'ಮುಂಬೈ ದಾಳಿ'ಯ ಆರೋಪಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಜಾಕೀರ್ ರೆಹಮಾನ್ ಲಖ್ವಿಗೆ ಪಾಕಿಸ್ತಾನ ಕೋರ್ಟ್ ಜಾಮೀನು ಮಂಜೂರು ಮಾಡಿರುವುದಕ್ಕೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಉಗ್ರ ಲಖ್ವಿಯನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಿರುವುದರಿಂದ ಪಾಕಿಸ್ತಾನ ಭಯೋತ್ಪಾದನೆ ವಿರುದ್ಧ ಹೋರಾಡುವುದಾಗಿ ನೀಡಿದ್ದ ಹೇಳಿಕೆ...
ಭಾರತ ಸರ್ಕಾರದ ತೀಕ್ಷ್ಣ ಆಕ್ಷೇಪ ಎದುರಿಸಿದ ಪಾಕಿಸ್ತಾನ, ಜಾಮೀನು ಪಡೆದಿದ್ದ 26/11 ರ ಮುಂಬೈ ದಾಳಿ ಮಾಸ್ಟರ್ ಮೈಂಡ್ ಜಾಕೀರ್ ರೆಹಮಾನ್ ಲಖ್ವಿಯನ್ನು ಡಿ.19ರಂದು ಬಂಧಿಸಿದೆ.
ಪಾಕಿಸ್ತಾನದ ಡಾನ್ ಅಂತರ್ಜಾಲ ಪತ್ರಿಕೆಯ ವರದಿ ಪ್ರಕಾರ ಪಾಕ್ ಸರ್ಕಾರ ಜಾಕೀರ್ ರೆಹಮಾನ್ ...