Untitled Document
Sign Up | Login    
Dynamic website and Portals
  

Related News

ಇಸ್ಲಾಮಾಬಾದ್ ನ 19ನೇ ಸಾರ್ಕ್ ಶೃಂಗಸಭೆ ಬಹಿಷ್ಕಾರ: ಸಭೆ ಮುಂದೂಡಿಕೆ

ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಇದೇ ನವೆಂಬರ್ 9 ಮತ್ತು 10ರಂದು ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿದೆ. ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿ ಹಿನ್ನಲೆಯಲ್ಲಿ ಭಾರತ ಇಸ್ಲಾಮಾಬಾದ್ ನಲ್ಲಿ ನಡೆಯುವ ಸಾರ್ಕ್ ಶೃಂಗಸಭೆಯನ್ನು ಬಹಿಷ್ಕರಿಸಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶ, ಆಫ್ಘಾನಿಸ್ತಾನ, ಭೂತಾನ್...

ಮೋದಿ ಮೋಡಿಗೆ ಮಂತ್ರಮುಗ್ದವಾದ ದುಬೈ

ಎರಡು ದಿನದ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ಸಂಜೆ ದುಬೈ ಕ್ರಿಕೇಟ್ ಸ್ಟೇಡಿಯಂನಲ್ಲಿ 5000 ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖ ಅಂಶಗಳು ಃ * ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಪ್ರಧಾನಿ...

ಬಾಂಗ್ಲಾ, ಪಾಕಿಸ್ತಾನ ಸಹ ಹಿಂದೂ ರಾಷ್ಟ್ರ: ಮೋಹನ್ ಭಾಗವತ್

ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಸಹ ಹಿಂದೂ ರಾಷ್ಟ್ರಗಳು ಎಂದು ತಾನು ನಂಬುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿದ್ದಾರೆ. ಇಂಡಿಯಾ ಟುಡೇ ವರದಿ ಪ್ರಕಾರ, ಮಥುರಾದ ಶ್ರೀಜಿ ಬಾಬಾ ಸರಸ್ವತಿ ಶಿಶು ಮಂದಿರದಲ್ಲಿನ ಸಂಘದ...

ಬಾಂಗ್ಲಾದ ರಾಷ್ಟ್ರೀಯ ದೇವಾಲಯ ಢಾಕೇಶ್ವರಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದ ರಾಷ್ಟ್ರೀಯ ದೇವಸ್ಥಾನ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಸಮಿತಿ ಸದಸ್ಯರನ್ನು ಪ್ರಧಾನಿ ಭೇಟಿ ಮಾಡಿದ್ದಾರೆ. ಈ ವೇಳೆ ದೇವಾಲಯ ಸಮಿತಿಯಿಂದ ಪ್ರಧಾನಿಗೆ ನೆನಪಿನ ಕಾಣಿಕೆ ನೀಡಲಾಯಿತು....

ವಾಜಪೇಯಿ ಪರವಾಗಿ 'ಲಿಬರೇಶನ್ ಆಫ್ ವಾರ್' ಪ್ರಶಸ್ತಿ ಸ್ವೀಕರಿಸಿದ ಮೋದಿ

ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ. ಬಾಂಗ್ಲಾದ ಢಾಕಾದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ ಪ್ರಶಸ್ತಿಯನ್ನು...

ಬಾಂಗ್ಲಾದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಬಾಂಗ್ಲಾದೇಶಕ್ಕೆ ಬಂದಿಳಿದಿದ್ದು, ಢಾಕಾ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಹೂಗುಚ್ಚ ನೀಡಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಪ್ರಧಾನಿ ಮೋದಿ ಶನಿವಾರದಿಂದ 2 ದಿನಗಳ ಕಾಲ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯಾದ ಬಳಿಕ...

