ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ.
2008ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದ...
ಸುಳ್ಳು ಅತ್ಯಾಚಾರ ಪ್ರಕರಣಗಳ ಪರಿಣಾಮಗಳಿಂದ ಪುರುಷರನ್ನು ರಕ್ಷಿಸುವ ಮತ್ತು ಅವರ ಘನತೆ ಗೌರವಗಳನ್ನು ಎತ್ತಿ ಹಿಡಿಯುವ ಸಮಯ ಬಂದಿದೆ ಎಂದು ದೆಹಲಿಯ ವಿಚಾರಣಾ ನ್ಯಾಯಾಲಯ ಹೇಳಿದೆ. ವಕೀಲರೊಬ್ಬರ ಮೇಲೆ ದಾಖಲಾಗಿದ್ದ ಅತ್ಯಾಚಾರ ಕೇಸ್ ನ ವಿಚಾರಣೆ ನಡೆಸಿದ ನ್ಯಾಯಾಲಯ, ಇದೊಂದು ಸುಳ್ಳು...
2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬುಧವಾರ ...
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ನಿಂದ ಖುಲಾಸೆಗೊಂಡಿರುವ ಅಣ್ಣಾಡಿಎಂಕೆ ಅಧಿನಾಯಕಿ ಜೆ.ಜಯಲಲಿತಾ ಅವರು ಐದನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿ ಪಟ್ಟಕ್ಕೇರಲು ವೇದಿಕೆ ಸಿದ್ಧವಾಗುತ್ತಿದೆ.
ಜಯಲಲಿತಾ ಮೇ 22ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಅಂದು ಅವರನ್ನು ಶಾಸಕಾಂಗ ಪಕ್ಷದ ನೂತನ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ನೀಡಿದ್ದಾರೆ.
ಕರ್ನಾಟಕ ಹೈಕೋರ್ಟ್ ನ ತೀರ್ಪು ತಪ್ಪು ಗಣಿತದ ದುರಂತ...
ಭಯೋತ್ಪಾದನೆ ಹಾಗೂ ವಿದ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂಬ ಹಿನ್ನೆಲೆಯಲ್ಲಿ ಕಳೆದ 2008ರಂದು ಪೊಲೀಸರು ಬಂಧಿಸಿದ್ದ 17 ಶಂಕಿತ ಸಿಮಿ ಉಗ್ರರನ್ನು ಹುಬ್ಬಳ್ಳಿ ಒಂದನೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ.
ಸಾಕ್ಷ್ಯಾಧಾರಗಳನ್ನು ಸಾಬೀತುಗೊಳಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ನ್ಯಾಯಾಧೀಶ ಗೋಪಾಲಕೃಷ್ಣ ಕೊಳ್ಳಿ ತೀರ್ಪಿನಲ್ಲಿ...