'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರನೊಬ್ಬನಿಂದ ಬೆದರಿಕೆ ಕರೆ ಬಂದಿದ್ದು, ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಕಳಿಸಿದ್ದು ಕೇಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಸಂಸ್ಥೆಗೆ ಸೇರಿದ ಅಹಮದಾಬಾದ್-ಕೊಚ್ಚಿ...
ದೇಶದ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉಗ್ರರ ವಿಧ್ವಂಸಕ ಕೃತ್ಯ ನಡೆಯುವುದಿಲ್ಲ ಎಂದು ಉಗ್ರರ ಚಟುವಟಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹೈ-ಅಲರ್ಟ್...
ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐ.ಎಸ್.ಐ.ಎಸ್ ಹಾಗೂ ಅಲ್-ಖೈದಾ ಉಗ್ರ ಸಂಘಟನೆ ಸಂಚು ರೂಪಿಸಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ.
ದೇಶದ ಪ್ರವಾಸಿ ತಾಣಗಳು, ಮೆಟ್ರೋ ಸಿಟಿಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಅ.16ರಂದು ದೆಹಲಿಯಲ್ಲಿ...