ಭಾರತ-ಬಾಂಗ್ಲಾ ನಡುವೆ ಗಡಿ ಒಪ್ಪಂದಕ್ಕೆ ಸಹಿ

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಐತಿಹಾಸಿಕ ಭೂ ಗಡಿ ಒಪ್ಪಂದಕ್ಕೆ ಉಭಯ ದೇಶಗಳ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಶೇಖ್ ಹಸೀನಾ ಸಹಿ ಹಾಕಿದ್ದಾರೆ. 1971 ರ ಬಾಂಗ್ಲಾ ವಿಮೋಚನಾ ಯುದ್ದದ ಹುತಾತ್ಮರ ಸ್ಮಾರಕ್ಕೆ ಭೇಟಿ ನೀಡಿ ಹುತಾತ್ಮರಿಗೆ ಮೋದಿ ಗೌರವ...

ಜೂ.6 ರಿಂದ ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಜೂ.6 ರಿಂದ 2 ದಿನಗಳ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ ವರ್ಷವೇ ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರು ಪ್ರಧಾನಿ ಮೋದಿಗೆ ಆಮಂತ್ರಣ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ಅವರು ನೆರೆಯ ದೇಶದ ಪ್ರವಾಸ ಕೈಗೊಳ್ಳಲಿದ್ದು, ಈ...

ಭಾರತ ಅತ್ಯಂತ ಕಡಿಮೆ ಜೀವನ ವೆಚ್ಚ ಹೊಂದಿರುವ ರಾಷ್ಟ್ರ!

ಆರ್ಥಿಕತೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿರುವುದು ಹಾಗೂ ಜಗತ್ತಿನಾದ್ಯಂತ ಭಾರತ 2ನೇ ವಿಶ್ವಾಸಾರ್ಹವಾದ ರಾಷ್ಟ್ರ ಎಂಬ ವರದಿ ಬಂದ ನಂತರ ಭಾರತದ ಬಗ್ಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಸಮೀಕ್ಷೆ ಹೊರಬಿದ್ದಿದೆ. ಜೀವನ ವೆಚ್ಚಕ್ಕೆ ಸಂಬಂಧಿಸಿದಂತೆ ಹೊಸದಾಗಿ ಬಿಡುಗಡೆಯಾಗಿರುವ ಜಾಗತಿಕ ವರದಿಯ ಪ್ರಕಾರ ಭಾರತದಲ್ಲಿ...

ಬುರ್ದ್ವಾನ್ ಸ್ಫೋಟ ಪ್ರಕರಣ: ನಾಲ್ವರ ಬಂಧನ

ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ನಡೆದ ಸ್ಫೋಟದ ಪ್ರಮುಖ ರೂವಾರಿ ಸಾಜೀದ್‌ನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಾಂಗ್ಲಾದೇಶದಲ್ಲಿ ಮುಂಜಾನೆ ಬಂಧಿಸಿದ್ದಾರೆ. ಬಾಂಗ್ಲಾದೇಶದ ನಿಷೇಧಿತ ಇಸ್ಲಾಮಿ ಉಗ್ರ ಸಂಘಟನೆಯಾದ ಜಮಾಲ್-ಉಲ್-ಮುಜಾಹಿದೀನ್ (ಜೆಎಂಬಿ) ಸಂಘಟನೆಯ ಸದಸ್ಯರಾಗಿರುವ ಸಾಜೀದ್‌ನ ಪತ್ನಿ ಫಾತೀಮಾ ಬೇಗಂ, ಮೊಹ್ಮದ್ ಇಷ್ರಾತ್...

ಚೀನಾದಿಂದ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ

ಭಾರತದ ತೀವ್ರ ವಿರೋಧದ ನಡುವೆಯೂ ಚೀನಾ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ ಮಾಡಿದ್ದು, ಅಣೆಕಟ್ಟು ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಟಿಬೆಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಜಲವಿದ್ಯುತ್ ಅಣೆಕಟ್ಟು ಪೂರ್ಣಗೊಂಡಿದ್ದು, ಅಣೆಕಟ್ಟಿಗೆ ಯಾರ್ಲಾಂಗ್ ಜಂಗ್ಬೋ ಎಂದು ಹೆಸರಿಡಲಾಗಿದೆ. ಚೀನಾ ನಿರ್ಮಿಸಿರುವ ಅಣೆಕಟ್ಟಿನಿಂದಾಗಿ ಭಾರತ ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited