ರೈಲ್ವೆ ಟಿಕೆಟ್ ಗೆ ಇನ್ಮುಂದೆ ಕ್ಯೂ ನಿಲ್ಲಬೇಕಾಗಿಲ್ಲ. ಕಾಯ್ದಿರಿಸದ ಟಿಕೆಟ್ ಮೂಲಕ ಪ್ರಯಾಣಿಸುವವರ ಅನುಕೂಲಕ್ಕಾಗಿ ಸ್ವಯಂಚಾಲಿತ ಟಿಕೆಟ್ ಮಾರಾಟ ಯಂತ್ರ (ಎವಿಟಿಎಂ) ಗಳನ್ನು ಪರಿಚಯಿಸಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಶೀಘ್ರದಲ್ಲೇ ಬೆಂಗಳೂರು ಸೇರಿದಂತೆ ಪ್ರಮುಖ ರೈಲು ನಿಲ್ದಾಣಗಳಲ್ಲಿ ಎಟಿಎಂ ಮಾದರಿಯ ಟಿಕೆಟ್...
ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡುತ್ತಿದೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನ ಸಿನಿಮಾ ಪಿ.ಕೆ ವಿರುದ್ಧ ಬಿಜೆಪಿ ನಾಯಕ ಡಾ.ಸುಬ್ರಹ್ಮಣಿಯನ್ ಸ್ವಾಮಿ ಗಂಭೀರ ಆರೋಪ ಮಾಡಿದ್ದು ಪಿ.ಕೆ ಸಿನಿಮಾ ಫಂಡಿಂಗ್ ವಿರುದ್ಧ ದೂರು ನೀಡುವುದಾಗಿ ತಿಳಿಸಿದ್ದಾರೆ.
ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡುವ ಪಿ.ಕೆ...
'ಬಾಲಿವುಡ್' ಬಾಕ್ಸ್ ಆಫೀಸ್ ನಲ್ಲಿ ಕೋಟಿಗಟ್ಟಲೆ ಹಣ ಗಳಿಸುತ್ತಿರುವ ಪಿ.ಕೆ ಸಿನಿಮಾ ಹಿಂದೂ ಜನಜಾಗೃತಿ ಸಮಿತಿ ಕೆಂಗಣ್ಣಿಗೆ ಗುರಿಯಾಗಿದೆ.
ಅಮೀರ್ ಖಾನ್ ನಟನೆ ಮಾಡಿರುವ ಪಿಕೆ ಸಿನಿಮಾದಲ್ಲಿ ಹಿಂದೂ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ...