ಭಾರತೀಯ ವಾಯು ಪಡೆಯ ತರಬೇತಿ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಐವರು ಮೃತಪಟ್ಟಿದ್ದಾರೆ.
ಭಾರತೀಯ ವಾಯುಪಡೆಗೆ ಸೇರಿದ ಎಂಐ -17 ವಿ5 ಹೆಲಿಕ್ಯಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಇಂದು ಬೆಳಿಗ್ಗೆ ತರಬೇತಿ ಹಾರಾಟ ನಡೆಸುತ್ತಿತ್ತು. ಈ ವೇಳೆ ಪತನಗೊಂಡಿದೆ. ದುರಂತ ಸಂಭವಿಸಿದ ವೇಳೆ...
2008ಕ್ಕಿಂತ ಮೊದಲು ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಏನಾಗಿತ್ತು ಎಂಬುದು ಸಮಾಜಕ್ಕೆ ಗೊತ್ತಾಗಬೇಕು. 2008ರ ಬಳಿಕ ಇಲ್ಲಿವರೆಗೆ ಏನಾಗಿದೆ ಅನ್ನೋದನ್ನ ಇವತ್ತು ಐ.ಎಸ್.ಓ ಪ್ರಮಾಣ ಪತ್ರವೇ ಹೇಳ್ತಾ ಇದೆ. ಅಲ್ಲಿ ಏನಾಗ್ತಾ ಇದೆ, ಅಲ್ಲಿ ಆಡಳಿತ ಹೇಗಿದೆ ಅನ್ನೋದನ್ನ ಐ.ಎಸ್.ಓ ಪ್ರಮಾಣ...
ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ...
ಜಗದ ಸಕಲ ಜೀವರಾಶಿಗಳನ್ನು ಉಳಿಸುವ ಮಹಾಭಿಯಾನ ಮಂಗಲ ಗೋಯಾತ್ರೆಯಾಗಿದ್ದು, ಜಗತ್ತಿನ ಎಲ್ಲ ಜೀವಗಳನ್ನು ಉಳಿಸುವ ಶಕ್ತಿ ಗೋವಿಗಿದೆ. ಗೋವು ಒಂದು ಜೀವ ಮಾತ್ರವಲ್ಲ, ಆರೋಗ್ಯ - ಸಂಪತ್ತು - ಪುಣ್ಯಗಳನ್ನು ಅನುಗ್ರಹಿಸುವ ದೇವ ಕೂಡ ಹೌದು. ಗೋಪಾಷ್ಟಮಿಯ ದಿನದಂದು ಶ್ರೀಕೃಷ್ಣ ಗೋಪಾಲಕನಾದ,...
ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿ ಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ...
ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದ್ದು, ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಧರ್ಮಸಂರಕ್ಷಣೆಯ ಜೊತೆಗೆ ಗೋಸಂರಕ್ಷಣೆ, ವಿದ್ಯಾಸಹಾಯ, ವಿದ್ಯಾದಾನ, ಆರ್ತಸಹಾಯ ಮುಂತಾದ ಸಮಾಜಮುಖೀ ಕಾರ್ಯದಲ್ಲಿ...
ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಅಧ್ಯಕ್ಷ ಉರ್ಜಿತ್ ಪಟೇಲ್, ತಮ್ಮ ಮೊದಲ ಹಣಕಾಸು ನೀತಿ ಪ್ರಕಟಿಸಿದ್ದು, ರೆಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದ್ದಾರೆ. ಈ ಮೂಲಕ ರೆಪೋ ದರ ಶೇಕಡಾ 6.50ಯಿಂದ ಶೇಕಡಾ 6.25ಕ್ಕೆ ಇಳಿಯಲಿದೆ.
ಹಣಕಾಸು ನೀತಿ ಸಮಿತಿಯ (ಎಂಪಿಸಿ) ಪ್ರಥಮ...
ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಹಿನ್ನಲೆಯಲ್ಲಿ ಈ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಉಗ್ರರ ಗುಂಪು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಯೋಧ...
ಭಾರತ ತಾನಾಗಿ ಯಾವುದೇ ದೇಶದ ಮೇಲೆ ದಾಳಿ ಮಾಡುವುದಿಲ್ಲ. ಆದರೆ ಇದರ ಪ್ರಯೋಜನ ಪಡೆದುಕೊಂಡು ನಮ್ಮ ಭೂಮಿ ವಶಪಡಿಸಿಕೊಳ್ಳಲು ಬೇರೆ ದೇಶ ಪ್ರಯತ್ನ ಮಾಡಿದರೆ ಭಾರತ ಸುಮ್ಮನೆ ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಪ್ರವಾಸಿ ಭಾರತೀಯ ಕೇಂದ್ರವನ್ನು ಉದ್ಘಾಟನೆ...
ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಇದೇ ನವೆಂಬರ್ 9 ಮತ್ತು 10ರಂದು ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿದೆ.
ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿ ಹಿನ್ನಲೆಯಲ್ಲಿ ಭಾರತ ಇಸ್ಲಾಮಾಬಾದ್ ನಲ್ಲಿ ನಡೆಯುವ ಸಾರ್ಕ್ ಶೃಂಗಸಭೆಯನ್ನು ಬಹಿಷ್ಕರಿಸಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶ, ಆಫ್ಘಾನಿಸ್ತಾನ, ಭೂತಾನ್...
ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನರಲ್ ರಣಬೀರ್ ಸಿಂಗ್, ಸೇನೆಗೆ ದೊರೆತ...
ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿಯಲ್ಲಿ ಉಗ್ರರು 18 ಭಾರತೀಯ ಯೋಧರನ್ನು ಬಲಿತೆಗೆದುಕೊಂಡ ಹಿನ್ನಲೆಯಲ್ಲಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಮತ್ತು ಗುಂಡಿನ ದಾಳಿ ಹಿನ್ನಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ.
ಪಾಕ್ ಆಕ್ರಮಿತ...
ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಭಾರತ ಸಿಂಧೂ ನದಿ ಒಪ್ಪಂದದಿಂದ ಹಿಂದೆಸರಿಯಲು ನಿರ್ಧರಿಸಿದ್ದು, ಸಿಂಧು, ಛೇನಾಬ್ ಮತ್ತು ಝೇಲಂ ನದಿ ನೀರಿನ ಗರಿಷ್ಠ ಬಳಕೆಗೆ ತೀರ್ಮಾನ ಕೈಗೊಂಡಿದೆ.
ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 18...
ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದಿ 18 ಯೋಧರ ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೇಳಿದ್ದಾರೆ.
ಮನ್ ಕಿ ಬಾತ್ ನ 24 ನೇ ಸರಣಿಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು ಹಲವು ವಿಷಯಗಳನ್ನು...
ಆಯುರ್ವೇದ ತಜ್ಞರು ಗವ್ಯವನ್ನು ಬಳಸಬೇಕು, ಗವ್ಯ ಚಿಕಿತ್ಸೆಯ ಬಗ್ಗೆ ಜನತೆಗೆ ತಿಳಿಹೇಳಬೇಕು ಹಾಗೆಯೇ ಗವ್ಯ ಚಿಕಿತ್ಸೆಗೆ ಪ್ರಾಶಸ್ತ್ಯನೀಡಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳಬೇಕು, ಗೋವಿನ ಮೌಲ್ಯವನ್ನು ವರ್ಧಿಸುವ ಮೂಲಕ ಗೋಸಂರಕ್ಷಣೆಯಲ್ಲಿ ಯೋಧರಾಗಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಸಮಸ್ತ ಆಯುರ್ವೇದ ಜಗತ್ತಿಗೆ ಕರೆನೀಡಿದ್ದಾರೆ.
ಶ್ರೀರಾಮಚಂದ್ರಾಪುರಮಠದ...
ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ 5 ಸ್ಥಳಗಳಿಂದ ಶುಭಾರಂಭಗೊಂಡಿತು. ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಬೆಳಗ್ಗೆ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳು ಗೋಪೂಜೆ ನೆರವೇರಿಸಿ, ಗೋಧ್ವಜಾರೋಹಣದೊಂದಿಗೆ ಗೋಕಿಂಕರ ಯಾತ್ರೆಗೆ ಚಾಲನೆ ನೀಡಿದರು.
ಗಂವ್ಹಾರದ ತ್ರಿವಿಕ್ರಮಾನಂದ ಸರಸ್ವತಿ ಮಠದ ಶ್ರೀ ಸೋಪಾನನಾಥ ಸ್ವಾಮಿಗಳು,...
ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ, ಆದರೆ ಗೋವಿನ ಹೆಸರಿನಲ್ಲೇ ಕಷ್ಟಗಳನ್ನು ನಿವಾರಿಸುವ ಶಕ್ತಿ ಇರುವುದರಿಂದ ಯಾವುದೇ ಕೆಡುಕಿನ...
ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಬಲೂಚಿಸ್ತಾನ ವಿಚಾರವನ್ನು ಪ್ರಸ್ತಾಪಮಾಡಿರುವ ಭಾರತ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನದ ನಡೆಯ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನದಲ್ಲಿ ಮಾತನಾಡಿದ ಜಿನೀವಾ ವಿಶ್ವಸಂಸ್ಥೆಯ ಭಾರತದ ಶಾಶ್ವತ...
ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು – ಪತನ ನಿಶ್ಚಿತ, ದೇವರಾಜ ಇಂದ್ರ ದೇವಗುರು ಬೃಹಸ್ಪತಿಯನ್ನು ಅಗೌರವದಿಂದ ಕಂಡದ್ದರಿಂದ ದಾನವರ ಜೊತೆ ನಡೆದ ಯುದ್ಧದಲ್ಲಿ ಸೋತು ಸರ್ವಪತನ ಹೊಂದಿದ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ...
ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಶ್ರೀರಾಮಚಂದ್ರಾಪುರಮಠದ...
ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ...
ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀ ರಾಮಚಂದ್ರಾಪುರ ಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ. ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀ ರಾಮಚಂದ್ರಾಪುರ...
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು.
ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗೋ-ಗಣಪತಿಗೆ ಪ್ರಾಣ ಪ್ರತಿಷ್ಠೆ, ಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...
ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ಸಂಪನ್ನವಾಗಲಿದ್ದು, ವಿಶಿಷ್ಟವಾದ ‘ಗೋ-ಗಣಪತಿ’ಯ ಉಪಾಸನೆ ನಡೆಯಲಿದೆ.
ಸಂಪೂರ್ಣ ಗೋಮಯದಿಂದ ತಯಾರಿಸಲಾದ, ಗೋವಿನೊಂದಿಗಿರುವ ಗಣಪತಿಯನ್ನು ಗಣೇಶ ಚತುರ್ಥಿಯಂದು...
ರಕ್ಷಣಾ ಕ್ಷೇತ್ರ, ಮಾಹಿತಿ ತಂತ್ರಜ್ನಾನ, ಸೈಬರ್ ಸೆಕ್ಯೂರಿಟಿ, ಆರೋಗ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತ ಮತ್ತು ವಿಯೆಟ್ನಾಂ ನಡುವೆ 12 ಮಹತ್ವದ ಒಪ್ಪಂದಗಳಿಗೆ ಸಹಿಹಾಕಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಯೆಟ್ನಾಂ ರಾಜಧಾನಿ ಹನೋಯ್ ನಲ್ಲಿ ವಿಯೆಟ್ನಾಂ ಪ್ರಧಾನಿ ಗುಯೆನ್ ಕ್ಸುವಾನ್...
ನಾಡಿನ ದೊರೆಗಳು ಗೋರಕ್ಷಕರ ಬಗ್ಗೆ ಮಾತನಾಡುವ ಬದಲು, ಸಂವಿಧಾನದ ಆಶಯದಂತೆ ಗೋರಕ್ಷಣೆಯಲ್ಲಿ ತೊಡಗಿಕೊಳ್ಳಬೇಕಿದೆ. ಗೋಸಂರಕ್ಷಣೆ ರಾಷ್ಟ್ರೀಯ ನೀತಿಯಾಗಬೇಕಾದ ಅನಿವಾರ್ಯತೆ ಇದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಗೋವನ್ನು...
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ಕೆಲವೆಡೆ ಉತ್ತಮ ಬೆಂಬಲ ವ್ಯಕ್ತವಾಗಿದ್ದರೆ, ಇನ್ನು ಕೆಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಒಂದು ತಿಂಗಳ ಅಂತರದಲ್ಲಿ...
ಇಂದು ಗೋವನ್ನು ಮೃತ್ಯುವಿನೊಂದಿಗೆ ಜೋಡಿಸಿರುವುದೇ ಸಮಸ್ಯೆಗಳಿಗೆ ಕಾರಣವಾಗಿದ್ದು, ನಮ್ಮ ಜೀವನದೊಂದಿಗೆ ಗೋವನ್ನು ಜೋಡಿಸುವುದೇ ಪರಿಹಾರವಾಗಿದೆ. ಗೋವು ತನ್ನ ಜೀವಿತಾವಧಿಯಲ್ಲಿ ಪ್ರೀತಿಯಿಂದ ನೀಡುವ ವಸ್ತುಗಳನ್ನು ಬಳಸಿಕೊಂಡರೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ...
ಗೋರಕ್ಷಕರಿಗೆ ನಮ್ಮ ಬೆಂಬಲವಿದೆ, ಗೋರಕ್ಷಣೆಯನ್ನು ನಾವು ಬೆಂಬಲಿಸುತ್ತೇವೆ ಆದರೆ ಗೋರಕ್ಷಣೆಯ ಹೆಸರಿನಲ್ಲಿ ನಡೆಯುವ ಹಿಂಸೆಗೆ ನಮ್ಮ ಸಹಮತವಿಲ್ಲ. ಸರ್ಕಾರಗಳು ಸರಿಯಾಗಿ ಕೆಲಸ ನಿರ್ವಹಿಸಿದರೆ, ಗೋರಕ್ಷಕರಿಗೆ ಕೆಲಸವೇ ಇರುವುದಿಲ್ಲ. ಭಯೋತ್ಪಾದನಾ ನಿಗ್ರಹದಳ, ನಕ್ಸಲ್ ನಿಗ್ರಹ ದಳ ಇದ್ದಂತೆ ಅಮೂಲ್ಯವಾದ ಗೋಮಾತೆಯ ರಕ್ಷಣೆಗೂ ಒಂದು...
ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕ ಸಹಕಾರ ಮುಂದುವರಿಯಲಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.
ವಾಷಿಂಗ್ಟನ್ನಲ್ಲಿ ಅಮೆರಿಕ ರಕ್ಷಣಾ ಸಚಿವ ಆಶ್ಟನ್ ಕಾರ್ಟರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ ವಿಷಯವನ್ನು ಉಭಯ...
ಶ್ರಿರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಆಶಯದಂತೆ 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಗಿರಿನಗರದ ಪರಿಸರದಲ್ಲಿ...
ರಕ್ತ ನೋವಿನಿಂದ ಬರುವಂತದ್ದಾಗಿದ್ದು, ಹಾಲು ಪ್ರೀತಿಯಿಂದ ಬರುವಂತದ್ದಾಗಿದೆ. ಗೋವಿನಿಂದ ಬಂದ ಆಹಾರವನ್ನು ಸೇವಿಸಬೇಕು, ಹೊರತಾಗಿ ಗೋವನ್ನೇ ಸೇವಿಸಬಾರದು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ವೀಗನಿಸಮಂನಲ್ಲಿ ಗೋವಿನ...
ನಮ್ಮ ದೇಶದಲ್ಲಿ ಗೋವಿಗಾಗಿ ಪ್ರಾಣಕೊಟ್ಟವರು ಇದ್ದಾರೆ, ನಾವು ದೇಶೀ ಗೋವಿನ ಹಾಲು ಕುಡಿಯುವ ಸಂಕಲ್ಪ ಮಾಡುವುದರ ಮೂಲಕ ಗೋವನ್ನು ಉಳಿಸಿಕೊಳ್ಳೋಣ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಇಂದು...
ಪ್ರವಾಸಿ ಭಾರತೀಯ ದಿವಸ್ 2017ರ ಪೋರ್ಟಲ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಅನಾವರಣಗೊಳಿಸಿದರು.
ಈ ವೇಳೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ 14ನೇ ಪ್ರವಾಸಿ ಭಾರತೀಯ ದಿವಸ್ ಆಚರಣೆಯನ್ನು ಅದ್ದೂರಿಯಾಗಿ...
ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಗೆ ಸೇರಿದ ಎಎನ್-32 ವಿಮಾನದ ಅವಶೇಷಗಳು ಚೆನ್ನೈ ಸಮುದ್ರದಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸಮುದ್ರ ರತ್ನಾಕರ ಎಂಬ ಅತ್ಯಾಧುನಿಕ ಸೋನಾರ್ ಉಪಕರಣ ಹೊಂದಿರುವ ನೌಕೆ ಸಾಗರದ 3,500 ಮೀಟರ್ ಆಳದಲ್ಲಿ ವಿಮಾನದ ಅವಶೇಷದಂತಿರುವ ಕೆಲ ಭಾಗವನ್ನು ಪತ್ತೆ ಮಾಡಿದೆ...
ಹಾಲಿಗೆ ಹಾಲೇ ಪರ್ಯಾಯ, ಹೊರತು ಹಾಲಾಹಲವಲ್ಲ. ಸಂಕರ ತಳಿಯ ಹಸು 20 ಲೀಟರ್ ಕೊಡುತ್ತದೆ. ಆದರೆ, ಅದು ಆರೋಗ್ಯಕ್ಕೆ ಪೂರಕವಲ್ಲ. 20 ಲೀಟರ್ ವಿಷವನ್ನು ಕುಡಿಯುವುದಕ್ಕಿಂತ 2 ಲೀಟರ್ ಅಮೃತಸದೃಶವಾದ ದೇಶೀಯ ಹಾಲಿನಲ್ಲಿ ಸಂತೃಪ್ತಿ ಪಡುವುದೇ ಜಾಣತನ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ...
ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು, ಸತ್ಯ ಹೇಳುವುದನ್ನೊಂದು ಕಲಿತರೆ, ಮತ್ತೆಲ್ಲಾ ಗುಣಗಳೂ ತಾನಾಗಿಯೇ ಬಂದು ಸೇರುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀ ರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಪುಣ್ಯಕೋಟಿಯ ಕಥೆಯನ್ನು ನಿರೂಪಿಸಿದ...
ಸಾಂಬಾ ನಾಡಿನಲ್ಲಿ ಸತತ 16 ದಿನಗಳ ಕಾಲ ನಡೆದ ವಿಶ್ವದ ಅತಿ ದೊಡ್ಡ ಕ್ರೀಡಾ ಉತ್ಸವ ರಿಯೋ ಒಲಿಂಪಿಕ್ಸ್ ಗೆ ವಿದ್ಯುಕ್ತ ತೆರೆ ಬಿದ್ದಿದ್ದು, ಸಿಡಿ ಮದ್ದು ಪ್ರದರ್ಶನದ ಮೂಲಕ ಅದ್ದೂರಿಯಾಗಿ ತೆರೆ ಎಳೆಯಲಾಗಿದೆ.
ರಿಯೋ ಡಿ ಜನೈರೋದ ಕ್ರೀಡಾ ಗ್ರಾಮದ ಮರಕಾನಾ...
ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂಬ ಹಿನ್ನೆಲೆಯಲ್ಲಿ, ಹಳ್ಳಿಯಲ್ಲಿ ಬೆಳೆದ ವಿಷಮುಕ್ತವಾದ ಆಹಾರವಸ್ತುಗಳನ್ನು ಹಾಗೂ ರಾಸಾಯನಿಕ ರಹಿತ ದಿನಬಳಕೆ ವಸ್ತುಗಳನ್ನು ನೇರವಾಗಿ ನಗರಗಳಿಗೆ ಪೂರೈಸುವ ಕಾರ್ಯವನ್ನು ಕಳೆದ ಕೆಲವರ್ಷಗಳಿಂದ 'ಗ್ರಾಮರಾಜ್ಯ' ಯೋಜನೆಯು ನಡೆಸಿಕೊಂಡು ಬರುತ್ತಿದೆ.
ಇದೀಗ ಮತ್ತಷ್ಟು ಮೌಲ್ಯವರ್ಧನೆಯೊಂದಿಗೆ ಹೊಸರೂಪವನ್ನು ಪಡೆದು, ಗ್ರಾಹಕ...
ಅಪೇಕ್ಷೆಯೇ ವ್ಯವಸ್ಥೆಯ ತಾಯಿಯಾಗಿದ್ದು, ನಾವೆಲ್ಲರೂ ಶುದ್ಧವಾದ ಹಾಲನ್ನು ಮಾತ್ರ ಕುಡಿಯುವ ಸಂಕಲ್ಪ ಮಾಡಿ, ಹಾಲಿನ ರೂಪದಲ್ಲಿರುವ ಹಾಲಾಹಲವನ್ನು ತಿರಸ್ಕರಿಸುವ ಸಂಘಟಿತ ಪ್ರಯತ್ನ ಮಾಡಿದರೆ ಖಂಡಿತವಾಗಿ ಗೋ ಆಂದೋಲನವನ್ನು ಯಶಸ್ವಿಗೊಳಿಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು.
ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ...
ಗೋವು ಕೇಳಿದ್ದನ್ನೆಲ್ಲಾ ಕೊಡುತ್ತದೆ. ಪುರಾಣದಲ್ಲಿ ಹೇಳಲಾದ ಕಾಮಧೇನು ಹೇಗೆ ಬೇಡಿದ್ದನ್ನೆಲ್ಲಾ ನೀಡುತ್ತದೆಯೋ, ಹಾಗೆಯೇ ದೇಶೀಯ ಗೋವುಗಳು ಕೂಡ ಎಲ್ಲವನ್ನು ನೀಡುತ್ತದೆ. ಆರೋಗ್ಯಕ್ಕೆ, ಸಂಪತ್ತಿಗೆ, ಪುಣ್ಯ ಸಂಪಾಧನೆಗೆ ಗೋವು ಮೂಲವಾಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ...
ಪಾಕಿಸ್ತಾನದ ಜತೆ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ನಡೆಸುವುದು ಈಗ ಪಾಕಿಸ್ತಾನದ ನಿರ್ಧಾರವನ್ನು ಅವಲಂಬಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ತಿಳಿಸಿದ್ದಾರೆ ಎಂದು ವಿದೇಶಾಂಗ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆ, ಜಮ್ಮು ಮತ್ತು ಕಾಶ್ಮೀರದ ಭಾಗಗಳ ಅಕ್ರಮ ಸ್ವಾಧೀನ...
ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕುಸ್ತಿಪಟು ಸಾಕ್ಷಿ ಮಲಿಕ್ ಭಾರತಕ್ಕೆ ಮೊದಲ ಪದಕ ತಂದುಕೊಡುವ ಮೂಲಕ ನೂತನ ಇತಿಹಾಸ ನಿರ್ಮಿಸಿದ್ದಾರೆ.
58 ಕೆಜಿ ಫ್ರೀ ಸ್ಟೈಲ್ ಮಹಿಳೆಯರ ವಿಭಾಗದಲ್ಲಿ ಸಾಕ್ಷಿ ಮಲಿಕ್ ಕಿರ್ಗಿಸ್ತಾನದ ಐಸಿಲೂ ಟೈನೀಬೆಕೋವಾ ವಿರುದ್ಧ ಗೆಲ್ಲುವ...
ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ, ಸೃಷ್ಟಿಯ ಅದ್ಭುತವಾದ ಗೋವಿನ ಹಾಲು, ಗೋಮೂತ್ರ ಹಾಗೂ ಗೋಮಯಾದಿಗಳನ್ನು ಬಳಸಬೇಕು ಹೊರತು ಮಾಂಸಕ್ಕಾಗಿ ಗೋಹತ್ಯೆ ಮಾಡಿ, ಗೋಕುಲವನ್ನೇ ವಿನಾಶಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ...
ಸಂತರು ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸುವುದಕ್ಕಾಗಿ ನಿಶ್ಶಬ್ದದ ಆಂದೋಲನ ನಡೆಸಿ, ದೇಶ ಪ್ರೇಮವನ್ನು ತೋರುತ್ತಾರೆ. ಸೈನಿಕರು ಹೋರಾಡಿ ದೇಶ ಪ್ರೇಮ ಮೆರೆಯುತ್ತಾರೆ. ಆದುದರಿಂದ ದೇಶಕ್ಕಾಗಿ ಪ್ರತಿ ಮನೆಯಲ್ಲಿ ಜನಿಸಿದ ಒಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ...
ಕಾಶ್ಮೀರ ವಿಚಾರ ಸಂವಾದದಲ್ಲಿ ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಡಿಯಾ ಮತ್ತು ದಿ ಯುನೈಟೆಡ್ ಥಿಯಾಲಜಿಕಲ್ ...
ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಇಸ್ಲಾಮಾಬಾದ್ ಗೆ ಭಾರತೀಯ ನಿಯೋಗವನ್ನು ಕಳುಹಿಸಿಕೊಡುವಂತೆ ಪಾಕಿಸ್ತಾನ ವಿದೇಶಾಂಗ ಕಾರ್ಯಾಲಯ ಭಾರತವನ್ನು ಆಹ್ವಾನಿಸಿದೆ.
ಜಮ್ಮು-ಕಾಶ್ಮೀರ ವಿಚಾರವಾಗಿ ಚರ್ಚಿಸಲು ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಸಜ್ ಅಹ್ಮದ್ ಚೌಧರಿ ಅವರು, ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರಿಗೆ ಅಧಿಕೃತ ಆಹ್ವಾನ...
ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಸರ್ಕಾರೇತರ ಸಂಸ್ಥೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ನಿಂದ ನಡೆದ ಕಾಶ್ಮೀರ ಸಂಘರ್ಷ ಕುರಿತಾದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು...
ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಹೇಳಿದ್ದ ಪಾಕಿಸ್ತಾನ ಪ್ರಸ್ತಾವನೆಗೆ ಭಾರತ ತಿರುಗೇಟು ನೀಡಿದೆ.
ಕಾಶ್ಮೀರಿಗಳಿಗೆ ನೆರವು ನೀಡಲು ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ...
ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ದಿಟ್ಟ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದ್ದಾರೆ.
ಲೈನ್ ಆಫ್ ಕಾರ್ಗಿಲ್ (ಎಲ್ಓಸಿ) ಬಳಿ...
ಮಾತು ಬಾರದ ಗೋಮಾತೆ ಪರಮ ಕಾರುಣ್ಯೆ. ತನ್ನ ಕರುಳ ಕುಡಿಯ ಕೊಂದವನನ್ನು ರಕ್ಷಿಸುವ ಶತ್ರುವತ್ಸಲೆ. ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವ್ಯಾಖ್ಯಾನಿಸಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರು ಶಾಖೆ...
ಬಿಜೆಪಿ ಯುವಮೋರ್ಚಾ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ವತಿಯಿಂದ ಆ.14ರ ಮಧ್ಯರಾತ್ರಿ ‘ರನ್ ಫಾರ್ ಭಾರತ್’ ಸ್ವಾತಂತ್ರ್ಯ ಓಟವನ್ನು ಆಯೋಜಿಸಲಾಗಿದೆ.
ಫ್ರೀಡಂ ಪಾರ್ಕ್ನಲ್ಲಿ ರಾತ್ರಿ 9 ಗಂಟೆಯಿಂದ ದೇಶಭಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಗಮ್ ಬ್ಯಾಂಡ್ ತಂಡದಿಂದ ಫ್ಯೂಶನ್ ರಾಕ್...
ಒಮ್ಮೆ ಪರೀಕ್ಷೆ ಆಗಿ ಅತ್ಯುತ್ತಮ ಅಂಕ ಪಡೆದು ತೇರ್ಗಡೆ ಆದವರಿಗೆ, ಮತ್ತದೇ ಪರೀಕ್ಷೆ ಮಾಡುವುದರಲ್ಲಿ ಅರ್ಥವಿರುವುದಿಲ್ಲ. ಜಗತ್ತು ಗೋಮಾತೆಯನ್ನು ಪದೇ ಪದೇ ಪರೀಕ್ಷಿಸುತ್ತಿದೆ. ಗೋಮಾತೆ ಪ್ರತಿ ಪರೀಕ್ಷೆಯಲ್ಲಿ ಚಿನ್ನದ ಅಂಕ ಪಡೆದು ತೇರ್ಗಡೆ ಆಗಿ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸುತ್ತಿದೆ. ಆದರೆ ಇವತ್ತು...
ಕಣ್ಣಿಗೆ ಕಾಣುವಂತಹ, ಕೈಗೆ ಸಿಗುವಂತಹ, ಹೊಟ್ಟೆ ತುಂಬಿಸುವಂತಹ ಭೌತಿಕವಾದ ಅದೆಷ್ಟೋ ಸುವಸ್ತ್ತುಗಳನ್ನುಗೋಮಾತೆ ಕೊಡುತ್ತಾಳೆ. ಜೊತೆಗೆ ಅಭೌತಿಕವಾಗಿ ಕೂಡಾ ಹಲವನ್ನು ಕೊಡುತ್ತಾಳೆ ಗೋಮಾತೆ. ಅದರಲ್ಲೊಂದು ಮುಖ್ಯವಾದುದು 'ಪ್ರೇರಣೆ' ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು.
ಬೆಂಗಳೂರಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ...
ಸರ್ವ ಕಾಲ, ಸರ್ವ ದೇಶ, ಸರ್ವ ಸಮಯ, ಸರ್ವ ಜನಾಂಗಗಳಲ್ಲಿಯೂ ಸಲ್ಲುವಂತಹ ನಿಯಮಗಳು ಇರುತ್ತವೆ, ಅವುಗಳಲ್ಲಿ ಒಂದು 'ಯಾವುದು ನಿನಗೆ ಹಿಂಸೆಯೋ ಅದನ್ನು ಬೇರೆಯವರಿಗೆ ಮಾಡಬೇಡ'. ಈ ನಿಯಮವನ್ನು ಎಲ್ಲರೂ ಪಾಲಿಸಲಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು....
ಬಾಗಿದವನು ಭಗವಂತನಾಗುವನು ಎಂಬುದು ಹನುಮಂತ ಕೊಟ್ಟ ಸಂದೇಶ. ಸೇವಕತ್ವದ ಆಳಕ್ಕೆ ಇಳಿದರೆ, ವ್ಯಕ್ತಿಯ ವ್ಯಕ್ತಿತ್ವ ಆಗಸದೆತ್ತರಕ್ಕೆ ಏರುತ್ತದೆ ಎಂಬುದನ್ನು ಹನುಮಂತ ಮಾಡಿ ತೋರಿಸಿದ್ದಾನೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಬೆಂಗಳೂರಿನ...
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ತಮ್ಮ ಸೇವಾವಧಿಯ ಕೊನೆಯ ವಿತ್ತನೀತಿಯನ್ನು ಪ್ರಕಟಿಸಿದ್ದು, ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಕಳೆದ ಐದು ವರ್ಷಗಳಲ್ಲಿನ ಅತಿ ಕಡಿಮೆ ರೆಪೊ ದರ 6.5% ರಷ್ಟಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಬ್ಯಾಂಕ್ ಗಳಿಗೆ ಪಾವತಿಸುವ...
ರಾಜಾ ರಾಷ್ಟ್ರಗತಂ ಪಾಪಂ.. ಎಂಬಂತೆ ತನ್ನ ಪ್ರಜೆಗಳಾಗಲಿ, ಸೇವಕರಾಗಲಿ ಮಾಡಿದ ಪಾಪ ರಾಜನಿಗೂ ತಟ್ಟುತ್ತದೆ. ಗೋಪಾಲಕ ಮಾಡಿದ ಗೋಹತ್ಯೆಯ ಪಾಪದ ಬಿಸಿ, ಚೋಳ ರಾಜನಿಗೂ ತಟ್ಟಿತು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ...
ನೂರಾರು ಜೀವಿಗಳಿಗೆ ಒಳಿತೆಸಗುವ ಈ ಪ್ರಪಂಚದಲ್ಲಿ ಬದುಕುವ ಹಕ್ಕು ನಮ್ಮೆಲ್ಲರಿಗಿಂತ ಜಾಸ್ತಿ ಗೋವಿಗೆ ಇದೆ. ಅಂತಹ ಪರೋಪಕಾರಿ ಜೀವಿಯ ಜೀವಕ್ಕೆ ಕೈ ಹಾಕಬಾರದು ಎಂದು ಶ್ರೀ ರಾಮಚಂದ್ರಾಪುರದ ಮಠಾಧೀಶರಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
...
ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆ ಸಹಯೋಗದಲ್ಲಿ 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ ಹಾಗೂ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜನವರಿ 7ರಿಂದ 9ರವರೆಗೆ ತುಮಕೂರು ರಸ್ತೆಯಲ್ಲಿರುವ...
ನಿರಂತರವಾಗಿ ಗಡಿಯಲ್ಲಿ ತಗಾದೆ ತೆಗೆಯುತ್ತಿರುವ ಚೀನಾಗೆ ಕಠಿಣ ಸಂದೇಶ ರವಾನಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಈಶಾನ್ಯ ಭಾರತದ ಗಡಿಗಳಲ್ಲಿ ಇಂಡೋ-ರಷ್ಯಾ ಜಂಟಿ ನಿರ್ಮಾಣದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ನಿಯೋಜನೆಗೆ ಸಮ್ಮತಿ ನೀಡಿದೆ.
ಭಾರತೀಯ ಸೇನೆ ಮಹತ್ವದ ಪ್ರಸ್ತಾಪವೊಂದನ್ನು ಕೇಂದ್ರ...
ಪ್ರಪಂಚದ ಶ್ರೇಷ್ಠವಾದ ಗೋವಂಶ ಭಾರತೀಯ ಗೋವಂಶ. ಗೋವು ಅಂದರೆ ಭಾರತ. ಪ್ರಪಂಚ ಗೋವಿನ ಲಾಭವನ್ನು ಪಡೆಯಬೇಕು. 'ಗಾವೋ ವಿಶ್ವಸ್ಯ ಮಾತರಃ', ಗೋವು ವಿಶ್ವಜನನಿ, ವಿಶ್ವಮಾತೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿಶ್ಲೇಷಿಸಿದರು.
ಗೋವಿನ ಉತ್ಪನ್ನಗಳು ಪ್ರಪಂಚಕ್ಕೆ ಲಭ್ಯವಾಗಬೇಕು. ಭಾರತ...
ಸೌದಿ ಅರೇಬಿಯಾದಲ್ಲಿ ಉದ್ಯೋಗ ಕಳೆದುಕೊಂಡಿರುವ 10 ಸಾವಿರ ಭಾರತೀಯ ನೌಕರರನ್ನು ಸುರಕ್ಷಿತವಾಗಿ ವಾಪಸ್ಸು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಅವರು, ಸೌದಿಯಲ್ಲಿ ಉದ್ಯೋಗ...
ಮಾನವನ ಪ್ರಾಣ ಹೊರಟುಹೋದರೆ ಉಳಿದ ಅಂಗಾಂಗಗಳು ನಿಷ್ಕ್ರಿಯವಾಗುತ್ತವೆ. ಹಾಗೆಯೇ ಗೋವಿನ ಹತ್ಯೆ ಸರ್ವನಾಶಕ್ಕೆ ಕಾರಣವಾಗುತ್ತದೆ. ಗೋವು ಸೃಷ್ಟಿಯ ಅಂಗ, ಉತ್ತಮಾಂಗ ಮಾತ್ರವಲ್ಲ ಮುಖ್ಯಾಂಗ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿಶ್ಲೇಷಿಸಿದರು.
ಮರದಲ್ಲಿ ಕುಳಿತು ಕೊಡಲಿಯಿಂದ ಬುಡವನ್ನು ಕಡಿದು ಸಂಭವಿಸಬಹುದಾದ...
ರಿಯೋ ಒಲಿಂಪಿಕ್ಸ್ ಒಂದು ವಾರ ಬಾಕಿ ಇರುವ ಹಿನ್ನೆಲೆ ಕ್ರೀಡಾಪುಟುಗಳಿಗೆ ಸ್ಫೂರ್ತಿ, ಪ್ರೋತ್ಸಾಹ ನೀಡಲು ರನ್ ಫಾರ್ ರಿಯೋ ಓಟಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಮೇಜರ್ ಧ್ಯಾನಚಂದ್ ಸ್ಟೇಡಿಯಂನಲ್ಲಿ ರನ್ ಫಾರ್ ರಿಯೋಗೆ ಚಾಲನೆ ನೀದಲಾಗಿದ್ದು, ಧ್ಯಾನಚಂದ್ ಸ್ಟೇಡಿಯಂನಿಂದ...
ಪೂಜಿಸಬೇಕಾದ್ದನ್ನು ಪೂಜಿಸದಿದ್ದರೆ, ಗೌರವ ಸಲ್ಲಿಸಬೇಕಾದ್ದಲ್ಲಿ ಗೌರವ ಸಲ್ಲಿಸದೇ ಇದ್ದರೆ ಅನರ್ಥ ನಿಶ್ಚಿತ, ಕಾಮಧೇನುವನ್ನು ಅನಾಧರಿಸಿದ ದಿಲೀಪ ಪರಿತಪಿಸುವಂತಾಯಿತು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ 'ಗೋಕಥೆ'ಯಲ್ಲಿ ಸಾನ್ನಿಧ್ಯವಹಿಸಿದ ಶ್ರೀಗಳು,...
ಗೋವನ್ನು ಹಣದಲೆಕ್ಕದಲ್ಲಿ ಅಳೆಯಬೇಡಿ, ಗೋವುಗಳನ್ನು ದೇಶ ಪೂಜಿಸಿದರೆ, ಭಾರತ ದೇಶವು ತನ್ನ ವೈಭವವನ್ನು ಮರಳಿ ಪಡೆಯಲು ಸಾಧ್ಯ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿ,...
ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ. ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸಿಕ್ಕಿರುವ ಸ್ವಾತಂತ್ರ್ಯಕ್ಕೆ ಮಹತ್ತರವಾದ ಅರ್ಥವಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ...
ಜುಲೈ.26,1999ರ ಕಾರ್ಗಿಲ್ ಯುದ್ಧ ನಡೆದು 17 ವರ್ಷ. ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತಕ್ಕಾಗಿ ಕೊನೆಯ ಉಸಿರಿರುವವರೆಗೂ ಹೋರಾಡಿದ ಯೋಧರಿಗೆ ಶಿರಬಾಗಿ ನಮಿಸುವುದಾಗಿ ತಿಳಿಸಿದ್ದಾರೆ....
