ಅಧೀನ ಬ್ಯಾಂಕ್ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಜತೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ದೇಶವ್ಯಾಪಿ ಬ್ಯಾಂಕ್ ನೌಕರರು ಇಂದು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್ಬಿಯು) ಕರೆ ಕೊಟ್ಟಿರುವ ದೇಶವ್ಯಾಪಿ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಜತೆಗಿನ ಸಂಧಾನ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆ (ಯುಎಫ್ಬಿಯು) ಜುಲೈ 29ರಂದು ಮುಷ್ಕರ ನಡೆಸಲು ನಿರ್ಧರಿಸಿದೆ.
ಭಾರತೀಯ ಬ್ಯಾಂಕ್ಗಳ ಸಂಘ (ಐಬಿಎ) ಮತ್ತು ಕೇಂದ್ರ ಸರ್ಕಾರದ ಜತೆ ನಡೆದ ಮಾತುಕತೆ ವಿಫಲಗೊಂಡಿರುವ...
ಸಾರ್ವಜನಿಕ ವಲಯದ ಬ್ಯಾಂಕ್ ನೌಕರರ ಬಹುದಿನದ ಬೇಡಿಕೆಯನ್ನು ಈಡೇರಿಸಲು, ಭಾರತೀಯ ಬ್ಯಾಂಕ್ ಗಳ ಒಕ್ಕೂಟ ನಿರ್ಧರಿಸಿದೆ. ಹೀಗಾಗಿ ಫೆ.25ರಿಂದ ಕೈಗೊಳ್ಳಲು ಉದ್ದೇಶಿಸಿದ್ದ 4 ದಿನಗಳ ಮುಷ್ಕರವನ್ನು ಬ್ಯಾಂಕ್ ನೌಕರರು ಬಿಟ್ಟಿದ್ದಾರೆ.
ಮುಂಬೈನಲ್ಲಿ ನಡೆದ ಉಭಯ ಬಣಗಳ ನಡುವಿನ ಮಾತುಕತೆ ವೇಳೆ ಬ್ಯಾಂಕ್...
ಬ್ಯಾಂಕ್ ನೌಕರರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕ ವಲಯದ ಬ್ಯಾಂಕ್ ನೌಕರರ ಒಕ್ಕೂಟಗಳು ಫೆ.25ರಿಂದ 28ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ....