ಮಹಿಳೆಯೊಬ್ಬಳ ಮಾನ ರಕ್ಷಣೆಗಾಗಿ ರಾಮಾಯಣ ಕಾಲದಲ್ಲಿ ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.
ಉತ್ತರ ಪ್ರದೇಶದ ಲಖ್ನೌನಲ್ಲಿನ ಐಶ್ಬಾಗ್ ರಾಮಲೀಲಾ ಮೈದಾನದಲ್ಲಿ ರಾಮಲೀಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ...
ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಜಂಟಿಯಾಗಿ ಲೋಕಾರ್ಪಣೆ ಗೊಳಿಸಿದ್ದಾರೆ.
ವಾರ್ಷಿಕ 1,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕದಿಂದ ತಮಿಳುನಾಡಿನ ಜತೆ...
ಜೋರ್ಡಾನ್, ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ದೇಶಗಳಿಗೆ ಆರು ದಿನಗಳ ಭೇಟಿಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ನವದೆಹಲಿಯಿಂದ ಪ್ರಯಾಣ ಬೆಳೆಸಿದ್ದಾರೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಈ ರಾಷ್ಟ್ರಗಳಿಗೆ ಭೇಟಿ ನೀಡುತ್ತಿರುವ ಮೊತ್ತ ಮೊದಲ ಭಾರತದ ಮುಖಂಡರಾಗಿದ್ದಾರೆ.
ಪಯಣಕ್ಕೆ ಮುನ್ನ ಔಪಚಾರಿಕ...
ಈದ್-ಉಲ್-ಫಿತರ್ ಮತ್ತು ಜಗನ್ನಾಥ ರಥ ಯಾತ್ರೆಯ ಸಂದರ್ಭದಲ್ಲಿ ಶನಿವಾರ, ಜು 18 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭ ಹಾರೈಸಿದ್ದಾರೆ.
ಈದ್-ಉಲ್-ಫಿತರ್ ಪವಿತ್ರ ಗಳಿಗೆಯಲ್ಲಿ ನನ್ನ ಶುಭಾಶಯಗಳು. ರಂಜಾನ್ ಪವಿತ್ರ ಮಾಸದ ಮುಕ್ತಾಯ ಜಗನ್ನಾಥ ರಥಯಾತ್ರೆಯ ಪುಣ್ಯದಿನದಂದೇ ಬಂದಿರುವುದು ಸಮಾಜದಲ್ಲಿನ...