ಉರಿ ಉಗ್ರರ ದಾಳಿಗೆ 18 ಯೋಧರು ಹುತಾತ್ಮರಾದ ಘಟನೆಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ, ಉರಿ ದಾಳಿಗೆ ಪಾಕಿಸ್ತಾನವೇ ಕಾರಣವಾಗಿದ್ದು, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ನೆರೆಯ ದೇಶಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಪ್ರಧಾನಿ ಮೋದಿ ಎಚ್ಚರಿಕೆಗೆ...
ಬೆಂಗಳೂರು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೂರು ದಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಪಕ್ಷದ ಸಭೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏ.2ರಂದು ನಗರಕ್ಕೆ ಆಗಮಿಸಲಿದ್ದು, ಏ.4ರಂದು...