ಕೆಲ ದಿನಗಳಿಂದ ನಿಮಗೆ ವಾಟ್ಸಾಪ್ ಕಾಲಿಂಗ್(ಉಚಿತ ಕರೆ)ಸೌಲಭ್ಯವನ್ನು ಅಳವಡಿಸಿಕೊಳ್ಳುವಂತೆ ಆಹ್ವಾನ ಬಂದಿದೆಯಾ? ಹಾಗಾದರೆ ಅದು ಫೇಕ್ ಸಂದೇಶ ಎಂದು ನಿರ್ಲಕ್ಷಿಸಿ.
ವಾಟ್ಸ್ ಆಪ್ ಗ್ರಾಹಕರನ್ನು ಸೈಬರ್ ಸ್ಕ್ಯಾಮರ್ ಗಳು ಟಾರ್ಗೆಟ್ ಮಾಡುತ್ತಿದ್ದು, ವಾಟ್ಸಾಪ್ ಕಾಲಿಂಗ್ ಸೌಲಭ್ಯವನ್ನು ಡೌನ್ ಲೋಡ್ ಮಾಡುವುದು ಅಪಾಯಕಾರಿ...
'ನಿರ್ಭಯಾ' ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದ ಲೆಸ್ಲಿ ಉಡ್ವಿನ್ ಗೆ ತಿಹಾರ್ ಜೈಲಿನಲ್ಲಿ ಅಪರಾಧಿಗಳ ಚಿತ್ರೀಕರಣಕ್ಕೆ ಅನುಮತಿ ನೀಡುವ ಮೂಲಕ ಗೃಹ ಇಲಾಖೆ ತನ್ನ ನಿಬಂಧನೆಗಳನ್ನು ಉಲ್ಲಂಘಿಸಿತ್ತು ಎಂಬ ಅಂಶ ಬಯಲಾಗಿದೆ.
ಜೈಲಿಗೆ ಭೇಟಿ ನೀಡುವ ವಿದೇಶಿಗರ ಹಿನ್ನೆಲೆಯನ್ನು ತಪಾಸಣೆ ಮಾಡುವುದು ಕಡ್ಡಾಯವಾಗಿರುತ್ತದೆ....
ತಮ್ಮನ್ನು ಪ್ರಧಾನ ಸೇವಕನೆಂದೇ ಹೇಳುವ ಪ್ರಧಾನಿ ನರೇಂದ್ರ ಮೋದಿ ಇಂದು ಪಾರ್ಲಿಮೆಂಟ್ ನ ಕ್ಯಾಂಟೀನ್ ನಲ್ಲಿ ಗುಜರಾತ್ ಸಂಸದರೊಂದಿಗೆ ಮಧ್ಯಾಹ್ನದ ಭೋಜನ ಸವಿದಿದ್ದಾರೆ.
ಸಂಸತ್ ಭವನದಲ್ಲಿರುವ ಕ್ಯಾಂಟೀನ್ ಗೆ ಅನಿರೀಕ್ಷಿತ ಭೇಟಿ ನೀಡಿದ ನರೇಂದ್ರ ಮೋದಿ, ವೆಜಿಟೇರಿಯನ್ ತಾಲಿ ಗೆ ಆರ್ಡರ್...
ಲ್ಯಾಂಡ್ ಲೈನ್ ಸಂಪರ್ಕವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಟೆಲಿಕಾಮ್ ರೆಗ್ಯುಲೇಟರ್(ಟ್ರಾಯ್) ಮಹತ್ವದ ನಿರ್ಧಾರ ಕೈಗೊಂಡಿದ್ದು, ಲ್ಯಾಂಡ್ ಲೈನ್ ಹಾಗೂ ಮೊಬೈಲ್ ಕರೆಗಳ ದರದಲ್ಲಿ ಭಾರೀ ಇಳಿಕೆ ಮಾಡಲು ಶಿಫಾರಸು ಮಾಡಿದೆ.
ಈ ಹಿಂದೆ ಲ್ಯಾಂಡ್ ಲೈನ್ ನಿಂದ ಲ್ಯಾಂಡ್ ಲೈನ್ ಹಾಗೂ ಲ್ಯಾಂಡ್...
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಅವರು ವಿಧಿವಶರಾಗಿದ್ದಾರೆ.
ಆರ್.ಕೆ ಲಕ್ಷ್ಮಣ್ ಅವರನ್ನು ಪುಣೆಯ ದೀನನಾಥ್ ಮಂಗೇಷ್ಕರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣದಿಂದ ವೆಂಟಿಲೇಟರ್ ಅಳವಡಿಸಲಾಗಿತ್ತು. ಕರ್ನಾಟಕದ ಮೈಸೂರು ಮೂಲದವರಾದ 94 ವರ್ಷದ...
ದೇಶದಲ್ಲಿ ಧರ್ಮಾಧಾರಿತ ಜನಗಣತಿ ಅಂಕಿ-ಅಂಶ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಬಿಡುಗಡೆಗೊಳ್ಳಲಿದೆ. ಈ ಅಂಕಿ-ಅಂಶದಲ್ಲಿ 2001ರಿಂದ 2011ರ ವರೆಗೆ ಮುಸ್ಲಿಮರ ಜನಸಂಖ್ಯೆಯಲ್ಲಿ ಶೇ.24ರಷ್ಟು ಬೆಳವಣಿಗೆ ಕಂಡುಬಂದಿದೆ.
ಯುಪಿಎ ಸರ್ಕಾರದಲ್ಲಿ ಕಳೆದ ವರ್ಷವೇ ನಡೆಸಲಾಗಿದ್ದ ಜನಗಣತಿ ಅಂಕಿ-ಅಂಶಗಳನ್ನು ಕಾರಣಾಂತರಗಳಿಂದ ಬಿಡುಗಡೆ ಮಾಡಿರಲಿಲ್ಲ....
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಯೋಜನೆಗಳ ಪೈಕಿ ದೇಶದ ಜನತೆ ಸ್ವಚ್ಛ ಭಾರತ ಅಭಿಯಾನವನ್ನು ಅತಿ ಹೆಚ್ಚು ಇಷ್ಟಪಟ್ಟಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ, ದೇಶಾದ್ಯಂತ ನರೇಂದ್ರ ಮೋದಿ ಅವರ ಉಳಿದ ಎಲ್ಲಾ...
ಉಗ್ರ ಫಜಾಲುಲ್ಲಾ ಹತ್ಯೆಯಿಂದ ಕೆರಳಿರುವ ತೆಹ್ರೀಕ್-ಇ-ತಾಲೀಬಾನ್ ಉಗ್ರ ಸಂಘಟನೆ, ಪಾಕಿಸ್ತಾನದ ರಾಜಕಾರಣಿಗಳ ಮಕ್ಕಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ.
ಮೊಹಮ್ಮದ್ ಖರಾಸಾನಿ ಎಂಬುವವನಿಂದ ಪತ್ರ ಬಂದಿದ್ದು ಆತ, ಪಾಕ್ ರಾಜಕಾರಣಿಗಳ ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಟೈಮ್ಸ್ ಆಫ್...
ಡಿ.15ರ ಬೆಳಿಗ್ಗೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯೊಂದರ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿ.ಬಿ.ಎಸ್.ಇ. ಶಾಲೆಗಳಲ್ಲಿ ಡಿ.25ರಂದು ಕ್ರಿಸ್ ಮಸ್ ದಿನದಂದು ರಜೆ ನೀಡುವ ಬದಲು ಅಟಲ್ ಬಿಹಾರಿ...