Untitled Document
Sign Up | Login    
Dynamic website and Portals
  

Related News

ದೆಹಲಿಯಲ್ಲಿ ಆಪ್-ಬಿಜೆಪಿ ಕಸದ ಹೆಸರಲ್ಲಿ ರಾಜಕೀಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 12 ದಿನಗಳಿಂದ ನಡೆಯುತ್ತಿದ್ದ ಪೌರಕಾರ್ಮಿಕರ ಮುಷ್ಕರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಕೊಳೆತು ನಾರುತ್ತಿರುವ ಕಸ ಇನ್ನೂ ವಿಲೇವಾರಿಯಾಗಬಹುದು ಎಂದು ಜನರು ನಿಟ್ಟುಸಿರುಬಿಡುತ್ತಿರುವಾಗಲೇ, ಕಸದ ಹೆಸರಿನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಭರ್ಜರಿ ರಾಜಕೀಯ ಆರಂಭವಾಗಿದೆ. ಉಪಮುಖ್ಯಮಂತ್ರಿ ಮನೀಶ್‌...

ಗೋರೂರಿನಲ್ಲಿ ಕಸ ವಿಲೇವಾರಿಗೆ ಗ್ರಾಮಸ್ಥರ ವಿರೋಧ

ಗೋರೂರಿನಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಬಿಬಿಎಂಪಿ ಮುಂದಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಗ್ರಾಮಸ್ಥರ ಪ್ರತಿಭಟನೆ ಬುಗಿಲೆದ್ದಿದೆ. ಕಸವಿಲೇವಾರಿ ಘಟಕ ಸ್ಥಾಪನೆಗಾಗಿ ರಾಮನಗರ ಜಿಲ್ಲೆ ಗೋರೂರು ಗ್ರಾಮದಲ್ಲಿ ಸರ್ವೆ ಕಾರ್ಯ ಆರಂಭವಾಗಿದ್ದು, ಗ್ರಾಮಸ್ಥರ ವಿರೋಧದ ನಡುವೆಯೂ ಸರ್ವೆ ಕಾರ್ಯ ಮುಕ್ತಾಯವಾಗಿದೆ. ಸರ್ವೆ ಕಾರ್ಯಕ್ಕೆ...

ಮಂಡೂರಿನಲ್ಲಿ ಡಿಸೆಂಬರ್ ಮುನ್ನವೇ ಕಸ ವಿಲೇವಾರಿ ಸ್ಥಗಿತ

ರಾಜ್ಯದ ರಾಜಧಾನಿಯ ಕಸವನ್ನು ಮಂಡೂರಿನಲ್ಲಿ ವಿಲೇವಾರಿ ಮಾಡುವುದನ್ನು ಡಿಸೆಂಬರ್ ಮುನ್ನವೇ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳೊಂದಿಗೆ ನಗರದ ಕಸ ವಿಲೇವಾರಿ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮಸ್ಥರಿಗೆ ನೀಡಿದ ವಾಗ್ದಾನದಂತೆ ಮಾತ್ರವಲ್ಲದೆ, ನಿಗದಿಪಡಿಸಿದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited