ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.17ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಅನಾರೋಗ್ಯ ನೆಪವೊಡ್ಡಿ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...