ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೊತ್ಸವ ಸಮಾರಂಭಕ್ಕೆ ಇದೇ ಮೊದಲ ಬಾರಿಗೆ ಭಾರಿ ಭದ್ರತೆ ಒದಗಿಸಲಾಗಿದೆ. ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು ಇದೀಗ ಅಂತಿಮ ಹಂತದ ನಿರ್ದೇಶನ ನೀಡುತ್ತಿದ್ದಾರೆ.
ಜನನಿಬಿಡ ಪ್ರದೇಶಗಳನ್ನು ಗುರಿಯಾ ಗಿರಿಸಿಕೊಂಡು ಭಯೋತ್ಪಾದಕ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಂಪುಕೋಟೆಗೆ ಹೈಟೆಕ್ ಮಾದರಿಯಲ್ಲಿ...
ಬೆಂಗಳೂರು ನಗರದ ಪ್ರೆಸ್ ಕ್ಲಬ್ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ರಾತ್ರೋ ರಾತ್ರಿ ಹೊತ್ತೊಯ್ಯಲಾಗಿದೆ. ರಾತ್ರಿ ಪ್ರೆಸ್ ಕ್ಲಬ್ ಆವರಣದೊಳಗೆ ನುಗ್ಗಿದ ಅಗಂತಕರು, 10 ರಿಂದ 15 ಅಡಿಗಳಷ್ಟು ಎತ್ತರದ ಶ್ರೀಗಂಧದ ಮರವನ್ನು ಕಟಾವು ಮಾಡಿ ಹೊತ್ತೊಯ್ಯಿದ್ದಿದ್ದಾರೆ.
ಪತ್ರಿಕಾಭವನದಲ್ಲಿ ಭದ್ರತಾ ಸಿಬ್ಬಂದಿ ಇದ್ದರೂ ಕಳವು...
ಬುಧವಾರದಿಂದ ಪ್ರಾರಂಭವಾದ ಹಿಂದುಗಳ ಪವಿತ್ರ ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಪಾಕಿಸ್ಥಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿವೆ.
ಈಗಾಗಲೇ ಗಡಿಭಾಗದಿಂದ 10-15 ಉಗ್ರರು ಕಾಶ್ಮೀರವನ್ನು ಪ್ರವೇಶಿಸಿದ್ದು, ಯಾವುದೇ ಸಮಯದಲ್ಲಿ ದಾಳಿ ನಡೆಸುವ ಸಾಧ್ಯತೆ...
ವಿಮಾನ ನಿಲ್ದಾಣ ಪ್ರವೇಶ ಕುರಿತಾದ ವಿವಾದ ಜಗಳಕ್ಕೆ ತಿರುಗಿ ಉಂಟಾದ ಘರ್ಷಣೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಕೇರಳದಲ್ಲಿ ನಡೆದಿದೆ.
ಇಲ್ಲಿನ ಕರಿಪುರ್ ವಿಮಾನ ನಿಲ್ದಾಣಕ್ಕೆ ಪ್ರವೇಶ ಕುರಿತಂತೆ ಭದ್ರತಾ ಉಸ್ತುವಾರಿ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್.ಎಫ್)...
ಪ್ರಧಾನಿ ನರೇಂದ್ರ ಮೋದಿ ಅವರ ದಂತೇವಾಡಾ ಭೇಟಿಯನ್ನು ಖಂಡಿಸಿ ಛತ್ತೀಸ್ ಗಢದ ಬಸ್ತರ್ ವಲಯದ ನಕ್ಸಲ್ ಗುಂಪುಗಳು ವಿರೋಧಿಸಿದ್ದು, ಈ ಭೇಟಿ ಬಹಿಷ್ಕರಿಸುವಂತೆ ಜನತೆಗೆ ಕರೆ ನೀಡಿವೆ.
ದಂತೇವಾಡದಲ್ಲಿ ಪ್ರಧಾನಿ ಮೋದಿ, ಅಲ್ಟ್ರಾ ಮೆಗಾ ಉಕ್ಕು ಘಟಕ ಮತ್ತು ರಾವ್ ಘಾಟ್-ಜಗದಲ್...
ಪಾಕಿಸ್ತಾನದಲ್ಲಿ ಸೋಮವಾರ ಮತ್ತೆ ಶಾಲೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಶಾಲಾ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆರಾ ಘಾಝಿ ಖಾನ್ ಹೈಸ್ಕೂಲ್ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಶಾಲೆಯ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ....
ಜಮ್ಮು-ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಮತ್ತೇ ಗುಂಡಿನ ದಾಳಿ ನಡೆದಿದ್ದು, ಮನೆಯೊಂದರಲ್ಲಿ ಅಡಗಿರುವ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ತಂಗ್ ಮಾರ್ಗ್ ದ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದು, ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿರುವ...
ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪೊಲೀಸರು ಹಾಗೂ ಅರೆ ಸೇನಾಪಡೆ ಸೇರಿದಂತೆ 60 ಸಾವಿರ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಸೇರಿದಂತೆ ಅರೆ ಸೇನಾ ಪಡೆಗಳು 70...
ಭಾರತಕ್ಕೆ 3 ದಿನಗಳ ಭೇಟಿಗಾಗಿ ಜ.25ರಂದು ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ವಿದೇಶ ಪ್ರವಾಸದ ನಿತ್ಯದ ಖರ್ಚು 900 ಕೋಟಿ ರೂಪಾಯಿ.
ಒಬಾಮಾ ವಿದೇಶ ಪ್ರವಾಸವೆಂದರೆ ಅದು ಸಾಮಾನ್ಯವಲ್ಲ. ಅವರ ಜತೆ ನೂರಾರು ಭದ್ರತಾ ಸಿಬ್ಬಂದಿ, ಅಧಿಕಾರಿಗಳ ತಂಡ, ವಾಹನಗಳು,...
ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.
ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ...
'ಜಮ್ಮು-ಕಾಶ್ಮೀರ'ದ ಕುಪ್ವಾರದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಕುಪ್ವಾರದ ಬಸ್ಪೋರ ಬಳಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿ.18ರಂದು ಭದ್ರತಾ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದರು. ಈ...
ಸಿಡ್ನಿಯ ಕಾಫಿ ಕೆಫೆ ಮೇಲೆ ದಾಳಿ ನಡೆಸಿ ಸಾರ್ವಜನಿಕರನ್ನು ಒತ್ತೆಯಾಳುಗಳಾಗಿಟ್ಟುಕೊಂಡಿದ್ದ ಉಗ್ರರನ್ನು ಹೊಡೆದುರುಳಿಸುವಲ್ಲಿ ಆಸ್ಟ್ರೇಲಿಯಾ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಡಿ.15ರ ಬೆಳಗ್ಗೆಯಿಂದ ನಡೆಯುತ್ತಿದ್ದ ಕಾರ್ಯಾಚರಣೆ ಸೋಮವಾರ ತಡರಾತ್ರಿ 2.10ರವರೆಗೂ ನಡೆದಿದ್ದು, ಪೊಲೀಸರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರ್ಯಾಚರಣೆ ವೇಳೆ ಇಬ್ಬರು...
ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...
ಅಧಿಕಾರಕ್ಕೆ ಬರುವ ಮುನ್ನ ಸರ್ಕಾರಿ ಬಂಗಲೆ, ಭದ್ರತೆ ಇತರ ಸೌಲಭ್ಯಗಳನ್ನು ತಿರಸ್ಕರಿಸುತ್ತೇನೆ, ಸಾಮಾನ್ಯನಂತೆ ಅಧಿಕಾರ ನಡೆಸುತ್ತೇನೆ ಎಂದು ಹೇಳಿದವರನ್ನು ನೋಡಿದ್ದೇವೆ. ಆದರೆ ಅಧಿಕಾರಕ್ಕೂ ಮುನ್ನ ಯಾವುದೇ ಆಶ್ವಾಸನೆ ನೀಡದೇ ಅಧಿಕಾರ ದೊರೆತ ಬಳಿಕ ಸಾಮಾನ್ಯ ವ್ಯಕ್ತಿಯಂತೆ ಇರುವವರಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ....
'ಗುಜರಾತ್' ನ ಜಾಮ್ ನಗರ್ ಕರಾವಳಿ ಭಾಗದಲ್ಲಿ ಪಾಕಿಸ್ತಾನ ಮೂಲದ 6 ಮೀನುಗಾರರನ್ನು ಕರಾವಳಿ ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ.
ಅತಿಕ್ರಮಣ ಪ್ರವೇಶ ಮಾಡಿದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಮೂಲದ ಮೀನುಗಾರರನ್ನು ಬಂಧಿಸಲಾಗಿದ್ದು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೀನುಗಾರರನ್ನು ಅ.6ರಂದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ...