ಕಾಲೇಜು ಉಪನ್ಯಾಸಕರು ಮತ್ತು ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದಿಪಾವಳಿಗೆ ಭರ್ಜರಿ ಕೊಡುಗೆ ನೀಡಿದೆ. ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿರುವ ವಿವಿಗಳಲ್ಲಿನ ಸುಮಾರು 7.5 ಲಕ್ಷ ಉಪನ್ಯಾಸಕರಿಗೆ ಶೇ. 22ರಿಂದ 28ರಷ್ಟು ವೇತನ ಹೆಚ್ಚಿಸುವ ಪ್ರಸ್ತಾವದ ಬಗ್ಗೆ ಕೇಂದ್ರ ಸಂಪುಟ ಒಪ್ಪಿಗೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೆಟ್ರೋಲ್ ಬಂಕ್ ಡೀಲರ್ ಗಳು ಅ.13ರಂದು ದೇಶಾದ್ಯಂತ ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ.
ಕೇಂದ್ರ ಸರ್ಕಾರದೊಂದಿಗೆ ಸಂಘರ್ಷ ನಡೆಸುವ ಬದಲಿಗೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಸಲುವಾಗಿ ದೇಶವ್ಯಾಪಿ ಮುಷ್ಕರ ಕೈಬಿಡಲು ಪೆಟ್ರೋಲಿಯಂ ಡೀಲರ್ ಸಂಘಟನೆಗಳು ನಿರ್ಧರಿಸಿವೆ.
ಈ...
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಕರ್ನಾಟಕದ ನೆರವಿಗೆ ಧಾವಿಸಿದೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಸೆಪ್ಟೆಂಬರ್ 30ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು...
ಕಪ್ಪು ಹಣ ಘೋಷಣೆಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವಿನ ಒಳಗೆ 64,275 ಮಂದಿ ತಮ್ಮ ಬಳಿ ಇರುವ ಅಕ್ರಮ ಸಂಪತ್ತನ್ನು ಬಹಿರಂಗ ಪಡಿಸಿದ್ದು, ಈ ಮೂಲಕ 65,250 ಕೋಟಿ ರೂ.ಕಪ್ಪು ಹಣ ಘೋಷಣೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ...
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರಿಂದ 6ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ ನ್ಯಾ.ದೀಪಕ್ ಮಿಶ್ರ ಮತ್ತು...
ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆ ಜಾರಿಗೆ ತರುವ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಸೂದೆ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಬುಧವಾರ ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ.
ಜಿಎಸ್ಟಿ ಮಸೂದೆ ಜಾರಿ ಹಿನ್ನೆಲೆಯಲ್ಲಿ ಮುಂದಿನ ಮೂರು...
ಸೌದಿ ಅರೇಬಿಯಾದಲ್ಲಿ ಉದ್ಯೋಗ ಕಳೆದುಕೊಂಡಿರುವ 10 ಸಾವಿರ ಭಾರತೀಯ ನೌಕರರನ್ನು ಸುರಕ್ಷಿತವಾಗಿ ವಾಪಸ್ಸು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಅವರು, ಸೌದಿಯಲ್ಲಿ ಉದ್ಯೋಗ...
ಅಧೀನ ಬ್ಯಾಂಕ್ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಜತೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ದೇಶವ್ಯಾಪಿ ಬ್ಯಾಂಕ್ ನೌಕರರು ಇಂದು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್ಬಿಯು) ಕರೆ ಕೊಟ್ಟಿರುವ ದೇಶವ್ಯಾಪಿ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಜತೆಗಿನ ಸಂಧಾನ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆ (ಯುಎಫ್ಬಿಯು) ಜುಲೈ 29ರಂದು ಮುಷ್ಕರ ನಡೆಸಲು ನಿರ್ಧರಿಸಿದೆ.
ಭಾರತೀಯ ಬ್ಯಾಂಕ್ಗಳ ಸಂಘ (ಐಬಿಎ) ಮತ್ತು ಕೇಂದ್ರ ಸರ್ಕಾರದ ಜತೆ ನಡೆದ ಮಾತುಕತೆ ವಿಫಲಗೊಂಡಿರುವ...
ಯುದ್ಧಗ್ರಸ್ಥ ದಕ್ಷಿಣ ಸೂಡಾನ್ನಲ್ಲಿ ಸಿಲುಕಿದ್ದ 156 ಭಾರತೀಯರನ್ನು ಕೇಂದ್ರ ಸರ್ಕಾರ ಸಂಕಟ್ ಮೋಚನ್ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದೆ.
ಕೇಂದ್ರ ವಿದೇಶಾಂಗ ರಾಜ್ಯಖಾತೆ ಸಚಿವ ವಿ.ಕೆ ಸಿಂಗ್ ನೇತೃತ್ವದಲ್ಲಿ 2ಸಿ-17 ಗ್ಲೋಬ್ ಮಾಸ್ಟರ್ ಮಿಲಿಟರಿ ಎರಡು ವಿಮಾನಗಳ ಮೂಲಕ 156 ಭಾರತೀಯರನ್ನು...
ದಕ್ಷಿಣ ಸೂಡಾನ್ ನಲ್ಲಿ ಸಿಲುಕಿಯರ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಆಪರೇಷನ್ ಸಂಕಟ ಮೋಚನ್ ಕಾರ್ಯಾಚರಣೆಗೆ ಚಾಲನೆ ನೀಡಿದೆ.
ಆಫ್ರಿಕಾದ ಯುದ್ಧಗ್ರಸ್ಥ ದಕ್ಷಿಣ ಸೂಡಾನ್ ನಲ್ಲಿ ಸಿಲುಕಿರುವ ನೂರಾರು ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಈ ಕಾರ್ಯಾಚರಣೆ ಆರಂಭಿಸಿದ್ದು, ಸಚಿವ ವಿ.ಕೆ.ಸಿಂಗ್ ನೇತೃತ್ವದಲ್ಲಿ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ನಮಾಮಿ ಗಂಗೆ' ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ನಮಾಮಿ ಗಂಗೆ ಕಾರ್ಯಕ್ರಮದ ಅನ್ವಯ 231 ಯೋಜನೆಗಳಿಗೆ ಈ ದಿನ ಚಾಲನೆ ಸಿಗಲಿದೆ.
ಚರಂಡಿ ನೀರು ಸ್ವಚ್ಛತಾ ಘಟಕಗಳನ್ನು ಸ್ಥಾಪಿಸುವುದು ಪ್ರಮುಖವಾಗಿದೆ. ಗಂಗಾ ನದಿ ತಟದ 104...
ರೈತರು ಅಹಿಂಸಾ ಸೈನಿಕರಿದ್ದಂತೆ. ಸದ್ಯ ಸರ್ಕಾರಗಳ ಯೋಜನೆಗಳು ಕಾಗದದಲ್ಲಿಯೇ ಉಳಿದಿದ್ದು, ಅನುಷ್ಠಾನಕ್ಕೆ ಬರುತ್ತಿಲ್ಲ. ಕೂಡಲೇ ಸರ್ಕಾರಗಳು ರೈತರ ಸಾಲ ಮನ್ನಾ ಮಾಡಬೇಕು ಎಂದು ಮಹಾತ್ಮಾ ಗಾಂಧಿ ಮೊಮ್ಮಗಳು, ಕಸ್ತೂರ್ ಬಾ ಗಾಂಧಿ ನ್ಯಾಷನಲ್ ಸ್ಮಾರಕ ಟ್ರಸ್ಟಿ ತಾರಾಗಾಂಧಿ ಭಟ್ಟಾಚಾರ್ಯ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ...
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶದ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ವ್ಯಾಪ್ತಿಯಿಂದ ಈ ವರ್ಷದ ಮಟ್ಟಿಗೆ ರಾಜ್ಯಗಳನ್ನು ಹೊರಗಿಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ.
ಸುಗ್ರೀವಾಜ್ಞೆ ಹೊರಡಿಸುವ ಅಗತ್ಯತೆ ಬಗ್ಗೆ ವಿವರಿಸಲು ಕೇಂದ್ರ ಆರೋಗ್ಯ...
ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ಪುದುಚೆರಿಯ ರಾಜ್ಯಪಾಲರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ನೇಮಕ ಮಾಡಲಾಗಿದೆ.
ಇಂತಹ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಕಿರಣ್ ಬೇಡಿ ಅವರು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಇತ್ತೀಚೆಗೆ ಪುದುಚೆರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯ...
ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ಗಳಿಗೆ ಸುಪ್ರೀಂಕೋರ್ಟ್ ಆದೇಶದ ಅಡಿಯಲ್ಲಿ ನಡೆಸಬೇಕಾಗಿರುವ ನೀಟ್ ಪರೀಕ್ಷೆಯಿಂದ (ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ) ಒಂದು ವರ್ಷದವರೆಗೆ ವಿನಾಯ್ತಿ ನೀಡುವ ವಿಶೇಷ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ.
ಸುಗ್ರೀವಾಜ್ಞೆಯ ಪ್ರಕಾರ ರಾಜ್ಯ...
ಜನವರಿ 1ರಿಂದ ದೇಶದಲ್ಲಿ ಎಲ್ಲ ಬಗೆಯ ತುರ್ತು ಸೇವೆಗಳಿಗೂ ಒಂದೇ ದೂರವಾಣಿ ಸಂಖ್ಯೆಯ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಪೊಲೀಸ್, ಅಗ್ನಿಶಾಮಕ ದಳ, ಆ್ಯಂಬುಲೆನ್ಸ್ ಸೇರಿದಂತೆ ಇತರೆ ತುರ್ತು ಸೇವೆಗಳಿಗೆ ಅಮೆರಿಕ ಮಾದರಿಯಲ್ಲಿ ಒಂದೇ ಸಾಮಾನ್ಯ ದೂರವಾಣಿ ಸಂಖ್ಯೆ ಚಾಲ್ತಿಗೆ ತರಲು...
ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಪಕ್ಷದ ಸಂಸದರು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ...
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕೆಲಸಗಳಿಗಾಗಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ...
ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ವ್ಯಾಪ್ತಿಯಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚು ಕೇವಲ 24 ಗಂಟೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದ್ದು, ನಿಯಂತ್ರಿಸದೇ ಹೋದಲ್ಲಿ ಇಡೀ ಉತ್ತರ ಭಾರತಕ್ಕೆ ವ್ಯಾಪಿಸುವ ಸಾಧ್ಯತೆಯಿದೆ ಎಂದು ಇಸ್ರೋ ಎಚ್ಚರಿಕೆ ನೀಡಿದೆ.
ಇಸ್ರೋ ಬಿಡುಗಡೆ ಮಾಡಿರುವ ಸ್ಯಾಟಲೈಟ್ ಚಿತ್ರಗಳು ನೀಡಿರುವ ಮಾಹಿತಿಯಂತೆ...
ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 723 ಕೋಟಿ ನೆರವು ನೀಡುವುದಾಗಿ ಘೋಷಿಸಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ನೆರವು ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ
ಬರದಿಂದ ತತ್ತರಿಸಿರುವ...
ದೇಶಾದ್ಯಂತ 33 ಕೋಟಿ ಜನರು ಬರ, ಕುಡಿಯುವ ನೀರಿನ ಸಮಸ್ಯೆ ಮತ್ತು ಕೃಷಿ ಸಂಬಂಧ ಸಮಸ್ಯೆಗಳಿಗೆ ಸಿಲುಕಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎ. ನರಸಿಂಹ ಅವರು ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ...
ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಉತ್ತರ ಕರ್ನಾಟಕ ಭಾಗದ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ....
ಭಾರತ್ ಮಾತಾ ಕಿ ಜೈ ಘೋಷಣೆ ವಿಚಾರ ಸಾಕಷ್ಟು ವಿವಾದಗಳನ್ನು ಸೃಷ್ಟಿಸುತ್ತಿದ್ದು, ಕೇಂದ್ರ ಸರ್ಕಾರ ಇದೇ ಮೊದಲುಬಾರಿಗೆ ತನ್ನ ಮೌನವನ್ನು ಮುರಿದಿದ್ದು, ನಾಯಕರು ನೀಡುತ್ತಿರುವ ಹೇಳಿಕೆಗಳು ಸರ್ಕಾರದ ಅಧಿಕೃತ ಅನಿಸಿಕೆಯಲ್ಲ ಎಂದು ಹೇಳಿದೆ.
ವಿವಾದ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು,...
ಪನಾಮಾದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯರು ಕಾನೂನು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಲೆಕ್ಕಕ್ಕೆ ಸಿಗದ ಸಂಪತ್ತನ್ನು ಭಾರತಕ್ಕೆ ವಾಪಾಸು ತರುವ ಬಗ್ಗೆ ಕೇಂದ್ರ ಸರ್ಕಾರ ಮುಂದಿನ ವರ್ಷ ಕಾರ್ಯನಿರತವಾಗಲಿದೆ. ಆಗ ತಮ್ಮ ಸಂಪತ್ತನ್ನು ಮುಚ್ಚಿಡಲು ಯಾರಿಗೂ...
ಸೋಮವಾರ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಷಣಾ ಸಮೀಕ್ಷೆಯ ಫಲಿತಾಂಶವನ್ನು ಘೋಷಿಸಿದ್ದು ಈ ಬಾರಿ ಕೂಡ, ಅರಮನೆ ನಗರಿ ಮೈಸೂರು ಸ್ವಚ್ಛ ನಗರಿ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. 73 ನಗರಗಳ ಪೈಕಿ, ಮೈಸೂರಿಗೆ ನಂ. 1 ಸ್ಥಾನ ದೊರೆಕಿದೆ.
ಸಮೀಕ್ಷೆಯಲ್ಲಿ ಮೈಸೂರು ನಂಬರ್...
ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...
10 ಲಕ್ಷ ರೂ.ಗಳಿಗಿಂತ ಹೆಚ್ಚಿನ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ ಹೊಂದಿರುವವರಿಗೆ 2016ರ ಜನವರಿಯಿಂದ ಎಲ್ಪಿಜಿ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ನಿರ್ಧರಿಸಿದೆ.
ಗ್ರಾಹಕ ಅಥವಾ ಅವನ / ಅವಳ ಸಂಗಾತಿಯ ಹಿಂದಿನ ವರ್ಷದ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ...
ಪಾಕಿಸ್ತಾನದೊಂದಿಗೆ ಮಾತುಕತೆಯಲ್ಲಿ 26/11 ಮುಂಬಯಿ ದಾಳಿಯ ಬಗ್ಗೆ ಪ್ರಸ್ತಾಪಿಸಲಾಯಿತು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೋಮವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ನಾವು 26/11 ಮುಂಬಯಿ ದಾಳಿಯ ಬಗ್ಗೆ ವಿಷಯ ಪ್ರಸ್ತಾಪಿಸಿದ್ದೇವೆ ಮತ್ತು ಆರೋಪಿಗಳ ವಿಚಾರಣೆಯನ್ನು ಚುರುಕುಗೊಳಿಸಲು ಪಾಕಿಸ್ತಾನಕ್ಕೆ ಹೇಳಿದ್ದೇವೆ ಎಂದು ಸುಷ್ಮಾ ಸ್ವರಾಜ್...
ಕೇಂದ್ರ ಸರ್ಕಾರ ಬುಧವಾರ ಅನೇಕ ನೀತಿ ಬದಲಾವಣೆಗಳನ್ನು ಘೋಷಿಸಿದೆ. ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಕೋಲ್ ಇಂಡಿಯಾ ಲಿಮಿಟೆಡ್ ನ ಶೇ 10 ರಷ್ಟು ಪಾಲು ಮಾರಾಟ, ಕೊಚ್ಚಿನ್ ಶಿಪ್ ಯಾರ್ಡ್ ಗೆ ಸಾರ್ವಜನಿಕ ಶೇರು, ಕುಸಿಯುತ್ತಿರುವ ರಫ್ತಿಗೆ ಉತ್ತೇಜನ ನೀಡಲು...
ಬೇಳೆ-ಕಾಳುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಸಂಗ್ರಹಣೆ ತಡೆಯಲು, ಕೇಂದ್ರ ಸರ್ಕಾರ ನೊಂದಾಯಿತ ಆಹಾರ ಸಂಸ್ಕರಣ ಘಟಕಗಳು, ಆಮದುದಾರರು ಮತ್ತು ರಫ್ತುದಾರರ ಬೇಳೆ-ಕಾಳುಗಳ ಸಂಗ್ರಹದ ಮೇಲೆ ಮಿತಿ ಹೇರಿದೆ.
ಬೇಳೆ-ಕಾಳುಗಳನ್ನು ಅಕ್ರಮವಾಗಿ ಸಂಗ್ರಹಿಸಿರುವವರ ಮೇಲೆ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ...
ಆನ್ಲೈನ್ ನಲ್ಲಿ ಔಷಧ ಮಾರಾಟ ವಿರೋಧಿಸಿ ಅಕ್ಟೋಬರ್ 14ರ ಬುಧವಾರ ದೇಶದಾದ್ಯಂತ ಔಷಧ ಅಂಗಡಿ ಬಂದ್ ನಡೆಯಲಿದೆ.
ಡ್ರಗ್ಸ್ ಹಾಗೂ ಕಾಸ್ಮೆಟಿಕ್ಸ್ ಕಾಯ್ದೆಯ ಪ್ರಕಾರ, ವೈದ್ಯರ ಸಲಹಾ ಚೀಟಿ ಮೂಲಕ ಅರ್ಹ ವ್ಯಕ್ತಿ ಮಾತ್ರ ಔಷಧ ಮಾರಾಟ ಮಾಡಬಹುದು ಎಂದು ಹೇಳುತ್ತದೆ. ಆದರೆ,...
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಸದ ದಾದ್ರಿ ಘಟನೆಯನ್ನು ಖಂಡಿಸಿ, ಇದೊಂದು ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ.
ಆದರೆ, ಕೇಂದ್ರ ಸರ್ಕಾರಕ್ಕೆ ಈ ಘಟನೆಗಳಿಗೆ ಸಂಬಂಧ ಇಲ್ಲ. ಈ ಘಟನೆ ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟ ವಿಷಯ ಎಂದು ಪ್ರಧಾನಿ ಮೋದಿ...
ಧಾರವಾಡಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿಗೆ ಸ್ಥಳಾಂತರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ನಡೆಸಲಾಗಿದೆ. ಬಿಜೆಪಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಹಲವಾರು ಸ್ಥಳೀಯ ಸಂಘ-ಸಂಸ್ಥೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್...
ಸ್ಮಾರ್ಟ್ ಸಿಟಿ ಯೋಜನೆಗೆ ಚಾಲನೆ ನೀಡಿರುವ ಕೇಂದ್ರ ಸರ್ಕಾರ ಇದೀಗ ಹಳ್ಳಿಗಳನ್ನೂ ಸ್ಮಾರ್ಟ್ ಮಾಡಲು ಹೊಸ ಯೋಜನೆ ಜಾರಿಗೊಳಿಸಲು ಮುಂದಾಗಿದೆ.
300 ಗ್ರಾಮಗಳನ್ನು 2019-20ರ ವೇಳೆಗೆ ಸ್ಮಾರ್ಟ್ ವಿಲೇಜ್ ಆಗಿ ಅಭಿವೃದ್ಧಿಪಡಿಸುವ ಯೋಜನೆಗೆ ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ....
ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ದೇಶದ 98 ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅಧಿಕೃತವಾಗಿ ಪ್ರಕಟಿಸಿರುವ ಪಟ್ಟಿಯಲ್ಲಿ ಕರ್ನಾಟಕ 6 ನಗರಗಳು ಸೇರಿವೆ.
ಉತ್ತರಪ್ರದೇಶದ -13, ತಮಿಳುನಾಡಿನ...
ಶೈಕ್ಷಣಿಕ ಸಾಲ ಪಡೆಯಲು ವಿದ್ಯಾರ್ಥಿಗಳಿಗಾಗಿ vidyalakshmi.co.in (ವಿದ್ಯಾಲಕ್ಷ್ಮಿ.ಕೋ.ಇನ್) ಎನ್ನುವ ಜಾಲತಾಣ ಪ್ರಾರಂಭಿಸಿರುವುದಾಗಿ ಗುರುವಾರ ಕೇಂದ್ರ ಸರ್ಕಾರ ತಿಳಿಸಿದೆ. ಎಸ್ ಬಿ ಐ, ಐಡಿಬಿಐ, ಬ್ಯಾಂಕ್ ಆಫ್ ಇಂಡಿಯಾ ಸೇರಿ ಐದು ಬ್ಯಾಂಕ್ ಗಳು ತಮ್ಮ ವ್ಯವಸ್ಥೆಯನ್ನು ಈ ಪೊರ್ಟಲ್ ಜೊತೆ...
ವಿದೇಶಿ ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ಪ್ರಜೆಗಳು ದೇಶದ ಪುರಾತನ ಯೋಗ ತಂತ್ರಗಳಿಗೆ ಸಂಬಂಧಿಸಿದಂತೆ ಪೇಟೆಂಟ್ ಹಾಗೂ ಟ್ರೇಡ್ಮಾರ್ಕ್ ಪಡೆಯುವ ಪ್ರಯತ್ನಿಸುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಯೋಗಕ್ಕೆ ಪೇಟೆಂಟ್ ಪಡೆದುಕೊಳ್ಳಲು ನಿರ್ಧರಿಸಿದೆ.
1500ಕ್ಕೂ ಹೆಚ್ಚು ಯೋಗಾಸನಗಳನ್ನು ಗುರುತಿಸಿ, ಆ ಪೈಕಿ 250 ಆಸನಗಳ ವಿಡಿಯೋ...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿ, ಮೂವರಿಗೂ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದೆ.
ಜು. ೨೧ ರಂದು ಕೇಂದ್ರ ಸರ್ಕಾರ ರಾಜೀವ್ ಗಾಂಧಿ ಹಂತಕರಿಗೆ ಯಾವುದೇ ಕರುಣೆಯ...
ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ನ ಅಂಕಿ ಅಂಶದ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡುತ್ತಿರುವ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ರೊಚ್ಚಿಗೆದ್ದ ಘಟನೆ ನಡೆಯಿತು.
ಕೇಂದ್ರದಿಂದ 4,690 ಕೋಟಿ ರೂಪಾಯಿ ಕೊರತೆಯಾಗಿದೆ ಎಂದು ಸಿದ್ದರಾಮಯ್ಯ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದೆಡೆ ದೇಶಾದ್ಯಂತ ಗೋಮಾಂಸ ನಿಷೇಧದ ಬಗ್ಗೆ ಮಾತನಾಡುತ್ತಿದ್ದರೆ, ಇನ್ನೊಂದೆಡೆ ಚೀನಾಗೆ ಗೋಮಾಂಸ ರಫ್ತು ಮಾಡಲು ಹರಸಾಹಸ ಪಡುತ್ತಿದೆ ಎನ್ನಲಾಗುತ್ತಿದೆ.
ಭಾರತದಿಂದ ರಫ್ತಾಗುವ ಗೊಮಾಂಸವನ್ನು ಸ್ವೀಕರಿಸಲು ಚೀನಾ ಮುಂದಾಗಿದೆ. ಈ ಬಗೆಗಿನ ಒಪ್ಪಂದಕ್ಕೆ ಸಹಿ...
ಶಹಜಹಾನ್ ಪುರ್ ಮೂಲದ ಪತ್ರಕರ್ತ ಜಗೇಂದ್ರ ಸಿಂಗ್ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಪತ್ರಕರ್ತ ಸಿಂಗ್ ಹತ್ಯೆ ಪ್ರಕರಣದ ಬಗ್ಗೆ ಸಲ್ಲಿಸಿದ್ದ ಸಾರ್ವಜನಿಕ...
ಸಾವಿರಾರು ಕೋಟಿ ರೂ. ಅಕ್ರಮ ಹಣಕಾಸು ವ್ಯವಹಾರ ಆರೋಪದ ಹಿನ್ನಲೆಯಲ್ಲಿ ಲಂಡನ್ ನಲ್ಲಿರಿವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿರುದ್ಧ ಕ್ರಮಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮುಂದಾಗಿದೆ.
ಲಲಿತ್ ಮೋದಿ ಪಾಸ್ ಪೋರ್ಟ್ ರದ್ದತಿ ಆದೇಶವನ್ನು ರದ್ದು ಮಾಡಿದ ದೆಹಲಿ ಹೈಕೋರ್ಟ್...
ದೆಹಲಿಯ ಆಪ್ ನೇತೃತ್ವದ ಸರ್ಕಾರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಪ್ ನ 21 ಶಾಸಕರ ವಿರುದ್ಧ 24 ಕ್ರಿಮಿನಲ್ ಪ್ರಕರಣಗಳು ಇದ್ದು, ಇದೀಗ ದೆಹಲಿ ಪೊಲೀಸರು ಆಪ್ ಶಾಸಕರ ವಿರುದ್ಧ ಚಾರ್ಜ್ ಶೀಟ್ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಅರವಿಂದ್...
ನೆರೆ ದೇಶದ ನಿರಾಶ್ರಿತರಿಗೆ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪಾಕಿಸ್ತಾನ ಮತ್ತು ಅಘ್ಘಾನಿಸ್ತಾನದ ಸುಮಾರು 4,300 ನಿರಾಶ್ರಿತ ಹಿಂದೂ ಹಾಗೂ ಸಿಖ್ ನಾಗರಿಕರಿಗೆ ಆಡಳಿತಾರೂಢ ಎನ್.ಡಿ.ಎ ಸರ್ಕಾರ ಭಾರತದ ನಾಗರಿಕತ್ವ ನೀಡಿದೆ.
ಈ ನಿರಾಶ್ರಿತರಿಗೆ ಪ್ರಾಥಮಿಕವಾಗಿ ದೇಶದ...
ಇತ್ತೀಚೆಗೆ ಮಣಿಪುರದಲ್ಲಿ 18 ಸೈನಿಕರ ಹತ್ಯೆ ನಡೆಸಿದ್ದ ನಾಗಾ ಉಗ್ರ ಸಂಘಟನೆ ’ನ್ಯಾಷನಲಿಸ್ಟ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್- ಖಪ್ಲಂಗ್ (ಎನ್.ಎಸ್.ಸಿ.ಎನ್-ಕೆ)' ಮೇಲೆ ಮತ್ತೆ ನಿಷೇಧ ಹೇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಭಾರತೀಯ ಸೇನೆ ಮ್ಯಾನ್ಮಾರ್ ಗಡಿಗೆ ನುಗ್ಗಿ ಈಶಾನ್ಯ ನಾಗಾ ಬಂಡುಕೋರರನ್ನು...
ಕೇಂದ್ರ ಸರ್ಕಾರ ಒಡೆತನದ ದೂರ ಸಂಪರ್ಕ ಸಂಸ್ಥೆ ಬಿ.ಎಸ್.ಎನ್.ಎಲ್ ಜೂನ್ 15 ರಿಂದ ಉಚಿತ ರೋಮಿಂಗ್ ಸೇವೆಗಳನ್ನು ಒದಗಿಸಲಿದೆ ಎಂದು ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
'ದೇಶದಾದ್ಯಂತ ಜೂನ್ 15 ರಿಂದ ಬಿ.ಎಸ್.ಎನ್.ಎಲ್ ರೋಮಿಂಗ್ ಉಚಿತವಾಗಿರುತ್ತದೆ' ಎಂದು...
ಕಾಣೆಯಾದ ಮಕ್ಕಳ ಪತ್ತೆಗೆ, ಸಿಕ್ಕಿದ ಮಕ್ಕಳನ್ನು ಅವರ ಹೆತ್ತವರೊಂದಿಗೆ ಸೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜೂ.2ರಿಂದ ವೆಬ್ ಸೈಟ್ ವೊಂದನ್ನು ಆರಂಭಿಸಲಿದೆ.
ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 11 ಮಕ್ಕಳು ಕಾಣೆಯಾಗುತ್ತಿದ್ದು ಅಂಥ ಮಕ್ಕಳ ಬಗ್ಗೆ ಸುದ್ದಿಯನ್ನು ಪ್ರಕಟಿಸಲು, ಕಾಣೆಯಾದ ಮಕ್ಕಳ ಬಗ್ಗೆ ಮಾಹಿತಿ...
ಮಾಜಿ ಸೈನಿಕರ ಒನ್ ರಾಂಕ್, ಒನ್ ಪೆನ್ಶನ್(ಒಆರ್ ಒಪಿ-ಸಮಾನ ಪಿಂಚಣಿ) ಯೋಜನೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಇದರಲ್ಲಿ ಯಾವುದೇ ಅನುಮಾನ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಮೋಸ್ಟ್ ವಾಂಟೆಂಡ್ ಉಗ್ರರಾದ ಹಫೀಜ್ ಸಯೀದ್ ಮತ್ತು ಝಕೀಉರ್ ರೆಹ್ಮಾನ್ ಲಖ್ವಿ ಅವರಿಗೆ ಸೇರಿರುವ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು
ಹಾಕಿಕೊಳ್ಳುವಂತೆ ಪಾಕಿಸ್ತಾನಕ್ಕೆ ಸೂಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ)ಯ ಪಟ್ಟಿಯಲ್ಲಿ ಅಲ್ ಖೈದಾ...
ದೆಹಲಿ ಉಪರಾಜ್ಯಪಾಲ ನಜೀಬ್ ಜಂಗ್ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಡುವೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಹಕ್ಕಿಗಾಗಿ ನಡೆದಿರುವ ಜಟಾಪಟಿಯಲ್ಲಿ, ಕೇಂದ್ರ ಸರ್ಕಾರ ಅಧಿಕೃತವಾಗಿ ಜಂಗ್ ಅವರ ಪರವಹಿಸಿದೆ.
ಶನಿವಾರ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದ್ದು, ಪೊಲೀಸ್, ಸಾರ್ವಜನಿಕ...
ಹಿರಿಯ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಸಮರ ತಾರಕಕ್ಕೇರಿದೆ. ಆಡಳಿತಾರೂಢ ಎಎಪಿ ಸರ್ಕಾರ ಕಳೆದ ನಾಲ್ಕು ದಿನಗಳಲ್ಲಿ ನೇಮಕ ಮಾಡಿದ್ದ ಅಧಿಕಾರಿಗಳ ವರ್ಗಾವಣೆಯನ್ನು ಲೆಫ್ಟಿನೆಂಟ್ ಗವರ್ನರ್ ಜಂಗ್ ಬುಧವಾರ...
ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ.
ಈ ಮಸೂದೆ ಅನ್ವಯ,...
ಬಾಲ ಕಾರ್ಮಿಕ ಕಾನೂನು ತಿದ್ದುಪಡಿಗೆ ಕೇದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, 14 ವರ್ಷದ ಕೆಳಗಿನ ಮಕ್ಕಳು ಕೌಟುಂಬಿಕ ಉದ್ಯಮ ಅಥವಾ ಮನರಂಜನಾ ಉದ್ದಿಮೆಯಲ್ಲಿ ಅವಕಾಶ ನೀಡುವ ಹಾಗೂ ಇನ್ನೆಲೆಡೆ ಸಂಪೂರ್ಣ ನಿಷೇಧಿಸುವ ಕುರಿತು ನಿರ್ಧಾರ ಕೈಗೊಂಡಿದೆ.
ಈ ಹಿಂದೆ ಮೂಲ ಬಾಲ ಕಾರ್ಮಿಕ...
ಅಮೇಥಿಯಲ್ಲಿ ಫುಡ್ ಪಾರ್ಕ್ ನಿರ್ಮಾಣ ಸಂಬಂಧ ಲೋಕಸಭೆಯಲ್ಲಿ ಗದ್ದಲ-ಕೋಲಾಹಲ ನಡೆದು ಕಲಾಪವನ್ನು ಕೆಲಕಾಲ ಮುಂದೂಡಿದ ಘಟನೆ ನಡೆದಿದೆ.
ಕೇಂದ್ರ ಸರ್ಕಾರ ಅಮೇಥಿ ಫುಡ್ ಪಾರ್ಕ್ ನ್ನು ಕಿತ್ತುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದ...
ಭಾರತವನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯಲು 'ಟೀಮ್ ಇಂಡಿಯಾ' ಸ್ಪೂರ್ತಿಯೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯಶೀಲವಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಬರ್ನಾಪುರದಲ್ಲಿ 16,840 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತದ ಉಕ್ಕು ಪ್ರಾಧಿಕಾರದ ನವೀನ...
ಭಾರತದ ಮೋಸ್ಟ್ ವಾಂಟೆಡ್ ಉಗ್ರ, ಭೂಗತ ಪಾತಕಿ 1993ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಇರುವ ಸ್ಥಳದ ಕುರಿತು ಧ್ವಂದ್ವ ನಿಲುವು ಪ್ರದರ್ಶಿಸುವ ಮೂಲಕ ಕೇಂದ್ರ ಸರ್ಕಾರ ತೀವ್ರ ಮುಜುಗರಕ್ಕೀಡಾಗಿದೆ.
ದಾವೂದ್ ಎಲ್ಲಿದ್ದಾನೆ ಎಂಬ ಕುರಿತು ಸರ್ಕಾರಕ್ಕೆ ಮಾಹಿತಿ ಇಲ್ಲ...
ವಿದೇಶದಿಂದ ಅಕ್ರಮವಾಗಿ ದೇಣಿಗೆ ಪಡೆಯುತ್ತಿದ್ದ ಎನ್.ಜಿ.ಒ ಗಳ ವಹಿವಾಟುಗಳ ಮೇಲೆ ಕಣ್ಣಿಡಲು ಕೇಂದ್ರ ಸರ್ಕಾರ ಆದೇಶಿಸಿದ ಕೆಲವೇ ತಿಂಗಳಲ್ಲಿ ಗ್ರೀನ್ ಪೀಸ್ ಎನ್.ಜಿ.ಒಗೆ ಹಣದ ಕೊರತೆ ಎದುರಾಗಿದೆ!
ಹಣದ ಕೊರತೆ ಎದುರಾಗಿರುವ ಪರಿಣಾಮ ಗ್ರೀನ್ ಪೀಸ್ ಎನ್.ಜಿ.ಒ ಮುಚ್ಚಲು ತಯಾರಿ ನಡೆಸಿದೆ....
ವಿದೇಶಿ ದೇಣಿಗೆ ಸ್ವೀಕರಿಸುತ್ತಿರುವ ಎನ್.ಜಿ.ಒಗಳ ಬಗ್ಗೆ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. ಯು.ಎಸ್ ಮೂಲದ ಫೋರ್ಡ್ ಫೌಂಡೇಶನ್ ರಾಜಕೀಯ ಪಕ್ಷಕ್ಕೆ ಹಾಗೂ ಲಾಭದ ಉದ್ದೇಶ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ಅಕ್ರಮವಾಗಿ, ದೇಣಿಗೆ ನೀಡುತ್ತಿದೆ ಎಂಬುದು ತನಿಖೆ ಮೂಲಕ ಬಹಿರಂಗವಾಗಿದೆ.
ಫೋರ್ಡ್ ಫೌಂಡೇಷನ್ ವಹಿವಾಟಿನ...
ರೈತರ ಸಮಸ್ಯೆ ಹಾಗೂ ನೆಟ್ ನ್ಯೂಟ್ರಾಲಿಟಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇದೀಗ ರಿಯಲ್ ಎಸ್ಟೇಟ್ ವಿಚಾರವನ್ನೂ ಕೈಗೆತ್ತಿಕೊಂಡು ಮಧ್ಯಮ ವರ್ಗದ ಮನಗೆಲ್ಲಲು ಮುಂದಾಗಿದ್ದಾರೆ. ರಿಯಲ್ ಎಸ್ಟೇಟ್ ಕಂಪನಿಗಳ ಮೋಸದಾಟಕ್ಕೆ ಬಲಿಯಾಗಿರುವ...
ಭಯೋತ್ಪಾದಕರು ಜೈಲಿನಲ್ಲಿ ತಮ್ಮೊಂದಿಗಿರುವ ಖೈದಿಗಳನ್ನು ಉಗ್ರವಾದ ನಡೆಸುವಂತೆ ಪ್ರಚೋದಿಸುತ್ತಿರುವುದು ಕಂಡುಬಂದಿದ್ದು, ಭಯೋತ್ಪಾದಕರಿಗಾಗಿಯೇ ಪ್ರತ್ಯೇಕ ಜೈಲು ವವಸ್ಥೆ ಮಾಡಬೇಕಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಭಯೋತ್ಪಾದಕರು ಇತರ ಕ್ರಿಮಿನಲ್ ಅಪರಾಧಿಗಳನ್ನು ತಮ್ಮೊಂದಿಗೆ ಸೇರುವಂತೆ ಪ್ರಚೋದಿಸುತ್ತಿರುವ ಬಗ್ಗೆ ಕೇಂದ್ರದ ಭದ್ರತಾ...
ಭಾರತದಲ್ಲಿ ವಿವಾಹವನ್ನು ಪವಿತ್ರ ಸಂಸ್ಕಾರವನ್ನಾಗಿ ಪರಿಗಣಿಸಲಾಗಿರುವುದರಿಂದ ವೈವಾಹಿಕ ಅತ್ಯಾಚಾರ ಎಂಬ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ವೈವಾಹಿಕ ಅತ್ಯಾಚಾರ ಎಂಬುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣಿಸಲ್ಪಟ್ಟಿದೆ, ಆದರೆ ಭಾರತದಲ್ಲಿ ಅದೇ ರೀತಿಯ ಕಲ್ಪನೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ. ಭಾರತೀಯರ ಶೈಕ್ಷಣಿಕ...
'ಕೇಂದ್ರ ಸರ್ಕಾರ' ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದ ರೈತನೋರ್ವ ಮೃತಪಟ್ಟಿದ್ದಾನೆ.
ದೆಹಲಿಯಲ್ಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ನೂರಾರು...
ಭಾರತದ ರಾಷ್ಟ್ರೀಯ ಪ್ರಾಣಿ ಪಟ್ಟದಿಂದ ಹುಲಿಯನ್ನು ಕೆಳಗಿಳಿಸಿ, ಗುಜರಾತ್ ನಲ್ಲಿ ಮಾತ್ರವೇ ಕಂಡುಬರುವ ಸಿಂಹವನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.
ದೇಶದ 17 ರಾಜ್ಯಗಳಲ್ಲಿ ವ್ಯಾಘ್ರ ಸಂತತಿ ಇದ್ದು, ಹುಲಿಯನ್ನು 1972ರಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲಾಗಿದೆ. ಇದೀಗ ಹುಲಿ...
ಕೇಂದ್ರ ಸರ್ಕಾರ 'ಮತಾಂತರ ನಿಷೇಧ ಕಾಯ್ದೆ'ಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನು ಸಚಿವಾಲಯ ಹೇಳಿದೆ.
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ವಿಷಯ ಸಂಪೂರ್ಣವಾಗಿ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಕಾಯ್ದೆ ಜಾರಿಗೊಳಿಸಲು ಸಾದ್ಯವಿಲ್ಲ ಎಂದು ಕಾನೂನು...
ಬಯಸಿದಾಗ ವಿದೇಶ ಪ್ರವಾಸ ಅಥವಾ ತಮ್ಮ ರಾಜ್ಯಕ್ಕೆ ಹೋಗುವ ರಾಜ್ಯಪಾಲರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಕಾರ್ಯನಿರ್ವಹಿಸುತ್ತಿರುವ ರಾಜ್ಯದಿಂದ ರಾಜ್ಯಪಾಲರು ಹೊರಕ್ಕೆ ಕಾಲಿಡುವ ಮುನ್ನ ರಾಷ್ಟ್ರಪತಿಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ನಿಯಮವನ್ನು ರೂಪಿಸಿದೆ.
ವರ್ಷವೊಂದರಲ್ಲಿ 73ಕ್ಕಿಂತ ಹೆಚ್ಚು...
ಫ್ರಾನ್ಸ್ ನೊಂದಿಗೆ ರಫೆಲ್ ಯುದ್ಧ ವಿಮಾನ ಖರೀದಿಗೆ ನಿರ್ಧರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅವರದ್ದೇ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ ತಿರುಗಿಬಿದ್ದಿದ್ದಾರೆ.
ಈಗಾಗಲೇ ಲಿಬಿಯಾ ಮತ್ತು ಈಜಿಪ್ಟ್ನಲ್ಲಿ ರಫೆಲ್ ವಿಮಾನಗಳ ಕಳಪೆ ಗುಣಮಟ್ಟ ಸಾಬೀತಾಗಿದೆ. ಹಲವು ರಾಷ್ಟ್ರಗಳು, ರಫೆಲ್ ಯುದ್ಧ ವಿಮಾನ...
ಖ್ಯಾತ ವಿಜ್ಞಾನಿ ಡಾ|ಕೆ.ಕಸ್ತೂರಿರಂಗನ್ ವರದಿ ಅನ್ವಯ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸಿ ವರದಿ ಸಲ್ಲಿಸಲು ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳಿಗೆ ಕೇಂದ್ರ ಸರ್ಕಾರ ಏ.30ರ ಅಂತಿಮ ಗಡುವು ವಿಧಿಸಿದೆ.
ಒಂದು ವೇಳೆ ಈ ಅವಧಿಯಲ್ಲಿ ರಾಜ್ಯ ಸರ್ಕಾರಗಳು ಯಾವುದೇ...
ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗಿದೆ. ಆದರೆ ಸದ್ಯಕ್ಕೆ ವಿಸ್ತರಣೆ...
'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಜಮ್ಮು-ಕಾಶ್ಮೀರ ಸರ್ಕಾರ ಶೀಘ್ರವೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ತಿಳಿಸಿದ್ದಾರೆ.
ಕಾಶ್ಮೀರಿ ಪಂಡಿತರಿಗೆ ಶೀಘ್ರವೇ...
'ಮುಸ್ಲಿಮ್ ಸಮುದಾಯ'ದ ನಾಯಕರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಭಯೋತ್ಪಾದನೆ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ತೀವ್ರಗಾಮಿತನದ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಭಯೋತ್ಪಾದನೆ ಹಾಗೂ ಯುವಕರಲ್ಲಿ ಕಂಡುಬರುತ್ತಿರುವ ಭಯೋತ್ಪಾದಕ ಪ್ರವೃತ್ತಿಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಸ್ಲಿಮ್ ಸಮುದಾಯದ ನಾಯಕರ...
'ರಾಹುಲ್ ಗಾಂಧಿ' ತಮ್ಮ ದೀರ್ಘಾವಧಿ ರಜೆಯಿಂದ ವಾಪಸ್ಸಾಗಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಏ.19ರಂದು ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ನಡೆಯಲಿರುವ ಕಿಸಾನ್ ರ್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಕಳೆದ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೊಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕೆಲಸಗಳು ಜನರಿಗೆ ತಲುಪುತ್ತಿವೆ. ಕಾಂಗ್ರೆಸ್...
ಯುದ್ಧಪೀಡಿತ ಯೆಮೆನ್ ನಲ್ಲಿ ಸಿಲುಕಿರುವ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ 'ಆಪರೇಷನ್ ರಾಹತ್' ಆರಂಭಿಸಿದ್ದು, ಮೊದಲ ಹಂತದಲ್ಲಿ 22 ಕನ್ನಡಿಗರೂ ಸೇರಿದಂತೆ 349 ಜನರನ್ನು ರಕ್ಷಿಸಲಾಗಿದೆ.
ಮೊದಲ ಹಂತದ ಕಾರ್ಯಾಚರಣೆಯಲ್ಲಿ ಯೆಮೆನ್ ನ ಏಡನ್ ಪಟ್ಟಣದಿಂದ 349...
'ವಿಶ್ವವಿದ್ಯಾಲಯ ಧನಸಹಾಯ ಆಯೋಗ'ವನ್ನು ರದ್ದುಗೊಳಿಸಬೇಕೆಂದು ಹೆಚ್.ಆರ್.ಡಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಅತಿ ಪುರಾತನವಾದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಯುಜಿಸಿ ಮಾಜಿ ಅಧ್ಯಕ್ಷ ಹರಿ ಗೌತಮ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿ...
ಕೇಂದ್ರ ಸರ್ಕಾರವು 2014ನೇ ಸಾಲಿನ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಕ್ಕೆ 3 ಪ್ರಶಸ್ತಿಗಳು ಸಂದಿವೆ. ’ನಾನು ಅವನಲ್ಲ, ಅವಳು' ಕನ್ನಡ ಚಿತ್ರದ ಮುಖ್ಯ ಪಾತ್ರಧಾರಿ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಂದಿದೆ.
ಇತಿಹಾಸದಲ್ಲೇ ಕನ್ನಡ ಚಿತ್ರ...
ಪಾಕ್ ದಿನಾಚರಣೆಯಲ್ಲಿ ದೇಶವನ್ನು ಪ್ರತಿನಿಧಿಸಿದ ಬಳಿಕ ಕೇಂದ್ರ ಸರ್ಕಾರದ ವಿರುದ್ಧವೇ ಸಚಿವ ಜ|ವಿ.ಕೆ.ಸಿಂಗ್ ಸರಣಿ ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಪಾಕಿಸ್ತಾನ ರಾಯಭಾರ ಕಚೇರಿ ಹಮ್ಮಿಕೊಂಡಿದ್ದ ಪಾಕ್ ದಿನಾಚರಣೆಗೆ ತಮ್ಮನ್ನು ಕಳಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕ್ರಮಕ್ಕೆ ಸ್ವತಃ ಮಂತ್ರಿಮಂಡಲದ ಸಚಿವರಾದ ನಿವೃತ್ತ...
ಅಖಿಲ ಭಾರತ ಸೇವೆಗಳಾದ ಐಎಎಸ್, ಐಪಿಎಸ್, ಐಎಫ್ಎಸ್ಗಳಿಗೆ ರಾಜ್ಯ ವೃಂದದ ಅಧಿಕಾರಿಗಳ ಬಡ್ತಿಯ ವಯೋಮಿತಿಯನ್ನು 54ರಿಂದ 56ಕ್ಕೆ ಏರಿಸಲಾಗಿದ್ದು, ಪ್ರಸಕ್ತ ವರ್ಷದಿಂದ ಜಾರಿಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಮತ್ತು ಭಾರತೀಯ...
'ರಾಜ್ಯಸಭೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡು ಪ್ರಮುಖ ಮಸೂದೆಗಳು ಅಂಗೀಕಾರವಾಗಿದೆ. ಕಲ್ಲಿದ್ದಲು ಹಾಗೂ ಖನಿಜ (ತಿದ್ದುಪಡಿ) ಮಸೂದೆಗಳಿಗೆ ಅಂಗೀಕಾರ ಪಡೆಯುವಲ್ಲಿ ಮೋದಿ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ.
ಮಾ.20ಕ್ಕೆ ಸಂಸತ್ ನ ಬಜೆಟ್ ಅಧಿವೇಶನದ ಪ್ರಥಮ ಭಾಗ ಮುಕ್ತಾಯಗೊಳ್ಳಲಿದ್ದು, ಈ ಎರಡೂ...
ಕೆಂಪು ಗೂಟದ ದೀಪವನ್ನು ಇನ್ನು ಮುಂದೆ ಸಾಂವಿಧಾನಿಕ ಹುದ್ದೆ ಹೊಂದಿರುವ ಕೇಂದ್ರದ ಐದು ಮಂದಿ ಮತ್ತು ರಾಜ್ಯದ ನಾಲ್ಕು ಮಂದಿ - ಒಟ್ಟು ಕೇವಲ 9 ಮಂದಿ ಮಾತ್ರವೇ ಬಳಸಬಹುದಾಗಿದೆ.
ಕೇಂದ್ರದಲ್ಲಿನ ಸಾಂವಿಧಾನಿಕ ಹುದ್ದೆ ಹೊಂದಿರುವ ಐವರು ಅಂದರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ,...
ಒಂಬತ್ತು ರಾಜ್ಯಗಳಲ್ಲಿನ ಜಾಟ್ ಸಮುದಾಯಕ್ಕೆ ನೀಡಲಾಗಿರುವ ಇತರೇ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ವಿಸ್ತರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
2014ರ ಡಿಸೆಂಬರ್ 17ರಂದು ಕಾದಿರಿಸಲಾಗಿದ್ದ ತೀರ್ಪನ್ನು ಮಂಗಳವಾರ ಜಸ್ಟಿಸ್ ರಂಜನ್ ಗೊಗೋಯ್ ಮತ್ತು ಜಸ್ಟಿಸ್...
'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ರೈತರು 56...
ರಜೆ ಮೇಲೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮನೆಗೆ ಹೋಗಿ ಅವರ ಬಣ್ಣ, ಎತ್ತರ, ವಯಸ್ಸು, ಧರಿಸುವ ಬಟ್ಟೆ, ತಂದೆ ಹೆಸರು, ಭೇಟಿ ನೀಡುವ ಸ್ಥಳಗಳ ಬಗ್ಗೆ ದೆಹಲಿ ಪೊಲೀಸ್ ಸಿಬ್ಬಂದಿ ಮಾಹಿತಿ ಕೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು...
ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ.
ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....
ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ, ಸರ್ಕಾರಕ್ಕೆ ಸವಾಲು ಹಾಕಿದ್ದು, ಕೇಂದ್ರ ಹಾಗೂ ಜಮ್ಮು-ಕಾಶ್ಮೀರ ಸರ್ಕಾರಗಳಿಗೆ ತಲೆನೋವಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.
ತನ್ನನ್ನು ನಿಜವಾದ ಪ್ರತ್ಯೇಕತಾವಾದಿ ನಾಯಕ ಎಂದು ಹೇಳಿಕೊಂಡಿರುವ ಮಸ್ರತ್ ಆಲಂ, ಜನಾಭಿಪ್ರಾಯ ಸಂಗ್ರಹಣೆ ಮೂಲಕ ತನ್ನ...
ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಜಾರಿ ಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ದೇಶಾದ್ಯಂತ ವಿಸ್ತರಿಸುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಗೋಹತ್ಯೆ ನಿಷೇಧ ಕುರಿತು ರಾಜ್ಯಗಳಿಗೆ ಸಲಹೆ ನೀಡಬಹುದೇ ಎಂದು ಪ್ರಧಾನಿ ಕಾರ್ಯಾಲಯವು...
'ನಿಷೇಧ'ದ ಹೊರತಾಗಿಯೂ ಬಿಬಿಸಿ ವಾಹಿನಿ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಖೇಶ್ ಸಿಂಗ್ ಸಂದರ್ಶನವನ್ನು ನಿಗದಿಗಿಂತ ಮೊದಲೇ ಪ್ರಸಾರ ಮಾಡಿದೆ.
ಸಂದರ್ಶನ ಪ್ರಸಾರ ಮಾಡುವ ಮೂಲಕ, ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಇಂಗ್ಲೆಂಡ್ ಸೇರಿದಂತೆ ಇತರೆ...
'ಕೇಂದ್ರ ಸರ್ಕಾರ'ದ ಭೂಸ್ವಾಧೀನ ಕಾಯ್ದೆಗೆ ಆಗತ್ಯವಿದ್ದಲ್ಲಿ ತಿದ್ದುಪಡಿ ತರಲಾಗುವುದು ಎಂದು ಸಂಸದ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿರುವ ಯಡಿಯೂರಪ್ಪ, ಅಭಿವೃದ್ಧಿ ಕೆಲಸಗಳಿಗೆ ಫಲವತ್ತಾದ ಭೂಮಿಗಿಂತಲೂ ಒಣಭೂಮಿಯನ್ನು ಪಡೆಯಬೇಕು, ಅಭಿವೃದ್ಧಿಯೂ ಸಾಧ್ಯವಾಗಬೇಕು ಅಂತೆಯೇ ರೈತರಿಗೂ ಅನ್ಯಾಯವಾಗಬಾರದು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಭೂಮಿ...
ನಿಷೇಧದ ನಡುವೆಯೂ ಬಿಬಿಸಿ ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯ ಚಿತ್ರವನ್ನು ಕೂಡಲೇ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಯುಟ್ಯೂಬ್ ಗೆ ಸೂಚನೆ ನೀಡಿದೆ.
ಭಾರತ ಸರ್ಕಾರದ ನಿಷೇಧದ ಹೊರತಾಗಿಯೂ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ್ದಲ್ಲದೆ, ಯುಟ್ಯೂಬ್ ನಲ್ಲಿ ಅದನ್ನು ಅಪ್ಲೋಡ್ ಮಾಡಿತ್ತು. ಈ ಹಿನ್ನೆಲೆಯಲ್ಲಿ...
2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಪ್ಜಲ್ ಗುರುಗೆ ಅನ್ಯಾಯ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಮಣಿಶಂಕರ್ ಅಯ್ಯರ್, ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೇ ಉಗ್ರ ಅಫ್ಜಲ್ ನನ್ನು...
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ, ತನ್ನ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಎನ್.ಡಿ.ಎ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದು, ಇದರಲ್ಲಿ ಜನಸಾಮಾನ್ಯರ...
ಪಾಕಿಸ್ತಾನ ಮೂಲದ ಶಂಕಿತ ಉಗ್ರರ ಬೋಟ್ ಅನ್ನು ಸ್ಫೋಟಿಸಲು ತಾನೇ ಆದೇಶ ನೀಡಿದ್ದಾಗಿ ಹೇಳಿಕೆ ನೀಡಿ ಕೇಂದ್ರ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದ ಕರಾವಳಿ ಪಡೆ ಡಿಐಜಿ ಬಿ.ಕೆ.ಲೋಶಾಲಿ ಅವರನ್ನು ವಾಯವ್ಯ ಕರಾವಳಿ ವಲಯ ಮುಖ್ಯಸ್ಥ ಹುದ್ದೆಯಿಂದ ಕಿತ್ತುಹಾಕಲಾದ್ದು, ಬೇರೊಂದು ವಲಯಕ್ಕೆ ವರ್ಗಾವಣೆ...
ಭೂಸ್ವಾಧೀನ ಮಸೂದೆ ಮಂಡನೆ ವಿಚಾರದಲ್ಲಿ ಯೋಗಗುರು ಬಾಬಾ ರಾಮ್ ದೇವ್ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಬೀದರ್ ನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ ರಾಮ್ ದೇವ್, ಸುದ್ದಿಗಾರರೊಂದಿಗೆ ಮಾತನಾಡಿ ಭೂಸ್ವಾಧೀನ ಕಾಯ್ದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯವಾಗದಂತೆ...
ಫೆ.26ರಂದು ಸಚಿವ ಸುರೇಶ್ ಪ್ರಭು ಅವರು ಮಂಡಿಸಲಿರುವ ರೈಲ್ವೆ ಬಜೆಟ್, ಕೊನೆಯ ಪೂರ್ಣ ಪ್ರಮಾಣದ ಕೇಂದ್ರ ರೈಲ್ವೆ ಬಜೆಟ್ ಆಗಲಿದೆಯೇ ಎಂಬ ಸುದ್ದಿ ದೆಹಲಿ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಮೂಲಗಳ ಪ್ರಕಾರ, ರೈಲ್ವೆ ಬಜೆಟ್ ನ್ನು ಸಾಮಾನ್ಯ ಬಜೆಟ್ ನೊಳಗೆ ಅಡಕಗೊಳಿಸುವ ಕುರಿತು...
'ಭೂ ಸ್ವಾಧೀನ ಸುಗ್ರೀವಾಜ್ನೆ' ವಿರುದ್ಧ ಧರಣಿ ನಡೆಸುತ್ತಿರುವ ಅಣ್ಣಾ ಹಜಾರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ನೀಡಿದ್ದು ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ.
ವಿರೋಧ ಪಕ್ಷಗಳ ವಿರೋಧದ ನಡುವೆಯೂ...
ಬಲಿಷ್ಠ ಸರ್ಕಾರ ಯಾವತ್ತೂ ಸರಿದಾರಿಯಲ್ಲಿ ಸಾಗದು ಎಂದು ರಿಸರ್ವ್ ಬ್ಯಾಂಕ್ ಮುಖ್ಯಸ್ಥ ರಘುರಾಂ ರಾಜನ್ ಕೇಂದ್ರ ಸರ್ಕಾರದತ್ತ ಚಾಟಿ ಬೀಸಿದ್ದಾರೆ.
ಹಿಟ್ಲರ್ ಆಡಳಿತವನ್ನು ಉದಾಹರಿಸಿ ಮಾತನಾಡಿದ ಅವರು, ಆಡಳಿತ ಮಧ್ಯಮ ಕ್ರಮಾಂಕದ ಆಡಳಿತವನ್ನು ಪರಿಶೀಲಿಸದೇ ಹೋದಲ್ಲಿ, ಅದು ಪಾರ್ಶ್ವವಾಯುಗೆ ತುತ್ತಾದಂತೆ ಆಗುತ್ತದೆ ಎಂದು...
'ನೊಬೆಲ್ ಪ್ರಶಸ್ತಿ' ಪುರಸ್ಕೃತ ಅರ್ಥಶಾಸ್ತ್ರಜ್ನ ಅಮಾರ್ತ್ಯ ಸೇನ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾವು ಎರಡನೇ ಅವಧಿಗೆ ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಮುಂದುವರೆಯಬೇಕಿದ್ದ ಅವಕಾಶವನ್ನು ಕೇಂದ್ರ ಸರ್ಕಾರ ತಪ್ಪಿಸಿದೆ ಎಂದು ಅಮಾರ್ತ್ಯಸೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಪತ್ರ...
ಹರಾಜಿಗೆ ಹಾಕಲಾಗಿರುವ ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಸೂಟ್ ನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹರಾಜು ಪ್ರಕ್ರಿಯೆಯ 2ನೇ ದಿನವಾದ ಫೆ.20ರಂದು ಸೂಟ್ ನ ಬೆಲೆ ಬರೊಬ್ಬರಿ 2.9 ಕೋಟಿಯಷ್ಟಾಗಿದೆ.
ಫೆ.20ರಂದು ಬೆಳಿಗ್ಗೆ ಸೂಟ್ ನ ಬೆಲೆ...
2012ರಿಂದಲೂ ಸಂಸತ್ತಿನ ಒಪ್ಪಿಗೆಗಾಗಿ ಕಾದಿದ್ದ `ಪ್ರಾಜೆಕ್ಟ್ 17ಎ'ಗೆ ನರೇಂದ್ರ ಮೋದಿ ಸರ್ಕಾರ ಸಮ್ಮತಿ ಸೂಚಿಸಿದೆ. ಈ ಮೂಲಕ ಅತ್ಯಾಧುನಿಕ 7 ಸಮರ ನೌಕೆ ನಿರ್ಮಾಣಕ್ಕೆ ರಹದಾರಿ ದೊರೆತಂತಾಗಿದೆ.
ಯೋಜನೆಯಂತೆ ರೂ.50 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೌಕೆಗಳು ದೇಶದ ನೌಕಾಪಡೆಯನ್ನು ಚೀನಾಗಿಂತಲೂ...
ವಿದೇಶಿ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣದ ಕುರಿತು ಮಾಹಿತಿ ನೀಡಲು ಮುಂದೆ ಬಂದಿರುವ ವ್ಯಕ್ತಿಗೆ, ಆತ ನೀಡುವ ಮಾಹಿತಿ ಆಧರಿಸಿ ವಶಪಡಿಸಿಕೊಳ್ಳಲಾಗುವ ಕಪ್ಪು ಹಣದಲ್ಲಿ ಶೇ.5ರಷ್ಟು ಕಮೀಷನ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಕಪ್ಪು ಕುಳಗಳ ಪಟ್ಟಿಯನ್ನು ಕದ್ದು ಬಿಡುಗಡೆ...
ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಅಮಿತಾಭ್ ಕುಂದು ಮೌಲ್ಯಮಾಪನ ಸಮಿತಿ ವರದಿಗೆ ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಅಮಿತಾಭ್ ಕುಂದು ಸಮಿತಿ ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ...
'ದೆಹಲಿ'ಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೋಟೀಸ್ ಜಾರಿ ಮಾಡಿದೆ.
ಆಮ್ ಆದ್ಮಿ ಪಕ್ಷ ಸಂಗ್ರಹಿಸಿರುವ ದೇಣಿಗೆಗೆ ಸಂಬಂಧಿಸಿದಂತೆ ಹಲವು ವಿವಾದಗಳು ಕೇಳಿಬಂದಿರುವುದರಿಂದ ಆದಾಯ ತೆರಿಗೆ ಇಲಾಖೆ ಪಕ್ಷಕ್ಕೆ ನೋಟೀಸ್ ಜಾರಿ ಮಾಡಿದೆ....
ಜಿನಿವಾದ ಎಚ್ ಎಸ್ ಬಿ ಸಿ ಬ್ಯಾಂಕಿನಲ್ಲಿ ಕಪ್ಪು ಹಣ ಇಟ್ಟಿದ್ದಾರೆಂದು ವರದಿಯಾಗಿರುವ 60 ಜನರ ಹೆಸರನ್ನು ಇಂದು ಕೇಂದ್ರ ಸರ್ಕಾರ ಬಹಿರಂಗಪಡಿಸುವ ಸಾಧ್ಯತೆಯಿದೆ.
ಸರ್ಕಾರ ಬಹಿರಂಗಪಡಿಸಲಿರುವ ಹೆಸರಿನಲ್ಲಿ ಹೆಚ್ಚಿನ ಜನ ಬೃಹತ್ ಉದ್ಯಮಿಗಳು ಎನ್ನಲಾಗಿದೆ. ಕಪ್ಪು ಹಣದ ತನಿಖೆಗೆ ರಚಿಸಲಾಗಿರುವ ವಿಶೇಷ...
'ಗ್ರೀನ್ ಪೀಸ್' ಎನ್.ಜಿ.ಒ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.
ಲಂಡನ್ ಗೆ ತೆರಳಬೇಕಿದ್ದ ಪ್ರಿಯಾ ಪಿಳ್ಳೈ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿತ್ತು. ಪ್ರಿಯಾ ಪಿಳ್ಳೈ...
ಶಾರದಾ ಚಿಟ್ ಪಂಡ್ ಹಗರಣ ಸಂಬಂಧ, ಕೇಂದ್ರದ ಮಾಜಿ ಸಚಿವ ಮಾತಂಗ್ ಸಿನ್ ಅವರನ್ನು ಬಂಧಿಸದಂತೆ ತಡೆಯಲು ಯತ್ನಿಸಿದ್ದ ಗೃಹ ಇಲಾಖೆಯ ಕಾರ್ಯದರ್ಶಿ ಅನಿಲ್ ಗೋಸ್ವಾಮಿ ಅವರನ್ನು ಹುದ್ದೆಯಿಂದ ವಜಾ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕೆಲ ದಿನಗಳ ಹಿಂದಷ್ಟೇ ಸಿಬಿಐ,...
ಕೇಂದ್ರ ಸರ್ಕಾರ ಸಿಲಿಂಡರ್ ಖರೀದಿಸಿದವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಸಬ್ಸಿಡಿ ಮೊತ್ತವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಆಗಾಗ್ಗೆ ಪರಿಷ್ಕರಣೆ ಮಾಡುವುದರ ಬದಲಿಗೆ ವರ್ಷವಿಡೀ ನಿಶ್ಚಿತ ಸಬ್ಸಿಡಿ ದರ ನಿಗದಿಗೆ ಚಿಂತನೆ ನಡೆಸಿದೆ.
ಈ ಕುರಿತು ಫೆ.28ರಂದು ಮಂಡನೆಯಾಗಲಿರುವ ಹಣಕಾಸು ಬಜೆಟ್ನಲ್ಲಿ ಅಧಿಕೃತ...
1984ರಲ್ಲಿ ನಡೆದಿದ್ದ ಸಿಖ್ ದಂಗೆ ಪ್ರಕರಣ ಕುರಿತಂತೆ ಮರುತನಿಖೆ ನಡೆಸಲು ಇದೀಗ ವಿಶೇಷ ತನಿಖಾ ತಂಡ (ಎಸ್ಐಟಿ)ವೊಂದನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಪ್ರಸ್ತುತ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು , ಚುನಾವಣಾ ಪ್ರಕ್ರಿಯೆಗಳು ಮುಗಿದ ನಂತರ...
ಶ್ರೀಮಂತರಿಗೆ ಸಿಗುವ ಅಡುಗೆ ಅನಿಲ ಸಬ್ಸಿಡಿಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಸರ್ಕಾರದ ಬೊಕ್ಕಸ ಭರ್ತಿಮಾಡಲು ಮುಂದಾಗಿದೆ.
ಸಬ್ಸಿಡಿ ಪಡೆಯಲು ಇರುವ ಮಾನದಂಡವನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡುವ ಸಾಧ್ಯತೆ ಇದ್ದು, ಫೆ.28ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ನಲ್ಲಿ ವಿತ್ತ...
ಅಮೆರಿಕದಲ್ಲಿನ ಭಾರತೀಯ ರಾಯಭಾರಿಯಾಗಿದ್ದ ಎಸ್.ಜೈಶಂಕರ್ ಅವರನ್ನು ವಿದೇಶಾಂಗ ಇಲಾಖೆ ಕಾರ್ಯದರ್ಶಿಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಹಾಲಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅಧಿಕಾರದ ಅವಧಿ ಮೊಟಕುಗೊಳಿಸಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ತಡರಾತ್ರಿ...
ಮತಾಂತರವೇ ಭೀತಿವಾದದ ಮೂಲವಾಗಿದೆ. ಘರ್ ವಾಪಸೀ ನಡೆದಾಗಲೇ ಭಯೋತ್ಪಾದನೆಯ ಪಿಡುಗು ಕೊನೆಗೊಳ್ಳಬಲ್ಲುದು ಎಂದು ವಿಶ್ವಹಿಂದೂ ಪರಿಷತ್ನ ಪ್ರಧಾನ ಕಾರ್ಯದರ್ಶಿ ಜುಗಲ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ.
ರಾಮಪುರ್ಹತ್ ನ ಖೂರ್ಮದಂಗಾ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಸಂಘಟಿಸಿದ್ದ ವಿರಾಟ್ ಹಿಂದೂ ಸಮ್ಮೇಳನದಲ್ಲಿ ಕ್ರೈಸ್ತ ಮತ್ತು ಮುಸ್ಲಿಂ...
ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ.
ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಜುಭಾಯ್ ವಾಲ, ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ ಎಂದು ಹೇಳಿದ್ದಾರೆ....
ಒಬಾಮ ದಂಪತಿಗೆ ಉಡುಗೊರೆಯಾಗಿ ನೀಡಲು ಕರ್ನಾಟಕ ಕಳುಹಿಸಿದ್ದ ಉಡುಗೊರೆಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಚನ್ನಪಟ್ಟಣದ ಬೊಂಬೆ ಹಾಗೂ ಮೈಸೂರು ರೇಷ್ಮೆ ಸೀರೆಗಳನ್ನು ಕರ್ನಾಟಕ ಒಂದೇ ಪತ್ರದೊಂದಿಗೆ ಕಳುಹಿಸಿತ್ತು.
ಭದ್ರತೆ ದೃಷ್ಟಿಯಿಂದ ಬೊಂಬೆಗಳನ್ನು ತಿರಸ್ಕರಿಸಲಾಗಿದೆ. ಪತ್ರಕ್ಕೆ ಉತ್ತರಿಸಿ, ಭದ್ರತೆ ಕಾರಣದಿಂದ ನಿಮ್ಮ ಕೊಡುಗೆಗಳನ್ನು ತಿರಸ್ಕರಿಸಲಾಗಿದೆ...
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತಮ್ಮನ್ನು ಆಹ್ವಾನಿಸಿಲ್ಲ ಎಂದು ದೆಹಲಿ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
66ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂಬುದು ನನ್ನ ಇಚ್ಚೆಯಾಗಿತ್ತು. ಆದರೆ ನನ್ನನ್ನು ಯಾಕೆ ಆಹ್ವಾನಿಸಿಲ್ಲ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವ ಸಮಾರಂಭಕ್ಕೆ...
2014-15ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.
ಆರು ಜನ ಗಣ್ಯರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಹಾಗೂ ಐವರು ಗಣ್ಯರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ, ಯೋಗ ಗುರು ಬಾಬಾರಾಮ್ ದೇವ್,ಆರ್ಟ್ ಆಫ್ ಲಿವಿಂಗ್...
'ಪೆಟ್ರೋಲ್', ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 2.42 ಪೈಸೆ ಇಳಿಕೆಯಾಗಿದ್ದರೆ ಪ್ರತಿ ಲೀಟರ್ ಡಿಸೇಲ್ ದರ 2.25 ಪೈಸೆ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾದ ಹಿನ್ನಲೆಯಲ್ಲಿ...
'ಅನಿಲ ಸಿಲಿಂಡರ್' ಸಂಪರ್ಕ ಹೊಂದಿರುವವರು ಸಬ್ಸಿಡಿ ಹಣ ಪಡೆಯಲು ಆಧಾರ್ ಕಾರ್ಡ್ ನೀಡುವುದು ಕಡ್ಡಾಯವಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಜ.16ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಸಚಿವರು, ಅನಿಲ ಸಂಪರ್ಕ ಹೊಂದಿರುವವರು ಮಾರ್ಚ್ ಅಂತ್ಯದೊಳಗೆ ಬ್ಯಾಂಕ್...
ಗಂಗಾನದಿ ಶುದ್ಥಿಕರಣ ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಸುಪ್ರೀಂಕೋರ್ಟ್ ಮತ್ತೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಗಂಗಾನದಿ ಶುದ್ಧಿಕರಣ ಕ್ರಿಯಾ ಯೋಜನೆ ಮಂದಗತಿಯಲ್ಲಿ ಸಾಗುತ್ತಿದ್ದು, ಇದೇ ಆಡಳಿತಾವಧಿಯಲ್ಲಿ ಮುಗಿಸುತ್ತೀರಾ ಅಥವಾ ಮುಂದಿನ ಆಡಳಿತಾವಧಿಗೂ ತೆಗೆದುಕೊಂಡು ಹೋಗುತ್ತೀರಾ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಮಾಡಿದೆ.
ಕಳೆದ 30...
ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ರನ್ನು ಕೇಂದ್ರ ಸರ್ಕಾರ ವಜಾ ಮಾಡಿದೆ.
ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ ಅವಧಿಗೆ ಪದಚ್ಯುತ ಮುಖ್ಯಸ್ಥ ಅವಿನಾಶ್ ಚಂದರ್ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾವಧಿ ಮುಗಿಯಲು ಇನ್ನೂ...
ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...
ಅನಿವಾಸಿ ಭಾರತೀಯರಿಗೂ ಮತದಾನ ಮಾಡುವ ಹಕ್ಕು ದೊರೆತಿದೆ. ಎನ್.ಆರ್.ಐ ಗಳು ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಮತಚಲಾವಣೆ ಮಾಡುವುದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇ-ವೋಟಿಂಗ್ ಮೂಲಕ ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಅವಕಾಶ ನೀಡಬೇಕು, ಈ ಸೌಲಭ್ಯವನ್ನು 8 ವಾರಗಳಲ್ಲಿ...
'ಸಾಹಿತ್ಯ ಕ್ಷೇತ್ರ'ದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಎಸ್.ಎಲ್ ಭೈರಪ್ಪ ಅವರಿಗೆ ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವ ಸಧ್ಯತೆಗಳಿವೆ.
ಕಳೆದ ಬಾರಿಯೇ ಎಸ್.ಎಲ್ ಭೈರಪ್ಪ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆಯಬೇಕಿತ್ತು ಆದರೆ ಕೊನೆ...
ಇತ್ತೀಚೆಗಷ್ಟೇ ಯೋಜನಾ ಆಯೋಗವನ್ನು ಪುನಾರಚಿಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ಯನ್ನೂ ಪುನಾರಚನೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಂಪೂರ್ಣವಾಗಿ ಬದಾವಣೆಗೊಳಗಾಗಲಿರುವ ನೆಹರೂ ಕಾಲದ 2ನೇ ಆಯೋಗ ಇದಾಗಿದೆ. ಪುನಾರಚನೆಯ ನಂತರ ಅನಧಿಕೃತ ವಿಶ್ವವಿದ್ಯಾನಿಲಯಗಳ ವಿರುದ್ಧ ಕ್ರಮ...
ಚುನಾವಣೆ ಫಲಿತಾಂಶ ಅತಂತ್ರವಾಗಿ ಪಕ್ಷಗಳ ನಡುವೆ ಮೈತ್ರಿ ಸಾಧ್ಯವಾಗದ ಕಾರಣ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿಯಾಗಿದೆ.
ಜಮ್ಮು-ಕಾಶ್ಮೀರದ ಹಂಗಾಮಿ ಮುಖ್ಯಮಂತ್ರಿಯಾಗಿದ್ದ ಓಮರ್ ಅಬ್ದುಲ್ಲಾ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಹಾಗೂ ಸರ್ಕಾರ ರಚನೆಯಲ್ಲಿ ಪಕ್ಷಗಳು ವಿಫಲವಾದ ಕಾರಣ ರಾಜ್ಯಪಾಲ ಎನ್.ಎನ್...
ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ಲಾಲ್ಕೃಷ್ಣ ಅಡ್ವಾಣಿ ಅವರಿಗೆ ಪ್ರತಿಷ್ಠಿತ ಪದ್ಮವಿಭೂಣ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಯೋಗಗುರು ಬಾಬಾ ರಾಮ್ದೇವ್, ಯೋಗ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ಕಛೇರಿಯಲ್ಲಿ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಂಡ ರಾಜ್ಯ ಬಿಜೆಪಿ ನಾಯಕರು, ನಾದಸ್ವರ ಮೂಲಕ ಪೂರ್ಣಕುಂಭ ಸ್ವಾಗತಕೋರಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮೊದಲ ಬಾರಿಗೆ...
ಭೂಸ್ವಾಧೀನ ಮಸೂದೆಯನ್ನು ಸುಗ್ರೀವಾಜ್ನೆ ಮೂಲಕ ಜಾರಿ ಮಾಡಬೇಕೇ? ಹೀಗೆಂದು ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಂಪುಟ ಅಂಗೀಕರಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ ಹಾಕಿದ್ದರು. ಆದರೆ ಕಡತಕ್ಕೆ ಸಹಿ ಹಾಕುವ ಮುನ್ನ ಮುಖರ್ಜಿಯವರು ಹಣಕಾಸು ಸಚಿವ...
'ಕೇಂದ್ರ ಸರ್ಕಾರ' ಅಡುಗೆ ಅನಿಲ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡಿದೆ. ಸಬ್ಸಿಡಿಯೇತರ ಗ್ಯಾಸ್ ಸಿಲಿಂಡರ್ ದರವನ್ನು 43.50 ಪೈಸೆ ಇಳಿಕೆ ಮಾಡಲಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾಗಿರುವ ಪರಿಣಾಮ ಈ ಬೆಳವಣಿಗೆ ಕಂಡುಬಂದಿದ್ದು, ಪೆಟ್ರೋಲ್, ಡಿಸೇಲ್ ದರ...
ಯೋಜನಾ ಆಯೋಗಕ್ಕೆ ಹೊಸ ರೂಪ ನೇಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜನಾ ಆಯೋಗದ ಹೆಸರನ್ನು ಬದಲಿಸಿ, ನೀತಿ ಆಯೋಗ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಿದೆ.
ನೀತಿ ಆಯೋಗವೆಂದರೆ ಪರಿವರ್ತನೆ ಭಾರತಕ್ಕಾಗಿ ರಾಷ್ಟ್ರೀಯ ಸಂಸ್ಥೆ. ಈ ನೀತಿ ಆಯೋಗಕ್ಕೆ...
ಪೆಟ್ರೋಲ್,ಡಿಸೇಲ್ ದರ ಇಳಿಕೆಯ ನಿರೀಕ್ಷೆಯಲ್ಲಿದ್ದ ಸಾರ್ವಜನಿಕರಿಗೆ ನಿರಾಸೆಯಾಗಿದೆ. ಜ.1ರಂದು ಪೆಟ್ರೋಲ್, ಡಿಸೇಲ್ ದರ ಇಳಿಕೆಯಾಗುವ ಸಂಭವವಿತ್ತು. ಆದರೆ ಅಬಕಾರಿ ಸುಂಕ ಏರಿಕೆಯಾಗಿರುವುದರಿಂದ ಬೆಲೆ ಇಳಿಕೆಗೆ ಕತ್ತರಿ ಬಿದ್ದಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿರುವ...
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಪಾಲರ ವರ್ಗಾವಣೆ ಮತ್ತು ರಾಜೀನಾಮೆ ಸರಣಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಉತ್ತರಾಖಂಡ ರಾಜ್ಯಪಾಲ ಅಜೀಜ್ ಖುರೇಷಿ ಅವರನ್ನು ವರ್ಗಾವಣೆ ಮಾಡಲಾಗಿದೆ.
'ಖುರೇಷಿ ಅವರನ್ನು ವರ್ಗ ಮಾಡಲಾಗಿದೆ ಮತ್ತು ಮಿಜೋರಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ' ಎಂದು...
ಹೊಸ ವರ್ಷಕ್ಕೆ ವಾಹನ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಬೇಕು ಎಂದು ಬಯಸಿದ್ದವರಿಗೆ ಇದೀಗ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಜ.1ರಿಂದ ಕಾರು, ಬೈಕ್ ಮತ್ತಿತರ ವಾಹನಗಳು ಹಾಗೂ ಗೃಹೋಪಯೋಗಿ ವಸ್ತುಗಳು ಬೆಲೆ ದುಬಾರಿಯಾಗಲಿದೆ.
ಇದು ಅಬಕಾರಿ ಸುಂಕ ವಿನಾಯಿತಿಯನ್ನು ರದ್ದಪಡಿಸಿರುವ ಕೇಂದ್ರ...
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ತೃಣಮೂಲ ಕಾಂಗ್ರೆಸ್ ಸಂಸದ ಇದ್ರಿಸ್ ಅಲಿ, ಒಂದು ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಬಂಧಿಸಿದ್ರೆ ಪಶ್ಚಿಮ ಬಂಗಾಳ ಹೊತ್ತಿ ಉರಿಯಲಿದೆ ಹುಷಾರ್! ಎಂದು ಕೇಂದ್ರ ಸರ್ಕಾರಕ್ಕೆ...
ಹೊಸ ವರ್ಷದ ಸಂಭ್ರಮಾಚರಣೆ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡಿಸೇಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಡಿ.31ರ ಮಧ್ಯರಾತ್ರಿಯಿಂದ ಪೆಟ್ರೋಲ್ ಹಾಗೂ ಡಿಸೆಲ್ ದರವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡಿಸಿದೆ.
ಒಂದು ವೇಳೆ ಪೆಟ್ರೋಲ್, ಡಿಸೇಲ್ ದರ ಇಳಿಕೆಯಾದರೆ ಗ್ರಾಹಕರಿಗೆ...
ಇಪ್ಪತ್ತು ವರ್ಷಗಳ ಬಳಿಕ ಮತ್ತೆ 1 ರೂಪಾಯಿ ನೋಟು ಮಾರುಕಟ್ಟೆಗೆ ಬರಲಿದೆ. ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಅಧಿಸೂಚನೆ ನೀಡಿದೆ.
ಪ್ರಸ್ತುತ ಚಿಲ್ಲರೆ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ 1, 2, 5 ಹಾಗೂ 10 ರೂ.ಗಳ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ಉತ್ತಮ ಆಡಳಿತ ದಿನ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಬೆಂಗಳೂರಿನ ಅರ್ಚ್ ಬಿಷಪ್ ಡಾ. ಬರ್ನಾರ್ಡ್ ಮೊರಾಸ್ ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳಿಗೆ ಕಳಿಸಿರುವ ಕ್ರಿಸ್ ಮಸ್ ಶುಭಾಷಯ ಪತ್ರದಲ್ಲಿ, ಕೇಂದ್ರ...
ಡಿ.25ರಂದು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ದೇಶಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ನೀಡಿದೆ.
ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಕ್ರಿಸ್ ಮಸ್ ದಿನದಂದು ಶಾಲಾ-ಕಾಲೇಜುಗಳಿಗೆ ರಜೆ ನೀಡದೇ ಇರಲು ನಿರ್ಧರಿಸಿದ್ದಾರೆ ಎಂಬ ಮಾಧ್ಯಮಗಳ ವರದಿ...
'ಕೇಂದ್ರ ಸರ್ಕಾರ'ದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ) ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಡಿ.19ರಂದು ಲೋಕಸಭೆಯಲ್ಲಿ ಮಂಡಿಸಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ಜಿ.ಎಸ್.ಟಿ ತಿದ್ದುಪಡಿ ಮಸೂದೆ ರಾಜ್ಯ ಹಾಗೂ ಕೇಂದ್ರಗಳಿಗೆ ಉಪಯುಕ್ತವಾಗಲಿದೆ ಎಂದು ಅರುಣ್ ಜೇಟ್ಲಿ...
'ಆರ್.ಎಸ್.ಎಸ್' ನ ಘರ್ ವಾಪಸಿ ಬಗ್ಗೆ ದೆಹಲಿಯ ಪ್ರಧಾನ ಬಿಷಪ್ ಪ್ರತಿಕ್ರಿಯಿಸಿದ್ದು ಉತ್ತರ ಪ್ರದೇಶದಲ್ಲಿ ನಡೆದಿರುವ ಮಾತೃಧರ್ಮಕ್ಕೆ ವಾಪಸ್ಸಾಗುವ ಕಾರ್ಯಕ್ರಮ ಶಾಂತಿ, ಸೌಹಾರ್ದತೆಗೆ ಮಾರಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಮತಾಂತರ ನಿಷೇಧ ಕಾಯ್ದೆಗೆ ಕ್ರಿಶ್ಚಿಯನ್ ಸಮುದಾಯ ವಿರುದ್ಧವಾಗಿದೆ ಎಂದು ಬಿಷಪ್ ತಿಳಿಸಿದ್ದಾರೆ....
ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುತ್ತಿದ್ದರೂ ಬಸ್ ದರ ಇಳಿಕೆ ಮಾಡದ ಸರ್ಕಾರ ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತುಕೊಂಡಿದೆ.
ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದರಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...
ಕನಿಷ್ಠ ಬೆಂಬಲ ಯೋಜನೆಯಡಿ ಮೆಕ್ಕೆ ಜೋಳವನ್ನು ಖರೀದಿಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯುವಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದರು.
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಕುರಿತಂತೆ ನಿಯಮ...
ದೆಹಲಿಯಲ್ಲಿ 'ಉಬರ್' ಕಂಪನಿಗೆ ಸೇರಿದ ಕ್ಯಾಬ್ ಚಾಲಕ ಯುವತಿ ಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಪರಿಣಾಮ ಇದೀಗ ಇಡೀ ದೇಶದ ಮೇಲಾಗಿದೆ. ಪ್ರಕರಣ ನಡೆದ ಸ್ಥಳವಾದ ದೆಹಲಿ ಮಾತ್ರವಲ್ಲದೆ ಎಲ್ಲಾ ರಾಜ್ಯಗಳಲ್ಲೂ ಲೈಸೆನ್ಸ್ ಹೊಂದಿರದ ವೆಬ್ ಆಧರಿತ ಟ್ಯಾಕ್ಸಿ ಸೇವೆಗಳನ್ನು ರಾಜ್ಯ...
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಸೇರಿದ್ದ ವೈಕೋ ನೇತೃತ್ವದ ಎಂಡಿಎಂಕೆ, ಎನ್.ಡಿ.ಎ ಮೈತ್ರಿಕೂಟ ತೊರೆಯುವ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಡಿಎಂಕೆ ಪಕ್ಷದ ವರಿಷ್ಠ ವೈಕೋ, ಜಿಲ್ಲಾ ಕಾರ್ಯದರ್ಶಿಗಳ ಸಭೆ...
ನೂತನ ಯೋಜನಾ ಆಯೋಗದ ಕುರಿತು ರೂಪರೇಷೆ ತಯಾರಿಸುವ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ.
ಮೋದಿ ಅವರು ಪ್ರಧಾನಿಯಾದ ನಂತರ ಸಿಎಂಗಳ ಸಭೆ ಕರೆದಿರುವುದು ಇದೇ ಮೊದಲು. ಯೋಜನಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ...
'ಕೇಂದ್ರೀಯ ವಿದ್ಯಾಲಯ'ಗಳಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಸೇರಿಸಿದ್ದರೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಸ್ಕೃತ ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು...
ಕಪ್ಪುಹಣದ ವಿಚಾರದಲ್ಲಿ ಆದಾಯ ತೆರಿಗೆಗೆ ಸಂಬಂಧಿಸಿದ ತನಿಖೆಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಜಿನೇವಾದ ಎಚ್ಎಸ್ಬಿಸಿ ಬ್ಯಾಂಕ್ನಲ್ಲಿ ಹಣ ಇಟ್ಟಿರುವ ಒಟ್ಟು 627 ಮಂದಿ ಖಾತೆದಾರರ ಹೆಸರು ಸರ್ಕಾರದ ಬಳಿ ಇದೆ. ಒಂದು ವೇಳೆ ಯಾವುದಾದರೂ ಕಾರಣಕ್ಕೆ...
ಸಿಬಿಐನ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
ಅನಿಲ್ ಕುಮಾರ್ ಸಿನ್ಹಾರನ್ನು ಡಿ.2ರ ರಾತ್ರಿ ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಇವರು 1979ರ ಬಿಹಾರ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಸಿನ್ಹಾ, ಕೇಂದ್ರ ತನಿಖಾ...
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮತ್ತೆ ಹೆಚ್ಚಿಸಿದೆ. ಪೆಟ್ರೋಲ್ 2.25 ರೂ ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 1 ರೂ.ನಷ್ಟು ಹೆಚ್ಚಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಸತತ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆದಾಯ ಸಂಗ್ರಹದ ಗುರಿಯನ್ನು ಹೆಚ್ಚಿಸಿಕೊಳ್ಳಲು...
