ನಮ್ಮ ಮೆಟ್ರೋದ ಮೊದಲನೇ ಹಂತದ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಏಪ್ರಿಲ್ನಿಂದ ಈ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಕಾರ್ಯಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಮಾತನಾಡಿದ ಅವರು,...
ಗೋಸೇವೆಗೆ ಮಹಾಫಲವಿದೆ. ದಿಲೀಪ ಚಕ್ರವರ್ತಿ ಬ್ರಹ್ಮರ್ಷಿ ವಾಷಿಷ್ಠರ ಆಶ್ರಮದ ನಂದಿನಿ ಗೋವಿನ ಸೇವೆ ಮಾಡಿದ ಫಲವಾಗಿ ರಘು ಚಕ್ರವರ್ತಿಯಂತ ಕೀರ್ತಿಶಾಲಿಯಾದ ಪುತ್ರರತ್ನವನ್ನು ಪಡೆದ. ಹಾಗಾಗಿ ಗೋಸೇವೆ ಮಾಡಿದವ ಶ್ರೇಯಸ್ಸನ್ನು ಪಡೆಯುತ್ತಾನೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ...
ಗಿರಿನಗರದ ಶ್ರೀ ರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಸಮ್ಮುಖದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಶಾಸನತಂತ್ರ ವ್ಯವಸ್ಥೆ- ರಾಮರಾಜ್ಯ ಹಾಗೂ ಮಹಾಮಂಡಲದ ಪುನಾರಚನೆ ಸಂಪನ್ನವಾಯಿತು.
ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು, ಶ್ರೀಮಠದ ಸಮಾಜಮುಖೀ ಕಾರ್ಯಗಳನ್ನು ನಿರ್ವಹಿಸಲು ಕೆಲಸದ...
ಚೀನಾ ಪ್ರವಾಸ ಭಾರತಕ್ಕೆ ಅತ್ಯಂತ ಮಹತ್ವಪೂರ್ಣವಾಗಿದೆ. ಈ ಪ್ರವಾಸದಿಂದ ಉಭಯ ದೇಶಗಳ ಸಂಬಂಧ ಇನ್ನಷ್ಟು ಬಲಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಮೂರು ದಿನಗಳ ಚೀನಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ, ಚೀನಾ ಭೇಟಿಗೂ ಮೊದಲು ಅಲ್ಲಿನ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ...
ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದೆ.
ಸರ್ಕಾರ ಬಡವರು ಹಾಗೂ ರೈತರ ವಿರುದ್ಧವಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಕೇಂದ್ರ ಸಚಿವ ಸಂಪುಟದ...
'ಬುದ್ಧ ಪೂರ್ಣಿಮೆ'ಯ ದಿನದಂದು ದೇಶದ ನಾಗರಿಕರಿಗೆ ಶುಭಾಷಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ನೇಪಾಳದ ಭೂಕಂಪದ ಸಂತ್ರಸ್ಥರನ್ನು ನೆನಪಿಸಿಕೊಂಡಿದ್ದಾರೆ.
ನವದೆಹಲಿಯ ತಾಳಕಟೋರ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ವಿಶೇಷ ದಿನ, ಆದರೂ...
’ನಮ್ಮ ಮೆಟ್ರೊ’ ಮೊದಲ ಹಂತದ ಸುರಂಗ ಕಾಮಗಾರಿಗಳನ್ನು 300 ದಿನಗಳೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೆಟ್ರೊ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಮೆಟ್ರೊ ಮೊದಲ ಹಂತದ ಯೋಜನೆಯಲ್ಲಿ...
ಭಾರತದ ಇತಿಹಾಸವನ್ನು ಹೊಸದಾಗಿ ರಚಿಸಲು ಆರ್.ಎಸ್.ಎಸ್ ನಿರ್ಧರಿಸಿದೆ. 2025ಕ್ಕೆ ಆರ್.ಎಸ್.ಎಸ್ ಸ್ಥಾಪನೆಯಾಗಿ 100 ವರ್ಷ ಸಂದಲಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ಪೂರ್ಣಾಂತರ್ಗತ ಇತಿಹಾಸ ಎಂಬ ಭಾರತದ ಸಮಗ್ರ ಇತಿಹಾಸದ ಪುಸ್ತಕವನ್ನು ಹೊರತರಲು ತೀರ್ಮಾನಿಸಿದೆ.
ಸರ್ಕಾರಿ ಗೆಜೆಟಿಯರ್ ಗಳಿಗಿಂತ ವಿಭಿನ್ನವಾಗಿರುವ...
2014-15 ನೇ ಸಾಲಿನಲ್ಲಿ ಸಿಇಟಿ ಮುಖಾಂತರ ಬಿಇ ಪ್ರಥಮ ವರ್ಷದ ಸೀಟುಗಳನ್ನು ನಿಯಮಾನುಸಾರ ಹಂಚಿಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ತಿಯಾಗದೇ ಉಳಿದ ಸೀಟುಗಳನ್ನು ಸರ್ಕಾರದ ಸೂಚನೆಯಂತೆ ಆಯಾ ಕಾಲೇಜುಗಳಿಗೆ ಹಿಂತಿರುಗಿಸಿದೆ.
ಆಯಾ ಸರ್ಕಾರೀ ಕಾಲೇಜು ಪ್ರಾಂಶುಪಾಲರು 15.08.2014...