ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ.
ಬೀದರ್, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...
ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜನವರಿ 2ನೇ ವಾರದಲ್ಲಿ ಚುನಾವಣಾ ದಿನಾಂಕವನ್ನು ಘೋಷಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಪಿ ಎನ್ ಶ್ರೀನಿವಾಸಾಚಾರಿ ತಿಳಿಸಿದ್ದಾರೆ. 2 ಹಂತಗಳಲ್ಲಿ ಚುನಾವಣಾ ನಡೆಯಲಿದೆ.
ಸೋಮವಾರ...
ಹಲವು ವರ್ಷಗಳ ನಂತರ ಕರ್ನಾಟಕ ರಾಜ್ಯ ತೀವ್ರ ಬರಗಾಲದ ಪರಿಸ್ಥಿಯನ್ನು ಎದುರಿಸುತ್ತಿದೆ. 1986ರಲ್ಲಿ ದಾರುಣ ಕ್ಷಾಮವನ್ನು ಕಂಡ ರಾಜ್ಯ ಈ ವರ್ಷ ಮತ್ತೆ ಜಲಕ್ಷಾಮದಿಂದ ಬರವನ್ನು ಬರಮಾಡಿಕೊಂಡಿದೆ.
ಗುರುವಾರ 9 ತಾಲೂಕುಗಳನ್ನು ರಾಜ್ಯ ಸರಕಾರ ಬರಗಾಲ ಪೀಡಿತ ಪ್ರದೇಶ ಪಟ್ಟಿಗೆ ಸೇರಿಸಿದೆ....
ತಾಲೂಕು ಪಂಚಾಯತ್ ಗೆ ಚುನಾವಣೆ ನಡೆಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಪಂಚಾಯತ್ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದರೆ ಸಾಕು. ತಾಲೂಕು ಪಂಚಯತ್ ಗೆ ಚುನಾವಣೆ ನಡೆಸುವ...