ಪೊಲೀಸ್ ಸಿಬ್ಬಂದಿಗಳ ಸಾಮೂಹಿಕ ಪ್ರತಿಭಟನೆಗೆ ರಾಜ್ಯಾಧ್ಯಂತ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಪೊಲೀಸರ ಮನವೊಲಿಕೆಗೆ ಮಣಿದಿರುವ ಪೊಲೀಸ್ ಸಿಬ್ಬಂದಿಗಳು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪೊಲೀಸರು ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುವ ಯಾವುದೇ ವಾತಾವರಣಗಳು ಕಂಡುಬಂದಿಲ್ಲ ಎನ್ನಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ...
ಜೂನ್ 4ರಂದು ಶನಿವಾರ ಪೊಲೀಸ್ ಇಲಾಖೆಯ ಯಾರೊಬ್ಬರೂ ಶನಿವಾರ ರಜೆ ಪಡೆಯುವುದಿಲ್ಲ. ಪ್ರತಿಯೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಸ್ಪಷ್ಟಪಡಿಸಿದ್ದಾರೆ.
ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಪ್ರತಿಭಟನೆಗೆ ಸಂಬಂಧಿಸಿದಂತೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 28 ಸಚಿವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ.ಶಶಿಧರ್ ದೂರು ದಾಖಲಿಸಿದ್ದಾರೆ. ಪೊಲೀಸ್ ವರ್ಗಾವಣೆಯಲ್ಲಿ...
ಮೂವರು ಪಾಕ್ ಉಗ್ರರು ಓರ್ವ ಸ್ಥಳೀಯ ವ್ಯಕ್ತಿಯೊಂದಿಗೆ ಬೂದು ಬಣ್ಣದ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಶಸ್ತ್ರಸಜ್ಜಿತರಾಗಿ ಸಂಚರಿಸುತ್ತಿದ್ದು ಇವರು ದೆಹಲಿ, ಮುಂಬಯಿ ಅಥವಾ ಗೋವಾದಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಪಂಜಾಬ್ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.
ಈ...
ಪಾಕ್ ಮೂಲದ ಉಗ್ರ ಸಂಘಟನೆ ಲಷ್ಕರ ಎ ತೊಯ್ಯಬಾ ಶಿವಸೇನೆಯ ಮುಖ್ಯಸ್ಥ ಬಾಳ ಠಾಕ್ರೆ ಅವರನ್ನು ಹತ್ಯೆಗೈಯುವ ಪ್ರಯತ್ನ ಮಾಡಿತ್ತು, ಆದರೆ ಆ ದುಷ್ಕರ್ಮಿಯನ್ನು ಬಂಧಿಸಲಾಯಿತು ಎಂದು ಉಗ್ರ ಡೇವಿಡ್ ಹೆಡ್ಲಿ ಗುರುವಾರ ತಿಳಿಸಿದ್ದಾನೆ.
ಠಾಕ್ರೆ ಹತ್ಯೆ ಯತ್ನದ ಬಗ್ಗೆ ನನಗೆ ನೇರ...
ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯುವ ವಿಧಾನವನ್ನು ಇನ್ನಷ್ಟು ಸುಲಭವಾಗಿಸಿದೆ. ಅರ್ಜಿಯ ಜೊತೆ ಆಧಾರ್, ಮತದಾರನ ಗುರುತಿನ ಚೀಟಿ ಮತ್ತು ಪಾನ್ಕಾರ್ಡ್ ಜೊತೆ ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಕೇಸುಗಳು ಬಾಕಿ ಇಲ್ಲ ಎಂಬ ಅಫಿಡವಿಟ್ ಹೇಳಿಕೆ ನೀಡಿದರೆ ಒಂದು ವಾರದಲ್ಲಿ...
ಶಂಕಿತ ಅಲ್ ಖೈದಾ ಉಗ್ರನೊಬ್ಬನನ್ನು ಹರಿಯಾಣಾದ ಮೇವಾತ್ನಲ್ಲಿ ಬಂಧಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.
ವ್ಯಕ್ತಿಯನ್ನು ಅಬ್ದುಲ್ ಸಾಮಿ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಫೆ. 1 ರವರೆಗೆ ಪೊಲೀಸ್ ವಶಕ್ಕೆ ತೆಗೆದುಕೊೞಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಾಮಿ...
ಮಂಗಳವಾರ ಆ. 25 ರಂದು, ಮತ ಎಣಿಕೆ ದಿನ ಯಾವುದೇ ರೀತಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಿದ್ದಾರೆ.
ಮಣಿ ಎಣಿಕೆ ನಡೆಯುವ ಬೆಂಗಳೂರಿನ 27 ಕೇಂದ್ರಗಳಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು ಸೇರಿದಂತೆ 10...
ಕಳೆದ 10 ದಿನಗಳಲ್ಲಿ ಎರಡನೇ ಬಾರಿ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ 'Z+' ರಕ್ಷಣೆ ನೀಡಲಾಗಿದೆ.
ಸರಳ ಜೀವನ, ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ವಿರುದ್ಧ ಹೋರಾಟ ಮುಂತಾದ ವಿಷಯಗಳನ್ನು ಎತ್ತಿಕೊಂಡು...
ಕಾಶ್ಮೀರದ ಶೋಪಿಯನ್ ಜಿಲ್ಲೆಯ ಮಸೀದಿಯೊಂದರ ಆವರಣದಲ್ಲಿ ಗುರುವಾರ ಸಂಭವಿಸಿದ ಗ್ರೆನೇಡ್ ಸ್ಪೋಟದಲ್ಲಿ ಕನಿಷ್ಠ 9 ಜನರು ಗಾಯಗೊಂದಿದ್ದಾರೆ.
ಜಾಮಿಯಾ ತ್ರೆನ್ಜ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಜನರು ಹೊರಗೆ ಬರುತ್ತಿರುವಾಗ ಈ ಘಟನೆ ಸಂಬವಿಸಿದೆ ಎಂದು ಮೂಲಗಳು ತಿಳಿಸಿವೆ.
'ನಿಮಾಜ್ಹಿಗಳು (ಪ್ರತಿನಿತ್ಯ ಪ್ರಾರ್ಥನೆ ಸಲ್ಲಿಸುವವರು)...
ಲೂಯಿಸ್ ಬರ್ಗರ್ ಲಂಚ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗೋವಾದ ಮಾಜಿ ಲೋಕೋಪಯೋಗಿ ಸಚಿವ ಚರ್ಚಿಲ್ ಅಲೆಮಾವೋ ರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ಇತ್ತೀಚೆಗೆ ಬಹಿರಂಗಗೊಂಡ ಅಮೆರಿಕದ ಲೂಯಿಸ್ ಬರ್ಗರ್ ಇಂಟರ್ನ್ಯಾಷನಲ್ ಐಎನ್ಸಿ (ಎಲ್.ಬಿ.ಐ) ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಮಂತ್ರಿ ಅಲೆಮಾವೋ...
ಪಾಸ್ ಪೋರ್ಟ್ ನವೀಕರಣಕ್ಕೆ ಇನ್ನು ಮುಂದೆ ಪೊಲೀಸ್ ಪರಿಶೀಲನೆಯ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇಅದರಿಂದಾಗಿ ಪಾಸ್ ಪೋರ್ಟ್ ನವೀಕರಣಕ್ಕೆ ತಗಲುತ್ತಿದ್ದ ಸಮಯ ಸಾಕಷ್ಟು ಕಡಿತವಾಗಲಿದೆ. ಪೊಲೀಸ್ ಪರಿಶೀಲನೆಗೆ ಸುಮಾರು 15 ರಿಂದ 20 ದಿನಗಳಷ್ಟು ತಗಲುತ್ತಿದ್ದು ಇನ್ನು ಮುಂದೆ...
ಭಾರತ-ಪಾಕಿಸ್ತಾನ ಗಡಿಯಂಚಿನಲ್ಲಿರುವ, ಪಂಜಾಬ್ ರಾಜ್ಯದ ಗುರುದಾಸ್ ಪುರದಲ್ಲಿ ಪಾಕಿಸ್ತಾನಿ ಉಗ್ರರ ದಾಳಿ ಅಂತ್ಯಗೊಂಡಿದೆ. ಪೊಲೀಸ್ ಠಾಣೆಯಲ್ಲಿ ಅಡಗಿದ್ದ ಎಲ್ಲಾ ಮೂವರು ಉಗ್ರರನ್ನು ಪೊಲೀಸರು ಹತಗೊಳಿಸಿದ್ದಾರೆ ಮತ್ತು ಕಾರ್ಯಾಚರಣೆ ಅಂತ್ಯಗೊಂದಿದೆ ಎಂದು ವರದಿಯಾಗಿದೆ.
ಈ ದಾಳಿಯಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದು, ಅದರಲ್ಲಿ 5...
ಅಮೆರಿಕದ ಗನ್ ಸಂಸ್ಕೃತಿ ಇನ್ನಷ್ಟು ಜೀವಗಳನ್ನು ಬಲಿತೆಗೆದುಕೊಂಡಿದೆ.
ಅಮೆರಿಕದ ಲೂಸಿಯಾನಾದ ಲಫಾಯಟ್ಟೆಯ ಚಿತ್ರಮಂದಿರದೊಳಗೆ ನುಗ್ಗಿದ ೫೮ ವರ್ಷದ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಗುಂಡಿನ ದಾಳಿ ನಡೆಸಿದ ನಂತರ...
ಪಾರದರ್ಶಕ ಮತ್ತು ಪ್ರಾಮಾಣಿಕ ಆಢಳಿತ ನೀಡುತ್ತೇವೆ ಎಂಬ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಂದ ಸುದ್ದಿ ಮಾಡುತ್ತಲೇ ಬಂದಿದೆ.
ಈಗ ವಂಚನೆ, ಹಾಗೂ ನಕಲು ದಾಖಲೆ ಸೃಷ್ಠಿಸಿ ಆಸ್ತಿ...
ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.
ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾ, ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿಯಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಲೆ.ಗವರ್ನರ್...
ಗ್ರಾಮ ಪಂಚಾಯ್ತಿ ಚುನಾವಣೆಯ ಎರಡನೇ ಹಂತದ ಮತದಾನ ಬೆಳಗ್ಗೆ 7ರಿಂದ ಆರಂಭವಾಗಿದ್ದು, ಸಂಜೆ 5 ಗಂಟೆಯ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುತ್ತದೆ.
ಪಂಚಾಯ್ತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸಿದ ಬಳಿಕ ನಡೆಯುತ್ತಿರುವ ಪ್ರಥಮ...
ಲಾಹೋರ್ ನ ಇಲ್ಲಿನ ಗದ್ದಾಫಿ ಕ್ರಿಕೆಟ್ ಸ್ಟೇಡಿಯಂ ಸಮೀಪ ರಾತ್ರಿ 9 ಗಂಟೆಗೆ ನಡೆದ ಆತ್ಮಾಹುತಿ ದಾಳಿಯಲ್ಲಿ ಓರ್ವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮೃತ ಎಸ್ ಐ ಅನ್ನು ಅಬ್ದುಲ್ ಮಜೀದ್ ಎಂದು ಗುರುತಿಸಲಾಗಿದೆ.
ಈ ಘಟನೆ...
ಭಾರತದ ಗಡಿ ನುಸುಳಿ ಬಂದು ಭಾರತದ ನೆಲದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಸದಾ ಹವಣಿಸುತ್ತಿರುವ ಪಾಕಿಸ್ತಾನಿಗಳ ಬಗ್ಗೆ ಕೇಳಿದ್ದೀರಿ. ಈಗ ಅನುಮತಿ ಇಲ್ಲದೆ ಭಾರತದ ಗಡಿ ದಾಟಿ ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಪಾರಿವಾಳವೊಂದು ಸುದ್ದಿ ಮಾಡುತ್ತಿದೆ!
ಹೌದು, ಪರಿವಾಳವೊಂದು ಪಾಕಿಸ್ತಾನದಿಂದ...
ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ ಆರೋಪಕ್ಕೆ ಗುರಿಯಾಗಿರುವ ಕ್ಯಾಥೋಲಿಕ್ ಪಾದ್ರಿಗಾಗಿ ಕೇರಳ ಪೊಲೀಸರೀಗ ಹಲವರು ರಾಜ್ಯಗಳಲ್ಲಿ ಜಾಲ ಬೀಸಿದ್ದಾರೆ.
ಆರೋಪಿ ಪಾದ್ರಿಯ ವಿರುದ್ಧ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ಕೇರಳ ಪೊಲೀಸರು, ವಿಮಾನ ನಿಲ್ದಾಣಗಳಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ಈತನ...
'ಆಮ್ ಆದ್ಮಿ ಪಕ್ಷ'ದ ರ್ಯಾಲಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟ ರೈತ ಗಜೇಂದ್ರ ಸಿಂಗ್ ನನ್ನು ಹುತಾತ್ಮನನ್ನಾಗಿ ಘೋಷಿಸುವ ದೆಹಲಿ ಸರ್ಕಾರದ ನಿರ್ಧಾರವನ್ನು ವಕೀಲರೊಬ್ಬರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಆಪ್ ನೇತೃತ್ವದ ದೆಹಲಿ ಸರ್ಕಾರ ಮೃತ ರೈತನನ್ನು ಹುತಾತ್ಮನನ್ನಾಗಿ ಘೋಷಿಸುವುದಕ್ಕೆ ತಡೆ ನೀಡಬೇಕೆಂದು ಅಡ್ವೊಕೇಟ್...
ಅಪಘಾತಗಳನ್ನು ತಪ್ಪಿಸಿ ರಸ್ತೆಗಳನ್ನು ಹೆಚ್ಚು ಸುರಕ್ಷಿತ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಅಕ್ಟೋಬರ್ 1ರಿಂದ ಬಸ್, ಲಾರಿ, ಟ್ರಕ್, ಡಂಪರ್, ಮಿನಿ ಲಾರಿ, ಮಿನಿ ಬಸ್ ಮತ್ತತಿರ ಎಲ್ಲ ಹೊಸ ವಾಣಿಜ್ಯ ವಾಹನಗಳಿಗೆ ತಾಸಿಗೆ ಗರಿಷ್ಠ 80 ಕಿ. ಮೀ.ವೇಗಮಿತಿ ಖಾತರಿಪಡಿಸುವ...
ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣ ಆಮ್ ಆದ್ಮಿ ಪಕ್ಷಕ್ಕೆ ಮಾರಕವಾಗಿ ಪರಿಣಮಿಸುವ ಸಾಧ್ಯತೆ ದಟ್ಟವಾಗಿದೆ.
ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧವೇ ಗಂಭೀರ...
ದೆಹಲಿಯಲ್ಲಿ ಉಗ್ರರ ದಾಳಿ ನಡೆಯುವ ಬಗ್ಗೆ ಎಚ್ಚರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಏ.28ರಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎ ಬಸ್ಸಿ ಅವರು ಎಲ್ಲಾ ಡಿಸಿಪಿಗಳ ಸಭೆ ಕರೆದಿದ್ದಾರೆ.
ಜೈಶಾ ಉಗ್ರ ಸಂಘಟನೆಯಿಂದ ದೆಹಲಿಯಲ್ಲಿ ದಾಳಿ ನಡೆಯುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ...
ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿ ಪ್ರಕಟವಾಗಿದ್ದು, ಮೇ 2ರೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಬುಧವಾರದಿಂದ ವರ್ಗಾವಣೆ ಭರಾಟೆ ಆರಂಭವಾಗಲಿದೆ.
ಪೊಲೀಸ್, ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಹೊರತುಪಡಿಸಿ ಇತರೆಲ್ಲಾ ಇಲಾಖೆಗಳ ಸರ್ಕಾರಿ ನೌಕರರ ವರ್ಗಾವಣೆ ಈ ಮಾರ್ಗಸೂಚಿಯಂತೆ...
ಜಾತಿ ಮತ್ತು ಧರ್ಮಗಳ ನಡುವೆ ಕೋಮು ಸಂಘರ್ಷ ಸೃಷ್ಟಿಸುತ್ತಿರುವ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಕರ್ನಾಟಕ ಸರ್ಕಾರ ನಿರ್ಬಂಧ ಹಾಕಬೇಕೆಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಒತ್ತಾಯಿಸಿದ್ದಾರೆ.
