ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸದ್ಯದಲ್ಲೇ ಆಯೋಗದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯಲ್ಲಿ...
ಮಾರ್ಚ್ 1ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಫೆ.27ರಂದು ಕೆ.ಆರ್ ಪುರಂ ನಲ್ಲಿ ಆಹಾರ ಅದಾಲತ್ ಮತ್ತು ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ದಿನೇಶ್ ಗುಂಡೂರಾವ್, ಮಾರ್ಚ್ ಅಂತ್ಯದೊಳಗೆ ಬಾಕಿ...
ಪಕ್ಷದ ಮುಖಂಡರ ವಿರುದ್ಧ ಯಾವುದೇ ಹೇಳಿಕಗಳನ್ನು ನೀಡದಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಫರ್ಮಾನು ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮತನಾಡಿದ ಅವರು, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಸಚಿವರು ಅತೃಪ್ತಿ ಹೊರಹಾಕಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷದ ಸಚಿವರು, ಶಾಸಕರು, ಯಾರೇ ಆಗಲಿ...
'ಮಹಾರಾಷ್ಟ್ರ' ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ಕುಸಿದಿರುವುದು ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಕಾಂಗ್ರೆಸ್ ಬಗ್ಗೆ ಸ್ವಪಕ್ಷೀಯರೇ ತಾತ್ಸಾರ ಮನೋಭಾವನೆ ಹೊಂದುವಂತೆ ಮಾಡಿದೆ.
ಕರ್ನಾಟಕ ರಾಜ್ಯದ ಕಾಂಗ್ರೆಸ್ ಮುಖಂಡರಲ್ಲೂ ಸಹ ಎರಡೂ ರಾಜ್ಯಗಳ...
ನನ್ನ ವಿರುದ್ಧ ಎಸ್.ಆರ್.ಹಿರೇಮಠ ಮಾದುತ್ತಿರುವ ಭೂ ಕಬಳಿಕೆ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಾಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಬಳಿ ನನ್ನ ವಿರುದ್ಧ ಯಾವುದೇ...