ವಿಶ್ವ ವಿಖ್ಯಾತ ಮೈಸೂರು ದಸರಾದ ಐತಿಹಾಸಿಕ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.
ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳವ ಆನೆಗಳಿಗೆ ಅಲಂಕಾರ ಮಾಡಲಾಗುತ್ತಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ...
ವಿಶ್ವ ವಿಖ್ಯಾತ ಜಂಬೂಸವಾರಿ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ಹಲವು ಮಾರ್ಗಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹೊರಗಡೆಯಿಂದ ಬರುವ ವಾಹನಗಳನ್ನು ಅರಮನೆ, ಬನ್ನಿಮಂಟಪಗಳಲ್ಲಿ ಗುರುತಿಸಲ್ಪಟ್ತಿರುವ ಸ್ಥಳಗಳಲ್ಲೇ ಪಾರ್ಕಿಂಗ್ ಮಾಡಬೇಕಿದ್ದು, ವಿವಿಐಪಿ, ವಿಐಪಿ ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ.
ಉಳಿದಂತೆ ಜಂಬೂಸವಾರಿ ಮುಗಿಯುವವರೆಗೂ ಅರಮನೆ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ.
ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿ...
ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.
ಪೋಲಿಸ್ ಬ್ಯಾಂಡ್ಗಳ ಸುಶ್ರಾವ್ಯ ಸಂಗೀತ, ಅರಮನೆಯ ವಾದ್ಯವೃಂದ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಪೂಜಾಕುಣಿತ, ಕರಡಿ...
ದೇಶಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಯುಧಗಳನ್ನು ಸಿಂಗರಿಸಿ ಭಕ್ತಿಯಿಂದ ಪೂಜೆ ನೆರವೇರಿಸಲಾಗುತ್ತಿದೆ. ಇನ್ನು ನಾಡ ಹಬ್ಬ ದಸರಾ ಪ್ರಮುಖ ಕೇಂದ್ರ ಮೈಸೂರು ಅರಮನೆಯಲ್ಲಿಯೂ ಆಯುಧಪೂಜೆ ಕಳೆಕಟ್ಟಿದೆ.
ಅರಮನೆಯಲ್ಲಿ ಪಂಚಲೋಹದ ಪಲ್ಲಕ್ಕಿಯಲ್ಲಿ ಆಯುಧಗಳನ್ನು ತಂದ ರಾಜಪರಿವಾರ ಅರಮನೆಯ ಕೋಡಿ ಸೋಮೇಶ್ವರ...
ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ನಿತ್ಯೋತ್ಸವ ಕವಿ, ನಾಡೋಜ ಡಾ.ಕೆ ಎಸ್ ನಿಸಾರ್ ಅಹಮದ್ ದಸರಾ ಹಬ್ಬಕ್ಕೆ ವೈಭವದ ಚಾಲನೆ ನೀಡಿದರು.
ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿಗೆ ಅಗ್ರ ಪೂಜೆ ನೆರವೇರಿಸುವ ಮೂಲಕ ಬೆಳಗ್ಗೆ 8.45ಕ್ಕೆ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಬೆಳಗ್ಗೆ 11.40ರ ಶುಭ ಧನುರ್ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ದೀಪ ಬೆಳಗಿಸುವ ಮೂಲಕ ಮೈಸೂರು ದಸರಾಗೆ ವಿದ್ಯುಕ್ತ...
ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬಲೂನ್ಗಳನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡಾ...
ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆ.ಎಸ್.ಟಿ.ಡಿ.ಸಿ) ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 1 ರಿಂದ 10 ರವರೆಗೆ ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬದ ಸಂಭ್ರಮವನ್ನು ಸುವರ್ಣ ರಥದ (Golden Chariot Luxury Train) ಮೂಲಕ ಸವಿಯಲು ವಿಶೇಷ...
ನಾಡಹಬ್ಬ ಮೈಸೂರು ದಸರಾ ಉತ್ಸವದ ಗಜಪಯಣಕ್ಕೆ ಹುಣಸೂರು ತಾಲೂಕಿನ ನಾಗಾಪುರದಲ್ಲಿ ಸಂಭ್ರಮದ ಚಾಲನೆ ದೊರೆಯಿತು.
ನಾಗಪುರ ಗಿರಿಜನ ಶಾಲೆಯ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಭಿಜಿನ್ ಲಗ್ನದ ಶುಭ ಮುಹೂರ್ತದಲ್ಲಿ ದೀಪ ಬೆಳಗಿಸಿ ಅರ್ಜುನ ನೇತೃತ್ವದ 6 ಆನೆಗಳಿಗೆ ಪುಷ್ಪಾರ್ಚನೆ...