ನಾನು ಗೋವಾ ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಮೋದ್ ಮುತಾಲಿಕ್...
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಏ.2ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ ಐದು ದಿನ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಪ್ರಧಾನಿ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ವಿಶೇಷ ಭದ್ರತೆಗಾಗಿ ಸುಮಾರು 1,500 ಪೊಲೀಸರನ್ನು...
'ಲಷ್ಕರ್-ಎ-ತೋಯ್ಬಾ'ಉಗ್ರ ಸಂಘಟನೆಯ ಬಾಂಬ್ ಪರಿಣಿತ ಅಬ್ದುಲ್ ಕರೀಮ್ ತುಂಡಾ ನನ್ನು ಆತನ ವಿರುದ್ಧ 1994ರಲ್ಲಿ ಟಾಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಿಂದ ದೆಹಲಿ ನ್ಯಾಯಾಲಯ ಬಿಡುಗಡೆ ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀನಾ ಬನ್ಸಾಲ್ ಕೃಷ್ಣಾ ಅವರು ಅಬ್ದುಲ್ ತುಂಡಾನನ್ನು ಟಾಡಾ ಕಾಯ್ದೆಯಡಿ...
ಉಡುಪಿಯಲ್ಲಿ ಇಂದು ವಿರಾಟ್ ಹಿಂದೂ ಸಮಾಜೋತ್ಸವದ ನಡೆಯಲಿದೆ. ಸಮಾಜೋತ್ಸವದಲ್ಲಿ ಪ್ರಮುಖ ಭಾಷಣಕಾರರಾಗಿ ಆಗಮಿಸಬೇಕಾಗಿದ್ದ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ಆಗಮನಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.
ಅಪರಾಹ್ನ 2ಗಂಟೆಗೆ ಜೋಡುಕಟ್ಟೆಯಿಂದ ಬೃಹತ್ ಶೋಭಾಯಾತ್ರೆ ಆರಂಭಗೊಂಡು ಎಂಜಿಎಂ ಕ್ರೀಡಾಂಗಣದಲ್ಲಿ...
ಟ್ರಾಫಿಕ್ ಪೊಲೀಸ್ ಪೇದೆಯೊಬ್ಬ ಮಹರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕಾರಿನ ಹಿಂಬದಿಯಲ್ಲಿ ಬರುತ್ತಿದ್ದ ವಾಹನಗಳನ್ನು ಅನಗತ್ಯವಾಗಿ ತಡೆದು ಸುದ್ದಿಯಾದ ಬಳಿಕ ಘಟನೆಯ ಕುರಿತು ಸ್ವತಃ ಫಡ್ನವೀಸ್ ಅವರೇ ಕ್ಷಮೆ ಯಾಚಿಸಿದ್ದು, ನನಗೆ ವಿಐಪಿ ಸಂಸ್ಕೃತಿಯಲ್ಲಿ ನಂಬಿಕೆ ಇಲ್ಲ ಎಂದಿದ್ದಾರೆ.
ಎನ್...
ವಿವಾದದ ನಡುವೆಯೇ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಓಂ ಪ್ರಕಾಶ್ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರೀಕ್ಷೆಯಂತೆ ಡಿಜಿಪಿ ಸ್ಥಾನಕ್ಕೆ ಓಂ ಪ್ರಕಾಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಓಂ ಪ್ರಕಾಶ್ ಅವರು ನಿರ್ಗಮಿತ ಡಿಜಿಪಿ ಲಾಲ್ ರುಕುಮೋ...
ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಓಂ ಪ್ರಕಾಶ್ ನೇಮಕ ಅಂತಿಮಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.
ಹಾಲಿ ಪೊಲೀಸ್ ಮಹಾ ನಿರ್ದೇಶಕರಾಗಿರುವ ಲಾಲ್ ರುಕುಮ್ ಪಚಾವೋ ಅವರ ಅಧಿಕಾರಾವಧಿ ಫೆ.28ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮಹಾನಿರ್ದೇಶಕರ...
ಫೆ.28ರಂದು ನಾಗ್ಪುರದಲ್ಲಿ ನಡೆಯಲಿರುವ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ರ್ಯಾಲಿಗೆ ಅನುಮತಿ ನೀಡಬಾರದು ಎಂದು ಬಿಜೆಪಿ ಹಾಗೂ ಶಿವಸೇನೆ ಒತ್ತಾಯಿಸಿವೆ.
ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆಯಲಿರುವ ಅಸಾವುದ್ದೀನ್ ಓವೈಸಿಯ ಮೊದಲ ರ್ಯಾಲಿ ಇದಾಗಿದ್ದು, ಓವೈಸಿಯ ಪ್ರಥಮ ರ್ಯಾಲಿಗೆ ಬಿಜೆಪಿ, ಶಿವಸೇನೆಯಿಂದ ತೀವ್ರ ವೀರೊಧ...
'ಎಂಐಎಂ' ಮುಖಂಡ ಅಸಾವುದ್ದೀನ್ ಓವೈಸಿಗೆ ನಿರ್ಬಂಧ ವಿಧಿಸಿರುವುದನ್ನು ಗೃಹ ಸಚಿವ ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಓವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ವಿಧಿಸಿದೆ. ಪೊಲೀಸರು ತೆಗೆದುಕೊಂಡ ಕ್ರಮದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
ಶಿವಾಜಿನಗರದ...
ನವದೆಹಲಿಯಲ್ಲಿ ಚರ್ಚ್ ಗಳಿಗಿಂತ ಹೆಚ್ಚು ದೇವಾಲಯಗಳು, ಗುರುದ್ವಾರಗಳ ಮೇಲೆ ದಾಳಿ ನಡೆದಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವಾಲಯಕ್ಕೆ ದೆಹಲಿ ಪೊಲೀಸ್ ಆಯುಕ್ತರು ನೀಡಿರುವ ಮಾಹಿತಿಯ ಪ್ರಕಾರ ಕಳೆದ ವರ್ಷ ಚರ್ಚ್ ಗಳಿಗಿಂತ ಹೆಚ್ಚು...
ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 8ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಪೊಲೀಸರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಿರುವ ಉಗ್ರರು ಪೊಲೀಸ್ ವಸತಿ ಸಮುಚ್ಚಯದ ಪಕ್ಕದಲ್ಲೇ ಈ ಕೃತ್ಯ ಎಸಗಿದ್ದಾರೆ. ಘಟನೆಯ...
ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ನಿಷೇಧದ ನಡುವೆಯೂ ವಿಶ್ವಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ.
ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮದ ಆಯೋಜಕರ...
ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪೊಲೀಸರು ಹಾಗೂ ಅರೆ ಸೇನಾಪಡೆ ಸೇರಿದಂತೆ 60 ಸಾವಿರ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಸೇರಿದಂತೆ ಅರೆ ಸೇನಾ ಪಡೆಗಳು 70...
ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಜತೆ ನಂಟು ಹೊಂದಿರುವ ಆರೋಪದಲ್ಲಿ ಬಂಧಿತರಾಗಿರುವ ಭಟ್ಕಳದ ನಾಲ್ವರು ಶಂಕಿತ ಉಗ್ರರ ಪೈಕಿ ಪ್ರಮುಖ ಆರೋಪಿ, ಯುನಾನಿ ವೈದ್ಯ ಇಸ್ಮಾಯಿಲ್ ಅಫಕ್ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.
ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಲ್ವರನ್ನೂ...
'ಸುನಂದಾ ಪುಷ್ಕರ್' ನಿಗೂಢ ಸಾವಿನ ಬಗ್ಗೆ ಪೂರ್ವಾಗ್ರಹವಿಲ್ಲದ ತನಿಖೆ ನಡೆಯಬೇಕೆಂದು ಮಾಜಿ ಕೇಂದ್ರ ಸಚಿವ, ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ಕೇರಳದ ತ್ರಿಶೂರ್ ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಪತ್ನಿ ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ...
ಬೆಂಗಳೂರಿನ ಪೊಲೀಸರು ಬಂಧಿಸಿರುವ 3 ಶಂಕಿತ ಉಗ್ರರಿಗೆ 9ನೇ ಎಸಿಎಂಎಂ ನ್ಯಾಯಾಲಯ ಜನವರಿ 21 ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ.
ಭಟ್ಕಳ ಹಾಗೂ ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಪೊಲೀಸರು ಜ.9ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಶಂಕಿತ ಉಗ್ರರನ್ನು 14 ದಿನಗಳ ಕಾಲ ಪೊಲೀಸ್...
ವಿವಾದಕ್ಕೆ ಗುರಿಯಾಗಿರುವ ಪಿಕೆ ಚಲನಚಿತ್ರ ನಿರ್ದೇಶಕ ಹಾಗೂ ನಟ ಅಮೀರ್ ಖಾನ್ ವಿರುದ್ಧ ಜೈಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪದಡಿ ಐಪಿಸಿ ಸೆಕ್ಷನ್ 295ಎ ಹಾಗೂ ಸಮುದಾಯಗಳ ನಡುವೆ ಧಾರ್ಮಿಕ ಸಂಘರ್ಷಕ್ಕೆ ಪ್ರಚೋದನೆ ನೀಡುವ...
ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ.
ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಇಂಟಲಿಜನ್ಸ್ ಬ್ಯೂರೋ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬಾಂಬ್ ಸ್ಫೋಟ...
ನಗರದಲ್ಲಿ ನಡೆದಿರುವ ಬಾಂಬ್ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ನೂತನ ವರ್ಷಾಚರಣೆಯ ಸಂಭ್ರಮಕ್ಕೆ ಕಡಿವಾಣ ಹಾಕಲಾಗಿದೆ. ಚರ್ಚ್ಸ್ಟ್ರೀಟ್ನಲ್ಲಿ ರಾತ್ರಿ ಬಾಂಬ್ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಬ್ರಿಗೆಡ್ ರಸ್ತೆಗಳಲ್ಲಿ ನೂತನ ವರ್ಷ ಸಂಭ್ರಮಾಚರಣೆಗೆ ಈ ಹಿಂದೆ ನೀಡಿದ್ದ ಎರಡು ಗಂಟೆವರೆಗಿನ ಅವಧಿಯಲ್ಲಿ ಒಂದು...
ಇತ್ತೀಚೆಗಷ್ಟೆ ಪಾಕಿಸ್ತಾನದ ವಿರುದ್ಧ ಮೌಲ್ವಿಯೊಬ್ಬರು ತೀವ್ರ ವಾಗ್ದಾಳಿ ನಡೆಸಿ ಭಾರತ ಸರ್ಕಾರ ಪಾಕ್ ನಲ್ಲಿರುವ ಭಯೋತ್ಪಾದಕರ ನೆಲೆಯನ್ನು ಧ್ವಂಸಗೊಳಿಸಬೇಕೆಂದು ಹೇಳಿಕೆ ನೀಡಿದ್ದರು. ಇಂಥದ್ದೇ ಮತ್ತೊಂದು ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ.
ಪಾಟ್ನಾದಲ್ಲಿ ಇಸ್ಲಾಮಿಕ್ ಸಂಸ್ಥೆಯೊಂದನ್ನು ನಡೆಸುತ್ತಿರುವವರಿಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐ.ಎಸ್.ಐ...
'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ 57 ಮುಸ್ಲಿಂ ಕುಟುಂಬಗಳನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಂದಕಿಶೋರ್ ವಾಲ್ಮೀಕಿ ಎಂಬುವವರನ್ನು ಬಂಧಿಸಿದ್ದಾರೆ.
ಡಿ.16ರಂದು ಬಂಧಿಸಲಾಗಿರುವ ನಂದಕಿಶೋರ್ ವಿರುದ್ಧ ಒತ್ತಾಯಪೂರ್ವಕ ಮತಾಂತರ ನಡೆಸಿರುವ ಆರೋಪವಿದ್ದು ಎಫ್.ಐ.ಆರ್ ದಾಖಲಿಸಲಾಗಿದೆ....
'ಕಲಬುರ್ಗಿ' ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ರೆಹಮಾನ್, ಮೊಹಮದ್ ಇರ್ಫಾನ್, ಶೇಖ್ ಮೋಬಿನ ಬಂಧಿತ ಆರೋಪಿಗಳಾಗಿದ್ದು ಅವರಿಂದ ನಾಡಪಿಸ್ತೂಲ್, ಮಾರಕಾಸ್ತ್ರ ಹಾಗೂ ತವೇರಾ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ ಜೈಲಿನಲ್ಲಿರುವ...
'ಉತ್ತರ ಪ್ರದೇಶ'ದಲ್ಲಿ ಮುಸ್ಲಿಂರನ್ನು ಹಿಂದೂ ಧರ್ಮಕ್ಕೆ ಮತಾಂತರ ಮಾಡಿರುವ ಆರೋಪ ಎದುರಿಸುತ್ತಿರುವ ಧರ್ಮ ಜಾಗರಣ ಮಂಚ್ ಮೇಲೆ ಡಿ.11ರಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಚೇರಿಯಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ...
'ಕಲಬುರ್ಗಿ'ಯ ಚಿತ್ತಾಪುರ ತಾಲೂಕಿನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ ತೀವ್ರಗಾಯಗೊಂಡಿದ್ದ ಯುವ ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಸಾವನ್ನಪ್ಪಿದ್ದಾರೆ.
ವಾಡಿ ತಾಲೂಕಿನ ಯುವ ಕಾಂಗ್ರೆಸ್ ಮುಖಂಡನ ಮಹಮ್ಮದ್ ಶಬ್ಬೀರ್, ಕೋರ್ಟ್ ಗೆ ಸಾಕ್ಷಿ ಹೇಳಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಕಾಶವಾಣಿ ಕೇಂದ್ರದ...
ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ತೊಲಗಿಸಿ, ಪೊಲೀಸರ ಮೇಲಿನ ತಪ್ಪು ಭಾವನೆಯನ್ನ್ನು ಹೋಗಲಾಡಿಸಬೇಕು ಎಂದುಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಅಸ್ಸಾಂನಲ್ಲಿ ಹಮ್ಮಿಕೊಂಡಿದ್ದ 49ನೇ ಡಿಜಿಪಿ ಹಾಗೂ ಐಜಿಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಪೊಲೀಸರ ಕರ್ತವ್ಯ, ತ್ಯಾಗ, ಬಲಿದಾನಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ದೇಶದಲ್ಲಿ...
ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಯುಕ್ತ ಎಂ.ಎನ್ ರೆಡ್ಡಿ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಂ.ಎನ್ ರೆಡ್ಡಿ, ನವೆಂಬರ್ 30 ರಂದು ಟೌನ್ ಹಾಲ್ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ...
'ಅಸ್ಸಾಂ' ನ ಡಿಬ್ರೂಗರ್ ಜಿಲ್ಲೆಯ ರಾಜ್ ಗರ್ ನಲ್ಲಿ ನ.23ರ ರಾತ್ರಿ ಸಂಭವಿಸಿದ್ದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, 27 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜ್ ಗರ್ ನ ಮಾರುಕಟ್ಟೆಯಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿತ್ತು. ಕಚ್ಚಾ ಬಾಂಬ್ ಅಥವಾ ಐಇಡಿಯಿಂದ ಸ್ಫೋಟ ಸಂಭವಿಸಿದರ...
'ಕಿಸ್ ಆಫ್ ಲವ್' ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ವ ಭಾರತದ ಸಂಸ್ಕೃತಿಯಲ್ಲ ಎಂಬ ಹೇಳಿಕೆ ವ್ಯಾಪಕವಾಗಿ ಕೇಳುಬರುತ್ತಿರುವ ಬೆನ್ನಲ್ಲೇ ಆಂಧೋಲನದ ಆಯೋಜಕರು ಹೊಸ ಸಂಶೋಧನೆ ನಡೆಸಿದ್ದಾರೆ!
ಮುತ್ತು ಕೊಡುವ ಪ್ರಕ್ರಿಯೆ ಆರಂಭವಾಗಿದ್ದೇ ಭಾರತದಲ್ಲಿ ಎಂಬುದು ಕಿಸ್ ಆಫ್ ಲವ್ ಆಯೋಜಕರ ಹೊಸ...
ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಗುರಿಯಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮದ ಆಯೋಜಕರ ವಿರುದ್ಧ ಸಾಮಾಜಿಕ ಹೋರಾಟಗಾರ ವಿನಯ್ ಕುಮಾರ್ ಎಂಬುವವ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಎಂ.ಜಿ ರಸ್ತೆ ಹಾಗೂ ಟೌನ್ ಹಾಲ್ ಬಳಿ ಸಾರ್ವಜನಿಕವಾಗಿ ಕಿಸ್ ಆಫ್ ಲವ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವುದರಿಂದ...
'ಕಿಸ್ ಆಫ್ ಲವ್' ಗೆ ವಿರೋಧ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಬಹಿರಂಗವಾಗಿ ಚುಂಬಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶ್ರೀ ನಾಲ್ಕು ಗೋಡೆಗಳ ಮಧ್ಯೆ ನಡೆಯಬೇಕಾದ ಕ್ರಿಯೆ ಬಹಿರಂಗವಾಗಿ...
'ಕಿಸ್ ಆಫ್ ಲವ್' ಆಂಧೋಲನದಿಂದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನ.19ರಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಘಟಕದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಡ್ ರೂಂ ನಲ್ಲಿ ನಡೆಯುವ...
'ನೈತಿಕ ಪೊಲೀಸ್ ಗಿರಿ' ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕಿಸ್ ಡೇ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಎಂ, ಕಿಸ್ ಆಫ್ ಲವ್ ಪ್ರತಿಭಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು. ಅಶ್ಲೀಲ-ಅಸಭ್ಯವಾಗಿ ಪ್ರತಿಭಟನೆ ನಡೆಸುವವರ...
'ನೈತಿಕ ಪೊಲೀಸ್ ಗಿರಿ'ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳೂರಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಅಧ್ಯಕ್ಷೆ ವಿದ್ಯಾ ದಿವಾಕರನ್ ಬೆಂಗಳೂರಿನ ಎಂ.ಜಿ ರೋಡ್ ನಲ್ಲಿ ಕಿಸ್ ಆಫ್ ಲವ್ ಕಾರ್ಯಕ್ರಮ...
ಅಧಿಕಾರಕ್ಕೆ ಬರುವ ಮುನ್ನ ಸರ್ಕಾರಿ ಬಂಗಲೆ, ಭದ್ರತೆ ಇತರ ಸೌಲಭ್ಯಗಳನ್ನು ತಿರಸ್ಕರಿಸುತ್ತೇನೆ, ಸಾಮಾನ್ಯನಂತೆ ಅಧಿಕಾರ ನಡೆಸುತ್ತೇನೆ ಎಂದು ಹೇಳಿದವರನ್ನು ನೋಡಿದ್ದೇವೆ. ಆದರೆ ಅಧಿಕಾರಕ್ಕೂ ಮುನ್ನ ಯಾವುದೇ ಆಶ್ವಾಸನೆ ನೀಡದೇ ಅಧಿಕಾರ ದೊರೆತ ಬಳಿಕ ಸಾಮಾನ್ಯ ವ್ಯಕ್ತಿಯಂತೆ ಇರುವವರಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ....
ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.
ಅ.21ರಂದು ಬೆಂಗಳೂರಿನ ಸಿ.ಎ.ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಹೊಸ ಯೋಜನೆಗಳನ್ನು ಘೋಷಿಸಿದ್ದು ಈ ವರೆಗೂ ಮುಖ್ಯಪೇದೆಗಳಿಗೆ ಮಾತ್ರ ಸೀಮಿತವಾಗಿದ್ದ...
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 21ದಿಗಳಿಂದ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತ ಹಿನ್ನಲೆಯಲ್ಲಿ ಅ.18ರಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ...
ಗುರ್ ಗಾಂವ್ ನಲ್ಲಿ ಇಬ್ಬರು ನಾಗಾಲ್ಯಾಂಡ್ ವ್ಯಕ್ತಿಗಳ ಮೇಲೆ ನಡೆದ ಹಲ್ಲೆಯ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು ಜನಾಂಗೀಯ ಹಲ್ಲೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈಶಾನ್ಯ ರಾಜ್ಯದ ವಿದ್ಯಾರ್ಥಿಗಳನ್ನು ಭೇಟಿಯಾದ ಕಿರಣ್ ರಿಜ್ಜು, ಜನಾಂಗೀಯ ಹಲ್ಲೆಯನ್ನು...
ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಹಟಿಚಪ ಗ್ರಾಮದಲ್ಲಿನ ಮನೆಯೊಂದರಲ್ಲಿ ಕಚ್ಚಾ ಬಾಂಬ್ ತಯಾರು ಮಾಡುತ್ತಿದ್ದ ವೇಳೆ ಸ್ಫೋಟ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾಸ್ಥಳಕ್ಕೆ ಪೊಲೀಸರು ಭೇಟಿ...
ಶಸ್ತ್ರ ಪರವಾನಿಗೆ ನವೀಕರಣಗೊಳಿಸಿದ ಹಿನ್ನಲೆಯಲ್ಲಿ 21 ಜನರ ಶಸ್ತ್ರ ಪರವಾನಿಗೆಯನ್ನು ರದ್ದುಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಆದೇಶ ಹೊರಡಿಸಿದ್ದಾರೆ.
ಭಾರತೀಯ ಶಸ್ತ್ರ ಕಾಯ್ದೆ 1959ರಡಿಯಲ್ಲಿ ಶಸ್ತ್ರ ಪರವಾನ್ನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದ್ದು, ಶಸ್ತ್ರ ಪರವಾನಿಗೆ ನವೀಕರಿಸದ 21 ಜನರ ಶಸ್ತ್ರಾಸ್ತ್ರಗಳನ್ನು...
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಪರಪ್ಪನ ಅಗ್ರಹಾರದ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ...
ಪೊಲೀಸರು ನಡೆಸುವ ಎನ್ ಕೌಂಟರ್ ಬಗ್ಗೆ ಸುಪ್ರೀಂ ಕೋರ್ಟ್ ಹೊಸ ಮಾರ್ಗಸೂಚಿ ನೀಡಿದೆ. ಎನ್ ಕೌಂಟರ್ ಬಗ್ಗೆ ತನಿಖೆ ಕಡ್ಡಾಯ ಎಂದು ನ್ಯಾಯಾಲಯ ಪೊಲೀಸ್ ಇಲಾಖೆಗೆ ನೀಡಿದ ಗೈಡ್ ಲೈನ್ ನಲ್ಲಿ ತಿಳಿಸಿದೆ.
ಎನ್ ಕೌಂಟರ್ ನಡೆಸುವ ಅಪರಾಧಿಗಳ ಬಗ್ಗೆ ಮೊದಲೇ ಮಾಹಿತಿ...
ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ.
ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...
'ಬಕ್ರಿದ್' ಅಂಗವಾಗಿ ಗೋಹತ್ಯೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮುಸ್ಲಿಮ್ ಬಾಂಧವರ ಬಕ್ರಿದ್ ಆಚರಣೆ ಹಿನ್ನೆಲೆಯಲ್ಲಿ ಎಮ್ಮೆ ಮತ್ತು ಕರುಗಳನ್ನು ಮಾರಾಟ ಮಾಡುವುದು 1977ರ ಆಂಧ್ರಪ್ರದೇಶ ಗೋಹತ್ಯಾ ನಿಷೇಧ, ಪ್ರಾಣಿ ಸಂರಕ್ಷಣಾ ಕಾಯ್ದೆ...
'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ಸೆ.12ರಂದು ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಬೆಳಿಗ್ಗೆ ಸುಮಾರು 6:15 ವೇಳೆಗೆ ಆರ್.ಟಿ ನಗರ ಪೊಲೀಸ್ ಠಾಣೆಗೆ ಹಾಜರಾಗಿರುವ ಕಾರ್ತಿಕ್ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಓಂಕಾರಯ್ಯ ನೇತೃತ್ವದ...
'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ...
ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರನ್ನು ಆರ್.ಟಿ ನಗರ ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ, ಕಾರ್ತಿಕ್ ಗೌಡ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ...
ಹೊಟೇಲ್ ಸಿಬ್ಬಂದಿಯನ್ನು ಸಜೀವ ದಹನ ಮಾಡಲು ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಗರದ ಬಂಬೂ ಬಜಾರ್ ನಲ್ಲಿರುವ ಕೆಸಿನೋ ಪಾರ್ಕ್ ಹೊಟೇಲ್ ಸಿಬ್ಬಂದಿಗಳು ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು, ಕೊಠಡಿಗೆ ಬೆಂಕಿ ಹಚ್ಚಿ ಕೊಲೆ ಮಾಡುವ ಯತ್ನ ನಡೆಸಿದ್ದಾರೆ. ಈ ಘಟನೆಯಲ್ಲಿ...
ಆ.25ರಂದು ಉಪಚುನಾವಣೆ ಫಲಿತಾಂಶ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆ.25ರಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.
ಆ.21ರಂದು ನಡೆದ ಬಳ್ಳಾರಿ ಗ್ರಾಮಾಂತರ, ಶಿಕಾರಿಪುರ ಹಾಗೂ ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಆ.25ರಂದು ಪ್ರಕಟವಾಗಲಿದ್ದು, ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ...
ಬಳ್ಳಾರಿ ಗ್ರಾಮೀಣ, ಚಿಕ್ಕೋಡಿ-ಸದಲಗಾ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನಲೆಯಲ್ಲಿ ಮತದಾನ ಆರಂಭವಾಗಿದೆ.
ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೂರೂ ಕ್ಷೇತ್ರಗಳನ್ನು ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ...
'ರಾಮನಗರ'ದ ಅರ್ಕೇಶ್ವರ ದೇವಾಲಯಕ್ಕೆ ಅನ್ಯ ಕೋಮಿನ ಯುವಕನೊಬ್ಬ ನುಗ್ಗಿ ದಾಂಧಲೆ ಮಾಡಿದ ಘಟನೆ ಆ.10ರಂದು ಬೆಳಕಿಗೆ ಬಂದಿದೆ.
ರಾಮನಗರದ ರೆಹಮತ್ ಎಂಬ ಯುವಕ ಆ.9ರಂದು ರಾತ್ರಿ ದೇವಾಲಯದ ಬೀಗ ಮುರಿದು ಒಳಕ್ಕೆ ನುಗ್ಗಿ ದೇವಾಲಯ ಗೋಪುರ ಹಾಗೂ ಕಳಶ, ಗಂಟೆಗಳನ್ನು ಹಾಳುಗೆಡವಿದ್ದಾನೆ....