Untitled Document
Sign Up | Login    
Dynamic website and Portals
  

Related News

ಮಧ್ಯಪ್ರದೇಶದಲ್ಲಿ ಭಾರೀ ಮಳೆ: 15 ಜನರ ಸಾವು

ಮಧ್ಯಪ್ರದೇಶ ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ರಾಜ್ಯಾಧ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶ ಮತ್ತು ಜಲಾವೃತ ಪ್ರದೇಶದ ಜನರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಹೈ ಅಲರ್ಟ್ ಘೊಷಿಸಲಾಗಿದೆ...

ಧಾರಾಕಾರ ಮಳೆಗೆ ಕೇದಾರನಾಥ ತತ್ತರ

ಕೇದಾರದಲ್ಲಿ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕೇದಾರನಾಥ ಅಕ್ಷರಶಃ ನಲುಗಿ ಹೋಗಿದೆ. ಮಳೆಯ ಅಬ್ಬರಕ್ಕೆ 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಹಲವು ಜಾನುವಾರುಗಳು ಸಾವನ್ನಪ್ಪಿವೆ. ಈಗಾಗಲೇ ಕೇದಾರನಾಥ ಹಾಗೂ ಯಮುನೋತ್ರಿಗೆ ತೆರಳುವ ಮಾರ್ಗ ಬಂದ್ ಆಗಿದೆ. ರಾಜಧಾನಿ ಡೆಹ್ರಾಡೂನ್​ನಲ್ಲಿ ಸಹ ಗುಡುಗು ಸಹಿತ ಮಳೆ...

ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು

ಜಮ್ಮು-ಕಾಶ್ಮೀರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಬೆಂಗಳೂರಿನ 11 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಚಿಕ್ಕಲಸಂದ್ರ ನಿವಾಸಿಗಳಾಗಿದ ಕೃಷ್ಣಮೂರ್ತಿ ಎಂಬುವವರ ಕುಟುಂಬ ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರವಾಸ ಕೈಗೊಂಡಿದ್ದರು ಈ ವೇಳೆ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದ್ದು, ಒಂದೇಕುಟುಂಬಕ್ಕೆ ಸೇರದ 11...

ಜಮ್ಮು-ಕಾಶ್ಮೀರ ಜನತೆ ಆತಂಕಪಡುವ ಅಗತ್ಯವಿಲ್ಲ: ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದ ಜನತೆ ಆತಂಕಪಡುವ ಅಗತ್ಯವಿಲ್ಲ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಬದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗುತಿರುವ ಪ್ರವಾಹಕ್ಕೆ ಸಿಲುಕಿ ನೂರಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು...

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಪ್ರವಾಹ: 90ಕ್ಕೇರಿದ ಸಾವಿನ ಸಂಖ್ಯೆ

ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟದಿಂದಾಗಿ ಉಂಟಾಗಿರುವ ಪ್ರವಾಹ ಇನ್ನೂ ಮುಂದುವರೆದಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಕಳೆದ 6 ದಶಕಗಳಿಂದ ಕಂಡುಕೇಳರಿಯದಷ್ಟು ಪ್ರಮಾಣದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಒಂದೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ ಇನ್ನೊಂದೆಡೆ ಭೂಕುಸಿತವುಂಟಾಗುತ್ತಿದೆ. ರಾಜ್ಯ ಸರ್ಕಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited