Untitled Document
Sign Up | Login    
Dynamic website and Portals
  

Related News

ಢಾಕಾದ ಕೆಫೆ ದಾಳಿಯ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರ ಹತ್ಯೆ

ಬಾಂಗ್ಲಾದೇಶದ ರಾಜಧಾನಿ ಢಾಕಾ ಕೆಫೆಯಲ್ಲಿ ನಡೆದ ಉಗ್ರರ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರನ್ನು ಬಾಂಗ್ಲಾ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ. ಢಾಕಾದ ಹೊರವಲಯವಾದ ನಾರಾಯಣ್ ಗಂಜ್ ನಲ್ಲಿ ಉಗ್ರರು ಅಡಗಿದ್ದ ಖಚಿತ ಮಾಹಿತಿ ಮೇರೆಗೆ ಬಾಂಗ್ಲಾ...

ಕುಖ್ಯಾತ ಗ್ಯಾಂಗ್ ಸ್ಟರ್ ನಯೀಂ ಪೊಲೀಸ್ ಎನ್ ಕೌಂಟರ್ ಗೆ ಬಲಿ

ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ನಯೀಂ ತೆಲಂಗಾಣ ನಕ್ಸಲ್ ನಿಗ್ರಹ ಪಡೆ ಮತ್ತು ಎನ್ ಐಎ ನಡೆಸಿದ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ ಎಂದು ತೆಲಂಗಾಣ ಪೊಲೀಸರು ಸ್ಪಷ್ಟಪಡಿಸಿದ್ದಾರೆ. 20ಕ್ಕೂ ಹೆಚ್ಚು ಕೊಲೆ ಸೇರಿದಂತೆ, 100ಕ್ಕೂ ಅಧಿಕ ಪ್ರಕರಣಗಳಲ್ಲಿ ಪಾತಕಿ ಮಹಮ್ಮದ್...

ಕ್ರಿಮಿನಲ್ ಎಂದು ತಪ್ಪಾಗಿ ತಿಳಿದು ಎನ್ ಕೌಂಟರ್: ಅಕಾಲಿದಳ ಮುಖಂಡ ಬಲಿ

ಪೊಲೀಸರು ನಡೆಸಿದ ಎನ್ ಕೌಂಟರ್ ನಲ್ಲಿ ಅಕಾಲಿದಳ್ ಮುಖಂಡ ಮುಖ್ ಜೀತ್ ಸಿಂಗ್ ಮುಖಾ ಬಲಿಯಾಗಿರುವ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ. ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸ್ ಕಾರಿನೊಳಗಿದ್ದ ಮುಖಾ ಅವರನ್ನು ವಿಚಾರಣೆ ನಡೆಸಿ, ತಪಾಸಣೆ ನಡೆಸಿದ್ದರು. ಆ ಸಂದರ್ಭದಲ್ಲಿ ಪೊಲೀಸ್...

ಜಾರ್ಖಂಡ್ ನಲ್ಲಿ ಎನ್ ಕೌಂಟರ್: 12 ನಕ್ಸಲರು ಬಲಿ

ಪೊಲೀಸರ ಎನ್ ಕೌಂಟರ್ ಗೆ ಸುಮಾರು 12 ಮಂದಿ ನಕ್ಸಲೀಯರು ಬಲಿಯಾಗಿರುವ ಘಟನೆ ಜಾರ್ಖಂಡ್ ನ ಪಾಲಾಮೌ ಜಿಲ್ಲೆಯಲ್ಲಿ ನಡೆದಿದೆ. ರಾಂಚಿಯಿಂದ ಸುಮಾರು 140 ಕಿ ಮೀ ದೂರದ ಬಾಕೋರಿಯಾ ಗ್ರಾಮದಲ್ಲಿ ಮಂಗಳವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, 12...

ಆಂಧ್ರದ ಚಿತ್ತೂರಿನಲ್ಲಿ ಭಾರೀ ಎನ್ ಕೌಂಟರ್: 20 ಸ್ಮಗ್ಲರ್ ಗಳ ಹತ್ಯೆ

ಆಂದ್ರಪ್ರದೇಶದ ಇತ್ತೂರು ಜಿಲ್ಲೆಯಲ್ಲಿ ಭಾರೀ ಎನ್ ಕೌಂಟರ್ ನಡೆದಿದೆ. ರಕ್ತಚಂದನ ಕಳ್ಳಸಾಗಣೆ ಮಾಡುತ್ತಿದ್ದ 20 ಸ್ಮಗ್ಲರ್ ಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿತ್ತೂರು ಜಿಲ್ಲೆಯ ಚಂದ್ರಗಿರಿಮಂಡಲ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಸ್ಪೆಷಲ್ ಟಾಸ್ಕ್ ಫೋರ್ಸ್ 20 ಸ್ಮಗ್ಲರ್ ಗಳನ್ನು...

ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ 5 ಐ.ಎಸ್.ಐ ಏಜೆಂಟರ ಎನ್ ಕೌಂಟರ್

'ಹೈದ್ರಾಬಾದ್' ನ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಆರೋಪಿ ವಿಕಾರುದ್ದೀನನ್ನೂ ಸೇರಿ ಐದು ಜನ ಪಾಕಿಸ್ತಾನದ ಐ.ಎಸ್.ಐ ಏಜೆಂಟರನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಏ.7ರಂದು ಪ್ರಕರಣದ ವಿಚಾರಣೆಗಾಗಿ ಹಾಜರು ಪಡಿಸಲು 5 ಐ.ಎಸ್.ಐ ಏಜೆಂಟರನ್ನು ತೆಲಂಗಾಣದ...

ಆಂಧ್ರಪ್ರದೇಶದಲ್ಲಿ ಎನ್ ಕೌಂಟರ್ ಪ್ರಕರಣ: ತಮಿಳುನಾಡು ಆಕ್ರೋಶ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ನಡೆಸಿರುವ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತ ಚಂದನ ಮರಗಳನ್ನು ಕದಿಯುತ್ತಿದ್ದ ತಮಿಳುನಾಡು ಮೂಲದ 150 ಮಂದಿಯ ಪೈಕಿ 20 ಮಂದಿ...

ಜಮ್ಮು-ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಎನ್ ಕೌಂಟರ್

ಜಮ್ಮು-ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಮತ್ತೇ ಗುಂಡಿನ ದಾಳಿ ನಡೆದಿದ್ದು, ಮನೆಯೊಂದರಲ್ಲಿ ಅಡಗಿರುವ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ತಂಗ್ ಮಾರ್ಗ್ ದ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದು, ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿರುವ...

ಮಾಜಿ ಐಜಿಪಿ ವಂಜಾರಾಗೆ ಜಾಮೀನು: ಬಿಡುಗಡೆ

ಸೊಹ್ರಾಬುದ್ದೀನ್‌ ಮತ್ತು ಇಶ್ರತ್‌ ಜಹಾನ್ ಎನ್‌ ಕೌಂಟರ್ ಪ್ರಕರಣದಲ್ಲಿ 8 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದ ಗುಜರಾತ್‌ನ ಮಾಜಿ ಐಜಿಪಿ ಡಿ.ಜಿ.ವಂಜಾರಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸಾಬರ್ಮತಿ ಜೈಲಿನಿಂದ ಹೊರ ಬಂದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಬಾಹ್ಯ ರಾಜಕೀಯ ದುರುದ್ದೇಶಗಳಿಂದ ಗುಜರಾತ್‌ ಪೊಲೀಸರನ್ನು ಟಾರ್ಗೆಟ್‌...

ಪಂಜಾಬ್ ಮಾಜಿ ಸಿ.ಎಂ ಬೇಅಂತ್ ಸಿಂಗ್ ಹಂತಕ ಜಗ್ತಾರ್ ಸಿಂಗ್ ಸೆರೆ

'ಪಂಜಾಬ್' ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬೇಅಂತ್ ಸಿಂಗ್ ಹಂತಕ ಜಗ್ತಾರ್ ಸಿಂಗ್ ನನ್ನು ಥಾಯ್ ಲ್ಯಾಂಡ್ ಪೊಲೀಸರು ಜ.6ರಂದು ಬಂಧಿಸಿದ್ದಾರೆ. ಇಪ್ಪತ್ತು ವರ್ಷಗಳ ಹಿಂದೆ ಜಗ್ತಾರ್ ಸಿಂಗ್ ಭಾರತದಲ್ಲಿ ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿಯೂ ಸೇರಿದಂತೆ 15 ಜನ ಮೃತಪಟ್ಟಿದ್ದರು. 1995ರ...

ಸೊಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಅಮಿತ್ ಶಾ ಗೆ ಕ್ಲೀನ್ ಚಿಟ್

ಶಂಕಿತ ಭಯೋತ್ಪಾದಕ ಸೊಹ್ರಾಬುದ್ದೀನ್ ಶೇಕ್ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗೆ ಸಿ.ಬಿ.ಐ ಕ್ಲೀನ್ ಚಿಟ್ ನೀಡಿದೆ. ಶಂಕಿತ ಉಗ್ರ ಸೊಹ್ರಾಬುದ್ದೀನ್ ಶೇಕ್ ಎನ್ ಕೌಂಟರ್ ಪ್ರಕರಣವನ್ನು ನಕಲಿ ಎಂದು ಆರೋಪಿಸಿ, ಇದರಲ್ಲಿ ಅಮಿತ್ ಶಾ...

ಜಮ್ಮುಕಾಶ್ಮೀರದಲ್ಲಿ ಗುಂಡಿನ ದಾಳಿಃ ಸೇನಾಪಡೆಯಿಂದ ಓರ್ವ ಉಗ್ರನ ಹತ್ಯೆ

'ಜಮ್ಮು-ಕಾಶ್ಮೀರ'ದ ಕುಪ್ವಾರದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕುಪ್ವಾರದ ಬಸ್ಪೋರ ಬಳಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿ.18ರಂದು ಭದ್ರತಾ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದರು. ಈ...

ಜಾರ್ಖಂಡ್ ನಲ್ಲಿ ಎನ್ ಕೌಂಟರ್: 5 ಖೈದಿಗಳ ಸಾವು

'ಜಾರ್ಖಂಡ್'ನ ಚೈಬಾಸಾ ಜೈಲಿನಲ್ಲಿ 5 ಖೈದಿಗಳನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಎನ್ ಕೌಂಟರ್ ಮೂಲಕ ಖೈದಿಗಳನ್ನು ಹತ್ಯೆ ಮಾಡಿದ್ದಾರೆ. ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದ್ದ ಖೈದಿಗಳ ವಿಚಾರಣೆ ಮುಗಿಸಿ ಕೋರ್ಟ್ ನಿಂದ ಜೈಲಿಗೆ ಕರೆ...

ಮಾಛಿಲ್ ನಕಲಿ ಎನ್ ಕೌಂಟರ್ ಪ್ರಕರಣ: 7 ಯೋಧರಿಗೆ ಜೀವಾವಧಿ ಶಿಕ್ಷೆ

ಜಮ್ಮು-ಕಾಶ್ಮೀರದ ಕುಪ್ವಾರ ಬಳಿಯ ಮಾಛಿಲ್ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸೇನಾಧಿಕಾರಿಗಳು ಹಾಗೂ ನಾಲ್ವರು ಯೋಧರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2010ರ ಏಪ್ರಿಲ್ ನಲ್ಲಿ ಜಮ್ಮು-ಕಾಶ್ಮೀರದ ಉತ್ತರ-ಕಾಶ್ಮೀರದಲ್ಲಿನ ಬಳಿಯ ಮಾಛಿಲ್ ನಲ್ಲಿ ಮೂವರು ಯುವಕರನ್ನು ಭಾರತೀಯ ಸೇನೆ ಎನ್ ಕೌಂಟರ್...

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಮೂವರು ಉಗ್ರರು ಬಲಿ

ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಉಗ್ರರು ಬಲಿಯಾಗಿದ್ದು, ಸೇನೆ ನಡೆಸಿದ ಗುಂಡಿನ ದಾಳಿಗೆ ಮೂವರು ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇಲ್ಲಿನ ತಾಂಗಧಾರ್ ಸೆಕ್ಟರ್ ನಲ್ಲಿ ಗಡಿ ನಿಯಮ ಉಲ್ಲಂಘಿಸಿ ಒಳನುಸುಳಲು ಯತ್ನಿಸುತ್ತಿದ ಉಗ್ರರ ವಿರುದ್ಧ ಭಾರತೀಯ...

ಎನ್ ಕೌಂಟರ್ ಬಗ್ಗೆ ಸುಪ್ರೀಂ ಹೊಸ ಗೈಡ್ ಲೈನ್

ಪೊಲೀಸರು ನಡೆಸುವ ಎನ್ ಕೌಂಟರ್ ಬಗ್ಗೆ ಸುಪ್ರೀಂ ಕೋರ್ಟ್ ಹೊಸ ಮಾರ್ಗಸೂಚಿ ನೀಡಿದೆ. ಎನ್ ಕೌಂಟರ್ ಬಗ್ಗೆ ತನಿಖೆ ಕಡ್ಡಾಯ ಎಂದು ನ್ಯಾಯಾಲಯ ಪೊಲೀಸ್ ಇಲಾಖೆಗೆ ನೀಡಿದ ಗೈಡ್ ಲೈನ್ ನಲ್ಲಿ ತಿಳಿಸಿದೆ. ಎನ್ ಕೌಂಟರ್ ನಡೆಸುವ ಅಪರಾಧಿಗಳ ಬಗ್ಗೆ ಮೊದಲೇ ಮಾಹಿತಿ...

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇಲ್ಲಿನ ಮಚ್ಚಿಲ್ ವಿಭಾಗದಲ್ಲಿ ಈ ಎನ್ ಕೌಂಟರ್ ನಡೆದಿದೆ. ಬೆಳಗಿನ ಜಾವ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರು ಒಳ ನುಸುಳಲು ಯತ್ನಿಸಿದ್ದರು. ಈ ವೇಳೆ ಭಾರತೀಯ ಯೋಧರು...

ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ

ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಸಾವಿರಕ್ಕೂ ಅಧಿಕ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಹಬ್ಬದ ಬೆನ್ನಲ್ಲೇ ವಾರದ ರಜೆ ಕೂಡ ಬಂದಿರುವುದರಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಸಂಚಾರ ಒತ್ತಡಕ್ಕೆ ಅನುಗುಣವಾಗಿ ಆ.27 ಹಾಗೂ...

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: 5 ಉಗ್ರರ ಹತ್ಯೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ ಕೌಂಟರ್ ನಲ್ಲಿ 5 ಉಗ್ರರ ಹತ್ಯೆ ಮಾಡಲಾಗಿದೆ. ಉಗ್ರರು ಹಾಗೂ ಸೇನಾ ಪಡೆಯ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಪಡೆ 5 ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದೇ...

ಗಡಿಯಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಸಾವು

ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ...

ಅಸ್ಸಾಂನಲ್ಲಿ 5 ಉಗ್ರರ ಎನ್ ಕೌಂಟರ್

ಅಸ್ಸಾಂನಲ್ಲಿ ಸೇನಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಐವರು ಬೋಡೋ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಅಸ್ಸಾಂ ನ ಚಿರಂಗ್ ಜಿಲ್ಲೆಯಲ್ಲಿ ನಸುಕಿನ ಜಾವ ಈ ಕಾರ್ಯಾಚರಣೆ ನಡೆದಿದ್ದು, ಇಲ್ಲಿನ ರುನಿಖಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಯ್ ಮಾಟಿ ಅರಣ್ಯ...

ಕಾಶ್ಮೀರದ ಗಡಿಯಲ್ಲಿ ಎನ್ ಕೌಂಟರ್

ಜಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ಧಾರ್ ಗಡಿನಿಯಂತ್ರಣ ರೇಖೆ ಬಳಿ ಉಗ್ರನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ. ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದ ವೇಳೆ ಇಲ್ಲಿನ ಧನ್ನಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನದ ಬಗ್ಗೆ ತಿಳಿದ ಸೇನಾ ಪಡೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited