'ಭಾರತ'ಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಉಗ್ರರನ್ನು ಕಂಡಲ್ಲಿ ಗುಂಡಿಕ್ಕಲು ಬಿ.ಎಸ್.ಎಫ್ ಯೋಧರಿಗೆ ಭಾರತ ಸರ್ಕಾರ ಸೂಚನೆ ನೀಡಿದೆ.
ಜ.26ರಂದು ಭಾರತಕ್ಕೆ ಬರಾಕ್ ಒಬಾಮ ಆಗಮಿಸುತ್ತಿದ್ದು ಉಗ್ರರು ಗಡಿ ಭಾಗದಲ್ಲಿ ವಿಧ್ವಂಸಕ ಕೃತ್ಯ ನಡೆಸುವುದನ್ನು ತಡೆಗಟ್ಟಲು...
'ಕಾಶ್ಮೀರ ವಿವಾದ'ವನ್ನು ಬದಿಗಿಟ್ಟು ಭಾರತದೊಂದಿಗೆ ಮಾತುಕತೆ ನಡೆಸುವುದು ಅಸಾಧ್ಯ ಎಂದು ಪಾಕ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಸ್ಪಷ್ಟಪಡಿಸಿದ್ದಾರೆ.
ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಕೆರ್ರಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸರ್ತಾಜ್ ಅಜೀಜ್, ಕಳೆದ ವರ್ಷ ನರೇಂದ್ರ...
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರು ಸಿದ್ಧಪಡಿಸಿದ್ದ ನಾಲ್ಕು ಅಂಶಗಳ ಸೂತ್ರ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಆಧಾರವಾಗಬೇಕಿತ್ತು. ಆದರೆ ಮುಷರ್ರಫ್ ಅವರ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿತು ಎಂದು ಬಿಜೆಪಿ ಮಾಜಿ ಸಂಸದ ಹಾಗೂ ಹೆಸರಾಂತ ನ್ಯಾಯವಾದಿ...
'ಜಮ್ಮು-ಕಾಶ್ಮೀರ'ಕ್ಕೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಗುಂಡಿನ ದಾಳಿ ನಡೆಸದೇ ಇದ್ದ ಪಾಕ್ ಯೋಧರು, ಅ.25ರಂದು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ.
ಜಮ್ಮು ಪ್ರದೇಶದಲ್ಲಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಕಳೆದ ರಾತ್ರಿ ಪೂಂಚ್...
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿದ್ದ ಮನವಿಯನ್ನು ವಿಶವಸಂಸ್ಥೆ ನಿರಕರಿಸಿದೆ.
ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿತ್ತು. ಕಾಶ್ಮೀರ ವಿವಾದದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿರುವ ವಿಶವಸಂಸ್ಥೆ ವಿವಾದದ ಬಗ್ಗೆ ಪಾಕಿಸ್ತಾನ-ಭಾರತ ಎರಡೂ ದೇಶಗಳು...
ಜಮ್ಮು-ಕಾಶ್ಮೀರ ಲಿಬರೇಷನ್ ಫ್ರಂಟ್(ಜೆ.ಕೆ.ಎಲ್.ಎಫ್) ನ ಮುಖಂಡ ಯಾಸೀನ್ ಮಲ್ಲೀಕ್ ನನ್ನು ಅ.6ರಂದು ಬಂಧಿಸಲಾಗಿದೆ. ಬಕ್ರಿದ್ ಆಚರಣೆ ಹಿನ್ನೆಲೆಯಲ್ಲಿ ಲಾಲ್ ಚೌಕ್ ನಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲು ಯತ್ನಿಸಿದ ಪರಿಣಾಮ ಯಾಸೀನ್ ಮಲ್ಲೀಕ್ ನನ್ನು ಬಂಧಿಸಲಾಗಿದೆ.
ಸ್ಥಳೀಯ ಉದ್ಯಮಿಗಳು ಆಯೋಜಿಸಿದ್ದ ನಮಾಜ್ ಕಾರ್ಯಕ್ರಮದಲ್ಲಿ...