ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ಮೇಲಿನಿಂದ ಕೆರೆಗೆ ಜಿಗಿಯುವ ಸಾಹಸಮಯ ದೃಶ್ಯ ಚಿತ್ರೀಕರಿಸುತ್ತಿದ್ದ ಸಮಯದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಖಳನಟರಾದ ಉದಯ್ ಹಾಗೂ ಅನಿಲ್ ಶವಕ್ಕಾಗಿ ಕಳೆದ 20 ಗಂಟೆಗಳಿಂದ ಶೋಧಕಾರ್ಯ ನಡೆಸುತ್ತಿದ್ದು, ಮಂಗಳವಾರವೂ ಮುಂದುವರಿದಿದೆ.
ಈ ಚಿತ್ರದಲ್ಲಿ ದುನಿಯಾ...
ಸ್ವಾತಂತ್ರ್ಯ ದಿನಾಚರಣೆಯದಿನದಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸಿಆರ್ಪಿಎಫ್ ಕ್ಯಾಂಪ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನೌಹಟ್ಟಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ತಿಳಿದುಬಂದಿದೆ.
ಸೇನಾ...
ಯುದ್ಧಗ್ರಸ್ಥ ದಕ್ಷಿಣ ಸೂಡಾನ್ನಲ್ಲಿ ಸಿಲುಕಿದ್ದ 156 ಭಾರತೀಯರನ್ನು ಕೇಂದ್ರ ಸರ್ಕಾರ ಸಂಕಟ್ ಮೋಚನ್ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದೆ.
ಕೇಂದ್ರ ವಿದೇಶಾಂಗ ರಾಜ್ಯಖಾತೆ ಸಚಿವ ವಿ.ಕೆ ಸಿಂಗ್ ನೇತೃತ್ವದಲ್ಲಿ 2ಸಿ-17 ಗ್ಲೋಬ್ ಮಾಸ್ಟರ್ ಮಿಲಿಟರಿ ಎರಡು ವಿಮಾನಗಳ ಮೂಲಕ 156 ಭಾರತೀಯರನ್ನು...
ದಕ್ಷಿಣ ಸೂಡಾನ್ ನಲ್ಲಿ ಸಿಲುಕಿಯರ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಆಪರೇಷನ್ ಸಂಕಟ ಮೋಚನ್ ಕಾರ್ಯಾಚರಣೆಗೆ ಚಾಲನೆ ನೀಡಿದೆ.
ಆಫ್ರಿಕಾದ ಯುದ್ಧಗ್ರಸ್ಥ ದಕ್ಷಿಣ ಸೂಡಾನ್ ನಲ್ಲಿ ಸಿಲುಕಿರುವ ನೂರಾರು ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಈ ಕಾರ್ಯಾಚರಣೆ ಆರಂಭಿಸಿದ್ದು, ಸಚಿವ ವಿ.ಕೆ.ಸಿಂಗ್ ನೇತೃತ್ವದಲ್ಲಿ...
ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿ, ಒತ್ತೆಯಾಳುಗಳನ್ನಾಗಿ ಇರಿಸಿಕೊಂಡವರನ್ನು ವಿಮೋಚನೆಗೊಳಿಸುವಲ್ಲಿ ಬಾಂಗ್ಲಾ ಭದ್ರತಾ ಪಡೆ ಯಶಸ್ವಿಯಾಗಿದೆ.
ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಶಸ್ತ್ರಸಜ್ಜಿತ ಬಂದೂಕುಧಾರಿ ಐಸಿಸ್ ಉಗ್ರರು ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ 20ಕ್ಕೂ ಹೆಚ್ಚು ವಿದೇಶಿಗರನ್ನು...
ಉತ್ತರ ಪ್ರದೇಶದ ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದ ಅಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂತ್ಯಾಗ್ರಹಿ ಸಂಘಟನೆಯ...
ಖಚಿತ ಮಾಹಿತಿ ಮೇರೆಗೆ ದೆಹಲಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ 12 ಮಂದಿ ಶಂಕಿತ ಜೈಶ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿದ ಪೊಲೀಸರು 12 ಮಂದಿ ಜೆಇಎಂ ಸಂಘಟನೆಗೆ ಸೇರಿದ...
ಐ ಆರ್ ಎನ್ ಎಸ್ ಎಸ್ ಸರಣಿಯ 7ನೇ ಹಾಗೂ ಅಂತಿಮ ಐ ಆರ್ ಎನ್ ಎಸ್ ಎಸ್ -1ಜಿ ಉಪಗ್ರಹ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆ ಇಸ್ರೋ...
ಕೊಲ್ಕತ್ತಾದ ಬಾಬಾ ಬಜಾರ್ ನ ಗಣೇಶ್ ಟಾಕೀಸ್ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ವಿವೇಕಾನಂದ ಫ್ಲೈಓವರ್ ಕುಸಿತದಲ್ಲಿ ಮೃತರ ಸಂಖ್ಯೆ 21ಕ್ಕೇರಿದೆ.
ಉತ್ತರ ಕೊಲ್ಕತಾದಲ್ಲಿ ಮಾರ್ಚ್ 31 ರಂದು ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಇಲ್ಲಿಯವರೆಗೂ 21 ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ....
ಉಗ್ರರ ವಿರೋಧಿ ಕಾರ್ಯಾಚರಣೆಯೇ ಮುಖ್ಯ ಉದ್ದೇಶವಾಗಿರುವ ಎನ್ ಎಸ್ ಜಿ ಕಮಾಂಡೋಗಳನ್ನು ಬೇರೆ ಬೇರೆ ಕಾರಣಗಳಿಂದಾಗಿ ಗಣ್ಯರ ಭದ್ರತೆಗೆ ನಿಯೋಜನೆಗೊಳಿಸಲಾಗಿತ್ತು. ಈಗ ಗಣ್ಯರ ರಕ್ಷಣೆಗೆ ನಿಯೋಜನೆಗೊಂಡ ಸುಮಾರು 600 ಕಮಾಂಡೋಗಳನ್ನು ಎನ್ ಎಸ್ ಜಿ ಹಿಂದಕ್ಕೆ ಕರೆಸಿಕೊಂಡು, ಇತ್ತೀಚೆಗೆ ನಡೆದ...
ಪಾಕಿಸ್ತಾನದ ಬಳಿ ಸುಮಾರು 110 ರಿಂದ 130 ಅಣ್ವಸ್ತ್ರಗಳಿದ್ದು, ಇವುಗಳನ್ನು ಅದು ಭಾರತ ತನ್ನ ವಿರುದ್ಧ ಯಾವುದೇ ರೀತಿಯ ಮಿಲಿಟರಿ ಕಾರ್ಯಾಚರಣೆ ತಡೆಯುವ ಉದ್ದೇಶಕ್ಕಾಗಿಯೇ ಹೊಂದಿದೆ ಎಂಬುದಾಗಿ ಅಮೆರಿಕದ ಸಂಸತ್ತಿಗೆ ಸಲ್ಲಿಸಲಾಗಿರುವ ವರದಿ ಹೇಳಿದೆ.
ಇದರಿಂದ ಎರಡು ದಕ್ಷಿಣ ಏಷ್ಯಾದ ರಾಷ್ಟ್ರಗಳ...
ಕಳೆದ ಶನಿವಾರ ಉಗ್ರರು ದಾಳಿ ನಡೆಸಿದ ಪಠಾಣ್ ಕೋಟ್ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವ ಸಾಧ್ಯತೆ ಇದೆ.
ಪ್ರಧಾನಿ ಮೋದಿ ಅವರು ಬೆಳಗ್ಗೆನೇ ಪಠಾಣ್ ಕೋಟ್ ವಾಯುನೆಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು...
ಶನಿವಾರ ಬೆಳಗಿನ ಜಾವ ಯೋಧರ ಸಮವಸ್ತ್ರವನ್ನು ಧರಿಸಿದ ಭಯೋತ್ಪಾದಕರ ಗುಂಪೊಂದು ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಗೆ ನುಗ್ಗಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದೆ. ಆರೇಳು ಗಂಟೆಗಳ ಕಾಲ ನಡೆದ ನಿರಂತರ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆಯಲ್ಲಿ...
ಶನಿವಾರ ಮುಂಜಾನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ಮರತೂರ ಎಂಬಲ್ಲಿ ದುರಂತೋ ಎಕ್ಸ್ ಪ್ರೆಸ್ ನ ಸುಮಾರು 8 ಬೋಗಿಗಳು ಹಳಿತಪ್ಪಿದ ಪರಿಣಾಮ ಇಬ್ಬರು ಮರಣ ಹೊಂದಿದ್ದು, ಎಂಟು ಜನರಿಗೆ ಗಾಯಗಳಾಗಿವೆ.
ಕಲಬುರಗಿಯಿಂದ 20 ಕಿ.ಮಿ. ದೂರದಲ್ಲಿರುವ ಮರತೂರು ರೈಲ್ವೇ ನಿಲ್ದಾಣದಲ್ಲಿ ಈ ದುರ್ಘಟನೆ...
ಭಾರತಕ್ಕೆ ನುಸುಳಿದೆ ಪಾಕಿಸ್ತಾನದ ಇನ್ನೊಬ್ಬ ಉಗ್ರನನ್ನು ಭಾರತೀಯ ಸೇನ ಬಂಧಿಸಿದೆ. ಇವನ ಸಹಚರರಾದ ಉಳಿದ ನಾಲ್ವರು ಉಗ್ರರು ರಕ್ಷಣಾ ದಳದ ವಿರುದ್ಧ ನಡೆದ ಗುಂಡಿನ ದಾಳಿಯಲ್ಲಿ ಸತ್ತಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲದಲ್ಲಿ 20 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಪಾಕ್...
ಭಾರತ-ಪಾಕಿಸ್ತಾನ ಗಡಿಯಂಚಿನಲ್ಲಿರುವ, ಪಂಜಾಬ್ ರಾಜ್ಯದ ಗುರುದಾಸ್ ಪುರದಲ್ಲಿ ಪಾಕಿಸ್ತಾನಿ ಉಗ್ರರ ದಾಳಿ ಅಂತ್ಯಗೊಂಡಿದೆ. ಪೊಲೀಸ್ ಠಾಣೆಯಲ್ಲಿ ಅಡಗಿದ್ದ ಎಲ್ಲಾ ಮೂವರು ಉಗ್ರರನ್ನು ಪೊಲೀಸರು ಹತಗೊಳಿಸಿದ್ದಾರೆ ಮತ್ತು ಕಾರ್ಯಾಚರಣೆ ಅಂತ್ಯಗೊಂದಿದೆ ಎಂದು ವರದಿಯಾಗಿದೆ.
ಈ ದಾಳಿಯಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದು, ಅದರಲ್ಲಿ 5...
'ನಾನು ಭಾರತದ ರಕ್ಷಣಾ ಮಂತ್ರಿ. ನನಗೆ ನನ್ನ ಕರ್ತವ್ಯದ ಬಗ್ಗೆ ಚೆನ್ನಾಗಿ ಅರಿವಿದೆ ಹಾಗೂ, ಭಾರತ ತನ್ನನ್ನು ತಾನು ರಕ್ಷಿಸಿಕೊೞುವ ಸಾಮರ್ಥ್ಯ ಹೊಂದಿದೆ ಎಂದು ನಿಮಗೆ ಹೇಳಬಯಸುತ್ತೇನೆ'. ಇದು ಭಾರತದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸುದ್ದಿಗಾರರಿಗೆ ಹೇಳಿದ ಮಾತು....
ಅರಬ್ಬಿ ಸಮುದ್ರದಲ್ಲಿ ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಮುಳುಗಡೆಯಾಗಿದೆ. ಐಎನ್ ಎಸ್ ಮುಂಬೈ ನೌಕೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮುಂಬೈನಿಂದ 40 ನಾಟಿಕಲ್ ಮೈಲಿ ದೂರದಲ್ಲಿ ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಮುಳುಗಡೆಯಾದ ಘಟನೆ ನಡೆದಿದೆ.
ಮುಂಬೈ ನೌಕಾನೆಲೆಗೆ...
ಮ್ಯಾನ್ಮಾರ್ ಕಾರ್ಯಾಚರಣೆಯ ಬಳಿಕ ಸೇನೆಯ ಮೇಲಿನ ದೃಷ್ಟಿಕೋನ ಬದಲಾಗಿದೆ
ಕಳೆದ 40-50 ವರ್ಷಗಳಿಂದ ಯಾವುದೇ ಯುದ್ಧವನ್ನು ಹೋರಾಡದಿರುವ ಭಾರತೀಯ ಸೇನೆಯ ಮಹತ್ವ ಕಡಿಮೆಯಾಗತೊಡಗಿದೆ ಎಂದು ರಕ್ಷಾಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದಾರೆ.
ಈ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ತನ್ನ ಹೇಳಿಕೆಯ ದೂರಗಾಮಿ...
ಅಸ್ಸಾಂನಿಂದ ಬಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದ ನಾಲ್ವರು ಬೋಡೋ ಉಗ್ರರನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
ಶಂಕಿತರು ರಾಜಗೋಪಾಲನಗರದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಾಜಗೋಪಾಲನಗರ ಮನೆಯ ಮೇಲೆ ಆಂತರಿಕ ಭದ್ರತಾ ದಳ,...
ಮ್ಯಾನ್ಮಾರ್ನ ಗಡಿಯೊಳಗೆ ನುಗ್ಗಿ ಈಶಾನ್ಯದ ನಾಗಾ ಉಗ್ರರನ್ನು ಮಟ್ಟಹಾಕಿ ಬಂದ ಭಾರತೀಯ ಸೇನೆ, ಇದಕ್ಕಾಗಿ ಕೇವಲ ಒಂದು ವಾರದ ಅವಧಿಯಲ್ಲಿ ಹೇಗೆ ಯೋಜಿತ ರೀತಿಯಲ್ಲಿ ಸಜ್ಜಾಗಿತ್ತು ಮತ್ತು ಅದು ಅತ್ಯಂತ ರಹಸ್ಯವಾಗಿ ಮಧ್ಯರಾತ್ರಿ ದಾಳಿ ನಡೆಸಿದ್ದು ಹೇಗೆ?.. ಮುಂತಾದ ಕುತೂಹಲಕರ ಮಾಹಿತಿಗಳು...
ನಾಗಾ ಉಗ್ರರ ವಿರುದ್ಧ ಮ್ಯಾನ್ಮಾರ್ ನಲ್ಲಿ ಭಾರತದ ಸೇನೆಯ ಕಾರ್ಯಾಚರಣೆ ಮನೋಸ್ಥಿತಿ ಬದಲಾದ ಧ್ಯೋತಕ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಸೇನೆ ಕಾರ್ಯಾಚರಣೆ ವಿರುದ್ಧ ಪಾಕಿಸ್ತಾನದ ಹೇಳಿಕೆಗೆ ತಿರುಗೇಟು ನೀಡಿರುವ ಪರಿಕ್ಕರ್, 'ಭಾರತಕ್ಕೆ ಹೆದರುವವರು ಹೊಸ ಬಗೆಯಿಂದ ಪ್ರತಿಕ್ರಿಯಿಸುತ್ತಿದ್ದಾರೆ'...
ಭಾರತೀಯ ಸೇನಾ ಕಾರ್ಯಾಚರಣೆ ವಿರುದ್ಧ ಸೇಡುತೀರಿಸಿಕೊಳ್ಳುವ ನಿಟ್ಟಿನಲ್ಲಿ 15ರಿಂದ 20 ಮಂದಿ ಬಂಡುಕೋರರು ಭಾರತದೊಳಕ್ಕೆ ನುಸುಳಿರುವ ಶಂಕೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಹೈಅಲರ್ಟ್ ಗೆ ಸೂಚನೆ ನೀಡಿದೆ.
ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನಾಪಡೆ ನಾಗಾ ಉಗ್ರರರ ವಿರುದ್ಧ ಕಾರ್ಯಾಚರಣೆ...
ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ 18 ಯೋಧರನ್ನು ಹತ್ಯೆ ಮಾಡಿದ್ದ ನಾಗಾ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ 15 ಉಗ್ರರನ್ನು ಹತ್ಯೆಗೈಯುವಲ್ಲಿ ಸಫಲರಾಗಿದ್ದಾರೆ.
ಕಳೆದ ವಾರ ಎನ್.ಎಸ್.ಸಿ.ಎನ್ (ಕೆ) ಮತ್ತು ಕೆ.ವೈ.ಕೆ.ಎಲ್ ಸಂಘಟನೆಗೆ ಸೇರಿದ ಉಗ್ರರು ಮಣಿಪುರ...
ಮ್ಯಾನ್ಮಾರ್ ದೇಶದ ಗಡಿಯೊಳಗೆ ನುಗ್ಗಿ 45 ನಿಮಿಷಗಳ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ ಸುಮಾರು 100ಕ್ಕೂ ಅಧಿಕ ಈಶಾನ್ಯ ನಾಗಾ ಉಗ್ರರನ್ನು ಹತ್ಯೆಗೈದಿರುವ ಸಾಧ್ಯತೆ ಇದ್ದಿರುವುದಾಗಿ ಗೃಹಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ಹೇಳಲಾಗಿದೆ.
ಇತ್ತೀಚೆಗೆ ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ...
ಪೊಲೀಸರ ಎನ್ ಕೌಂಟರ್ ಗೆ ಸುಮಾರು 12 ಮಂದಿ ನಕ್ಸಲೀಯರು ಬಲಿಯಾಗಿರುವ ಘಟನೆ ಜಾರ್ಖಂಡ್ ನ ಪಾಲಾಮೌ ಜಿಲ್ಲೆಯಲ್ಲಿ ನಡೆದಿದೆ.
ರಾಂಚಿಯಿಂದ ಸುಮಾರು 140 ಕಿ ಮೀ ದೂರದ ಬಾಕೋರಿಯಾ ಗ್ರಾಮದಲ್ಲಿ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, 12...
ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪಕ್ಕೆ ಭಾರತ ನೀಡಿದ್ದ ಗಮನಾರ್ಹ ನೆರವನ್ನು ಶ್ಲಾಘಿಸಿರುವ ಅಮೆರಿಕಾ, ಭಾರತದ ವಿಪತ್ತು ನಿರ್ವಹಣಾ ಸಾಮರ್ಥ್ಯವನ್ನು ಅತ್ಯಾಧುನಿಕ ಮತ್ತು ಸುಧಾರಿತ ಎಂದು ಬಣ್ಣಿಸಿದೆ.
ನೇಪಾಳದ ಭೂಕಂಪದ ಸಂತ್ರಸ್ತರನ್ನು ರಕ್ಷಿಸಲು ಕೈಗೊಂಡ ರಕ್ಷಣಾ ಕಾರ್ಯಾಚರಣೆ, ಭಾರತ ವಿಪತ್ತು ನಿರ್ವಹಣೆಯಲ್ಲಿ ಅದ್ಭುತ ಸಾಮರ್ಥ್ಯ ಹೊಂದಿದ್ದು,...
'ಭೂಕಂಪ'ಕ್ಕೆ ತುತ್ತಾಗಿರುವ ನೇಪಾಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಭಾರತ, ಚೀನಾ, ಜಪಾನ್ ಸೇರಿದಂತೆ ವಿದೇಶಿ ರಕ್ಷಣಾ ತಂಡಗಳಿಗೆ ವಾಪಸ್ ತೆರಳಲು ನೇಪಾಳ ಸರ್ಕಾರ ಸಲಹೆ ನೀಡಿದೆ.
ನೇಪಾಳದ ಭೂಕಂಪದ ವರದಿಯನ್ನು ಬಿತ್ತರಿಸಲು ತೆರಳಿರುವ ಮಾಧ್ಯಮಗಳು ನೇಪಾಳಕ್ಕಿಂತಲೂ ತಮ್ಮದೇ ದೇಶದ ರಕ್ಷಣಾ ಪಡೆ...
ಕೆರೆ ಒತ್ತುವರಿ ವಿರುದ್ಧ ಸಮರ ಸಾರಿರುವ ಜಿಲ್ಲಾಡಳಿತ ಬಾಣಸವಾಡಿ ಬಳಿಯ ಹೆಚ್.ಎಸ್.ಆರ್.ಬಡಾವಣೆಯಲ್ಲಿ 70ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳನ್ನು ನೆಲಸಮ ಮಾಡಿದ್ದು, ಸುಮಾರು 2 ಎಕರೆ ಪ್ರದೇಶವನ್ನು ತನ್ನ ಸುಪರ್ದಿಗೆ ಪಡೆದಿದೆ.
ತಹಸೀಲ್ದಾರ್ ಹರೀಶ್ ನಾಯಕ್ ಅವರ ನೇತೃತ್ವದಲ್ಲಿ 300ಕ್ಕೂ ಹೆಚ್ಚು...
ಇರಾಕ್ ನಲ್ಲಿ ಮೊಸುಲ್ ನಗರವನ್ನು ವಶಪಡಿಸಿಕೊಂಡಿರುವ ಐಸಿಸ್ ಉಗ್ರರು ಮತ್ತಷ್ಟು ಬಲಗೊಂಡಿದ್ದು, ತಮ್ಮ ಸಂಘಟನೆಯನ್ನು ವಿದೇಶಗಳಲ್ಲಿಯೂ ವಿಸ್ತರಿಸಲು ಮುಂದಾಗಿರುವುದು ಭಾರತಕ್ಕೆ ಆತಂಕಕಾರಿ ಎಂದು ಭಾರತೀಯ ಗುಪ್ತಚರ ಇಲಾಖೆ ರಾ ಹೇಳಿದೆ.
ಮೂಲಗಳ ಪ್ರಕಾರ ರಾ (ರಿಸರ್ಚ್ ಆಂಡ್ ಎನಲೈಸಸ್ ವಿಂಗ್) ಈ ಕುರಿತು...
ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳದ ಸ್ಥಿತಿಗೆ ವಿಶ್ವಮಟ್ಟದಲ್ಲಿ ಸಹಾನುಭೂತಿ ದೊರೆಯುತ್ತಿದೆ. ಆದರೆ ಕ್ರಿಶ್ಚಿಯನ್ ಮಿಷನರಿನರಿಗಳು ಮಾತ್ರ ಭೂಕಂಪದಲ್ಲೂ ತಮ್ಮ ಮತಾಂತರ ಕಾರ್ಯವನ್ನು ಸಾಂಗವಾಗಿ ನಡೆಸಲು ಯತ್ನಿಸಿದ್ದಾರೆ. ಸಾವು ನೋವುಗಳ ಮಧ್ಯೆ ಜೀವ ಉಳಿಸುವುದಕ್ಕೋಸ್ಕರ ಆಹಾರ ಮತ್ತು ಔಷಧಕ್ಕಾಗಿ ಪರದಾಡುತ್ತಿರುವ ನೇಪಾಳಿಗರಿಗೆ ಕ್ರೈಸ್ತ...
ಭೀಕರ ಭೂಪಂಕಕ್ಕೆ ನಲುಗಿ ಹೋಗಿರುವ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದ 68 ಮಂದಿ ಕನ್ನಡಿಗರೂ ಸೇರಿದಂತೆ 500ಕ್ಕೂ ಹೆಚ್ಚು ಭಾರತೀಯನ್ನು ರಕ್ಷಿಸಿ ಭಾರತಕ್ಕೆ ವಾಪಾಸು ಕರೆತರುವಲ್ಲಿ ಭಾರತೀಯ ವಾಯುಪಡೆ ಯಶಸ್ವಿವಾಗಿವೆ.
ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಿಳಿದಿರುವ ವಾಯುಪಡೆಯ 4 ವಿಮಾನಗಳಲ್ಲಿ ಶನಿವಾರ...
'ನೇಪಾಳ'ದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ 3,700ಮಂದಿ ಮೃತಪಟ್ಟಿದ್ದರೆ ಒಂದು ಮಿಲಿಯನ್ ಗೂ ಹೆಚ್ಚು ಮಕ್ಕಳು ಆರೋಗ್ಯ ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ನೇಪಾಳದ ಭೂಕಂಪಕ್ಕೆ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಮಕ್ಕಳ ಬಗೆಗೆ ಯುನಿಸೆಫ್(ವಿಶ್ವಸಂಸ್ಥೆಯ ಮಕ್ಕಳ ನಿಧಿ) ವಕ್ತಾರರು ಅಂಕಿ-ಅಂಶಗಳನ್ನು ಬಿಡುಗಡೆ...
ಇತ್ತೀಚೆಗಷ್ಟೇ ಕದನಗ್ರಸ್ತ ಯಮೆನ್ ನಲ್ಲಿದ್ದ ತಮ್ಮ ಪ್ರಜೆಗಳನ್ನು ಕಾಪಾಡಲು ಅಮೆರಿಕಾ ಸೇರಿದಂತೆ ಅನೇಕ ರಾಷ್ಟ್ರಗಳು ಭಾರತ ಸರ್ಕಾರ ಸಹಾಯ ಕೋರಿದ್ದವು. ಇದೀಗ ಭೂಕಂಪ ಪೀಡಿತ ನೇಪಾಳದಲ್ಲಿ ಸಿಲುಕಿರುವ ತಮ್ಮ ದೇಶದ ಪ್ರಜೆಗಳನ್ನು ರಕ್ಷಣೆ ಮಾಡಬೇಕು ಎಂದು ಕೆಲವು ರಾಷ್ಟ್ರಗಳು ಭಾರತಕ್ಕೆ ಮನವಿ...
ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಎಲ್ಲಾ ರೀತಿಯಲ್ಲೂ ನೆರವು ನೀಡಲು ಭಾರತ ಸಿದ್ದವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನೇಪಾಳದ ಜನತೆಯ ಜತೆ ನಾವಿದ್ದೇವೆ. ನೇಪಾಳವೀಗ ಅತೀ ಕಷ್ಟದಲ್ಲಿದ್ದು, ಅವರಿಗೆ ಬೇಕಾದ ಎಲ್ಲ ಸಹಾಯವನ್ನು ನಾವು ಮಾಡಲಿದ್ದೇವೆ ಎಂದು...
ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 2,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 6,000ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನೇಪಾಳಕ್ಕೆ ಸನಿಹದಲ್ಲಿರುವ ಬಿಹಾರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ಭಾರತದಲ್ಲೂ ಭೂಮಿ ನಡುಗಿದ್ದು,...
ಜೆ.ಪಿ.ನಗರದ ಸಾರಕ್ಕಿ ಕೆರೆ ಪ್ರದೇಶದ ಒತ್ತುವರಿ ತೆರವು ಕಾರ್ಯಾಚರಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲಾಧಿಕಾರಿ ನಿರ್ದೇಶನದಂತೆ ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಸಾರಕ್ಕಿ ಕೆರೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 32 ಎಕರೆ ಜಾಗವನ್ನು ತೆರವು ಮಾಡಲಾಗುತ್ತಿದೆ. ಒಟ್ಟು 82 ಎಕರೆ ವ್ಯಾಪ್ತಿಯಲ್ಲಿ ಇದ್ದ...
ಆಂದ್ರಪ್ರದೇಶದ ಇತ್ತೂರು ಜಿಲ್ಲೆಯಲ್ಲಿ ಭಾರೀ ಎನ್ ಕೌಂಟರ್ ನಡೆದಿದೆ. ರಕ್ತಚಂದನ ಕಳ್ಳಸಾಗಣೆ ಮಾಡುತ್ತಿದ್ದ 20 ಸ್ಮಗ್ಲರ್ ಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಚಿತ್ತೂರು ಜಿಲ್ಲೆಯ ಚಂದ್ರಗಿರಿಮಂಡಲ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಸ್ಪೆಷಲ್ ಟಾಸ್ಕ್ ಫೋರ್ಸ್ 20 ಸ್ಮಗ್ಲರ್ ಗಳನ್ನು...
ಯುದ್ಧಪೀಡಿತ ಯೆಮೆನ್ ನಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆಯನ್ನು, ಭಾರತದ ನೌಕಾಪಡೆ ಮತ್ತು ವಾಯುಪಡೆಗಳ ಸಿಬಂದಿ ಯುದ್ಧದ ವಾತಾವರಣದಲ್ಲೇ ಮುಂದುವರಿಸಿದ್ದಾರೆ.
ಬಾಂಬ್, ಗುಂಡಿನ ಮೊರೆತ, ಸಾಕಷ್ಟು ಅಡೆತಡೆಗಳ ನಡುವೆ ಮೈನವಿರೇಳಿಸುವ ರೀತಿಯಲ್ಲಿ "ಆಪರೇಷನ್ ರಾಹತ್' ರಕ್ಷಣಾ ಕಾರ್ಯ ನಡೆಯುತ್ತಿದೆ....
ಜಮ್ಮು-ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಮತ್ತೇ ಗುಂಡಿನ ದಾಳಿ ನಡೆದಿದ್ದು, ಮನೆಯೊಂದರಲ್ಲಿ ಅಡಗಿರುವ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ತಂಗ್ ಮಾರ್ಗ್ ದ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದು, ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿರುವ...
ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಇಸ್ಲಾಮಾಬಾದ್ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಪ್ರಕರಣ...
ಕಳೆದ ಎರಡು ದಿನಗಳಿಂದ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ.
ಹವಾಮಾನ ಇಲಾಖೆ ಕಾಶ್ಮೀರದಲ್ಲಿ ಭಾರೀ ಪ್ರವಾಹದ ಎಚ್ಚರಿಕೆ ನೀಡಿದೆ. ಇಲಾಖೆಯ ವರದಿಗಳ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ...
ನಕ್ಸಲ್ ವಿರುದ್ಧ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ ಕೇಂದ್ರೀಯ ಭದ್ರತಾ ಪಡೆ (ಸಿ.ಆರ್.ಪಿ.ಎಫ್) ಯೋಧರು ನಕ್ಸಲರ ಗುಂಡು, ಬಾಂಬ್ ದಾಳಿಗಿಂತ ಆತ್ಮಹತ್ಯೆ, ಕಾಯಿಲೆಗಳಿಗೇ ಹೆಚ್ಚು ಬಲಿಯಾಗುತ್ತಿರುವ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ.
ಅಧಿಕ ಕಾರ್ಯದೊತ್ತಡ ಹಾಗೂ ಕರ್ತವ್ಯ ಸ್ಥಳದಲ್ಲಿನ ಕೆಟ್ಟ ವಾತಾವರಣ ಸಹಿಸಲಾರದೆ 2012ರಿಂದ 2014ರವರೆಗೆ...
ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಜತೆ ನಂಟು ಹೊಂದಿರುವ ಆರೋಪದಲ್ಲಿ ಬಂಧಿತರಾಗಿರುವ ಭಟ್ಕಳದ ನಾಲ್ವರು ಶಂಕಿತ ಉಗ್ರರ ಪೈಕಿ ಪ್ರಮುಖ ಆರೋಪಿ, ಯುನಾನಿ ವೈದ್ಯ ಇಸ್ಮಾಯಿಲ್ ಅಫಕ್ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.
ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಲ್ವರನ್ನೂ...
ಬೆಂಗಳೂರಿನಲ್ಲಿ ಶಂಕಿತ ಬೋಡೋ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಗುಪ್ತಚರ ಇಲಾಖೆ ಮತ್ತು ಅಸ್ಸಾಂ ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಕಾಟನ್ಪೇಟೆಯಲ್ಲಿ ಅಡಗಿದ್ದ ಶಂಕಿತ ಬೋಡೋ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನು ನಾಗಾಲ್ಯಾಂಡ್ ಮೂಲದವನೆಂದು...
ಬೆಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ.
ಶಂಕಿತನನ್ನು...
ಭೂಗತ ಪಾತಕಿ, ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾದ ದಾವೂದ್ ಇಬ್ರಾಹಿಂನನ್ನು ಮುಗಿಸಿಬಿಡಲು ಸಿದ್ಧತೆ ನಡೆಸಿದ್ದ ಭಾರತ, ಕೊನೇ ಕ್ಷಣದಲ್ಲಿ ಈ ದಿಟ್ಟ ಕ್ರಮದಿಂದ ಹಿಂದೆ ಸರಿಯಿತು ಎಂಬ ಅಚ್ಚರಿಯ ಸ್ಫೋಟಕ ಸಂಗತಿ ಬಯಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ 13ರಂದು ಅತ್ಯಂತ ರಹಸ್ಯವಾಗಿ...
'ಛತ್ತೀಸ್ ಘಡ'ದಲ್ಲಿ ನಕ್ಸಲರು ನಡೆಸಿರುವ ದಾಳಿಗೆ ಇಬ್ಬರು ಅಧಿಕಾರಿಗಳು ಸೇರಿದಂತೆ 13 ಮಂದಿ ಸಿ.ಆರ್.ಪಿ.ಎಫ್ ಯೋಧರು ಸಾವನ್ನಪ್ಪಿದ್ದಾರೆ.
ಸುಕ್ಮಾ ಜಿಲ್ಲೆಯಲ್ಲಿ ಡಿ.1ರಂದು ಸಂಜೆ ನಕ್ಸಲರು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಸೇನಾ ಮೂಲಗಳ ಪ್ರಕಾರ ಈ ವರ್ಷದಲ್ಲಿ ನಕ್ಸಲರು...
ಸೈನಿಕರ ವೇಷ ಧರಿಸಿ, ಜಮ್ಮು-ಕಾಶ್ಮೀರದ ಅರ್ನಿಯಾ ವಲಯದಲ್ಲಿನ ಸೇನೆಯ ತಾತ್ಕಾಲಿಕ ಬಂಕರ್ನಲ್ಲಿ ಅಡಗಿ ಕುಳಿತು ಏಳು ಮಂದಿಯನ್ನು ಹತ್ಯೆಗೈದಿದ್ದ ನಾಲ್ವರು ಉಗ್ರರ ಪೈಕಿ ಕೊನೆಯವನನ್ನು ಕೊಲ್ಲುವಲ್ಲಿ ಯೋಧರು ಸಫಲರಾಗಿದ್ದಾರೆ. ಇದರ ನಡುವೆಯೇ ಉಗ್ರರಿಗೆ ಸಹಾಯ ಮಾಡಲೆಂದೋ, ಏನೋ ಇದೇ ಅರ್ನಿಯಾ ಗಡಿಯಲ್ಲಿ...
ಸ್ವಘೋಷಿತ ದೇವಮಾನವ ವಿವಾದಾತ್ಮಕ ಸಂತ ರಾಮ್ ಪಾಲ್ ಕೂಡಲೇ ಶರಣಾಗತನಾಗಬೇಕು ಎಂದು ಹರ್ಯಾಣ ಹೈಕೋರ್ಟ್ ಮತ್ತು ಪೊಲೀಸರು ನೀಡಿರುವ ಗಡವು ಮುಗಿದಿದ್ದು, ಹರ್ಯಾಣ ಪೊಲೀಸರು ಹೊಸ ಕಾರ್ಯಾಚರಣೆಗೆ ಸಿದ್ಧರಾಗಿದ್ದಾರೆ.
ದೇವಮಾನವನ್ನು ಬಂಧಿಸಲು ನಡೆದ ವಿಫಲ ಕಾರ್ಯಾಚರಣೆಯಲ್ಲಿ ಹರ್ಯಾಣ ಪೊಲೀಸರು ರಾಂಪಾಲ್ ನ...
'ಬಸವೇಶ್ವರ ನಗರ'ದಲ್ಲಿರುವ ಶಂಕರಮಠದ ಬಳಿ 3 ಅಂತಸ್ಥಿನ ಮನೆಯೊಂದು 2 ಅಂತಸ್ಥಿನ ಮನೆ ಮೇಲೆ ಕುಸಿದು ಬಿದ್ದ ಘಟನೆ ಅ.30ರಂದು ನಡೆದಿದೆ.
ಬೆಳಗ್ಗೆ ಸಂಭವಿಸಿದ ಈ ಅನಾಹುತದಲ್ಲಿ ಓರ್ವ ಬಾಲಕನಿಗೆ ಗಾಯಗಳಾಗಿವೆ. ಮನೋರಮಾ ಮತ್ತು ಬಾಲಾಜಿ ಎಂಬುವವರಿಗೆ ಸೇರಿದ ಈ ಮನೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...
ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇಲ್ಲಿನ ಮಚ್ಚಿಲ್ ವಿಭಾಗದಲ್ಲಿ ಈ ಎನ್ ಕೌಂಟರ್ ನಡೆದಿದೆ.
ಬೆಳಗಿನ ಜಾವ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರು ಒಳ ನುಸುಳಲು ಯತ್ನಿಸಿದ್ದರು. ಈ ವೇಳೆ ಭಾರತೀಯ ಯೋಧರು...
ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಹ ಪರಿಸ್ಥಿತಿಯಿಂದ ಕಾಶ್ಮೀರ ಭಾಗದ 12,00 ಗ್ರಾಮಗಳು ಜಲಾವೃತವಾಗಿದೆ. ಈ ಪೈಕಿ 400 ಹಳ್ಳಿಗಳು ಜಲಾವೃತವಾಗಿವೆ.
ಜಮ್ಮು ಭಾಗದಲ್ಲಿ 1100ಹಳ್ಳಿಗಳಲ್ಲಿ ನೀರು ತುಂಬಿಕೊಂಡಿದ್ದರೆ, ಅದರಲ್ಲಿ 300 ಗ್ರಾಮಗಳು ಸಂಪೂರ್ಣವಾಗಿ ನೀರಿನೊಳಗೆ ಸೇರಿಕೊಂಡಿವೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು...
ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಕೆಲ ಕಿಡಿಗೇಡಿಗಳು ಅಡ್ಡಿ ಪಡಿಸಿದ್ದರಿಂದ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ.
ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ಪ್ರವಾಹ ಪೀಡಿತ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಕಾಶ್ಮೀರದ ಪ್ರತ್ಯೇಕವಾದಿಗಳು ಅಡ್ಡಿ...
'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ.
ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...
ಜಮ್ಮು-ಕಾಶ್ಮೀರದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಪರಿಸ್ಥಿತಿ ತಹಬದಿಗೆ ಬಂದಿಲ್ಲ. ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲು ಸೇನಾ ಕಾರ್ಯಾಚರಣೆ ಮುಂದುವರೆದಿದೆ.
ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸೇನಾ ಸಿಬ್ಬಂದಿಗಳು, ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಇದೇ ವೇಳೆ ಪೂಂಚ್ ಜಿಲ್ಲೆಯಲ್ಲಿ ವಾಹನ ಸಂಚಾರ ಸುಗಮವಾಗಲು...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ಭೀಕರ ಪ್ರವಾಹ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಲಕ್ಷಾಂತರ ಜನರು ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ.
ರಾಜಧಾನಿ ಶ್ರೀನಗರ , ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕ ಕಳೆದುಕೊಂಡಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ...
'ಜಮ್ಮು'ವಿನಲ್ಲಿ ಉಂಟಾಗಿರುವ ಪ್ರವಾಹದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ 9ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮ ಬಳಿ ಪ್ರವಾಹದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಯೋಧರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಈ ವೇಳೆ ಪ್ರವಾಹದ ರಭಸಕ್ಕೆ ದೋಣಿ ಸಮೇತ ಯೋಧರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ...
ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ...
ಅಸ್ಸಾಂನಲ್ಲಿ ಸೇನಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಐವರು ಬೋಡೋ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.
ಅಸ್ಸಾಂ ನ ಚಿರಂಗ್ ಜಿಲ್ಲೆಯಲ್ಲಿ ನಸುಕಿನ ಜಾವ ಈ ಕಾರ್ಯಾಚರಣೆ ನಡೆದಿದ್ದು, ಇಲ್ಲಿನ ರುನಿಖಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಯ್ ಮಾಟಿ ಅರಣ್ಯ...