ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...