'ಕೇಂದ್ರ ಸರ್ಕಾರ' ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರಲು ಮುಂದಾಗಿದ್ದು ಎಲ್ಲವೂ ಸರ್ಕಾರ ಅಂದುಕೊಂಡಂತಯೇ ನಡೆದರೆ ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ಕ್ರಮ ಅಸ್ಥಿತ್ವಕ್ಕೆ ಬರಲಿದೆ.
ಆರ್.ಎಸ್.ಎಸ್ ಹೊಸ ಶಿಕ್ಷಣ ನೀತಿಯನ್ನು ಸಿದ್ದಪಡಿಸಿದ್ದು ಕೇಂದ್ರ ಮಾನವ ಸಂಪನ್ಮೂಲ ಖಾತೆಯ...
ವಿದೇಶಿ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪುಹಣವನ್ನು ವಾಪಸ್ ತರಲು ಪ್ರಯತ್ನಿಸುತ್ತಿರುವ ಭಾರತ ಈಗ ಎಚ್ಎಸ್ಬಿಸಿ ಜಿನೆವಾ ಶಾಖೆಯ ಮಾಜಿ ಉದ್ಯೋಗಿ ಹರ್ವ್ ಫ್ಯಾಲಸಿನಿ ಅವರಿಂದ ಸಹಾಯ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ.
ಭಾರತಕ್ಕೆ ಕಾಳಧನ ಕುರಿತು ಶೇ.1ರಷ್ಟೂ ಮಾಹಿತಿಯೂ ಇಲ್ಲ. ಆ ಮಾಹಿತಿ...
ಇರಾಕ್ನಲ್ಲಿ ಭಾರತೀಯರು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರತಿಕ್ರಿಯಸಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯರು ಹತ್ಯೆಯಾಗಿರುವ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷಗಳು ಇರಾಕ್ನಲ್ಲಿ ನಾಪತ್ತೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದವು....
'ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ'ದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆಯನ್ನು ಆಚರಿಸಲು ವಿವಿಯ ಕುಲಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಅಲಿಘರ್ ಮುಸ್ಲಿಂ ವಿವಿಯ ಆವರಣದಲ್ಲಿ ಭಾರತದ ರಾಜ, ಸ್ವಾತಂತ್ರ್ಯ ಹೋರಾಟಗಾರ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಆಚರಿಸುವ ಕುರಿತು ಕೇಂದ್ರ ಸಚಿವೆ ಸ್ಮೃತಿ...
ಕಳೆದ 10 ವರ್ಷಗಳಿಂದ ಪೆಟ್ರೋಲ್ ದರ ಏರಿಕೆಯ ಸುದ್ದಿಯನ್ನೇ ನಿರಂತರವಾಗಿ ಕೇಳುತ್ತಿದ್ದ ಜನಸಾಮಾನ್ಯರಿಗೆ ಕಳೆದ 6 ತಿಂಗಳಿನಿಂದ ಪೆಟ್ರೋಲ್ ದರ ಇಳಿಕೆ ಸುದ್ದಿ ನಿರಂತರವಾಗಿ ಕೇಳುತ್ತಿದೆ. ಮತ್ತೊಮ್ಮೆ ಪೆಟ್ರೋಲ್ ದರ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.
ಪ್ರತಿ ಲೀಟರ್ ಪೆಟ್ರೋಲ್,...
ಬಿಹಾರ ಮುಖ್ಯಮಂತ್ರಿ ಜಿತನ್ ರಾಂ ಮಾಂಝಿ ಶೀಘ್ರದಲ್ಲಿಯೇ ತಮ್ಮ ಹುದ್ದೆ ಕಳೆದುಕೊಳ್ಳುವ ಸಾಧ್ಯತೆಯಿದೆ.
ಇತ್ತೀಚೆಗೆ ಅವರು ನೀಡಿದ ಹೇಳಿಕೆಯು ಅವರ ಮುಖ್ಯಮಂತ್ರಿ ಕುರ್ಚಿಗೆ ಕುತ್ತು ತರುವ ಎಲ್ಲ ಸಾಧ್ಯತೆಯೂ ಎದುರಾಗಿದೆ. ಇದನ್ನು ಸ್ವತಃ ಮಾಂಝಿ ಅವರೇ ಒಪ್ಪಿಕೊಂಡಿದ್ದಾರೆ. ನಾನು ನವೆಂಬರ್ ಅಂತ್ಯದವರೆಗೂ ಮುಖ್ಯಮಂತ್ರಿ...
'ರಾಷ್ಟ್ರೀಯ ಭದ್ರತಾ ಸಲಹೆಗಾರ' ಅಜಿತ್ ದೋವೆಲ್ ಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ. ಭಾರತ-ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಜಿತ್ ದೋವೆಲ್ ಅವರನ್ನು ನ.24ರಂದು ಕೇಂದ್ರ ಸರ್ಕಾರ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ.
ಉಭಯ ರಾಷ್ಟ್ರಗಳ ನಡುವೆ ಗಡಿ...
ಕೇಂದ್ರ ಸರ್ಕಾರದ 100 ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ರಾಜ್ಯಕ್ಕೆ 6 ಸ್ಮಾರ್ಟ್ ಸಿಟಿಗಳ ಪಾಲು ಸಿಕ್ಕಿದೆ. ರಾಜ್ಯಕ್ಕೆ 8 ಸ್ಮಾರ್ಟ್ ಸಿಟಿಗಳನ್ನು ರೂಪಿಸುವ ಅವಕಾಶವಿತ್ತಾದರೂ, ಜನಸಂಖ್ಯೆ ಆಧಾರಿತವಾಗಿ 6 ನಗರಗಳನ್ನು ಮಾತ್ರ ಸ್ಮಾರ್ಟ್ ಸಿಟಿಗಳನ್ನಾಗಿ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್...
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್ ದೇವ್ಗೆ ಝಡ್ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ.
ಬಾಬಾ ರಾಮ್ ದೇವ್ಗೆ ಜೀವ ಬೆದರಿಕೆಯಿದೆ ಎಂಬ ಭದ್ರತಾ ಸಂಸ್ಥೆಗಳ ಮಾಹಿತಿಯನ್ವಯ ಕೇಂದ್ರ ಗೃಹ ಸಚಿವಾಲಯ ಸೂಕ್ತ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ದೇಶದ...
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂಗ್ರೆಸ್ ಮುಂದಾಗಿದ್ದು, ನ.17ರಿಂದ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವದ 50ಕ್ಕೂ ಹೆಚ್ಚು ದೇಶಗಳ...
ಕಪ್ಪುಹಣ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಿಸ್ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವು ಭಾರತೀಯರ ಹೆಸರುಳ್ಳ ಪಟ್ಟಿಯನ್ನು ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್ನಿಂದ ಪಡೆದು ತನಿಖೆ ನಡೆಸುತ್ತಿರುವ ಎಸ್.ಐ.ಟಿಗೆ ಹಿನ್ನಡೆಯಾದಂತಾಗಿದೆ.
ಎಚ್ ಎಸ್ ಬಿಸಿ ಬ್ಯಾಂಕಿನ ಜಿನೆವಾ ಶಾಖೆಯಲ್ಲಿ ಇರುವ 628 ಖಾತೆಗಳ...
ನಷ್ಟದಲ್ಲಿ ನಡೆಯುತ್ತಿರುವ ಕೆಲವು ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ವಿತ್ತಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಬುಧವಾರ, ನ.೫ರಂದು ನವದೆಹಲಿಯಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಂಡು ಮಾತನಾಡಿದ ಅರುಣ್ ಜೇಟ್ಲಿ, 'ಕಳೆದ ಕೆಲ...
ಅತ್ಯಾಚಾರಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಶಿಫಾರಸ್ಸು ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ವಿರುದ್ಧ ಸರ್ಕಾರ ಯಾವುದೇ...
ವಾಹನ ಸವಾರರಿಗೆ ಮತ್ತೊಮ್ಮೆ ಸಂತಸದ ಸುದ್ದಿ! ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಭಾರೀ ಇಳಿಕೆಯಾಗಿದೆ.
ಇಳಿಕೆಯಾಗಿರುವ ದರ ನಿರೀಕ್ಷೆಗೂ ಮೀರಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 2.41 ರೂ ಇಳಿಕೆಯಾಗಿದ್ದರೆ, ಡೀಸೆಲ್ ದರ 2.25 ರೂಪಾಯಿ ಇಳಿಕೆಯಾಗಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ...
ಪೆಟ್ರೋಲ್, ಡಿಸೇಲ್ ದರ ಮತ್ತೊಮ್ಮೆ ಇಳಿಕೆಯಾಗುವ ಸಾಧ್ಯತೆ ಇದೆ. ಪ್ರತೀ ಲೀಟರ್ ಪೆಟ್ರೋಲ್ ದರಕ್ಕೆ 1.5೦-2ರೂಪಾಯಿ, ಡಿಸೇಲ್ ದರದಲ್ಲಿ 1.25-1.50 ರೂಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿದಿರುವುದರಿಂದ ಭಾರತದಲ್ಲಿ ದರ ಇಳಿಕೆಯಾಗುತ್ತಿದ್ದು ಶುಕ್ರವಾರ ಮಧ್ಯರಾತ್ರಿಯಿಂದಲೇ...
ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಯಾಗಿದೆ. ಅಡುಗೆ ಅನಿಲ ವಿತರಕರಿಗೆ ನೀಡಲಾಗುವ ಕಮಿಷನ್ ಮೊತ್ತವನ್ನು ಕೇಂದ್ರ ಸರ್ಕಾರ 3.ರೂ ನಷ್ಟು ಏರಿಕೆ ಮಾಡಿದೆ.
ಈ ನಿಟ್ಟಿನಲ್ಲಿ ಅಡುಗೆ ಅನಿಲ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 3...
ವಿದೇಶದಲ್ಲಿ ಕಪ್ಪುಹಣ ಇಟ್ಟಿರುವ ಖಾತೆದಾರರ ಎರಡನೇ ಪಟ್ಟಿಯನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದು, 627 ಖಾತೆದರರ ಹೆಸರನ್ನು ಸಲ್ಲಿಕೆ ಮಾಡಿದೆ.
ಕಪ್ಪುಹಣ ಇಟ್ಟಿರುವ ಎಲ್ಲಾ ಖಾತೆದಾರರ ಹೆಸರನ್ನು ಒಂದು ದಿನದಲ್ಲಿ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಹಿನ್ನಲೆಯಲ್ಲಿ ಕೇಂದ್ರ...
ವಿದೇಶದಲ್ಲಿ ಕಪ್ಪುಹಣ ಇಟ್ಟಿರುವ ಖಾತೆದಾರರ ಹೆಸರನ್ನು ಬಹಿರಂಗಪಡಿಸಬೇಕೆಂದು ನಿವೃತ್ತ ಲೋಕಾಯುಕ್ತ, ನ್ಯಾ.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.
ಕಪ್ಪುಹಣ ಹೊಂದಿರುವವರ ಹೆಸರು, ವಿವರಗಳನ್ನು ಕೇಂದ್ರ ಸರ್ಕಾರ ಅ.29ರಂದು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂತೋಷ್ ಹೆಗ್ಡೆ,...
'ಕಪ್ಪುಹಣ' ವಾಪಸ್ ತರುವ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆ ಸುಳ್ಳಾದರೆ ದೇಶಾದ್ಯಂತ ಮತ್ತೆ ಚಳುವಳಿ ಪ್ರಾರಂಭ ಮಾಡುತ್ತೇನೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಎಚ್ಚರಿಕೆ ನೀಡಿದ್ದಾರೆ.
ಕಪ್ಪುಹಣ ಹೊಂದಿರುವವರ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್...
ವಿದೇಶದಲ್ಲಿ ಇಟ್ಟಿರುವ ಕಪ್ಪುಹಣದ ಎಲ್ಲಾ ಖಾತೆದಾರರ ಹೆಸರನ್ನೂ ಬಹಿರಂಗ ಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.
ಕಪ್ಪುಹಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಜೆ ಹೆಚ್.ಎಲ್.ದತ್ತು ಈ ಆದೇಶ ನೀಡಿದ್ದು, ನಾಳೆಯೊಳಗೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪುಹಣವಿಟ್ಟಿರುವ ಎಲ್ಲಾ...
ಸ್ವಿಜರ್ಲೆಂಡ್ ನಿಂದ ಭಾರತಕ್ಕೆ ದಾಖಲೆ ಪ್ರಮಾಣದಲ್ಲಿ ಚಿನ್ನ ರಫ್ತಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಭಾರತಕ್ಕೆ ಸುಮಾರು 70,000 ಕೋಟಿ ರೂ(1100 ಕೋಟಿ ಸ್ವಿಸ್ ಫ್ರಾನ್ಸ್) ಮೌಲ್ಯದ ಚಿನ್ನ ರಫ್ತು ಮಾಡಲಾಗಿದೆ ಎಂದು ಸ್ವಿಸ್ ಕಸ್ಟಮ್ಸ್ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ....
ವಿದೇಶದಲ್ಲಿರುವ ಕಪ್ಪುಹಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಿದ್ದು, ಮೂವರ ಹೆಸರನ್ನು ಬಹಿರಂಗಗೊಳಿಸಿದೆ.
ಓರ್ವ ಉದ್ಯಮಿ ಹಾಗೂ ಎರಡು ಕಂಪನಿಗಳ ಹೆಸರನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಿದ್ದು, ಮೊದಲ ಪಟ್ಟಿಯಲ್ಲಿ ಯಾವುದೇ ರಾಜಕೀಯ ನಾಯಕರ ಹೆಸರಿಲ್ಲದಿರುವುದು ವಿಶೇಷ.
ಸ್ವಿಸ್ ಬ್ಯಾಂಕ್...
'ಕಪ್ಪುಹಣ' ಹೊಂದಿರುವವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಎನ್.ಡಿ.ಟಿವಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಕಪ್ಪುಹಣದ ಬಗ್ಗೆ ಮಾತನಾಡಿರುವ ಅರುಣ್ ಜೇಟ್ಲಿ, ಬಿಜೆಪಿ ಸರ್ಕಾರ ಶಾಶ್ವತವಾಗಿ ಕಪ್ಪುಹಣ ಹೊಂದಿರುವವರ ಹೆಸರನ್ನು...
