'ಐಪಿಎಲ್'6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಗುರುನಾಥ್ ಮೇಯಪ್ಪನ್ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದುಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುದ್ಗಲ್ ಸಮಿತಿಯ ವರದಿಯನ್ನು ಪಾಲಿಸುವಂತೆ ಬಿಸಿಸಿಐಗೆ ಸೂಚಿಸಿರುವ...