'ಬಿಸಿಯೂಟ' ತಯಾರಿಕೆಯಲ್ಲಿ ಬೇಜವಾಬ್ದಾರಿತನ ಮತ್ತೊಮ್ಮೆ ಸಾಬೀತಾಗಿದ್ದು, ಬಿಸಿಯೂಟ ಸೇವಿಸಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಂಗಳೂರಿನ ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದಿದೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿ.ಜೆ.ಹಳ್ಳಿಯ ಮೋದಿ ರಸ್ತೆಯಲ್ಲಿರುವ ಉರ್ದು ಶಾಲೆಯ...