ಕೊಲ್ಲಂನ ಪರವೂರ್ ನ ಪುಟ್ಟಿಂಗಲ್ ದೇವಾಲಯದಲ್ಲಿ ಭಾನುವಾರ ನಸುಕಿನ ವೇಳೆ ಭೀಕರ ಅಗ್ನಿ ದುರಂತ ನಡೆದಿದ್ದು 86 ಕ್ಕೂ ಹೆಚ್ಚು ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾತ್ರಿ 1.30 ರ ವೇಳೆ ಮೂಕಾಂಬಿಕಾ ದೇವಾಲಯದ ಜಾತ್ರಾ ಮಹೋತ್ಸವದ...
ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ದೇಗುಲದ ಆಡಳಿತ ಮುಕ್ತೇಸರ...
ಸ್ವಘೋಷಿತ ದೇವಮಾನವ ವಿವಾದಾತ್ಮಕ ಸಂತ ರಾಮ್ ಪಾಲ್ ಕೂಡಲೇ ಶರಣಾಗತನಾಗಬೇಕು ಎಂದು ಹರ್ಯಾಣ ಹೈಕೋರ್ಟ್ ಮತ್ತು ಪೊಲೀಸರು ನೀಡಿರುವ ಗಡವು ಮುಗಿದಿದ್ದು, ಹರ್ಯಾಣ ಪೊಲೀಸರು ಹೊಸ ಕಾರ್ಯಾಚರಣೆಗೆ ಸಿದ್ಧರಾಗಿದ್ದಾರೆ.
ದೇವಮಾನವನ್ನು ಬಂಧಿಸಲು ನಡೆದ ವಿಫಲ ಕಾರ್ಯಾಚರಣೆಯಲ್ಲಿ ಹರ್ಯಾಣ ಪೊಲೀಸರು ರಾಂಪಾಲ್ ನ...