ಕರ್ನಾಟಕದ 12 ನಗರಗಳ ಹೆಸರನ್ನು ಬದಲಾಯಿಸುವ ರಾಜ್ಯ ಸರ್ಕಾರದ 8 ವರ್ಷಗಳ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಈ ಹಿನ್ನಲೆಯಲ್ಲಿ ಇನ್ನುಮುಂದೆ ಬ್ಯಾಂಗಲೋರ್, ಬೆಳಗಾಂವ, ಮ್ಯಾಂಗಲೋರ್, ಬೆಲ್ಲಾರಿ, ಬಿಜಾಪುರ, ಚಿಕ್ಕಮಗಲೂರ್, ಗುಲ್ಬರ್ಗಾ, ಮೈಸೂರ್, ಹೊಸಪೇಟ್, ಶಿಮೊಗ, ತುಮಕೂರ್ ಮತ್ತು ಹುಬ್ಳಿ...
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವಾಲಯದ ವಿತ್ತ ಕಾರ್ಯದರ್ಶಿ ಅರವಿಂದ್ ಮಾಯಾರಾಮ್ ಅವರನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ರಾಜಸ್ತಾನ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಮೆಹ್ ರಿಷಿ ಅವರನ್ನು ನಿಯೋಜಿಸಲಾಗಿದೆ.
ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಅರವಿಂದ್...
'ಉದ್ಯೋಗ ಸೃಷ್ಠಿ'ಯಾದರೆ ದೇಶ ಅಭಿವೃದ್ಧಿ ಹೊಂದಲಿದೆ, ಉದ್ಯೋಗ ಸೃಷ್ಠಿಯೇ ಅಭಿವೃದ್ಧಿಯ ಆದ್ಯತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ಅ.9ರಂದು ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನರೇಂದ್ರ ಮೋದಿ, ದೇಶ ಅಭಿವೃದ್ಧಿಯಾಗಬೇಕಾದರೆ ಉದ್ಯೋಗ ಸೃಷ್ಠಿಗೆ...
'ವಿಜ್ಞಾನಿ'ಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ವಿಜ್ಞಾನಿಗಳ ನಿವೃತ್ತಿ ವಯೋಮಿತಿ ಏರಿಕೆ ತಮ್ಮ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಮಾತ್ರ ಸೀಮಿತವಾಗಿರಲಿದೆ ಎಂದು ವಿಜ್ಞಾನ,ತಂತ್ರಜ್ಞಾನ, ಭೂ ವಿಜ್ಞಾನ, ಅಣುಶಕ್ತಿ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಶಿವಸೇನೆ, ಮೊದಲು ಪಾಕಿಸ್ತಾನದಿಂದ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ ಬಗ್ಗೆ ಗಮನ ಹರಿಸಿ ನಂತರ ಮಹಾರಾಷ್ಟ್ರದ ಬಗ್ಗೆ ಗಮನ ಹರಿಸಬಹುದು ಎಂದು ಹೇಳಿದೆ.
ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ...
ವಾಹನ ಸವಾರರಿಗೊಂದು ಸಿಹಿ ಸುದ್ದಿ, ಪೆಟ್ರೋಲ್ ಹಾಗೂ ಡಿಸೇಲ್ ದರ ಮತ್ತೆ ಇಳಿಕೆಯಾಗಲಿದೆ. ಈ ಮೂಲಕ ಕೇಂದ್ರ ಸರ್ಕಾರ ಜನರಿಗೆ ದೀಪಾವಳಿ ಉಡುಗೊರೆ ನೀಡಿದೆ.
ಪೆಟ್ರೋಲ್ ಬೆಲೆ 1 ರೂ.ಯಿಂದ 1.75 ರೂ.ವರೆಗೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವ...
ಗಂಗಾ ನದಿ ಶುದ್ಧೀಕರಣಕ್ಕೆ 18ವರ್ಷಗಳು ಬೇಕು ಎಂದು ಸ್ವತ: ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗಂಗಾ ನದಿ ಶುದ್ಧೀಕರಣಕ್ಕೆ ಕಿರು, ಮಧ್ಯಮ ಮತ್ತು ದೀರ್ಘಾವಧಿ ಕ್ರಮಗಳ ನೀಲನಕಾಶೆಯನ್ನು ಸುಪ್ರೀಂ ಕೋರ್ಟ್ ಗೆ ಹಾಜರು...
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ನಾಶಮಾಡುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಸೇತುವನ್ನು ನಾಶಮಾಡುವುದರಿಂದ ಶ್ರೀಲಂಕಾಗೆ ಪ್ರಯಾಣ ಮಾಡಲು ಸುಲಭವಾಗುವುದು ನಿಜ. ಶ್ರೀಲಂಕಾಗೆ ಹತ್ತಿರದ ಜಲಮಾರ್ಗವನ್ನು ನಿರ್ಮಿಸುವ ಯೋಜನೆಗಾಗಿ ಅಸಂಖ್ಯಾತ...
ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಮೂಲೆಗೆ ತಳ್ಳಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಮಾಡಬೇಕು ಎಂಬುದು ಸರಿಯಲ್ಲ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಡಿದ ಅವರು, ಅಖಂಡ ಕರ್ನಾಟಕ ಎಂಬುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರ ಕನಸು....
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...
ದೇಶದಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರದಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್.ಡಿ.ಐ)ಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಇದರಿಂದಾಗಿ ಅಭದ್ರತೆ ಎದುರಿಸುತ್ತಿದ್ದ ಚಿಲ್ಲರೆ ವ್ಯಾಪಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಮಲ್ಟಿ ಬ್ರಾಂಡ್ ರೀಟೆಲ್ ಕ್ಷೇತ್ರದಲ್ಲಿ ಎಫ್.ಡಿ.ಐಗೆ ನಾವು ಅವಕಾಶ...
ಜಮ್ಮು-ಕಾಶ್ಮೀರದ ಜನತೆ ಆತಂಕಪಡುವ ಅಗತ್ಯವಿಲ್ಲ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಬದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗುತಿರುವ ಪ್ರವಾಹಕ್ಕೆ ಸಿಲುಕಿ ನೂರಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು...
ಒಂದೆಡೆ ದೇಶಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಗೋಹತ್ಯೆ ನಡೆಯುತ್ತಿದ್ದರೆ ದೇಸಿ ಗೋತಳಿ ಅಭಿವೃದ್ಧಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ಘೋಷಿಸಿರುವ ಕೇಂದ್ರ ಸರ್ಕಾರ ಒಂದು ಹೆಜ್ಜೆಮುಂದಿರಿಸಿದ್ದು ದೇಸಿ ಗೋತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2 ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕೆ ರಾಷ್ಟ್ರೀಯ ಕಾಮಧೇನು ತಳಿ...
ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟ ಹಿನ್ನಲೆಯಲ್ಲಿ ನಿಯೋಗದೊಂದಿಗೆ ದೆಹಲಿಗೆ ತೆರಳಿ, ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಗುಲ್ಬರ್ಗಾದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ...
ತೀವ್ರ ವಿರೋಧದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾ.ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡಿದೆ.
ಪಿ.ಸದಾಶಿವಂ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಕಳುಹಿಸಿದ್ದ ಶಿಫಾರಸಿಗೆ ರಾಷ್ಟ್ರಪತಿ ಪ್ರಣಬ್...
'ಅಂತರ್ಜಾಲ ಸೇವೆ'ಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದಾರೆ.
ಸರ್ಕಾರಿ ಕಚೇರಿಗಳನ್ನು ಪೇಪರ್ ಮುಕ್ತ ಮಾಡಲು ಅಂತರ್ಜಾಲ ತಂತ್ರಜ್ನಾನವನ್ನು ಸಮರ್ಥವಾಗಿ ಬಳಸಿಕೊಳ್ಳಲು ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ನೌಕರರಿಗೆ ಸೂಚಿಸಿದ್ದರು. ಆದರೆ...
'ರಕ್ಷಣಾ ಸಚಿವ'ರ ಮಟ್ಟದಲ್ಲಿ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಬೇಕೆಂದು ಜಮ್ಮು-ಕಾಶ್ಮೀರದ ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬ ಮುಫ್ತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆ.29ರಂದು ಜಮ್ಮು-ಕಾಶ್ಮೀರದಲ್ಲಿ ನಡೆದ ಮಾಧ್ಯಮ ಸಮ್ಮೇಳನವದಲ್ಲಿ ಭಾಗವಹಿಸಿ ಮಾತನಾಡಿದ ಮೆಹಬೂಬ ಮುಫ್ತಿ, ಪಾಕಿಸ್ತಾನ ಹಾಗೂ ಭಾರತದ ನಡುವಿನ...
ಜಮ್ಮು-ಕಾಶೀರದ ಗಡಿಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಗುಂಡಿನ ದಾಳಿಯಲ್ಲಿ ತೊಡಗಿರುವ ಪಾಕ್ ಸೇನೆ, ತನ್ನ ಕೃತ್ಯ ಮುಂದುವರೆಸುವ ಮೂಲಕ ಭಾರತವನ್ನು ಇನ್ನಷ್ಟು ಕೆಣಕುವ ಯತ್ನ ನಡೆಸಿದೆ.
ಕಳೆದ 15ದಿನಗಳಲ್ಲಿ ಪಾಕಿಸ್ತಾನ 21ಬಾರಿ ಕದನ ವಿರಾಮ ಉಲ್ಲಂಘನೆಮಾಡಿದೆ. ಆಗಸ್ಟ್ ತಿಂಗಳೊಂದರಲ್ಲೇ 23ಬಾರಿ, ಜು.16ರಿಂದ...
ಅಧಿಕಾರಾವಧಿ ಅಂತ್ಯ, ರಾಜೀನಾಮೆಗಳಿಂದ ತೆರವಾಗಿರುವ ನಾಲ್ಕು ರಾಜ್ಯಗಳ ರಾಜ್ಯಪಾಲರ ಹುದ್ದೆಗೆ ಆ.26ರಂದು ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳಿಂದ ಮಾಹಿತಿ ದೊರೆತಿದೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳ ನೂತನ ರಾಜ್ಯಪಾಲರ ಪಟ್ಟಿಗೆ...
ಗುಜರಾತ್ ನ ವಿಧಾನಸಭಾಧ್ಯಕ್ಷ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಿ ರಾಷ್ಟ್ರಪತಿ ಭವನ ಅಧಿಕೃತ ಆದೇಶ ಹೊರಡಿಸಿದೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ, ರಾಜಸ್ಥಾನ ರಾಜ್ಯಗಳಿಗೆ ನೂತನ ರಾಜ್ಯಪಾಲರ ಪಟ್ಟಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ....
'ಅಕ್ರಮ ಶಸ್ತ್ರಾಸ್ತ್ರ ಮಾರಾಟ' ದಂಧೆಯಲ್ಲಿ ಭಾಗಿಯಾಗಿರುವ ಕೆಲವು ಸೇನಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಇರುವುದಕ್ಕೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ ಕಾರಿದೆ.
ಸೇನೆಗೆ ಸೇರಿದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲದಲ್ಲಿ...
ಉತ್ತರಾಖಂಡ ರಾಜ್ಯಪಾಲ ಅಜೀಜ್ ಖುರೇಶಿ ಅವರನ್ನು ಪದಚ್ಯುತಗೊಳಿಸಿರುವ ನಿರ್ಧಾರಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾಡಿದೆ.
ರಾಜ್ಯಪಾಲರ ಹುದ್ದೆಯಿಂದ ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಅಜೀಜ್ ಖುರೇಶಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪದಚ್ಯುತಿಗೊಳಿಸಿರುವ ಸಂಬಂಧ 6 ವಾರಗಳಲ್ಲಿ...
ದೇಶ ಮುಂದುವರಿಯುವುದೆಂದರೆ ರಾಜ್ಯಗಳು ಮುಂದುವರಿಯುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜಾರ್ಖಂಡ್ ನಲ್ಲಿ ವಿದ್ಯುತ್ ಗ್ರಿಡ್ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಯಾವುದೇ ಭಾಗ ದುರ್ಬಲವಾಗಿರಬಾರದು, ಎಲ್ಲಾ ರಾಜ್ಯಗಳೂ ಅಭಿವೃದ್ಧಿ ಹೊಂದಬೇಕು, ಎಲ್ಲಾ ರಾಜ್ಯಗಳು ಅಭಿವೃದ್ಧಿ...
ದೇಶಾದ್ಯಂತವಿರುವ ಆರ್.ಟಿ.ಒ ಕಛೇರಿಗಳನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಆರ್.ಟಿ.ಒ ಕಛೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಸಾರಿಗೆ ಕಛೇರಿಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಅಧಿಕಾರಿಗಳ ವ್ಯಾಪ್ತಿಯನ್ನು ಮೊಟಕುಗೊಳಿಸಿ ವಾಹನ ಚಲಾವಣೆ ಪರವಾನಗಿ ವಿತರಣೆಗೆ...
'ಸಂವಿಧಾನ'ದ 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಆ.19ರಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ, ನೌಕರಿಗಳಿಂದ ಭಾರತದ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...
ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಎನ್.ಡಿ.ಎ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದೆ. ಈ ಬಗ್ಗೆ ಬಲವಾದ ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್, ದಾವೂದ್ ಇಬ್ರಾಹಿಂ ನನ್ನು ಬಂಧಿಸಲಿದ್ದೇವೆ ಎಂದು ಹೇಳಿದ್ದಾರೆ.
ದಾವೂ ಇಬ್ರಾಹಿಂನನ್ನು ಬಂಧಿಸಲು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆ ಹೆಚ್ಚಾಗುತ್ತಿದೆಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಸಮಾವೇಶವೇಶದಲ್ಲಿ ಭಾಗವಹಿಸಿ ಮಾತನಾಡಿದ ಸೋನಿಯಾ ಗಾಂಧಿ,...
ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ) 2011ನೇ ಸಾಲಿನ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ಖಂಡಿಸಿದ್ದಾರೆ.
ಕೆ.ಪಿ.ಎಸ್.ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ಕ್ರಮ, ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ ಎಂಬಂತಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಆ.10ರಂದು...
ಸರ್ಕಾರದ ಮುಂದಿರುವ ಸಾವಾಲುಗಳು ಹಾಗೂ ಅಗತ್ಯತೆಗಳನ್ನು ಗುರುತಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲವು ಪ್ರಮುಖ ಸಚಿವಾಲಯಗಳ ಹೆಸರು ಬದಲಿಸಿ ಅದಕ್ಕೆ ಹೊಸ ರೂಪ ನೀಡಲು ನಿರ್ಧರಿಸಿದೆ. ಜತೆಗೆ ಪರಸ್ಪರ ಸಾಮ್ಯವಿರುವ ಸಚಿವಾಲಯಗಳನ್ನು ಒಂದೇ ಸೂರಿನಡಿಯಲ್ಲಿ...