ವಿಶ್ವವಿಖ್ಯಾತ ಮಸೂರು ದಸರಾ ಮಹೋತ್ಸವಕ್ಕೆ ಈ ವರ್ಷದ ಅಕ್ಟೋಬರ್ 1ರಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ದಸರಾ ಸಿದ್ಧತೆ ಕುರಿತು ನಡೆದ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಪ್ರದಾಯಿಕವಾಗಿ ಜನರನ್ನು ಆಕರ್ಷಿಸುವಂತೆ...
'ದೀಪಾವಳಿ' ಹೊಸಿಲಲ್ಲಿ ಭಾರಿ ಅನಾಹುತ ನಡೆದಿದೆ. ಫರೀದಾಬಾದ್ ನ ಮಾರ್ಕೆಟ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಹೊತ್ತಿ ಉರಿಯುತ್ತಿವೆ.
ದೀಪಾವಳಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಹರ್ಯಾಣದ ಫರೀದಾಬಾದ್ ನ ದಸರಾ ಮೈದಾನದಲ್ಲಿ 200...
'ದಸರಾ' ಆಚರಣೆ ಅಂಗವಾಗಿ ಪಾಟ್ನಾದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಲ್ತುಳಿತ ಉಂಟಾಗಿ ಮೂವತ್ತೆರಡು ಜನ ಸಾವನ್ನಪ್ಪಿದ್ದಾರೆ. ಕಾಲ್ತುಳಿತದಲ್ಲಿ ಹಲವು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಸುಮಾರು 20 ಜನ ಮಹಿಳೆಯರು ಹಾಗು 5-6 ಮಕ್ಕಳು ಎಂದು ಬಿಹಾರ ಗೃಹ ಕಾರ್ಯದರ್ಶಿ ಅಮಿರ್...
ವಿಶ್ವವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ದೊರೆತಿದೆ. ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.
ಬೆಳಿಗ್ಗೆ 8.37ರಿಂದ 9.05ರೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿದಿಯಲ್ಲಿ ಸಾಹಿತಿ ಗಿರೀಶ್ ಕಾರ್ನಾಡ್ ಅಗ್ರಪೂಜೆ...
ಏನಾದರಾಗೋಣ ಮೊದಲು ನಾವು ಮಾನವರಾಗೋಣ, ಮೊದಲು ನಾವು ಮಾನವತಾವಾದ ಕಲಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಜನತೆಗೆ ಕರೆ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ದೊರೆತ ಬಳಿಕ ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ಸಾಹಿತಿ ಗಿರೀಶ್ ಕಾರ್ನಾಡ್ ರನ್ನು...
ರಾಜವಂಶಸ್ಥೆ ಪ್ರಮೋದಾದೇವಿ ಹಾಗೂ ಸರ್ಕಾರದ ನಡುವಿನ ಶೀತಲ ಸಮರ ದಸರಾ ಅಂಗವಾಗಿ ನಡೆಯಬೇಕಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಗಂಭೀರ ಪರಿಣಾಮ ಬೀರಿದೆ.
ಅರಮನೆ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿತ್ತು. ಆದರೆ ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ...
ನವರಾತ್ರಿ ಅಂಗವಾಗಿ ಸರ್ಕಾರ ನಡೆಸುತ್ತಿರುವ ಉತ್ಸವಕ್ಕೆ ದಸರಾ ಎಂಬ ಪದ ಪ್ರಯೋಗ ಮಾಡುವುದನ್ನು ಮೈಸೂರು ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಸರಾ ಎಂಬುದು ಮೈಸೂರು ಮಹಾರಾಜರ ಖಾಸಗಿ ಸ್ವತ್ತು, ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್...
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಬಗ್ಗೆ ಸಮಗ್ರ ಮಾಹಿತಿ ಇರುವ ವೆಬ್ ಸೈಟ್ ನಲ್ಲಿ ಪ್ರಸಕ್ತ ಸಾಲಿನ ದಸರಾ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ.
ಆ.25ರಂದು ಜಿಲ್ಲಾಡಳಿತದಿಂದ ಪ್ರಾರಂಭವಾಗಿದ್ದ ದಸರಾ ವೆಬ್ ಸೈಟ್ ನಲ್ಲಿ ಮೈಸೂರು ಮಹಾರಾಜ ಶ್ರೀಕಂಠದತ್ತ...
ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಗಜಪಡೆ ಪಯಣಕ್ಕೆ ಆ.14ರಂದು ಚಾಲನೆ ನೀಡಲಾಗಿದ್ದು ದಸರಾ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿವೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಹುಣಸೂರು ತಾಲೂಕಿನ ನಾಗಾಪುರದ ಗಿರಿಜನ ಪುನರ್ವಸತಿ ಕೇಂದ್ರ...
2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ.
ಮೈಸೂರು ಮಹಾರಾಜ...