'ಬಿಬಿಎಂಪಿ' ಗುಮಾಸ್ತನ ಮೇಲೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.
ಡಿ.ಕೆ.ಶಿವಕುಮಾರ್ ಬೆಂಬಲಿಗರು ಅಕ್ರಮ ನಡೆಸಿದ್ದರ ಹಿನ್ನೆಲೆಯಲ್ಲಿ ಪಾಲಿಕೆ ಗುಮಾಸ್ತ ತಿಮ್ಮೇಗೌಡ ನೊಟೀಸ್ ನೀಡಿದ್ದರು. ಇದರಿಂದ ಕೋಪಗೊಂಡ ಡಿ.ಕೆ.ಶಿ ಬೆಂಬಲಿಗರು ಬಿಬಿಎಂಪಿ ಕಚೇರಿಗೆ ನುಗ್ಗಿ ಗುಮಾಸ್ತ...