ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸಲಾರಂಭಿಸಿದೆ. ವಿವಿಧ ರಾಜ್ಯಗಳಲ್ಲಿ 50 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದೆ.
ಮಧ್ಯಪ್ರದೇಶ, ಗುಜರಾತ್, ರಾಜಸ್ತಾನ, ನವದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಾಪಮಾನ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ರೆಡ್...
130 ಜನರನ್ನು ಬಲಿ ಪಡೆದ ಪ್ಯಾರಿಸ್ ಭಯೋತ್ಪಾದಕ ದಾಳಿಯ ಕರಿನೆರಳಿನಲ್ಲಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ 12 ದಿನಗಳ ವಿಶ್ವ ನಾಯಕರ ಜಾಗತಿಕ ತಾಪಮಾನದ ವಿರುದ್ಧದ ಶೃಂಗಸಭೆ ಸೋಮವಾರದಿಂದ ಆರಂಭವಾಗಿದೆ.
ಈ ಮಹಾಸಭೆಗೆ ಸುಮಾರು 9 ಸಾವಿರ ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಧಾನಿ ಮೋದಿ,...
ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾಗವಹಿಸಲು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್ ಗೆ ತೆರಳಿದರು. ಜಾಗತಿಕ ತಾಪಮಾನದ ಕುರಿತು ಮಾತನಾಡುವುದು ಎಲ್ಲರ ಕರ್ತವ್ಯ ಎಂದು ಒತ್ತಿ ಹೇಳಿದರು.
ಪ್ಯಾರಿಸ್ ಗೆ ಹೊರಡುವ ಮೊದಲು ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ...
ಪ್ರಧಾನಿ ನರೇಂದ್ರ ಮೋದಿ ಅವರು ಸ್ಯಾನ್ ಜೋಸ್ ನ ಸ್ಯಾಪ್ ಸೆಂಟರ್ ನಲ್ಲಿ ಭಾರತೀಯ ಸಮುದಾಯದ ಸಾವಿರಾರು ಜನರನ್ನುದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖಾಂಶಗಳುಃ
* ಇಲ್ಲಿ ಇಂದು ಸೆ. 27 ಆದರೆ ಭಾರತದಲ್ಲಿ ಸೆ. 28. ಸೆ. 28 ಭಗತ್...
'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...