋರಾಡದಿರುವ ಭಾರತೀಯ ಸೇನೆಯ ಮಹತ್ವ ಕಡಿಮೆಯಾಗತೊಡಗಿದೆ ಎಂದು ರಕ್ಷಾಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದಾರೆ.
ಈ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ತನ್ನ ಹೇಳಿಕೆಯ ದೂರಗಾಮಿ...
ಕಳೆದ ಸಾಲಿನಲ್ಲಿ ಮುಂಗಾರಿನ ಮೇಲೆ ಪರಿಣಾಮ ಬೀರಿದ್ದ ಎಲ್ ನಿನೋ ಈ ಬಾರಿಯೂ ಮಾನ್ಸೂನ್ ಮೇಲೆ ಕರಾಳ ಛಾಯೆ ಬೀರಲಿದೆ. ಈ ವರ್ಷ ಸಾಮಾನ್ಯ ಸರಾಸರಿಯ ಶೇ.93ರಷ್ಟು ಮಾತ್ರವೇ ಮುಂಗಾರು ಮಳೆ ಸುರಿಯುವ ನಿರೀಕ್ಷೆ ಇದೆ.
ಮಳೆ ಕಡಿಮೆಯ ಪ್ರಮಾಣ, ಈಶಾನ್ಯ...
ವಿಮಾನ ಪ್ರಯಾಣಿಕರಿಗೆ ಒಂದು ಸಿಹಿಸುದ್ದಿ. ಸ್ಪೈಸ್ ಜೆಟ್, ರೈಲು ಟಿಕೆಟ್ ದರಕ್ಕಿಂತ ವಿಮಾನ ಯಾನ ಅಗ್ಗಗೊಳಿಸಿದೆ. ಕಡಿಮೆ ಖರ್ಚಿನ ಪ್ರಯಾಣಕ್ಕಾಗಿ ಸ್ಪೈಸ್ ಜೆಟ್ ಬುಧವಾರ ಪ್ರಯಾಣಿಕರಿಗಾಗಿ ಹೊಸ ಆಫರ್ ನೀಡಿದೆ.
ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ಎಲ್ಲಾ ತೆರಿಗೆಗಳು ಸೇರಿ...
ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಪಿಎಲ್ ಕಾರ್ಡ್ ದಾರರಿಗೂ ಅಕ್ಕಿ ವಿತರಣೆ ಮಾಡಲಾಗುವುದು ಎಂದರು.
ಇದನ್ನು ಸ್ವಾಗತಿಸಿದ ಶಾಸಕರು ಕೆ.ಜಿಗೆ 10 ರೂ ನಿಗದಿ ಮಾಡುವಂತೆ...
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಕ್ಕಾಗಿ ಕಡಿಮೆ ವಿಸ್ತೀರ್ಣದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದೇ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ವಿಸ್ತೀರ್ಣದ ಅಕ್ರಮ...