Untitled Document
Sign Up | Login    
Dynamic website and Portals
  

Related News

ಉದ್ಯಾನ ವನದಲ್ಲಿ ಉದಯರಾಗ

ಬೆಂಗಳೂರು ಬಾಲ ಭವನವು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಪ್ರತಿ ಭಾನುವಾರಗಳಂದು ’ಉದ್ಯಾನದಲ್ಲಿ ಉದಯರಾಗ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. 05-16 ವರ್ಷದ ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅನುವಾಗುವಂತೆ, ಕಬ್ಬನ್ ಉದ್ಯಾನವನದ ‘ಬ್ಯಾಂಡ್ ಸ್ಟ್ಯಾಂಡ್’ ನಲ್ಲಿ ” ಉದ್ಯಾನದಲ್ಲಿ ಉದಯರಾಗ” ಶೀರ್ಷಿಕೆಯಡಿ...

ಮೇ 31 ರಿಂದ ಲಾಲ್ ಬಾಗ್ ನಲ್ಲಿ ಮಾವು ಮತ್ತು ಹಲಸು ಮೇಳ

ಸಸ್ಯಕಾಶಿ ಲಾಲ್​ ಬಾಗ್ ಮಾವು ಮತ್ತು ಹಲಸು ಮೇಳಕ್ಕೆ ಸಜ್ಜಾಗಿದೆ. ಮೇ 31 ರಿಂದ ಒಂದು ತಿಂಗಳ ಕಾಲ ಅಂದರೆ ಜೂನ್ 29ರವರೆಗೆ ನಡೆಯಲಿರುವ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಮಲಾಕ್ಷಿ ರಾಜಣ್ಣ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited