ಕನ್ನಡದ ಖ್ಯಾತ ಹಿರಿಯ ಚಿತ್ರ ನಿರ್ದೇಶಕ ಗೀತಪ್ರಿಯ(84) ಆವರು ಭಾನುವಾರ ಸಂಜೆ ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಕಳೆದ ಹಲವಾರು ದಿನಗಳಿಂದ ಆನಾರೋಗ್ಯದಿಂದ ಬಳಲುತಿದ್ದ ಗೀತಪ್ರಿಯ ಆವರನ್ನು ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ...
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹಾಗೂ ನಟ ಕೆ ಎಸ್ ಎಲ್ ಸ್ವಾಮಿ (77) ಆನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸ್ವಾಮಿಯವರನ್ನು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ...
ವಿವಾದದ ನಡುವೆಯೇ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಓಂ ಪ್ರಕಾಶ್ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರೀಕ್ಷೆಯಂತೆ ಡಿಜಿಪಿ ಸ್ಥಾನಕ್ಕೆ ಓಂ ಪ್ರಕಾಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಓಂ ಪ್ರಕಾಶ್ ಅವರು ನಿರ್ಗಮಿತ ಡಿಜಿಪಿ ಲಾಲ್ ರುಕುಮೋ...
ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಓಂ ಪ್ರಕಾಶ್ ನೇಮಕ ಅಂತಿಮಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.
ಹಾಲಿ ಪೊಲೀಸ್ ಮಹಾ ನಿರ್ದೇಶಕರಾಗಿರುವ ಲಾಲ್ ರುಕುಮ್ ಪಚಾವೋ ಅವರ ಅಧಿಕಾರಾವಧಿ ಫೆ.28ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮಹಾನಿರ್ದೇಶಕರ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಲ ಒಕ್ಕೂಟ) ವ್ಯವಸ್ಥಾಪಕ ನಿರ್ದೇಶಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕೆ.ಎಂ.ಎಫ್ ನಡುವೆ ಹಗ್ಗಜಗ್ಗಾಟ ಮುಂದುವರೆದಿದೆ. ಕೆ.ಎಂ.ಎಫ್ ಅಧ್ಯಕ್ಷ ಸ್ಥಾನದಿಂದ ನಾಗರಾಜ್ ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶ ಉಲ್ಲಂಘಿಸಿದ್ದಕ್ಕಾಗಿ...
ಸಿಬಿಐನ ನೂತನ ನಿರ್ದೇಶಕರಾಗಿ ಅನಿಲ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
ಅನಿಲ್ ಕುಮಾರ್ ಸಿನ್ಹಾರನ್ನು ಡಿ.2ರ ರಾತ್ರಿ ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಇವರು 1979ರ ಬಿಹಾರ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಸಿನ್ಹಾ, ಕೇಂದ್ರ ತನಿಖಾ...
ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನಿರ್ದೇಶಕ ರಂಜಿತ್ ಸಿನ್ಹಾ ನಿವೃತ್ತಿಗೆ ದಿನಗಣನೆ ಆರಂಭವಾಗಿರುವಂತೆಯೇ ಸಂಸ್ಥೆಗೆ ಹೊಸ ಮುಖ್ಯಸ್ಥರ ನೇಮಕಾತಿಗೆ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ.
ನೂತನ ಸಿಬಿಐ ನಿರ್ದೇಶಕರ ಆಯ್ಕೆಗೆ ಅನುಸರಿಸಲಾಗುವ ಮಾನದಂಡಗಳಲ್ಲಿ ಅರ್ಹತೆ ಪಡೆದ ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು...
ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...
ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾರವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾಡಿದೆ.
ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿರುವವರು ರಂಜಿತ್ ಸಿನ್ಹಾ ನಿವಾಸಕ್ಕೆ ಭೇಟಿ ನೀಡಿದ್ದರ ಔಚಿತ್ಯವೇನು ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಸೆ.19ರೊಳಗೆ ಉತ್ತರ ನೀಡುವಂತೆ...
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಿಣಿಯ ಹೀನಾಯ ಸೋಲಿನ ಹಿನ್ನಲೆಯಲ್ಲಿ ಎಚ್ಚೆತ್ತ ಬಿಸಿಸಿಐ ಟೀಂ ಇಂಡಿಯಾಗೆ ಮೇಜರ್ ಸರ್ಕರಿ ಮಾಡಿದ್ದು, ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ.
ರವಿ ಶಾಸ್ತ್ರಿಯವರನ್ನು ಟೀಂ ಇಂಡಿಯಾದ ಏಕದಿನ ತಂಡದ ನಿರ್ದೇಶಕರನ್ನಾಗಿ ಬಿಸಿಸಿಐ ನೇಮಕ ಮಾಡಿದೆ. 5 ಟೆಸ್ಟ್ ಪಂದ್ಯಗಳಿಗೆ...