ಸಂತರು ಪೂಜ್ಯರು, ಗೋಮಾತೆ ಪೂಜ್ಯರಿಗೂ ಪೂಜ್ಯಳು. ಗೋವಿನ ತ್ಯಾಜ್ಯವೂ ಸರ್ವಮಾನ್ಯವಾದುದು. ಆದರೆ ಇಂದು ಗೋಹತ್ಯೆ ಮಾತ್ರವಲ್ಲ, ಗೋಕ್ಷೀರದ ಹತ್ಯೆಯೂ ನಡೆಯುತ್ತಿದೆ, ರಾಸಾಯನಿಕ ಬಳಸಿ ಹಾಲಿನಲ್ಲಿರುವ ಗುಣಗಳನ್ನು ಕೊಲ್ಲಲಾಗುತ್ತಿದ್ದು, ಹಾಲು ಎಂಬ ಹೆಸರಿನಲ್ಲಿ ಬಿಳಿದ್ರವವನ್ನು ಮಾರಲಾಗುತ್ತಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ...
ನಾಪತ್ತೆಯಾದ ಭಾರತೀಯ ವಾಯುಪಡೆ ಎಎನ್-32 ವಿಮಾನ 48 ಗಂಟೆಗಳಾದರೂ ಇನ್ನೂ ಪತ್ತೆಯಾಗಿಲ್ಲ. ವಾಯುಪಡೆ, ನೇವಿ, ಕೋಸ್ಟ್ಗಾರ್ಡ್ಗಳಿಂದ ಬಂಗಾಳ ಕೊಲ್ಲಿಯಲ್ಲಿ ನಿರಂತರ ಹುಡುಕಾಟ ನಡೆಯುತ್ತಿದೆ.
ಕಳೆದ 2 ದಿನಗಳಿಂದ ಜಲಾಂತರ್ಗಾಮಿ ನೌಕೆಯೂ ಹುಡುಕಾಟ ನಡೆಸುತ್ತಿದೆ. ಈ ನಡುವೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...
ಮಹರ್ಷಿ ವಶಿಷ್ಠರಲ್ಲಿಗೇ ಸಾಕ್ಷಾತ್ ರಾಜನೇ ಬಂದು ಗೋವನ್ನು ಕೇಳಿದರೂ ಪ್ರಯತ್ನಪೂರ್ವಕವಾಗಿ ಗೋವನ್ನು ರಕ್ಷಿಸಿಕೊಂಡರು, ಆದರೆ ಇಂದು ಕಟುಕರು ಕೊಡುವ ಪುಡಿಗಾಸಿಗೆ ಗೋವನ್ನು ಕಸಾಯಿಕಾನೆಗೆ ತಳ್ಳುತ್ತಿರುವುದು ವಿಷಾಧನೀಯ. ಜಗತ್ತು ಗೋವನ್ನು ಆಶ್ರಯಿಸಿದ್ದು, ಗೋವಿಲ್ಲದ ಬದುಕು ದುರ್ಬರ, ಹಾಗಾಗಿ ಕಲ್ಪವೃಕ್ಷವಾದ ಕಾಮಧೇನುವಿನ ಮೇಲೆ...
ಮೊದಲು ಸಂತರ ಬಾಯಲ್ಲಿ ಗೋವು ನಲಿಯಬೇಕು, ಸಂತರ ನಾಲಿಗೆಯಲ್ಲಿ ಗೋವು ನಲಿದಾಡಿದರೆ, ಗೋವು ನಾಡಿನಲ್ಲಿ ನಲಿದಾಡುವಂತಾಗುತ್ತದೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ...
ಹಿಜ್ಬುಲ್ ಮುಜಾಹಿ ದೀನ್ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪಾಕಿಸ್ತಾನ ನಡೆಸಿದ್ದ ’ಕರಾಳ ದಿನಾಚರಣೆ’ ವಿರುದ್ಧ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಣಿವೆ ರಾಜ್ಯದಲ್ಲಿ ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಿಲ್ಲಿಸಿ ಕಾಶ್ಮೀರ ಬಿಟ್ಟು ತೊಲಗಿ ಎಂದು ಪಾಕಿಸ್ತಾನಕ್ಕೆ ಕಠಿಣ...
ಚೆನ್ನೈ ನ ತಾಂಬರಮ್ ಏರ್ಬೇಸ್ನಿಂದ 29 ಮಂದಿಯನ್ನು ಹೊತ್ತು ಸಾಗಿದ್ದ ಭಾರತೀಯ ವಾಯುಸೇನೆಗೆ ಸೇರಿದ್ದ ವಿಮಾನ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ನಾಪತ್ತೆಯಾಗಿರುವ ವಿಮಾನ ಅಂಡಮಾನ್ ನಿಕೋಬಾರ್ನ ಪೋರ್ಟ್ ಬ್ಲೇರ್ಗೆ ಹಾರಾಟ ನಡೆಸಿದ್ದು, ವಾಯುಪಡೆಗೆ ಸೇರಿದ ಎಎನ್ -32 ವಿಮಾನ ಎನ್ನಲಾಗಿದೆ.
ಬೆಳಗ್ಗೆ...
ಗೋಸೇವೆಗೆ ಮಹಾಫಲವಿದೆ. ದಿಲೀಪ ಚಕ್ರವರ್ತಿ ಬ್ರಹ್ಮರ್ಷಿ ವಾಷಿಷ್ಠರ ಆಶ್ರಮದ ನಂದಿನಿ ಗೋವಿನ ಸೇವೆ ಮಾಡಿದ ಫಲವಾಗಿ ರಘು ಚಕ್ರವರ್ತಿಯಂತ ಕೀರ್ತಿಶಾಲಿಯಾದ ಪುತ್ರರತ್ನವನ್ನು ಪಡೆದ. ಹಾಗಾಗಿ ಗೋಸೇವೆ ಮಾಡಿದವ ಶ್ರೇಯಸ್ಸನ್ನು ಪಡೆಯುತ್ತಾನೆ ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ...
ಭಗವಂತನ ಮುಂದೆ ಬಾಗಿದವನು ಭಗವಂತನೇ ಆಗುವನು. ಹನುಮಂತ ರಾಮ ಚರಣದೆಡೆಗೆ ಬಾಗಿ ರಾಮ ಸೇವಕ ರೂಪದಲ್ಲಿ ಸ್ವಾಮಿಯಾದನು ಎಂದು 'ಒಡಲು' ಸಭಾಂಗಣದ 'ಮಡಿಲು' ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಹೇಳಿದರು.
ಶ್ರೀ...
ಕಾಶ್ಮೀರ ಮುಸಲ್ಮಾನರು ಅಮರನಾಥ್ ಯಾತ್ರಿಕರಿಗೆ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ, ಶಿವ ಸೇನಾ ಕಾರ್ಯಕರ್ತರು, ಜಮ್ಮು ಮತ್ತು ಕಾಶ್ಮೀರ ಕಡೆಗೆ ಹೋಗುತ್ತಿದ್ದ ಲಾರಿಗಳನ್ನು ತಡೆದು ಕಾಶ್ಮೀರಿ ಮುಸ್ಲೀಂ ಚಾಲಕರಿಗೆ ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಹೇಳುವಂತೆ ಒತ್ತಾಯಿಸುತ್ತಿದ್ದಾರೆ.
ಪಂಜಾಬ್ ಘಟಕದ ಶಿವ ಸೇನಾ...
ಜಗನ್ಮಾತೆಯಾದ ಗೋವು ಜಗತ್ತನ್ನು ರಕ್ಷಿಸುತ್ತದೆ, ಸಂತರು ಗೋಸಂರಕ್ಷಣೆಗೆ ಮುಂದಾಗಬೇಕು ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಕರೆ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ಶ್ರೀಪರಿವಾರದ ಸರ್ವಸೇವೆಯನ್ನು ಸ್ವೀಕರಿಸಿ...
ಚಾತುರ್ಮಾಸ್ಯವೆಂದರೆ ಗುರುವಿಗೆ ವ್ರತ, ಶಿಷ್ಯರಿಗೆ ಹಬ್ಬ. ಅದು ಆನಂದ, ಅರಿವಿಗೆ ಪ್ರೇರಣೆ. ಶ್ರೀ ರಾಮಚಂದ್ರಾಪುರ ಮಠದಲ್ಲಿ ಪ್ರತಿ ವರ್ಷವೂ ಒಂದು ಧ್ಯೇಯವನ್ನಿಟ್ಟುಕೊಂಡು ಚಾತುರ್ಮಾಸ್ಯವನ್ನು ಆಚರಿಸಲಾಗುತ್ತದೆ. ಮಠ, ಗುರು, ಗೋವು ಸಮಾಜಕ್ಕೆ ಶುಭವನ್ನು ನೀಡುವತ್ತ ಲಕ್ಷ್ಯ ಹರಿಸುತ್ತದೆ. ಆಧ್ಯಾತ್ಮಿಕ ಧಾರ್ಮಿಕವಾದ ಚಾತುರ್ಮಾಸ್ಯಕ್ಕೆ...
ರಾಮಚಂದ್ರಾಪುರ ಮಠದ ಪೀಠಾಧಿಪತಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ 23ನೇ ಚಾತುರ್ಮಾಸ್ಯ ವ್ರತಾಚರಣೆಯು ಜು.19ರಿಂದ ಎರಡು ತಿಂಗಳ ಕಾಲ ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ.
ಜುಲೈ 19ರಿಂದ ಸೆಪ್ಟೆಂಬರ್ 16ರ ವರೆಗೆ 60 ದಿನಗಳ ಕಾಲ ಚಾತುರ್ಮಾಸ...
ಯುದ್ಧಗ್ರಸ್ಥ ದಕ್ಷಿಣ ಸೂಡಾನ್ನಲ್ಲಿ ಸಿಲುಕಿದ್ದ 156 ಭಾರತೀಯರನ್ನು ಕೇಂದ್ರ ಸರ್ಕಾರ ಸಂಕಟ್ ಮೋಚನ್ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದೆ.
ಕೇಂದ್ರ ವಿದೇಶಾಂಗ ರಾಜ್ಯಖಾತೆ ಸಚಿವ ವಿ.ಕೆ ಸಿಂಗ್ ನೇತೃತ್ವದಲ್ಲಿ 2ಸಿ-17 ಗ್ಲೋಬ್ ಮಾಸ್ಟರ್ ಮಿಲಿಟರಿ ಎರಡು ವಿಮಾನಗಳ ಮೂಲಕ 156 ಭಾರತೀಯರನ್ನು...
ಆಫ್ರಿಕಾದ ನಾಲ್ಕು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೀನ್ಯಾ ತಲುಪಿದ್ದು, ಕೀನ್ಯಾದ ನೈರೋಬಿಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಕೀನ್ಯಾ ಅಧ್ಯಕ್ಷ ಉಹುರು ಕೀನ್ಯಟ್ಟ ಅದ್ದೂರಿಯಾಗಿ ಸ್ವಾಗತಿಸಿದರು.
ಉಭಯ ನಾಯಕರ ನಡುವಿನ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಕೀನ್ಯಾ...
ತಾಂಜಾನಿಯಾದ ಝುಂಝಿಬಾರ್ನಲ್ಲಿ ನೀರು ಸರಬರಾಜು ವ್ಯವಸ್ಥೆಗೆ 920 ಲಕ್ಷ ಡಾಲರ್ ನೆರವು ನೀಡಿಕೆ ಸೇರಿದಂತೆ ವಿವಿಧ ರಂಗಗಳಲ್ಲಿ ಪರಸ್ಪರ ಸಹಕರಿಸುವ ಐದು ಮಹತ್ವದ ಒಪ್ಪಂದಗಳಿಗೆ ಭಾರತ ಮತ್ತು ತಾಂಜಾನಿಯಾ ಸಹಿಹಾಕಿವೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ತಾಂಜಾನಿಯ ಅಧ್ಯಕ್ಷ ಜಾನ್ ಮಗುಫುಲಿ ಮಾತುಕತೆ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ನಮಾಮಿ ಗಂಗೆ ಯೋಜನೆಗೆ ಅಧಿಕೃತ ಚಾಲನೆ ದೊರೆತಿದೆ.
ಉತ್ತರಾಖಂಡದ ಹರಿದ್ವಾರದಲ್ಲಿ 250 ಕೋಟಿ ರೂ. ವೆಚ್ಚದ 43 ಯೋಜನೆಗಳಿಗೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಜಲಸಂಪನ್ಮೂಲ, ನದಿ ಅಭಿವೃದ್ಧಿ ಹಾಗೂ ಗಂಗಾ ನದಿ ಪುನಶ್ಚೇತನ...
'ಇದು ಯಜ್ಞ ವೇದಿಕೆ. ಯಜ್ಞಕ್ಕೆ ಬೇಕಾಗುವ ಹವಿಸ್ಸೆಲ್ಲವೂ ಗೋಮಾತೆಯಿಂದಲೇ ಬರುತ್ತದೆ. ಅಂತಹ ಗೋ ಮಾತೆ ಈ ವೇದಿಕೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಸಂತರು ಅಂದ್ರೆ ಮಂತ್ರ, ಹವಿಸ್ಸಿನ ಜೊತೆ ಮಂತ್ರ ಸೇರಿದರೆ ಯಜ್ಞ ಆಗುತ್ತದೆ'.
'ಯಜ್ಞ ಪೂರ್ಣವಾಗಲು ಅಗ್ನಿ ಬೇಕು, ಅಗ್ನಿ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ನಮಾಮಿ ಗಂಗೆ' ಯೋಜನೆಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ನಮಾಮಿ ಗಂಗೆ ಕಾರ್ಯಕ್ರಮದ ಅನ್ವಯ 231 ಯೋಜನೆಗಳಿಗೆ ಈ ದಿನ ಚಾಲನೆ ಸಿಗಲಿದೆ.
ಚರಂಡಿ ನೀರು ಸ್ವಚ್ಛತಾ ಘಟಕಗಳನ್ನು ಸ್ಥಾಪಿಸುವುದು ಪ್ರಮುಖವಾಗಿದೆ. ಗಂಗಾ ನದಿ ತಟದ 104...
ಸುಮಾರು 8 ಸಾವಿರ ಉಗ್ರರು ಭಾರತದ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಈ ಎಲ್ಲ ಉಗ್ರರು ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದಲ್ಲಿರುವ ಉಗ್ರರ ತರಬೇತಿ ಕ್ಯಾಂಪ್ ಗಳಲ್ಲಿ ತರಬೇತಿ ಪಡೆದು ತಮ್ಮ ತವರು ದೇಶ ಬಾಂಗ್ಲಾದೇಶಕ್ಕೆ ಈಗ್ಗೆ...
ಸ್ವದೇಶಿ ನಿರ್ಮಿತ ಯುದ್ಧ ವಿಮಾನ ತೇಜಸ್ ಇಂದು ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಈ ಮೂಲಕ ಭಾರತೀಯ ವಾಯು ಸೇನೆಯ ದಶಕಗಳ ಕನಸು ನನಸಾಗುತ್ತಿದೆ.
ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿಂದೆಯೇ ತೇಜಸ್ ಯುದ್ಧ ವಿಮಾನ...
ದೇಶಿ ನಿರ್ಮಿತ ಯುದ್ಧ ವಿಮಾನ ‘ತೇಜಸ್’ ಅಧಿಕೃತವಾಗಿ ಭಾರತೀಯ ವಾಯು ಪಡೆಗೆ ಸೇರ್ಪಡೆಗೊಂಡಿದೆ. ಬೆಂಗಳೂರಿನ ಹೆಚ್ಎಎಲ್ ಏರ್ಬೇಸ್ನಲ್ಲಿ ಹಿರಿಯ ಅಧಿಕಾರಿಗಳು ಪೂಜೆ ಸಲ್ಲಿಸುವ ಮೂಲಕ ಬಹುನಿರೀಕ್ಷಿತ ಯುದ್ಧವಿಮಾನವನ್ನು ಸೇನೆಗೆ ಹಸ್ತಾಂತರಿಸಿದರು.
ವಿಶ್ವದ ಅತೀ ಕಿರಿಯ ಗಾತ್ರದ ಹಾಗೂ ಲಘು ತೂಕದ ಸೂಪರ್ಸಾನಿಕ್ ಫೈಟರ್...
ಭಾರತ-ಇಸ್ರೇಲ್ ತಂತ್ರಜ್ಞಾನ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಿದ ಅತ್ಯಾಧುನಿಕ ಏರ್ ಮಿಸೈಲ್ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆದಿದೆ.
ಹೈದ್ರಾಬಾದ್ ಮೂಲದ ಡಿಆರ್ಡಿಒ ಅಭಿವೃದ್ಧಿ ಪಡಿಸಿದ ಈ ಅತ್ಯಾಧುನಿಕ ಏರ್ ಮಿಸೈಲ್ ಬೆಳಗ್ಗೆ 8.15ಕ್ಕೆ ಚಂಡೀಪುರದಲ್ಲಿರುವ ರಕ್ಷಣಾ ಇಲಾಖೆ ನೆಲೆಯಲ್ಲಿ ಪ್ರಯೋಗಕ್ಕೆ ಒಳಗಾಯಿತು.
ಇದು 50...
ಭೂಮಿಯಿಂದ ಬಾನಿಗೆ ನೆಗೆಯುವ ಏರ್ ಮಿಸೈಲ್ (ಕ್ಷಿಪಣಿ) ಪರೀಕ್ಷೆಯನ್ನು ಬುಧವಾರ ಕೇಂದ್ರ ರಕ್ಷಣಾ ಇಲಾಖೆ ನೆಲೆ ಓಡಿಶಾದ ಕರಾವಳಿಯಲ್ಲಿ ನಡೆಸಲಿದೆ. ಹವಾಮಾನ ಅನುಕೂಲಕರವಾಗಿದ್ದಲ್ಲಿ ಕ್ಷಿಪಣಿ ಪರೀಕ್ಷೆಯನ್ನು ಓಡಿಶಾದ ಚಂಡಿಪುರದಿಂದ ನಡೆಸಲು ಉದ್ದೇಶಿಸಲಾಗಿದೆ.
ಇಸ್ರೇಲ್ನೊಂದಿಗೆ ಭಾರತ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕ್ಷಿಪಣಿ ಇದಾಗಿದೆ ಎಂದು...
ಭಾರತದ ವಿರುದ್ಧ ಜಲಸಮರ ಸಾರುವುದಾಗಿ ಜಮಾತ್ ಉದ್-ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಘೋಷಿಸಿದ್ದಾನೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್ ಕೋಟ್ನಲ್ಲಿ ನಡೆದ ಜೆಯುಡಿ ಸಂಘಟನೆಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಯೀದ್, ಭಾರತದಲ್ಲಿ ಉಗಮವಾಗಿ ಪಾಕ್ ಸೇರುವ ನದಿಗಳನ್ನು ಮತ್ತು...
ಪ್ರತಿಯೊಂದು ಕಾರ್ಯಕ್ರಮವನ್ನೂ ವಿಶಿಷ್ಟವಾಗಿ ಆಚರಿಸುವ ಶ್ರೀ ರಾಮಚಂದ್ರಾಪುರ ಮಠ, ಈ ವರ್ಷದ ದುರ್ಮುಖ ನಾಮ ಸಂವತ್ಸರದ ಚಾತುರ್ಮಾಸ್ಯವನ್ನು ಜೀವಲೋಕದ ಹಿತಕ್ಕಾಗಿ ಗೋಚಾತುರ್ಮಾಸ್ಯವನ್ನಾಗಿ ಆಚರಿಸಲು ನಿರ್ಧರಿಸಿದೆ.
ಗೋಚಾತುರ್ಮಾಸ್ಯದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ...
ಸಿಯೋಲ್ನಲ್ಲಿ ನಡೆಯುತ್ತಿರುವ 48 ದೇಶಗಳ ಪರಮಾಣು ಸರಬರಾಜುದಾರರ ಸಮೂಹ (ಎನ್ಎಸ್ಜಿ) ಸೇರ್ಪಡೆಗೆ ಭಾರತ ಶತಾಯಗತಾಯ ಯತ್ನಿಸಿದ್ದರೂ ಚೀನಾ ವಿರೋಧ ಮುಂದುವರೆದಿದ್ದು, ಭಾರತಕ್ಕೆ ಸದಸ್ಯತ್ವ ನೀಡಿಕೆ ಕುರಿತ ಚರ್ಚೆ ಇಂದಿಗೆ ಮುಂದೂಡಲಾಗಿದೆ.
ದಕ್ಷಿಣ ಕೊರಿಯಾದ ಸೋಲ್ನಲ್ಲಿ ಎನ್ಎಸ್ಜಿ ಸಭೆಗೆ ಪೂರಕವಾಗಿ ಭಾರತದ ವಿಚಾರದಲ್ಲಿ ಗುರುವಾರ...
ಇಮಾಮಿ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಆರ್. ಎಸ್. ಅಗರವಾಲ್ ಮತ್ತು ಆರ್ ಎಸ್
ಗೊಯೆಂಕಾರವರು ಬರೆದ, ಹಾರ್ಪರ್ ಕಾಲಿನ್ಸ್ ಸಂಸ್ಥೆ ಪ್ರಕಟಿಸಿದ, ಬ್ಯುಸಿನೆಸ್ - ದ ಇಮಾಮಿ ವೇ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವು ಕೋಲ್ಕತಾದದ ಒಬೆರಾಯ್ ಹೋಟೇಲ್ನಲ್ಲಿ ನಡೆಯಿತು. ಪಶ್ಚಿಮ ಬಂಗಾಳದ ರಾಜ್ಯಪಾಲರಾದ...
ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಗದ ಮಹತ್ವವನ್ನು ತಿಳಿಸಿದ್ದಾರೆ
2ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶ್ವಾಸಗುರು ವಚನಾನಂದ ಸ್ವಾಮಿಜಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ...
ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳಿಗೆ ಮೊದಲಬಾರಿ ಇಂದು ಮೂವರು ಮಹಿಳಾ ಪೈಲಟ್ ಗಳು ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ.
ಮಹಿಳಾ ಪೈಲಟ್ ಗಳಾದ ಭಾವನಾ ಕಾಂತ್, ಅವನಿ ಚತುರ್ವೇದಿ ಮತ್ತು ಮೋಹನಾ ಸಿಂಗ್ ಇವರು ಮೊದಲಬಾರಿಗೆ ಯುದ್ಧ ವಿಮಾನಗಳಿಗೆ ಪೈಲಟ್ ಆಗಿ...
ಎನ್ಎಸ್ಜಿ ಸದಸ್ಯತ್ವ ಪಡೆಯಲು ಭಾರತಕ್ಕೆ ಬೆಂಬಲ ನೀಡುವಂತೆ ಎನ್ಎಸ್ಜಿ ಸದಸ್ಯ ರಾಷ್ಟ್ರಗಳಿಗೆ ಅಮೆರಿಕ ಮನವಿ ಮಾಡಿದೆ.
ಭಾರತಕ್ಕೆ ಎನ್ಎಸ್ಜಿ ಸದಸ್ಯತ್ವ ದೊರೆತರೆ ಭಾರತ-ಪಾಕಿಸ್ತಾನದ ನಡುವಿನ ಅಣ್ವಸ್ತ್ರ ಸಮತೋಲನಕ್ಕೆ ಧಕ್ಕೆಯಾಗಲಿದೆ ಮತ್ತು ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸೌಹಾರ್ದಯುವ ವಾತಾವರಣವನ್ನು ಕದಡಲಿದೆ ಎಂದು ಚೀನಾ ತಿಳಿಸಿತ್ತು....
ಕಪ್ಪು ಹಣದ ತನಿಖೆಗಾಗಿ ಶೀಘ್ರದಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್ಲೆಂಡ್ಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಸ್ವಿಜರ್ಲೆಂಡ್ ಪ್ರವಾಸ ಕೈಗೊಂಡು ಕಪ್ಪು ಹಣಕ್ಕೆ ಸಂಬಂಧಿಸಿದಂತೆ ಸ್ವಿಜರ್ಲೆಂಡ್ ನಾಯಕರೊಂದಿಗೆ ಮಾತುಕತೆ ನಡೆಸಿದ ಬೆನ್ನಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್ಲೆಂಡ್ಗೆ ಭೇಟಿ...
ಭಾರತ-ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ತಾಂಗ್ಧಾರ್ ಸೆಕ್ಟರ್ನಲ್ಲಿ ಒಳನುಸುಳುತ್ತಿದ್ದ ನಾಲ್ವರು ಉಗ್ರರನ್ನು ಬಿಎಸ್ ಎಫ್ ಯೋಧರು ಗುಂಡಿಟ್ಟು ಹತ್ಯೆಗೈದಿದ್ದಾರೆ.
ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಕಳೆದ ಮೂರು ದಿನಗಳಲ್ಲಿ...
ಗಿರಿನಗರದ ಶ್ರೀ ರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಸಮ್ಮುಖದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಶಾಸನತಂತ್ರ ವ್ಯವಸ್ಥೆ- ರಾಮರಾಜ್ಯ ಹಾಗೂ ಮಹಾಮಂಡಲದ ಪುನಾರಚನೆ ಸಂಪನ್ನವಾಯಿತು.
ಸಭೆಯಲ್ಲಿ ಸಾನ್ನಿಧ್ಯವಹಿಸಿದ್ದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು, ಶ್ರೀಮಠದ ಸಮಾಜಮುಖೀ ಕಾರ್ಯಗಳನ್ನು ನಿರ್ವಹಿಸಲು ಕೆಲಸದ...
ಎನ್ಎಸ್ಜಿ ಸದಸ್ಯತ್ವಕ್ಕೆ ಭಾರತ ಸಲ್ಲಿಸಿರುವ ಅರ್ಜಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ವಿಯೆನ್ನಾದಲ್ಲಿ ನಡೆದ ಸಭೆ ವಿಫಲವಾಗಿದೆ.
ಜೂನ್ 20ರಂದು ಸಿಯೋಲ್ನಲ್ಲಿ ನಡೆಯಲಿರುವ 48 ರಾಷ್ಟ್ರಗಳ ಪರಮಾಣು ಕ್ಲಬ್ ಸಭೆ ಭಾರತದ ಅರ್ಜಿಯನ್ನು ಪರಿಶೀಲನೆಗೆ ಎತ್ತಿಕೊಳ್ಳುವ ನಿರೀಕ್ಷೆ ಇದೆ.
ಪರಮಾಣು ಪೂರೈಕೆದಾರರ ಒಕ್ಕೂಟ ಸದಸ್ಯತ್ವಕ್ಕೆ...
ಮುಳುಗುತ್ತಿದ್ದ ಹಡಗಿನಲ್ಲಿನ ನಾವಿಕರನ್ನು ಭಾರತೀಯ ನೌಕಾದಳ ಸಿಬ್ಬಂದಿಗಳು ಅರಬ್ಬಿ ಸಮುದ್ರದಲ್ಲಿ ರಕ್ಷಿಸಿದ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ಇನ್ಸಿನಿಟಿ ಹೆಸರಿನ ವಿದೇಶಿ ಹಡಗು ಸಂಚರಿಸುತ್ತಿರುವಾಗ ಹಡಗಿನಲ್ಲಿ ರಂದ್ರ ಕಾಣಿಸಿಕೊಂಡಿದ್ದರಿಂದ ಮುಳುಗುವ ಸ್ಥಿತಿಗೆ ತಲುಪಿತ್ತು.
ಹಡಗಿನಲ್ಲಿ ಒಂದೇ ಸಮನೆ ನೀರು...
ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಹರಿಸಲ್ಪಟ್ಟ ಮಹಿಳೆ ಕೋಲ್ಕತ್ತ ಮೂಲದ 40 ವರ್ಷದ ಜುದಿತ್ ಡಿಸೋಜಾ ಎಂದು ತಿಳಿದುಬಂದಿದೆ. ಇವರನ್ನು ಕಾಬೂಲ್ನ ತೈಮನಿ ಎಂಬ ಪ್ರದೇಶದಿಂದ ಬಂದೂಕುಧಾರಿಯೊಬ್ಬ ಅಪಹರಿಸಿದ್ದಾನೆ ಎನ್ನಲಾಗಿದೆ.
ಅಪಹರಣಕ್ಕೆ...
ಕೇಂದ್ರ ಎನ್.ಡಿ.ಎ ಸರ್ಕಾರ ಕೈಗೊಂಡ ಭ್ರಷ್ಟಾಚಾರ ನಿಯಂತ್ರಣ ಮತ್ತು ಮತ್ತು ಹಣಕಾಸಿನ ಪಾರದರ್ಶಕ ವ್ಯವಹಾರದಿಂದಾಗಿ ವಾರ್ಷಿಕ 36 ಸಾವಿರ ಕೋಟಿ ರೂ. ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಖತಾರ್ ನಲ್ಲಿ ಭಾರತೀಯ ಸಮುದಾಯಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಎನ್.ಡಿ.ಎ ಸರ್ಕಾರ...
ಭಾರತ ಅವಕಾಶಗಳ ನಾಡು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡುವಂತೆ ಉದ್ಯಮಿಗಳಿಗೆ ಆಹ್ವಾನ ನೀಡಿದ್ದಾರೆ.
ಪಂಚರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ತೈಲ ರಾಷ್ಟ್ರ ಖತಾರ್ ಗೆ ಭೇಟಿ ನೀಡಿದ್ದು, ಅಲ್ಲಿನ ವಾಣಿಜ್ಯೋದ್ಯಮಿಗಳ ಜೊತೆಗೆ ಸಭೆ ನಡೆಸಿದರು. ಭಾರತದಲ್ಲಿ...
ಭಾರತ-ಆಪ್ಘಾನಿಸ್ತಾನದ ಸ್ನೇಹದ ಪ್ರತೀಕವಾಗಿ ಆಫ್ಘಾನಿಸ್ತಾನದಲ್ಲಿ ಭಾರತ ನಿರ್ಮಾಣ ಮಾಡಿರುವ ಸಲ್ಮಾ ಅಣೆಕಟ್ಟನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಉದ್ಘಾಟಿಸಿದ್ದಾರೆ.
ಪಂಚರಾಷ್ಟ್ರ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಫ್ಘಾನಿಸ್ಥಾನಕ್ಕೆ ಭೇಟಿ ನೀಡಿದ್ದು, ಸಲ್ಮಾ ಡ್ಯಾಮ್...
ಉತ್ತರ ಪ್ರದೇಶದ ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದ ಅಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂತ್ಯಾಗ್ರಹಿ ಸಂಘಟನೆಯ...
ಪಾಕಿಸ್ತಾನದಲ್ಲಿ ಧಾರ್ಮಿಕ ಕಿರುಕುಳ ಸೇರಿದಂತೆ ಇನ್ನಿತರ ದೌರ್ಜನ್ಯಗಳಿಗೆ ಒಳಗಾಗಿರುವ ಪಾಕ್ ಹಿಂದುಗಳಿಗೆ ಭಾರತ ಪೌರತ್ವ ನೀಡಲು ನಿರ್ಧರಿಸಿದೆ.
ಪ್ರಸ್ತುತ ಇರುವ ಕಾನೂನಿಗೆ ಮಹತ್ವದ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಪಾಕಿಸ್ತಾನದಿಂದ ವಲಸೆ ಬರುವ ಹಿಂದುಗಳಿಗೆ ಭಾರತೀಯ ಪೌರತ್ವ ಸುಲಭವಾಗಿ ಲಭ್ಯವಾಗಲಿದೆ.
ಭಾರತೀಯ ಪೌರತ್ವ...
ಭಾರತ ಆಫ್ಘಾನಿಸ್ತಾನ ಮತ್ತು ಇರಾನ್ ದೇಶಗಳ ನಡುವೆ ಮಾಡಿಕೊಂಡಿರುವ ಚಬಾಹರ್ ಬಂದರು ತ್ರಿಪಕ್ಷೀಯ ಒಪ್ಪಂದ ಪಾಕಿಸ್ತಾನದ ರಕ್ಷಣಾ ತಜ್ನರಿಗೆ ತೀವ್ರ ಕಸಿವಿಸಿ ಉಂಟುಮಾಡಿದ್ದು, ಅಲ್ಲಿನ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ.
ಚಬಾಹರ್ ಬಂದರು ಅಭಿವೃದ್ಧಿಗೆ ಭಾರತ, ಆಫ್ಘಾನಿಸ್ತಾನ ಮತ್ತು ಇರಾನ್ ಮಧ್ಯೆ ನಡೆದಿರುವ ತ್ರಿಪಕ್ಷೀಯ...
ಶ್ರೀ ರಾಮಚಂದ್ರಾಪುರ ಮಠದ ಶ್ರೀ ಭಾರತೀಪ್ರಕಾಶನವು ಪ್ರಕಟಿಸಿದ 'ಗುರುಗ್ರಂಥಮಾಲಿಕೆ' ಲಿಮ್ಕಾ ದಾಖಲೆ ನಿರ್ಮಿಸಿದೆ. 60 ದಿನಗಳ ಕಾಲ ದಿನಕ್ಕೊಂದರಂತೆ 60 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದ್ದನ್ನು ಪುರಸ್ಕರಿಸಿ 'ಲಿಮ್ಕಾ ಬುಕ್ ಆಪ್ ರೆಕಾರ್ಡ್ಸ್' ಇದೊಂದು ದಾಖಲೆಯ ಕಾರ್ಯವೆಂದು ಪ್ರಶಂಸಿಸಿದೆ. ( Link : ...
ಭಾರತೀಯ ಉದ್ಯಮಿಗಳು ಮತ್ತು ಸಂಶೋಧಕರು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಭಾರತ ಮೂಲದ ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಡೆಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿ ಮೈಕ್ರೋಸಾಫ್ಟ್ ಡೆವಲಪರ್ ಸಭೆಯಲ್ಲಿ ಮಾತನಾಡಿ, ಭಾರತದ ಮೇಲೆ ಮೈಕ್ರೋಸಾಫ್ಟ್ ಗಮನ ಹರಿಸುತ್ತಿದ್ದು, ಭಾರತೀಯರ ಸಬಲೀಕರಣಕ್ಕೆ ಹೆಚ್ಚು ಒತ್ತು...
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ವತಿಯಿಂದ 'ಜೀವಜಲ ಉಚಿತ ವಿತರಣಾ' ಯೋಜನೆಯಡಿ ಗೋಕರ್ಣದ ಸುತ್ತಲಿನ ಗ್ರಾಮಗಳಿಗೆ ಉಚಿತವಾಗಿ ಶುದ್ಧವಾದ ಕುಡಿಯುವ ನೀರು ಪೂರೈಸಲಾಗುತ್ತಿದೆ.
ಈ ಜನಪರ ಯೋಜನೆಯ ಬಗ್ಗೆ ತಿಪ್ಪಸಗಿ, ಕಟನಬಾವಿ ಗ್ರಾಮದ ಫಲಾನುಭವಿ ಜನರು...
ಭಾರತ-ಚೀನಾ ನಡುವಿನ ಬಾಂಧವ್ಯ ವೃದ್ಧಿಗಾಗಿ 8 ಸೂತ್ರಗಳನ್ನು ಪಟ್ಟಿ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಭಯ ದೇಶಗಳ ಗಡಿ ವಿವಾದ ಸೇರಿದಂತೆ ಹಲವು ಸವಾಲುಗಳನ್ನು ರಾಜಕೀಯ ಕೌಶಲ ಹಾಗೂ ವಿವೇಚನೆಯಿಂದ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಬೀಜಿಂಗ್ ನ ಪೆಕಿಂಗ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ...
ಭಾರತ-ಇರಾನ್ ನಡುವೆ ಛಾಬಹಾರ್ ಬಂದರು ಅಭಿವೃದ್ಧಿ ಸೇರಿದಂತೆ 12 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಒಪ್ಪಂದದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇರಾನ್ ಅಧ್ಯಕ್ಷ ಹಸನ್ ರೋಹಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಛಾಬಹಾರ್ ಒಪ್ಪಂದ ಭಾರತ ಮತ್ತು ಇರಾನ್ ದೇಶಗಳ ನಡುವಿನ...
ಭಾರತಕ್ಕೆ ನ್ಯಾಟೋ ಮೈತ್ರೀಕೂಟದಲ್ಲಿ ಸ್ಥಾನ ನೀಡುವ ನಿರ್ಧಾರಕ್ಕೆ ವೈಟ್ ಹೌಸ್ ಅನುಮೋದನೆ ನೀಡಿದೆ.ರಕ್ಷಣಾ ಮಸೂದೆಯಯಲ್ಲಿ ಭಾರತಕ್ಕೆ ನ್ಯಾಟೋ (ಉತ್ತರ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಷನ್) ಮಿತ್ರ ಸ್ಥಾನಮಾನ ನೀಡುವಂತೆ ಕೋರುವ ತಿದ್ದುಪಡಿಗಳಿಗೆ ಅಮೆರಿಕದ ಪ್ರಜಾಪ್ರನಿಧಿಗಳು ಸಮ್ಮತಿ ನೀಡಿದ್ದಾರೆ.
ಇದರಿಂದಾಗಿ ರಕ್ಷಣಾ ಉಪಕರಣ ಮಾರಾಟ ಮತ್ತು...
ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ತಾಪಮಾನ ತೀವ್ರವಾಗಿ ಏರಿಕೆಯಾಗಿದ್ದು, ಬಿಸಿ ಗಾಳಿ ಬೀಸಲಾರಂಭಿಸಿದೆ. ವಿವಿಧ ರಾಜ್ಯಗಳಲ್ಲಿ 50 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದೆ.
ಮಧ್ಯಪ್ರದೇಶ, ಗುಜರಾತ್, ರಾಜಸ್ತಾನ, ನವದೆಹಲಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ತಾಪಮಾನ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ರೆಡ್...
ಸಮಾಜಮುಖಿಯಾದ ಸೇವಾಯೋಜನೆಗಳ ಉದ್ಘೋಷಣೆಯ ಮೂಲಕ ನಮ್ಮನ್ನು ನಾವು ಸಮಾಜಕ್ಕೆ ಅರ್ಪಿಸಿಕೊಂಡ ಪೀಠಾರೋಹಣದ ವಾರ್ಷಿಕೋತ್ಸವದ ಈ ದಿನವನ್ನು “ಜೀವಸೇವಾ ಸಂಕಲ್ಪದಿನ”ವಾಗಿ ಆಚರಿಸಿರಿ ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.
ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ಪೀಠಾರೋಹಣದ ವಾರ್ಷಿಕೋತ್ಸವದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ...
ಆಪಲ್ ಕಂಪನಿಯ ಕಾರ್ಯನಿರ್ವಾಹಕ ಮುಖ್ಯಸ್ಥ ಟಿಮ್ ಕುಕ್ ಮುಂದಿನವಾರ ಭಾರತ ಪ್ರವಾಸ ಕೈಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಈ ವೇಳೆ ಭಾರತದಲ್ಲಿ ಆಪಲ್ ಐಪೋನ್ ಉತ್ಪಾದನೆ ಹಾಗೂ ಮಾರಾಟಕ್ಕೆ ಇರುವ ಅವಕಾಶಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇದು...
ಭಾರತದ ಭೂಪಟದಲ್ಲಿ ಇನ್ನು ಮುಂದೆ ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಓಕೆ) ಹಾಗೂ ಅರುಣಾಚಲ ಪ್ರದೇಶವನ್ನು ಭಾರತದ ಭೂಭಾಗವಾಗಿ ತೋರಿಸದಿದ್ದರೆ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂ.ದಂಡ ವಿಧಿಸಲಾಗುವುದು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಈ...
ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ ಅಂತ್ಯ ಅಥವಾ ಜೂನ್ ಆರಂಭದಲ್ಲಿ ದೇಶವನ್ನು ಪ್ರವೇಶಿಸಲಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ನಾಲ್ಕು ದಿನಗಳ ವ್ಯತ್ಯಾಸದೊಂದಿಗೆ ಮೇ 31ರೊಳಗೆ ಮುಂಗಾರು ಮಾರುತಗಳು ಆಗಮಿಸಲಿವೆ. ಈ ಕುರಿತ...
ಭಾರತದ ಜಲಗಡಿಯನ್ನು ಅಕ್ರಮವಾಗಿ ಪ್ರವೇಶಿಸಿ ಆತಂಕ ಸೃಷ್ಟಿಸುತ್ತಿರುವ ಚೀನಾ ಅತಿಕ್ರಮಣ ನೀತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಿಂದು ಮಹಾಸಾಗರದಲ್ಲಿ ಚೀನಾ ಪ್ರಭುತ್ವ ತಡೆಯಲು ಭಾರತ ಮಹತ್ವದ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲೇ ಅಮೆರಿಕದೊಂದಿಗೆ ರಕ್ಷಣಾ ಒಪ್ಪಂದವೊಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದ್ದು, ಇದು ಜಾರಿಗೆ...
ಗಡಿ ನಿಯಂತ್ರಣ ರೇಖೆಯಾಚೆಗೆ ನಡೆಸಲಾಗುತ್ತಿರುವ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಭಾರತ, ಚೀನಾಗೆ ಸ್ಪಷ್ಟವಾಗಿ ಹೇಳಿದೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಾಚೆ, ಚೀನಾ ರಸ್ತೆಗಳು, ಸೇತುವೆಗಳು ಮತ್ತು ಜಲ ವಿದ್ಯುತ್ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳನ್ನು ಕಾರ್ಯಗತಗೊಳಿಸುತ್ತಿದೆ ಎಂಬ ವರದಿಗಳನ್ನು...
ಭಾರತದೊಂದಿಗೆ ಸಂಬಂಧವನ್ನು ಸುಧಾರಿಸಿಕೊಳ್ಳಲು ನಾವು ಬಯಸುತ್ತಿದ್ದೇವೆ. ಆದರೆ ಭಾರತ ಕೇವಲ ಭಯೋತ್ಪಾದನೆ ಬಗ್ಗೆ ಮಾತ್ರ ಮಾತನಾಡಲು ಒಲವು ತೋರಿಸುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದೆ.
ಪಾಕಿಸ್ತಾನದ ಪ್ರತಿನಿಧಿಯಾಗಿರುವ ಮಲೀಹಾ ಲೋಧಿ, ಭಾರತ ನೆರೆಯ ದೇಶದೊಂದಿಗಿನ ದ್ವಿಪಕ್ಷೀಯ ಸಂಬಂಧ ಸುಧಾರಿಸಿಕೊಳ್ಳಲು ಹೆಚ್ಚಿನ ಉತ್ಸಾಹ ತೋರುತ್ತಿಲ್ಲ...
ರಾಜಕೀಯವಾಗಿ ಅರೆ ಅಸ್ಥಿರ ಹಾಗೂ ಅಣ್ವಸ್ತ್ರ ದೇಶ ಎನಿಸಿರುವ ಪಾಕಿಸ್ತಾನದ ಸಮಸ್ಯೆಯನ್ನು ನಿಭಾಯಿಸಲು ನಾವು ಭಾರತದ ನೆರವನ್ನು ಪಡೆಯಬಹುದಾಗಿದೆ ಎಂದು ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿಯಾಗಿ ರಿಪಬ್ಲಿಕನ್ ಸ್ಪರ್ಧಾಕಣದಲ್ಲಿರುವ ಡೋನಲ್ಡ್ ಟ್ರಂಪ್ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ರಾಜಕೀಯ ಅಸ್ಥಿರತೆ ಇದೆ.ಅಲ್ಲಿನ ರಾಜಕಾರಣಿಗಳಲ್ಲಿ ಗೊಂದಲವಿದೆ. 9/11ರ ಘಟನೆಯ...
ಚೀನಾವನ್ನು ಭಾರತದ ಮೂಲಕ ಮಾತ್ರ ನಿಯಂತ್ರಿಸಲು ಸಾಧ್ಯ ಎಂದು ಹೌಸ್ ಫಾರಿನ್ ಅಫೇರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ನ್ಯೂಯಾರ್ಕ್ ನ ಅಮೆರಿಕ ಸಂಸದ ಎಲಿಯಟ್ ಏಂಜಲ್ ಹೇಳಿದ್ದಾರೆ.
ದಕ್ಷಿಣ ಏಷ್ಯಾದಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಚೀನಾವನ್ನು ನಿಯಂತ್ರಿಸಲು ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಿ ಎಂದು...
ಭಾರತ ಮತ್ತು ಪಾಕಿಸ್ತಾನ ನಡುವಿನ ತನ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಲೇಸರ್ ಬೇಲಿಗಳನ್ನು ನಿರ್ಮಿಸಿದೆ. ವಿಶ್ವದ ಅತ್ಯಂತ ಅಪಾಯಕಾರಿ ಗಡಿಗಳಲ್ಲಿ ಒಂದಾಗಿರುವ ಈ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಇದರ ಮೊದಲ ...
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ರನ್ನು ದೆಹಲಿ ವಿಶ್ವವಿದ್ಯಾಲಯದ ಪಠ್ಯ ಪುಸ್ತಕದಲ್ಲಿ ಭಯೋತ್ಪಾದಕ ಎಂದು ಬಣ್ಣಿಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
’ಭಾರತದ ಸ್ವಾತಂತ್ರ್ಯ ಹೋರಾಟ' ಎನ್ನುವ ಶೀರ್ಷಿಕೆಯ ಈ ಪುಸ್ತಕ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಪುಸ್ತಕದಲ್ಲಿ ಉಲ್ಲೇಖಗೊಂಡಿರುವ...
ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು.
ನಾಡಿನ ಪ್ರಸಿದ್ಧ ಭರತನಾಟ್ಯ ಗುರುಗಳಾದ ಶ್ರೀ ಕಿರಣ್ ಸುಬ್ರಹ್ಮಣ್ಯ ಹಾಗು ಶ್ರೀಮತಿ ಸಂಧ್ಯಾ ಕಿರಣ್ ಅವರ ಶಿಷ್ಯೆಯಾದ ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದೆ ಕು. ಶ್ರೀದೇವಿ...
ಹಾರ್ಟ್ ಆಫ್ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ, ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇಜಾಜ್ ನೇತೃತ್ವದ ನಿಯೋಗ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದು, ಈ...
ಕೊನೆಗೂ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ.
ಏ.26 ರಂದು ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ ಹಾರ್ಟ್ ಆಫ್ ಏಷ್ಯಾ...
ಮಕ್ಕಳಲ್ಲಿ ಕಲ್ಮಷ ಇರುವುದಿಲ್ಲ, ಮಕ್ಕಳ ಮನಸ್ಸು ಶುಭ್ರವಾದ ಬಿಳಿಹಾಳೆ ಇದ್ದಂತೆ, ಆ ನಿಷ್ಕಲ್ಮಷತೆಯೇ ದೇವರು. ಇಂದು ಪ್ರಪಂಚದಲ್ಲಿ ನಿಷ್ಕಲ್ಮಷತೆಯೊಂದನ್ನು ಹೊರತುಪಡಿಸಿ ಉಳಿದೆಲ್ಲವೂ ಸಿಗುತ್ತದೆ. ಸಂಸ್ಕಾರ ನೀಡುವ ಇಂತಹ ಶಿಬಿರಗಳ ಮೂಲಕ ನಿಷ್ಕಲ್ಮಷತೆಯನ್ನು ಉಳಿಸಿ ಬೆಳೆಸಬೇಕು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ...
ಹಸಿರು ಮನೆ ಅನಿಲ ಉತ್ಪಾದನೆ ಕಡಿಮೆ ಮಾಡಲು ಹಲವು ನಿಯಮಗಳನ್ನು ಒಳಗೊಂಡಿರುವ ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಭಾರತ, ಅಮೆರಿಕ, ಚೀನಾ ಸೇರಿದಂತೆ ಒಟ್ಟು 175 ರಾಷ್ಟ್ರಗಳು ಸಹಿ ಹಾಕಿವೆ.
ಈ ಮೂಲಕ ಜಾಗತಿಕ ತಾಪಮಾನವನ್ನು ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ತುರ್ತು ಅಗತ್ಯವನ್ನು...
ಶ್ರೀ ಕ್ಷೇತ್ರ ಗೋಕರ್ಣದ 'ಆಂಜನೇಯ ಜನ್ಮಭೂಮಿ'ಯ ಪುಣ್ಯಪರಿಸರದಲ್ಲಿ ಹನುಮ ಜಯಂತಿ ಪ್ರಯುಕ್ತ ಪಲ್ಲಕ್ಕಿ ಉತ್ಸವ , ಚತುರ್ವೇದ ಪಾರಾಯಣ,ರುದ್ರ ಹವನ,ಹನುಮಾನ್ ಮೂಲಮಂತ್ರ ಹವನ , ಪವಮಾನ ಹವನ ಮುಂತಾದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನವಾದವು.
ಮಧ್ಯಾಹ್ನ ಎಂ ಟಿ ಭಾಗ್ವತ್ ಉಡುಪಿ...
ಉತ್ತರ ಪ್ರದೇಶದ ಖ್ಯಾತ ಗೋ ಕಥಾ ನಿರೂಪಕ ಫೈಜ್ ಖಾನ್ ಅವರಿಂದ 'ಗೋಧೂಳಿ' ಎಂಬ ವಿಶಿಷ್ಟವಾದ ಕಾರ್ಯಕ್ರಮ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಂಗಳವಾರ, ಏಪ್ರಿಲ್ 19 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ.
ಗೋವಿನ ಕುರಿತಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗೋ ಸಂರಕ್ಷಕರಾದ ಶ್ರೀ...
ಎಲ್ಲ ಪಂಡಿತರು, ವೈದ್ಯರು, ಕೌಸಲ್ಯೆ ಹೊಟ್ಟೆಯಲ್ಲಿ ಯಾವ ಜೀವಾತ್ಮವೂ ಜನ್ಮ ತಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ, ಕೌಸಲ್ಯೆಯು ಗೋಮಾತೆಯ ಹಾಲಿನಿಂದ ತಯಾರಿಸಿದ ಪಾಯಸ ಕುಡಿದದ್ದರಿಂದ ಆಕೆಯ ಉದರದಲ್ಲಿ ಪರಮಾತ್ಮ ಶ್ರೀರಾಮನೇ ಜನಿಸಿದ ಎಂದು ಖ್ಯಾತ ಗೋಕಥೆಗಾರ ಮೊಹ್ಮದ್ ಫೈಜ್ ಖಾನ್...
ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ; ಅದು ಮುಂದುವರಿಯುತ್ತಲೇ ಇದೆ ಎಂದು ಹೇಳುವ ಮೂಲಕ ಪಾಕ್ ಮತ್ತೆ ಉಲ್ಟಾ ಹೊಡೆದಿದೆ.
ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆ ಪ್ರಕೃತ ಅಮಾನುಗೊಂಡಿದೆ' ಎಂದು ಭಾರತದಲ್ಲಿನ ಪಾಕ್ ಹೈಕಮಿಶನರ್ ಅಬ್ದುಲ್ ಬಾಸಿತ್ ಅವರು ಹೇಳಿದ ಕೆಲವೇ ದಿನಗಳ...
ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಜತೆ ಸದಾ ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಸವಾಲೊಡ್ಡಲು ಭಾರತೀಯ ಸೇನೆಯ ಸುಮಾರು 3 ಸಾವಿರಕ್ಕೂ ಅಧಿಕ ಯೋಧರು ‘ಶತ್ರುಜೀತ್’ ಎಂಬ ಹೆಸರಿನಲ್ಲಿ ಸಮರಾಭ್ಯಾಸ ಆರಂಭಿಸಿದ್ದಾರೆ ಎಂದು ರಕ್ಷಣಾ ಇಲಾಖೆಯ...
ಭಾರತದಲ್ಲಿರುವ ಹಿಂದೂಗಳನ್ನು ನಾಶ ಮಾಡುವ ಮೂಲಕ ಹಿಂದೂಸ್ತಾನದಲ್ಲಿ ಷರಿಯಾ ಕಾನೂನು ಜಾರಿಗೊಳಿಸುವ ವಿಶ್ವದ ಅತ್ಯಂತ ಪ್ರಭಾವಿ ಉಗ್ರಗಾಮಿ ಸಂಘಟನೆ ಐಸಿಸ್ ಮುಂದಾಗಿದೆ ಎಂದು ತಿಳಿದುಬಂದಿದೆ.
ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳ ನೆರವಿನೊಂದಿಗೆ ಭಾರತದ ಮೇಲೆ ಗೆರಿಲ್ಲಾ ದಾಳಿ ನಡೆಸಿ ಹಿಂದುಗಳ...
ಕಡಲಾಚೆಗಿನ ತೆರಿಗೆ ವಂಚಕರ ಪತ್ತೆಗೆ ಮತ್ತು ತೆರಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ಅಮೆರಿಕಾ ಮತ್ತು ಭಾರತ ಪರಸ್ಪರ ಸಮ್ಮತಿ ಸೂಚಿಸಿವೆ.
ಅಮೆರಿಕಾದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಅಮೆರಿಕಾದ ಖಜಾನೆ ಕಾರ್ಯದರ್ಶಿ ಜಾಕೋಬ್ ಲೇವ್ ಅವರ ನಡುವೆ ನಡೆದ 6 ನೇ...
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಶ್ರೀ ಕ್ಷೇತ್ರ ಗೋಕರ್ಣಕ್ಕೆ ಮಂಗಳವಾರ ಆಗಮಿಸಿ, ಶ್ರೀ ಮಹಾಬಲೇಶ್ವರ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ 305 ದಿನಗಳ ನಂತರ ಶ್ರೀ ಸವಾರಿಯ ಸಂಚಾರವು ಶ್ರೀ ಕ್ಷೇತ್ರ ಗೋಕರ್ಣದ...
ಪಠಾಣ್ ಕೋಟ್ ದಾಳಿ ಕುರಿತು ಪರಿಶೀಲನೆ ನಡೆಸಲು ತನ್ನ ತನಿಖಾ ತಂಡವನ್ನು ಭಾರತಕ್ಕೆ ಕಳುಹಿಸಿದ್ದ ಪಾಕ್ ಈಗ ಭಾರತದೊಂದಿಗಿನ ಶಾಂತಿ ಮಾತುಕತೆಯನ್ನೇ ಸ್ಥಗಿತಗೊಳಿಸಿರುವುದಾಗಿ ಘೋಷಿಸಿದೆ.
ಅಲ್ಲದೆ, ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವ ಬಗ್ಗೆ ಒಪ್ಪಂದವೇನೂ ಆಗಿಲ್ಲ ಎಂದು ಹೇಳಿದೆ. ಈ ಮೂಲಕ...
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ಕಾರ್ಯಕ್ರಮಕ್ಕೆ ಯುಗಾದಿ ಹಬ್ಬದ...
ಭಾರತ್ ಮಾತಾ ಕಿ ಜೈ ಘೋಷಣೆ ವಿಚಾರ ಸಾಕಷ್ಟು ವಿವಾದಗಳನ್ನು ಸೃಷ್ಟಿಸುತ್ತಿದ್ದು, ಕೇಂದ್ರ ಸರ್ಕಾರ ಇದೇ ಮೊದಲುಬಾರಿಗೆ ತನ್ನ ಮೌನವನ್ನು ಮುರಿದಿದ್ದು, ನಾಯಕರು ನೀಡುತ್ತಿರುವ ಹೇಳಿಕೆಗಳು ಸರ್ಕಾರದ ಅಧಿಕೃತ ಅನಿಸಿಕೆಯಲ್ಲ ಎಂದು ಹೇಳಿದೆ.
ವಿವಾದ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು,...
ದಲಿತರು ಹಾಗೂ ಮಹಿಳೆಯರನ್ನು ಉದ್ಯಮಪತಿಗಳನ್ನಾಗಿ ಮಾಡಲು ಮುಂದಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಎದ್ದು ನಿಲ್ಲು ಭಾರತ (ಸ್ಟಾಂಡ್ ಅಪ್ ಇಂಡಿಯಾ) ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಡಿ, ದೇಶಾದ್ಯಂತ ಇರುವ 1.25 ಲಕ್ಷ ಬ್ಯಾಂಕ್ ಶಾಖೆಗಳು...
ಭಾರತ ಮಾತಾ ಕೀ ಜೈ ಘೋಷಣೆ ವಿವಾದವು ತಾರಕಕ್ಕೇರುವ ನಡುವೆಯೇ, ಈ ಜಯಘೋಷ ಹೇಳದವರಿಗೆ ದೇಶದಲ್ಲಿ ಇರಲು ಹಕ್ಕಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಹಾಗೂ ಮುಸ್ಲಿಂ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....
ಐಸಿಸ್ ಉಗ್ರರ ಸಂಪರ್ಕ ಹೊಂದಿದ್ದಾರೆಂಬ ಶಂಕೆ ಮೇರೆಗೆ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತೀಯರನ್ನು ಸಿರಿಯಾ ಸರ್ಕಾರ ಬಿಡುಗಡೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಸಿರಿಯಾದಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ವರು ಭಾರತಿಯರನ್ನು...
ಅನಪೇಕ್ಷಿತ ಫತ್ವಾಗಳನ್ನು ಹೊರಡಿಸಬೇಡಿ ಎಂದು ಭಾರತೀಯ ಜನತಾ ಪಕ್ಷವು ದಾರೂಲ್ ಉಲೂಮ್ ದೇವಬಂದ್ ಇಸ್ಲಾಮಿಕ್ ಬೋಧನಾಲಯವನ್ನು ಕೇಳಿಕೊಂಡಿದೆ.
ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಇಸ್ಲಾಂ ವಿರೋಧಿಯಾಗಿದ್ದು ಅದನ್ನು ಕೂಗದಂತೆ ಮುಸ್ಲಿಮರಿಗೆ ದೇಶದ ಪ್ರಮುಖ ಇಸ್ಲಾಮಿಕ್ ಬೋಧನಾಲಯವಾಗಿರುವ ದಾರೂಲ್ ಉಲೂಮ್ ದೇವಬಂದ್...
ಭಯೋತ್ಪಾದನೆ ಪಿಡುಗನ್ನು ಹೋಗಲಾಡಿಸಬೇಕೆಂದರೆ ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಸಾಂಘಿಕವಾಗಿ ಹೋರಟ ನಡೆಸಬೇಕಿದೆ ಎಂದು ಪ್ರಧಾಣನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
13ನೇ ಭಾರತ-ಐರೋಪ್ಯ ಒಕ್ಕೂಟ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಬ್ರಸೆಲ್ಸ್ ಗೆ ಭೇಟಿ ನೀಡಿರುವ ಅವರು, ಈ ಸಂದರ್ಭದಲ್ಲಿ ಬ್ರಸೆಲ್ ಮೇಲಿನ...
ಅಖಿಲ ಹವ್ಯಕ ಮಹಾಸಭೆ(ರಿ) ಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ, ಶ್ರೀ ರಾಮಚಂದ್ರಾಪುರ ಮಠಕ್ಕೆ ನಿಷ್ಟರಾಗಿರುವ ಅಶೋಕೆ ಬಳಗ ಭರ್ಜರಿ ಜಯಗಳಿಸಿತ್ತು. ಈ ಹಿನ್ನಲೆಯಲ್ಲಿ ನೂತನ ಆಡಳಿತ ಮಂಡಳಿ ಸದಸ್ಯರು ಗಿರಿನಗರದ ಶ್ರೀ ರಾಮಶ್ರಮಕ್ಕೆ ಆಗಮಿಸಿ, ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರನ್ನು...
ಪ್ರಧಾನಿ ನರೇಂದ್ರ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸ ಮಂಗಳವಾರ ರಾತ್ರಿಯಿಂದ ಆರಂಭವಾಗಲಿದೆ. ಕಳೆದ ವಾರ ಭೀಕರ ಉಗ್ರ ದಾಳಿಗೆ ತುತ್ತಾದ ಬೆಲ್ಜಿಂಯಂ ರಾಜಧಾನಿ ಬ್ರಸೆಲ್ಸ್ ಗೆ ಮೋದಿ ಮೊದಲು ಭೇಟಿ ನೀಡಲಿದ್ದಾರೆ.
ಬೆಲ್ಜಿಯಂನಲ್ಲಿ ಭಾರತ-ಯುರೋಪ್ ಒಕ್ಕೂಟ ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಬೆಲ್ಜಿಯಂ...
ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. ಗೋಹತ್ಯೆ ನಿಷೇಧಿಸುವುದರಿಂದ, ಜನಾಂಗೀಯ ಘರ್ಷಣೆಗಳು ತಡೆಯಲು ಮತ್ತು ಕೋಮು ಸಾಮರಸ್ಯ ಬೆಳೆಸಲು ಸಹಾಯವಾಗುತ್ತದೆ ಎಂದು ಹೇಳಿದರು.
ಹದಿನೆಂಟನೇ ಶತಮಾನದ ವರೆಗೂ ಭಾರತದಲ್ಲಿ ಗೋಹತ್ಯೆ ಇರಲಿಲ್ಲ. ಮೊಘಲ್ ದೊರೆ ಔರಂಗಜೇಬ್...
ಇಂದು ದುಃಖದ ದಿನ ಅಲ್ಲ, ಮುಕ್ತಿಯಷ್ಟು ಶ್ರೇಷ್ಠವಾದುದು ಇನ್ನೊಂದಿಲ್ಲ. ಒಂದು ಮಹಾನ್ ಚೇತನ ಪಂಚಭೂತಗಳಲ್ಲಿ ಲೀನವಾದ ದಿನ-ಭಗವಂತನಲ್ಲಿ ಒಂದಾದ ದಿನ. ತಮ್ಮ ಬದುಕನ್ನು ಪೂರ್ಣಗೊಳಿಸಲು, ಪರಿಪೂರ್ಣರಾಗಿದ್ದ ಅವರು ಪೌರ್ಣಮಿಯನ್ನೇ ಆಯ್ದುಕೊಂಡರು. ಅವರ ಆದರ್ಶಗಳು ನಮಗೆ ಅತ್ಯವಶ್ಯಕ ಎಂದು ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು...
ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಈವರೆಗೆ 28 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಟರ್ಮಿನಲ್ನಿಂದ ಸ್ಫೋಟದ ಭಾರೀ ಶಬ್ಧ ಕೇಳುತ್ತಿದ್ದಂತೆ ದಟ್ಟ ಹೊಗೆ...
ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್, ಶ್ರೀ ರಾಮಚಂದ್ರಾಪುರ ಮಠದ 34ನೇ ಶಂಕರಾಚಾರ್ಯರಾದ ಶ್ರೀ ರಾಮಚಂದ್ರಭಾರತೀ ಸ್ವಾಮೀಜಿಯವರ ಆರಾಧನಾ ಮಹೋತ್ಸವವು ಬುಧವಾರ, ಮಾರ್ಚ್ 23 ರಂದು ಗಿರಿನಗರದ ರಾಮಾಶ್ರಮದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿರುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ಬೆಳಗ್ಗೆ...
ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ. ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ನುಡಿದರು.
ಅವರು ಭಾನುವಾರ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ 'ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ...
ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಾರ್ಚ್ 20, 2016 ಭಾನುವಾರದಂದು ಮಧ್ಯಾಹ್ನ 12.30 ಗಂಟೆಗೆ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಹಿಂದುಳಿದ ಪರಿಶಿಷ್ಠ ಜಾತಿಗೆ ಸೇರಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಪ್ರಕಟಣೆ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಗುರುವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಭಾರತದ ಆರನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಎಫ್ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಗುರುವಾರ ಸಂಜೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್...
ಶಿವರಾತ್ರಿ ಪರ್ವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ, ಸೋಮವಾರ, ಮಾರ್ಚ್ 7 ರಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಆದಿಗುರು ಶಂಕರಾಚಾರ್ಯರಿಂದ ಪ್ರದತ್ತ, ವಿಶಿಷ್ಟವಾದ ಚಂದ್ರಮೌಳೀಶ್ವರ ಲಿಂಗಕ್ಕೆ ಶ್ರೀಗಳಿಂದ ವಿಶೇಷ ಪೂಜೆ, ರುದ್ರಾಭಿಷೇಕ...
ಭಾರತದಲ್ಲಿ ಹೆದ್ದಾರಿ, ರೈಲ್ವೆ, ಮತ್ತು ಐವೇ ಗಳನ್ನು ಅಭಿವೃದ್ಧಿ ಪಡಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.
50,800 ಕೋಟಿ ರೂಪಾಯಿಯ ಮಹತ್ವಾಕಾಂಕ್ಷೆಯ ಸೇತು ಭಾರತಂ, ರೈಲ್ವೇ ಕ್ರಾಸಿಂಗ್ ಮುಕ್ತ ಹೆದ್ದಾರಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ...
ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಮಾರ್ಚ್ 2 ರಿಂದ ರಿಂದ ಮಾರ್ಚ್ 09ರ ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲು...
ಸೋಮವಾರ, ಫೆ.29 ರಿಂದ ನಿತ್ಯ ಸೂರ್ಯೋದಯದೊಂದಿಗೆ 'ಸತ್ಯ ಸೂರ್ಯೋದಯ' ಕಾರ್ಯಕ್ರಮವನ್ನು ವೀಕ್ಷಿಸುತ್ತಾ ದಿನಾರಂಭಿಸುವ ಸುಯೋಗ ನಮ್ಮೆಲ್ಲರದ್ದಾಗಲಿದೆ.
ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರ ಪ್ರವಚನಧಾರೆ ಹಾಗೂ ಸಂವಾದಗಳಿಂದ ಕೂಡಿದ ವಿಶಿಷ್ಟ ಪರಿಕಲ್ಪನೆಯ 'ಸತ್ಯ ಸೂರ್ಯೋದಯ' ಎಂಬ ಕಾರ್ಯಕ್ರಮ ಸರಣಿ ಪ್ರಜಾ ಟಿವಿಯಲ್ಲಿ...
ನಮ್ಮ ಕಣ್ಣ ಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು. ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರೀತಿ ಕಾಳ ಹೋರಾಟ ಸಮಾಜಕ್ಕೆ ಮಾದರಿ. ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ...
ಎಲ್ಲೆಲ್ಲೂ ನಾವು ನಮ್ಮ ಸಂಸ್ಕೃತಿ-ನಮ್ಮ ಭಾರತವನ್ನು ಕಾಣಬೇಕು. ಎಲ್ಲಿಯವರೆಗೆ ನಮ್ಮ ನೆಲ ಹಾಗೂ ನಮ್ಮ ನೆಲೆಯನ್ನು ಮರೆಯೋದಿಲ್ವೋ ಅಲ್ಲಿಯವರೆಗೆ ಒಳಿತು ನಮ್ಮನ್ನು ಬಿಟ್ಟು ಹೋಗಲ್ಲ ಎಂದು ಶ್ರೀ ರಾಘವೇಶ್ವರಭಾರತಿ ಸ್ವಾಮೀಜಿ ಅವರು ಹೇಳಿದರು.
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ...
ಸೋಮವಾರ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಷಣಾ ಸಮೀಕ್ಷೆಯ ಫಲಿತಾಂಶವನ್ನು ಘೋಷಿಸಿದ್ದು ಈ ಬಾರಿ ಕೂಡ, ಅರಮನೆ ನಗರಿ ಮೈಸೂರು ಸ್ವಚ್ಛ ನಗರಿ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. 73 ನಗರಗಳ ಪೈಕಿ, ಮೈಸೂರಿಗೆ ನಂ. 1 ಸ್ಥಾನ ದೊರೆಕಿದೆ.
ಸಮೀಕ್ಷೆಯಲ್ಲಿ ಮೈಸೂರು ನಂಬರ್...
ಐತಿಹಾಸಿಕವಾದ ಬೃಹತ್ ಸಹಸ್ರ ಸಂತ ಸಂಗಮಕ್ಕೆ ಸಮರೋಪಾದಿಯಲ್ಲಿ ತಯಾರಿಗಳು ನೆಡೆಯುತ್ತಿದ್ದು, ನಾಡಿನ ನಾನಾ ಮೂಲೆಗಳಿಂದ ಸಂತರು ಈಗಾಗಲೇ ಆಗಮಿಸುತ್ತಿದ್ದಾರೆ. ನಾಳಿನ ಬೃಹತ್ ಸಂತ ಸಂಗಮಕ್ಕೆ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಗಣವನ್ನು ವಿಶಿಷ್ಟವಾಗಿ ಸಜ್ಜುಗೊಳಿಸಲಾಗಿದೆ.
ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿರುವ ಸಂತ ಪರಂಪರೆಯ ಮೇಲೆ, ಭಾರತೀಯ ಸಂಸ್ಕೃತಿಯ...
ಜಮ್ಮು ಕಾಶ್ಮೀರದಲ್ಲಿ ಹಿಮಪಾತವಾದ ಹಿನ್ನಲೆಯಲ್ಲಿ 10 ಯೋಧರು ನಾಪತ್ತೆಯಾಗಿರುವುದಾಗಿ ಬುಧವಾರ ವರದಿಯಾಗಿದೆ. ಭಾರತ -ಪಾಕಿಸ್ತಾನ ಗಡಿ ಪ್ರದೇಶದ ಸಿಯಾಚಿನ್ನ ಉತ್ತರ ಪ್ರಾಂತ್ಯದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಹಿಮಪಾತದಡಿಯಲ್ಲಿ ಸಿಲುಕಿರುವ ಯೋಧರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ.
ಮದ್ರಾಸ್ ರೆಜಿಮೆಂಟ್ಗೆ...
ಸಂಗೀತಾ ಹಾಗೂ ಜ್ಯೋತಿಷ್ಯ ಇವೆರಡೂ ಭಾರತೀಯ ಪರಂಪರೆಯಲ್ಲಿನ ಮಹಾನ್ ವಿದ್ಯೆಗಳು, ಇಂದು ಈ ಎರಡು ಮಹಾನ್ ವಿದ್ಯೆಗಳ ಉಪಾಸನೆ ಇಲ್ಲಿ ನಡೆದಿದೆ, ನಾವು ಆಧುನಿಕತೆಗೆ ಶರಣಾಗದೇ ವೈಜ್ಞಾನಿಕವಾದ ನಮ್ಮ ಭಾರತೀಯ ವಿದ್ಯೆಗಳಿಗೆ ಬೆಲೆ ಕೊಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...
ಭಾರತದಲ್ಲಿ ಹಿಂದೂ ಧರ್ಮದ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿದ ಹಿರಿಯ ಸಂಶೋಧಕ, ಇತಿಹಾಸ ತಜ್ನ ಡಾ ಎಂ ಚಿದಾನಂದಮೂರ್ತಿ ಅವರು, ಈ ದೌರ್ಜನ್ಯವನ್ನು ಮಹಾತ್ಮ ಗಾಂಧೀಜಿ ಕಂಡಿದ್ದರೆ, ಅಹಿಂಸಾ ಪ್ರತಿಪಾದಕರಾಗಿದ್ದ ಅವರೂ ಹಿಂಸೆಗಿಳಿಯುತ್ತಿದ್ದರು ಅಭಿಪ್ರಾಯಪಟ್ಟಿದ್ದಾರೆ.
ಅರಮನೆ ರಸ್ತೆಯಲ್ಲಿರುವ ಟಿ.ಎಚ್. ವೆಂಕಟರಮಣಪ್ಪ ಕಲ್ಯಾಣ ಮಂದಿರದಲ್ಲಿ...
ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ.
ಕೊಬಾಲ್ಟ್(ರಿ) ಫೋರಮ್ ಆಪ್ ಆರ್ಟ್ಸ & ಮ್ಯೂಸಿಕ್ ಸಂಸ್ಥೆಯು ತನ್ನ 9 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತವಾಗಿ 'ವರ್ಣಮೈತ್ರಿ ಕಲಾ ಉತ್ಸವ'ವನ್ನು...
ಅಮೆರಿಕದ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಕೈಗೊಂಡಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರತದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಭಾರತ ಅತ್ಯುತ್ತಮವಾಗಿ ಪ್ರಗತಿ ಸಾಧಿಸುತ್ತಿದೆ, ಆದರೆ ಯಾರೊಬ್ಬರು ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೊಗಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಇಂಡಿಯಾ ಇಸ್ ಡೂಯಿಂಗ್...
ಭಾರತ ದಕ್ಷಿಣ ವಿಯೆಟ್ನಾಂನಲ್ಲಿ ಉಪಗ್ರಹ ಟ್ರ್ಯಾಕಿಂಗ್ ಸ್ಟೇಷನ್ ಮತ್ತು ಚಿತ್ರಣ ಕೇಂದ್ರವನ್ನು (imaging centre) ನಿರ್ಮಾಣ ಮಾಡಲಿದೆ. ಇದರಿಂದ ಚೀನಾ ಮತ್ತು ದಕ್ಷಿಣ ಚೀನಾ ಸಮುದ್ರ ಸೇರಿದಂತೆ ಈ ಪ್ರದೇಶವನ್ನು ಆವರಿಸುವ ಭಾರತೀಯ ಭೂ ವೀಕ್ಷಣೆಯ ಉಪಗ್ರಹಗಳ ಚಿತ್ರ ಸಿಗಲಿದೆ ಎಂದು...
ಭಾರತ ಮತ್ತು ಫ್ರಾನ್ಸ್ ಮಾನವೀಯತೆಯ ಶತ್ರುಗಳ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿ ನಿಲ್ಲುತ್ತವೆ ಎಂದು ಪ್ರಧಾನಿ ಮೋದಿ ಭಾನುವಾರ ಭಯೋತ್ಪಾದನೆಯ ವಿರುದ್ಧದ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ.
ಭಾನುವಾರ ಚಂಡಿಗಢದಲ್ಲಿ ನಡೆದ ಭಾರತ-ಫ್ರಾನ್ಸ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್...
ಪಾಕಿಸ್ತಾನದ ಬಳಿ ಸುಮಾರು 110 ರಿಂದ 130 ಅಣ್ವಸ್ತ್ರಗಳಿದ್ದು, ಇವುಗಳನ್ನು ಅದು ಭಾರತ ತನ್ನ ವಿರುದ್ಧ ಯಾವುದೇ ರೀತಿಯ ಮಿಲಿಟರಿ ಕಾರ್ಯಾಚರಣೆ ತಡೆಯುವ ಉದ್ದೇಶಕ್ಕಾಗಿಯೇ ಹೊಂದಿದೆ ಎಂಬುದಾಗಿ ಅಮೆರಿಕದ ಸಂಸತ್ತಿಗೆ ಸಲ್ಲಿಸಲಾಗಿರುವ ವರದಿ ಹೇಳಿದೆ.
ಇದರಿಂದ ಎರಡು ದಕ್ಷಿಣ ಏಷ್ಯಾದ ರಾಷ್ಟ್ರಗಳ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಶ್ರೀಹರಿಕೋಟಾದಿಂದ ಭಾರತದ ಐದನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಸಿ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದರಿಂದ ದೇಶಿಯ ಜಿಪಿಎಸ್ ವ್ಯವಸ್ಥೆಯಲ್ಲಿ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.
ಈಗಾಗಲೇ ೪...
ಉಗ್ರಗಾಮಿಗಳ ಒಳನುಸುಳುವಿಕೆಯನ್ನು ತಡೆಯಲು, ಭಾರತ - ಪಾಕಿಸ್ತಾನ ಗಡಿಪ್ರದೇಶದಲ್ಲಿನ 40 ಜಾಗಗಳನ್ನು ಗುರುತಿಸಿ ಅಲ್ಲಿ ಲೇಸರ್ ಗೋಡೆಗಳನ್ನು ನಿರ್ಮಿಸಲು ಗೃಹ ಸಚಿವಾಲಯ ನಿರ್ಧರಿಸಿದೆ. ಪಠಾಣ್ ಕೋಟ್ ದಾಳಿಯ ನಂತರ ಉಗ್ರರ ಒಳನುಸುಳುವಿಕೆ ತಡೆಯಲು ಗೃಹ ಸಚಿವಾಲಯ ಅತ್ಯಂತ ಪ್ರಾಮುಖ್ಯತೆ ಕೊಟ್ಟ ಹಿನ್ನಲೆಯಲ್ಲಿ...
ವಿಶ್ವ ಯೋಗಾ ದಿನ, ಫಾದರ್ಸ್ ಡೇಗಳು ಇರುವ ಹಾಗೆ ಗೋವಿಗೂ ಒಂದು ದಿನವನ್ನು ಆಚರಿಸಬೇಕು, ಸಂಕ್ರಾಂತಿಯ ದಿನವನ್ನೇ ಗೋ ದಿನ ಎಂದು ಆಚರಿಸಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಬೆಂಗಳೂರಿನ ವಿಜಯನಗರದಲ್ಲಿ ನಡೆದ ಶ್ರೀ ರಾಮಚಂದ್ರಾಪುರ...
ಈ ವರ್ಷ ಸಂಕ್ರಾತಿಯಂದು ಶುಕ್ರವಾರ, ಶ್ರೀ ರಾಮಚಂದ್ರಾಪುರ ಮಠದ ವತಿಯಿಂದ ಗೋಮಹೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜನರ ಮನೆ-ಮನಗಳಿಂದ ದೂರವಾಗುತ್ತಿದ್ದ ಭಾರತೀಯ ಗೋವಂಶವನ್ನು ಗೋಯಾತ್ರೆ, ಗೋಸಂಸತ್,ವಿಶ್ವ ಗೋ ಸಮ್ಮೇಳನ, ವಿಶ್ವಮಂಗಲ ಗೋಗ್ರಾಮಯಾತ್ರೆ ಮುಂತಾದ ಕಾರ್ಯಕ್ರಮ ವೈವಿಧ್ಯಗಳಮೂಲಕ ಗೋವಿನ ಕುರಿತಾಗಿ ಅರಿವನ್ನು...
ನಮ್ಮ ಶಕ್ತಿಸಾಮರ್ಥ್ಯ ವೃದ್ಧಿಸಿಕೊಳ್ಳುವ ಸಂದರ್ಭದಲ್ಲಿ ಇತರರ ಖಂಡನೆ ಬೇಡ. ಪ್ರತಿಯೊಬ್ಬರಲ್ಲೂ ಅವರದೇ ಆದ ಪ್ರತಿಭೆ ಇದೆ. ವಿವೇಕಾನಂದರಂತೆ ನಾವು ಉತ್ತಮ ಕೆಲಸವನ್ನು ಮಾಡಲು ಉತ್ತಮ ಚಿಂತನೆ ಮಾಡೋಣ. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರ ಮೂಲಕ ನಮ್ಮ ಚಿಂತನೆ, ಜ್ಞಾನ ಹಾಗೂ ಅಧ್ಯಯನ...
ಸೋಮವಾರ ಬೆಳಗಿನ ಜಾವ ಈಶಾನ್ಯ ಭಾರತ, ಮಯನ್ಮಾರ್, ಬಾಂಗ್ಲಾದೇಶ ಮತ್ತು ಭೂತಾನ್ ನಲ್ಲಿ ಉಂಟಾದ ಪ್ರಬಲ ಭೂಕಂಪನಕ್ಕೆ 5 ಜನ ಸಾವನ್ನಪ್ಪಿದ್ದು 40 ಜನರಿಗೆ ಗಾಯಗಳಾಗಿವೆ. ರಿಕ್ಟರ್ ಮಾಪನದಲ್ಲಿ 6.7 ತೀವ್ರ ದಾಖಲಾಗಿದ್ದು, ಈ ಭೂಕಂಪದ ಕೇಂದ್ರ ಇಂಫಾಲ್ ನ ಪಶ್ಚಿಮಕ್ಕೆ...
ವೈಜ್ಞಾನಿಕ ಸಂಶೋಧನೆ ಮತ್ತು ವಿಜ್ನಾನದ ಆಡಳಿತವನ್ನು ಸುಲಭಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ್ 103 ನೇ ಭಾರತೀಯ ವಿಜ್ನಾನ ಕಾಂಗ್ರೆಸ್ ಸಮಾವೇಶವನ್ನು ಭಾನುವಾರ ಮೈಸೂರಿನಲ್ಲಿ ಉದ್ಘಾಟಿಸಿ ಹೇಳಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನನಗೆ ಹೊಸವರ್ಷದ ಆರಂಭದಲ್ಲೇ ವಿಜ್ಞಾನ , ತಂತ್ರಜ್ಞಾನದೊಂದಿಗೆ...
ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಯ ಮೇಲೆ ನಡೆದ ಉಗ್ರ ದಾಳಿಯ ಕುರಿತು ಮಾತನಾಡಿದ ಗೃಹ ಸಚಿವ ರಾಜನಾಥ ಸಿಂಗ್, ಭಾರತ ಯಾವುದೇ ಆಕ್ರಮಣಶೀಲತೆ ಅಥವಾ ಉಗ್ರರ ದಾಳಿಯನ್ನು ಸಹಿಸುವುದಿಲ್ಲ, ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.
ಭಾರತ ಪಾಕಿಸ್ತಾನವನ್ನು...
ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಶನಿವಾರ ಭೂಕಂಪನದ ಅನುಭವವಾಗಿದೆ.
ರಿಕ್ಟರ್ ಮಾಪನದಲ್ಲಿ 5.8 ರಷ್ಟು ತೀವ್ರತೆಯ ಭೂಕಂಪನದ ಕೇಂದ್ರ ಆಫ್ಘಾನಿಸ್ತಾನದ ಹಿಂದ್ ಕುಶ್ ಪರ್ವತ ಶ್ರೇಣಿಗಳು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ.
ಜಮ್ಮು-ಕಾಶ್ಮೀರ ಮತ್ತು ಪಾಕಿಸ್ತಾನಗಳಲ್ಲಿ...
ಭಾರತ-ಪಾಕಿಸ್ತಾನ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಜನವರಿ 15 ಕ್ಕೆ ಇಸ್ಲಮಾಬಾದ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ಘೋಷಣೆಯಾಗಬೇಕಿದೆಯಷ್ಟೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಕಸ್ಮಿಕ ಪಾಕಿಸ್ತಾನದ ಭೇಟಿಯ ನಂತರ ಈ ಸುದ್ದಿ ಬಂದಿದೆ. ಶುಕ್ರವಾರ...
ಭಾರತ-ಪಾಕಿಸ್ತಾನ ನಡುವಿನ ಶಾಂತಿ ಮಾತುಕತೆಗೆ ಅಡ್ಡಿ ಬರದಂತೆ ಎಚ್ಚರಿಕೆ ವಹಿಸಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತದ ವಿರುದ್ಧ ಹೇಳಿಕೆ ನೀಡಬೇಡಿ ಎಂದು ತಮ್ಮ ಸಚಿವರಿಗೆ ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ಶಾಂತಿ ಮಾತುಕತೆಗೆ ಭಂಗ ತರುವಂತಹ...
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲಿನ ಮಿಥ್ಯಾರೋಪ ಖಂಡಿಸಿ, ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂಪಡೆಯಲು ನಿರ್ದೇಶಿಸಿರುವುದನ್ನು ವಿರೋಧಿಸಿ ಕುಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಶ್ರೀರಾಮಕಥಾ ಸಮಿತಿ ಆಯೋಜಿಸಿದ್ದ ಈ ಪ್ರತಿಭಟನೆಯು ಸೂಪರ್ ಮಾರ್ಕೆಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ...
ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಶನಿವಾರ ಬಿಜಿನೆಸ್ ಲೀಡರ್ಸ್ ಫೊರಮ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಪಾನ್ ಪ್ರಧಾನಿ ಸಿಂಜೋ ಅಬೆ ಅವರು, ಪ್ರಧಾನಿ ನರೇಂದ್ರ ಮೋದಿ ಅವರ...
ಪ್ರಕೃತಿ ನಾಶದಿಂದ ಸಮಸ್ತ ಪ್ರಪಂಚಕ್ಕೆ ತೊಂದರೆಯಾಗುತ್ತದೆ. ಗಿಡ ಮರ ಪರಮಾತ್ಮನ ಮಂದಹಾಸವಿದ್ದಂತೆ. ಪ್ರಪಂಚವೇ ಪ್ರಕೃತಿಯ ವಿಷಯದಲ್ಲಿ ತಪ್ಪು ಹೆಜ್ಜೆ ಇಡುತ್ತಿದೆ. ಇದೀಗ ಆತ್ಮಾವಲೋಕನ ಮಾಡಿಕೊಂಡು,ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಭಾರೀ ಬೆಲೆ ತೆರಬೇಕಾದೀತು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದ್ದಾರೆ. ಗಿರಿನಗರದ...
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ನಕಲಿ ಸಿಡಿ ಪ್ರಕರಣ ಮೊಕದ್ದಮೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಈ ಪ್ರಕರಣವನ್ನು ಸರ್ಕಾರ ಹಿಂಪಡೆಯಬಾರದೆಂದು ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮ...
ರಾಮ ಎಂಬುದೇ ಎಲ್ಲ ಪ್ರಶ್ನೆಗೂ ಉತ್ತರವಾಗಿದೆ. ರಾಮ ಎಂದರೇ ಸತ್ಯ. ಕಾಲ ಬದಲಾದಂತೆ ಜೀವನಕ್ರಮಗಳು ಬದಲಾದರೂ ಮೌಲ್ಯಗಳು ಬದಲಾಗುವುದಿಲ್ಲ. ಕಾಲಕ್ಕೆ ತಕ್ಕಂತೆ ರೂಪ ಬದಲಾದರೂ ಸತ್ಯ ಬದಲಾಗುವುದಿಲ್ಲ. ಸತ್ಯದ ಮೌಲ್ಯ ಎಲ್ಲಿಯೂ ವ್ಯತ್ಯಾಸವಾಗುವುದಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ...
ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...
ಇತ್ತೀಚೆಗೆ ಶ್ರೀ ರಾಮಚ೦ದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲೆ ನಕಲಿ ಸಿಡಿ ಮಾಡಿ ರೆಡ್ ಹ್ಯಾ೦ಡ್ ಸಿಕ್ಕಿಹಾಕಿಕೊಂಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿರುವ ಕೇಸ್ ಅ೦ತಿಮ ಹ೦ತದಲ್ಲಿರುವಾಗಲೇ ಏಕಾಏಕಿಯಾಗಿ ಕರ್ನಾಟಕ ಸರಕಾರವು ಈ ಕೇಸನ್ನು ಹಿ೦ದಕ್ಕೆ...
ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ...
ಅಸಹಿಷ್ಣುತೆಯ ಕುರಿತು ದೇಶದಲ್ಲಿ ಚರ್ಚೆಯಾಗುತ್ತಿರುವ ಮಧ್ಯೆ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಂಗಳವಾರ ಭೇದ ಆಲೋಚನೆಗಳಿಂದ ಭಾರತದ ಶುದ್ಧೀಕರಣ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ನಿಜವಾದ ಕಲ್ಮಶ ಇರುವುದು ದಾರಿಗಳಲ್ಲಿ ಅಲ್ಲ ನಮ್ಮ ಮನಸ್ಸಿನಲ್ಲಿ ಎಂದು ಹೇಳಿದ್ದಾರೆ.
ಅಹಮದಾಬದ್ ನ ಮಹಾತ್ಮಾ ಗಾಂಧಿ...
ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಅವರನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ಚಿತ್ರದ ನಕಲಿ ಸಿ.ಡಿ. ಹಾಗೂ ಅವಹೇಳನಕಾರಿ ಲೇಖನದ ಪ್ರತಿಗಳನ್ನು ಹಂಚುತ್ತಿದ್ದ ಕಿಡಿಗೇಡಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸರಕಾರ ಏಕಾಏಕಿ ಹಿಂತೆಗೆದುಕೊಂಡಿರುವುದು ತೀವ್ರ...
ಸಮಸ್ತ ಮುಕ್ರಿ ಸಮಾಜ ರಾಘವೇಶ್ವರ ಶ್ರೀಗಳ ಜೊತೆಗಿದ್ದು ಒಗ್ಗಟ್ಟಿನಿಂದ ಷಡ್ಯಂತ್ರವನ್ನು ಎದುರಿಸಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಹಿಂದೂ ಮುಕ್ರಿ ಬೃಹತ್ ಸಮಾವೇಶ ದಲ್ಲಿಂದು ಘೋಷಿಸಲಾಯಿತು. ಕುಮಟಾದ ಹಂದಿಗೋಣ ದಲ್ಲಿಂದು ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ, ಗೋಪೂಜೆ, ಹಾಗೂ ಸಮಾವೇಶವನ್ನು ಭಾರತೀಯ...
ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಚಾರಿತ್ರ್ಯಹರಣ ಮಾಡುವ ಉದ್ದೇಶದಿಂದ ಹೆಣೆದಿದ್ದ ನಕಲಿ ಸಿಡಿ ಪ್ರಕರಣವನ್ನು ವಾಪಾಸ್ ಪಡೆದ ಸರ್ಕಾರದ ಕ್ರಮಕ್ಕೆ ಬುಧವಾರ ಪ್ರತಿಪಕ್ಷ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಘವೇಶ್ವರ ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ದೃಶ್ಯಗಳಿರುವ ಸಿ.ಡಿ...
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿಂಗಾಪುರದ ಅಧ್ಯಕ್ಷ ಟೋನಿ ಟಾನ್ ಕೆಂಗ್ ಯಾಮ್ ಅವರನ್ನು ಭೇಟಿ ಮಾಡಿದ್ದಾರೆ.
ಕಳೆದ ಸಂಜೆ ಸಿಂಗಾಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಿತ ಸಿಂಗಾಪುರ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದರು. ನಂತರ ಸಿಂಗಾಪುರದ...
ಮೂರು ದಿನಗಳ ಮಲೇಷ್ಯಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರಿಗೆ ಗೌರವ ಸಲ್ಲಿಸಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಶನಿವಾರ ಪ್ರಧಾನಿ ಮೋದಿ ಅವರು ಆಸಿಯಾನ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ್ದರು....
ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕವಾಗಿ ಒಂದಾಗಬೇಕು. ವಿಶ್ವದ ಎಲ್ಲಾ ದೇಶಗಳೂ ತಾವು ಯಾವುದೇ ರೀತಿ ಭಯೋತ್ಪಾದನೆಗೆ ಸಹಕಾರ ನೀಡುವುದಿಲ್ಲ ಎನ್ನುವುದನ್ನು ಖಚಿತಪಡಿಸಬೇಕು ಎಂದು ಭಾನುವಾರ ಕೌಲಲಾಂಪುರದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ವಿಶ್ವಕ್ಕೆ ಭಯೋತ್ಪಾದನೆ ದೊಡ್ಡ ಸಮಸ್ಯೆ. ಇದಕ್ಕೆ...
ಗೋಹತ್ಯೆ ಮಾಡುವವರು ದೇಶದ ದೊಡ್ಡ ಶತೃಗಳು ಎಂದು ಹೇಳಿದ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅಂಥವರಿಗೆ ಭಾರತದಲ್ಲಿ ವಾಸಿಸುವ ಹಕ್ಕಿಲ್ಲ ಎಂದಿದ್ದಾರೆ. ಉತ್ತರಾಖಂಡ್ ನಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿಯ ಈ ಹೇಳಿಕೆ ಕಾಂಗ್ರೆಸ್ ಗೆ ಇರಿಸು ಮುರಿಸು ತರುವುದು ಖಚಿತ.
ಗುರುವಾರ...
ಕಳೆದ ಶುಕ್ರವಾರ ಪ್ಯಾರಿಸ್ ನಲ್ಲಿ 129 ಜನರ ಮರಣಹೋಮಕ್ಕೆ ಕಾರಣವಾದ ಐಸಿಸ್ ಉಗ್ರರ ಅಟ್ಟಹಾಸದ ನಂತರ, ಭಾರತ ಇಸ್ಲಾಮಿಕ್ ಸ್ಟೇಟ್ ( ಐಸಿಸ್ ) ಬೆದರಿಕೆಯಿಂದ ಜಾಗೃತವಾಗಿರಬೇಕು, ಭಾರತದಲ್ಲಿ ದಾಳಿ ನಡೆಸುವುದನ್ನು ತಳ್ಳಿ ಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ...
ಭಾರತವನ್ನು ವಿಶ್ವದ ಅತ್ಯುನ್ನತ ವಿದೇಶೀ ಹೂಡಿಕೆಯ ತಾಣವನ್ನಾಗಿ ಪರಿವರ್ತಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಗೆ ಇದೀಗ ಧನಾತ್ಮಕ ಆರಂಭ ಸಿಕ್ಕಿದೆ.
ವಿಶ್ವ ಬ್ಯಾಂಕ್ ಸಿದ್ಧಪಡಿಸಿರುವ, ವಿಶ್ವದಲ್ಲಿ ಸುಲಭದಲ್ಲಿ ವ್ಯಾಪಾರೋದ್ಯವನ್ನು ಕೈಗೊಳ್ಳಬಹುದಾದ 189 ದೇಶಗಳ ಪಟ್ಟಿಯಲ್ಲಿ ಭಾರತವು 12 ಸ್ಥಾನಗಳ ನೆಗೆತವನ್ನು ಸಾಧಿಸಿದ್ದು...
ಭಾರತ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯಲು ಬಯಸುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಗಳವಾರ ಹೇಳಿದ್ದಾರೆ. ಆಫ್ರಿಕಾದಲ್ಲಿ ವ್ಯಾಪಾರ ಮತ್ತು ಆರ್ಥಿಕ ಸಹಕಾರದ ಹೊಸ ಅವಕಾಶಗಳ ಮೇಲೆ ಭಾರತ ಕಣ್ಣಿಟ್ಟಿದೆ.
ಭಾರತ ಇಂದು ಅತೀ ವೇಗವಾಗಿ ಅಭಿವೃದ್ಧಿ ಹೊಂದಲು ಬಯಸುತ್ತದೆ. ನಾವು...
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...
ಇಂಗ್ಲೆಂಡ್ ನಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯರು ಮುಂಬರುವ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನಲೆಯಲ್ಲಿ 'ಮೋದಿ ಎಕ್ಸ್ ಪ್ರೆಸ್' ಬಸ್ ಗೆ ಚಾಲನೆ ನೀಡಿದ್ದಾರೆ. ಲಂಡನ್ ನಗರದ ಎಲ್ಲಾ ಪ್ರಮುಖ ಸ್ಥಳಗಳಿಗೆ ಈ ಬಸ್ ಮುಂದಿನ ಒಂದು ತಿಂಗಳು ಸಂಚರಿಸಲಿದೆ.
ನವೆಂಬರ್...
ಪ್ರಧಾನಿ ನರೇಂದ್ರ ಮೋದಿ ಅವರು 83 ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ಭಾರತೀಯ ವಾಯುಸೇನೆಗೆ ಶುಭಾಷಯ ಕೋರಿ, ವಾಯುಸೇನೆ ಧೈರ್ಯದಿಂದ ದೇಶ ಸೇವೆ ಮಾಡಿದೆ, ವಿಪತ್ತಿನ ಸಮಯದಲ್ಲಿ ರಕ್ಷಣೆ ಮಾಡುವಲ್ಲಿ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.
ವಾಯುಪಡೆಯ ದಿನದಂದು ನಮ್ಮ ವಾಯುಪಡೆಯ ಸಿಬ್ಬಂದಿಗೆ ಸೆಲ್ಯೂಟ್...
ಜಮ್ಮು-ಕಾಶ್ಮೀರದ ಕುಪ್ವಾರಾ ದಲ್ಲಿ ಉಗ್ರವಾದಿಗಳು ಮತ್ತು ಗಡಿ ಭದ್ರತಾ ದಳದ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೋಮವಾರ 4 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಓರ್ವ ಉಗ್ರ ಹತನಾಗಿದ್ದಾನೆ.
ಹಂದ್ವಾರಾದಲ್ಲಿನ ಹಾಫೂರ್ದಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ ಮಾಹಿತಿ ಪಡೆದ...
ಪಾಕಿಸ್ತಾನ ಭಯೋತ್ಪಾದನೆಯ ಪ್ರಧಾನ ಪ್ರಾಯೋಜಕ ಎಂದು ಬುಧವಾರ ಹೇಳಿದ ಭಾರತ, ಪಾಕ್ ಆಕ್ರಮಿತ ಕಾಶ್ಮೀರದಿಂದ ಜಾಗ ಖಾಲಿ ಮಾಡಿ ಎಂದು ಹೇಳಿದೆ.
ಪಾಕಿಸ್ತಾನ ಭಯೋತ್ಪಾದನೆಗೆ ಪ್ರಮುಖವಾಗಿ ಬಲಿಯಾದ ದೇಶ ಅಲ್ಲ, ಆದರೆ ತನ್ನದೇ ಆದ ನೀತಿಗಳಿಗೆ ಬಲಿಯಾಗಿದೆ. ವಾಸ್ತವವಾಗಿ ಪಾಕಿಸ್ತಾನ ಭಯೋತ್ಪಾದನೆಯ ಪ್ರಧಾನ...
ಪ್ರಧಾನಿ ನರೇಂದ್ರ ಮೋದಿ ಸೆ. 23ರಿಂದ 29 ರವರೆಗೆ ಐರ್ಲೆಂಡ್ ಮತ್ತು ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ.
'ನಾನು ಸೆ. 23 ರಂದು ಐರ್ಲೆಂಡ್ ಗೆ ಭೇಟಿ ನೀಡಲಿದ್ದೇನೆ. ಅಲ್ಲಿಯ ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದೇನೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಆರ್ಥಿಕ...
ಪಾಕಿಸ್ತಾನ ಸೇನೆ ಪದೇ ಪದೇ ಗಡಿ ಭಾಗದಲ್ಲಿ ಕದನ ವಿರಾಮವನ್ನು ಉಲ್ಲಂಘಿಸುತ್ತಿರುವ ಹಾಗೂ ಭಾರತಕ್ಕೆ ಉಗ್ರರು ನುಸುಳಲು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತ ಭಾರತೀಯ ಸೇನೆಯ ಮುಖ್ಯಸ್ಥ ಜ.ದಲ್ಬೀರ್ ಸಿಂಗ್ ಸುಹಾಗ್, ಭಾರತೀಯ ಸೇನೆ ಕ್ಷಿಪ್ರ, ಕಡಿಮೆ ಅವಧಿಯ ಸಂಗ್ರಾಮಕ್ಕೆ...
ಭಾರತ ಮತ್ತು ಪಾಕಿಸ್ತಾನದ ನಡುವೆ ದೆಹಲಿಯಲ್ಲಿ ನಡೆಯಬೇಕಿದ್ದ ಮಾತುಕತೆಗೂ ಕೆಲವೇ ಗಂಟೆಗಳ ಮೊದಲು ಶನಿವಾರ ತಡರಾತ್ರಿ ಭಾರತ ಹೇಳಿದ ಎರಡು ನಿಯಮಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರಿಂದ ಎರಡು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಿದ್ದ ಮಾತುಕತೆ ರದ್ದುಗೊಂಡಿದೆ.
ಭಾರತ...
ಭಾರತ ಮತ್ತು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ನಡೆಯಬೇಕಾಗಿದ್ದ ಮಾತುಕತೆ ರದ್ದಾಗಿರುವುದು ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಭಾರತ ಈ ಮಾತುಕತೆ ನಡೆಯಬೇಕೆಂದು ಬಯಸಿತ್ತು, ಆದರೆ ಪಾಕಿಸ್ತಾನ ಇದನ್ನು ರದ್ದುಗೊಳಿಸಿದೆ ಎಂದು ಹೇಳಿದರು.
ನಾವು...
ಕಾಶ್ಮೀರ ಸಮಸ್ಯೆ ಮತ್ತು ಹುರಿಯತ್ ನಾಯಕರನ್ನು ಮೂರನೇ ವ್ಯಕ್ತಿಗಳಾಗಿ ಮಾತುಕತೆಗೆ ಪಾಕಿಸ್ತಾನ ಒತ್ತಾಯಿಸಿದರೆ, ಪಾಕಿಸ್ತಾನದ ಜೊತೆ ಮಾತುಕತೆ ಇಲ್ಲ ಎಂದು ಶನಿವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತೆಗೆ ಸಲಹೆಗಾರರು ಮಧ್ಯೆ ಮಾತುಕತೆ ಕೇವಲ ಭಯೋತ್ಪಾದನೆ...
92 ಶೇ. ಭಾರತೀಯ ಮುಸ್ಲಿಂ ಮಹಿಳೆಯರು ಮೂರು ಸಲ ಹೇಳುವ, ಮೌಖಿಕ, ಏಕಪಕ್ಷೀಯ ತಲಾಖ್ (ವಿಛ್ಚೇದನ) ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಬಯಸುತ್ತಾರೆ.
ಭಾರತೀಯ ಮುಸ್ಲಿಂ ಮಹಿಳಾ ಅಂದೋಲನ್ ಎಂಬ ಸರಕಾರೇತರ ಸಂಸ್ಥೆ ದೇಶದ 10 ರಾಜ್ಯಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ದೇಶದಲ್ಲಿ ಮಹುತೇಕ ಮುಸ್ಲಿಂ...
ವಿದೇಶಗಳಲ್ಲಿ ಕೂಡಿಟ್ಟ ಅಂದಾಜು 125 ಲಕ್ಷ ಕೋಟಿ ರೂ. ಕಪ್ಪುಹಣವನ್ನು ಮೋದಿ ಸರಕಾರ ಭಾರತಕ್ಕೆ ವಾಪಸ್ ತರುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಮೆರಿಕದ ವಾಶಿಂಗ್ಟನ್ ಡಿ.ಸಿ. ಹತ್ತಿರದ ವರ್ಜೀನಿಯಾ ಪಟ್ಟಣದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ...
ಯುಎಐ ಯಲ್ಲಿ ನೆಲೆಸಿರುವ ಭಾರತೀಯರಿಗೆ ಇಂದು ಹಬ್ಬದ ದಿನ. ತಮ್ಮ ಮೆಚ್ಚಿನ ನಾಯಕನನ್ನು ಕಣ್ಣಾರೆ ಕಾಣುವ, ಅವರ ಭಾಷಣವನ್ನು ಸವಿಯುವ ಅವಕಾಶ ಅವರಿಗೆ ಒದಗಿದೆ.
ಎರಡು ದಿನಗಳ ಯು.ಎ.ಐ. ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸೋಮವಾರ ಸಂಜೆ ದುಬೈ ನ...
ಸೋಮವಾರ ಅಪರಾಹ್ನ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪಕ್ಕೆ ಕಾಶ್ಮೀರ ಕಣಿವೆ ಹಾಗೂ ದೆಹಲಿ ಪ್ರದೇಶಗಳು ಸೇರಿದಂತೆ ಉತ್ತರ ಭಾರತದಲ್ಲೂ ಕಂಪನ ಉಂಟಾಗಿದೆ. ಇವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಅಫ್ಘಾನಿಸ್ತಾನದ ಹಿಂದು ಖುಷ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ...
ಗೋವಿನ ರಕ್ಷಣೆಯಾಗಬೇಕೆಂದು ಹೇಳುತ್ತಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಬಹಿರಂಗವಾಗಿ ಗೋಹತ್ಯೆಯನ್ನು ಬೆಂಬಲಿಸಿ ಅಧಿಕಾರದಲ್ಲಿರಲು ಸಾಧ್ಯವಿಲ್ಲವೆಂಬ ವಾಸ್ತವ ಮೊಘಲರಿಗೆ ಕೂಡ ತಿಳಿದಿತ್ತು, ಆದರೆ ಬ್ರಿಟಿಷರು ಈ ಅಂಶವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಎಂದು ಹೇಳಿದರು.
'ನಾನು ಗೃಹ ಮಂತ್ರಿಯಾದ ನಂತರ ಬಿ.ಎಸ್.ಎಫ್...
ಮಾಜಿ ರಾಷ್ಟ್ರಪತಿ ಮಿಸ್ಸೈಲ್ ಮ್ಯಾನ್ ಡಾ ಅಬ್ದುಲ್ ಕಲಾಂ ಅವರು ಸೋಮವಾರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಶಿಲ್ಲಾಂಗ್ ನ ಐಐಎಂನ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ 83 ವರ್ಷದ ಡಾ ಅಬ್ದುಲ್ ಕಲಾಂ ಉಪನ್ಯಾಸ ನೀಡುತ್ತಿದ್ದ ವೇಳೆಯೇ ವೇದಿಕೆಯಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು...
ಆರ್ಥಿಕ ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕಿರುವ ಯುರೋಪಿಯನ್ ಒಕ್ಕೂಟದ ಸದಸ್ಯ ದೇಶವಾದ ಗ್ರೀಸ್, ಈಗ ವಿಶ್ವದ ಆರ್ಥಿಕತೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ.
ಐಎಂಎಫ್ ಸೇರಿ ವಿವಿಧ ಐರೋಪ್ಯ ದೇಶಗಳು, ಸಂಸ್ಥೆಗಳಿಂದ ಗ್ರೀಸ್ 2008ರಲ್ಲಿ 16 ಲಕ್ಷ ಕೋಟಿ ರೂ.ನಷ್ಟು ಸಾಲ ಪಡೆದಿತ್ತು....
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದೆಡೆ ದೇಶಾದ್ಯಂತ ಗೋಮಾಂಸ ನಿಷೇಧದ ಬಗ್ಗೆ ಮಾತನಾಡುತ್ತಿದ್ದರೆ, ಇನ್ನೊಂದೆಡೆ ಚೀನಾಗೆ ಗೋಮಾಂಸ ರಫ್ತು ಮಾಡಲು ಹರಸಾಹಸ ಪಡುತ್ತಿದೆ ಎನ್ನಲಾಗುತ್ತಿದೆ.
ಭಾರತದಿಂದ ರಫ್ತಾಗುವ ಗೊಮಾಂಸವನ್ನು ಸ್ವೀಕರಿಸಲು ಚೀನಾ ಮುಂದಾಗಿದೆ. ಈ ಬಗೆಗಿನ ಒಪ್ಪಂದಕ್ಕೆ ಸಹಿ...
ಪ್ರಮುಖ ಯುದ್ಧ ಟ್ಯಾಂಕರ್ (ಎಂಬಿಟಿಎಸ್)ಗಳನ್ನು ಬದಲಾಯಿಸಲು ಮುಂದಾಗಿರುವ ಭಾರತೀಯ ಸೇನೆ, ಭವಿಷ್ಯದ ಯುದ್ಧ ಟ್ಯಾಂಕರ್ (ಫ್ಯೂಚರ್ ಕಾಂಬ್ಯಾಟ್ ವೆಹಿಕಲ್, ಎಫ್ಆರ್ಸಿವಿ) ನಿರ್ಮಾಣಕ್ಕೆ ಸ್ವದೇಶಿ ಮತ್ತು ವಿದೇಶಿ ಕಂಪನಿಗಳಿಗೆ ಆಹ್ವಾನ ನೀಡಿದೆ.
ಸೇನೆಯ ಈ ನಡೆ ಈಗಾಗಲೇ ಯುದ್ಧ ಟ್ಯಾಂಕರ್ ಗಳ ಮಾದರಿ...
ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪದಿಂದಾಗಿ ತತ್ತರಿಸಿ ಹೋಗಿರುವ ನೇಪಾಳದ ಮರುನಿರ್ಮಾಣಕ್ಕಾಗಿ ಭಾರತ ಸರಕಾರ 1 ಬಿಲಿಯನ್ ಡಾಲರ್ ಸಹಾಯ ನೀಡುವುದಾಗಿ ಘೋಷಿಸಿದೆ.
ನೇಪಾಳ ಮರುನಿರ್ಮಾಣ ಸಂಬಂಧ ನೇಪಾಳ ಸರ್ಕಾರ ಗುರುವಾರ ಆಯೋಜಿಸಿದ್ದ ನಿಧಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ವಿದೇಶಾಂಗ ಸಚಿವೆ ಸುಷ್ಮಾ...
ಭಾರತ-ಪಾಕ್ ಸಂಬಂಧಗಳ ಸುಧಾರಣೆ ಬಗ್ಗೆ ಚರ್ಚಿಸಲು ಭಾರತ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ.
ಇದೇ ತಿಂಗಳಲ್ಲಿ ಆರಂಭಗೊಳ್ಳಲಿರುವ ಮುಸ್ಲಿಂರ ಪವಿತ್ರ ರಂಜಾನ್ ತಿಂಗಳಿಗೆ ಶುಭಾಶಯ ಕೋರಲು ಪಾಕ್ ಪ್ರಧಾನಿಗೆ ದೂರವಾಣಿ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವಾದ ವಿವಾದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಿಲುಕಿರುವ ಬೆನ್ನಲ್ಲೇ ಈಗ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಹೆಸರು ಕೂಡ ಕೇಳಿಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.
ಬ್ರಿಟನ್ ನಲ್ಲಿ ನೆಲೆಸುವ ಸಂಬಂಧ ವಲಸೆ...
ಜಾಗ್ವಾರ್ ಫೈಟರ್ ವಿಮಾನ ಪತನವಾಗಿರುವ ಘಟನೆ ಉತ್ತರ ಪ್ರದೇಶ ಸಮೀಪದ ಅಲಹಾಬಾದ್ ನಲ್ಲಿ ನಡೆದಿದ್ದು, ಇಬ್ಬರೂ ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ 7.25ಕ್ಕೆ ಅಲಹಾಬಾದ್ ನಲ್ಲಿ ತರಬೇತಿಗಾಗಿ ಜಾಗ್ವಾರ್ ಫೈಟರ್ ಜೆಟ್ ಹಾರಾಟ ನಡೆಸಿತ್ತು. ಸುಮಾರು 8.47ಕ್ಕೆ 18 ಕಿಲೋ...
ಮ್ಯಾನ್ಮಾರ್ ಕಾರ್ಯಾಚರಣೆಯ ಬಳಿಕ ಸೇನೆಯ ಮೇಲಿನ ದೃಷ್ಟಿಕೋನ ಬದಲಾಗಿದೆ
ಕಳೆದ 40-50 ವರ್ಷಗಳಿಂದ ಯಾವುದೇ ಯುದ್ಧವನ್ನು ಹೋರಾಡದಿರುವ ಭಾರತೀಯ ಸೇನೆಯ ಮಹತ್ವ ಕಡಿಮೆಯಾಗತೊಡಗಿದೆ ಎಂದು ರಕ್ಷಾಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದಾರೆ.
ಈ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ತನ್ನ ಹೇಳಿಕೆಯ ದೂರಗಾಮಿ...
ಜಮ್ಮು-ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿಯನ್ನು ಶನಿವಾರ ಗೃಹ ಬಂಧನದಲ್ಲಿ ಇರಿಸಲಾಗಿದೆ.
ಜೂನ್ 14ರ ಭಾರತ ವಿರೋಧಿ ಸಭೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಮೂಲಗಳು ಹೇಳಿವೆ.
ಭಾರತ ವಿರೋಧಿ,...
ಭಾರತ ತನ್ನ ಆರ್ಥಿಕಾಭಿವೃದ್ಧಿ ಪ್ರಗತಿಯನ್ನು ಶೇ.7.5ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಚೀನಾ ದೇಶವನ್ನು ಹಿಂದಿಕ್ಕಿದೆ ಎಂದು ವಿಶ್ವ ಬ್ಯಾಂಕ್ ನ ಉಪಾಧ್ಯಕ್ಷ ಹಾಗೂ ಮುಖ್ಯ ಆರ್ಥಿಕ ತಜ್ಞ ಕೌಶಿಕ್ ಬಸು ತಿಳಿಸಿದ್ದಾರೆ.
ಪ್ರಸ್ತುತ ಚೀನಾ ದೇಶದ ಆರ್ಥಿಕ ಪ್ರಗತಿ ಶೇ.7.1ರಷ್ಟಿದೆ. ಭಾರತದಲ್ಲಿನ ಪ್ರಸಕ್ತ ಆರ್ಥಿಕ...
ಮ್ಯಾನ್ಮಾರ್ನ ಗಡಿಯೊಳಗೆ ನುಗ್ಗಿ ಈಶಾನ್ಯದ ನಾಗಾ ಉಗ್ರರನ್ನು ಮಟ್ಟಹಾಕಿ ಬಂದ ಭಾರತೀಯ ಸೇನೆ, ಇದಕ್ಕಾಗಿ ಕೇವಲ ಒಂದು ವಾರದ ಅವಧಿಯಲ್ಲಿ ಹೇಗೆ ಯೋಜಿತ ರೀತಿಯಲ್ಲಿ ಸಜ್ಜಾಗಿತ್ತು ಮತ್ತು ಅದು ಅತ್ಯಂತ ರಹಸ್ಯವಾಗಿ ಮಧ್ಯರಾತ್ರಿ ದಾಳಿ ನಡೆಸಿದ್ದು ಹೇಗೆ?.. ಮುಂತಾದ ಕುತೂಹಲಕರ ಮಾಹಿತಿಗಳು...
ನಾಗಾ ಉಗ್ರರ ವಿರುದ್ಧ ಮ್ಯಾನ್ಮಾರ್ ನಲ್ಲಿ ಭಾರತದ ಸೇನೆಯ ಕಾರ್ಯಾಚರಣೆ ಮನೋಸ್ಥಿತಿ ಬದಲಾದ ಧ್ಯೋತಕ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಸೇನೆ ಕಾರ್ಯಾಚರಣೆ ವಿರುದ್ಧ ಪಾಕಿಸ್ತಾನದ ಹೇಳಿಕೆಗೆ ತಿರುಗೇಟು ನೀಡಿರುವ ಪರಿಕ್ಕರ್, 'ಭಾರತಕ್ಕೆ ಹೆದರುವವರು ಹೊಸ ಬಗೆಯಿಂದ ಪ್ರತಿಕ್ರಿಯಿಸುತ್ತಿದ್ದಾರೆ'...
ಭಾರತೀಯ ಸೇನಾ ಕಾರ್ಯಾಚರಣೆ ವಿರುದ್ಧ ಸೇಡುತೀರಿಸಿಕೊಳ್ಳುವ ನಿಟ್ಟಿನಲ್ಲಿ 15ರಿಂದ 20 ಮಂದಿ ಬಂಡುಕೋರರು ಭಾರತದೊಳಕ್ಕೆ ನುಸುಳಿರುವ ಶಂಕೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಹೈಅಲರ್ಟ್ ಗೆ ಸೂಚನೆ ನೀಡಿದೆ.
ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನಾಪಡೆ ನಾಗಾ ಉಗ್ರರರ ವಿರುದ್ಧ ಕಾರ್ಯಾಚರಣೆ...
ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ 18 ಯೋಧರನ್ನು ಹತ್ಯೆ ಮಾಡಿದ್ದ ನಾಗಾ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ 15 ಉಗ್ರರನ್ನು ಹತ್ಯೆಗೈಯುವಲ್ಲಿ ಸಫಲರಾಗಿದ್ದಾರೆ.
ಕಳೆದ ವಾರ ಎನ್.ಎಸ್.ಸಿ.ಎನ್ (ಕೆ) ಮತ್ತು ಕೆ.ವೈ.ಕೆ.ಎಲ್ ಸಂಘಟನೆಗೆ ಸೇರಿದ ಉಗ್ರರು ಮಣಿಪುರ...
ಮ್ಯಾನ್ಮಾರ್ ದೇಶದ ಗಡಿಯೊಳಗೆ ನುಗ್ಗಿ 45 ನಿಮಿಷಗಳ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ ಸುಮಾರು 100ಕ್ಕೂ ಅಧಿಕ ಈಶಾನ್ಯ ನಾಗಾ ಉಗ್ರರನ್ನು ಹತ್ಯೆಗೈದಿರುವ ಸಾಧ್ಯತೆ ಇದ್ದಿರುವುದಾಗಿ ಗೃಹಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ಹೇಳಲಾಗಿದೆ.
ಇತ್ತೀಚೆಗೆ ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ...
ದೇಶದ ಮೋಸ್ಟ್ ವಾಂಟೆಡ್ ಉಗ್ರರಾದ ದಾವೂದ್ ಇಬ್ರಾಹಿಂ, ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್, ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಭಾರತ ಮತ್ತೂಮ್ಮೆ ಒತ್ತಡ ಹೇರಲು ಮುಂದಾಗಿದೆ. ಈ ಸಂಬಂಧ...
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಐತಿಹಾಸಿಕ ಭೂ ಗಡಿ ಒಪ್ಪಂದಕ್ಕೆ ಉಭಯ ದೇಶಗಳ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಶೇಖ್ ಹಸೀನಾ ಸಹಿ ಹಾಕಿದ್ದಾರೆ.
1971 ರ ಬಾಂಗ್ಲಾ ವಿಮೋಚನಾ ಯುದ್ದದ ಹುತಾತ್ಮರ ಸ್ಮಾರಕ್ಕೆ ಭೇಟಿ ನೀಡಿ ಹುತಾತ್ಮರಿಗೆ ಮೋದಿ ಗೌರವ...
ಮ್ಯಾಗಿ ನೂಡಲ್ಸ್ ಬಗ್ಗೆ ದೇಶಾದ್ಯಂತ ಉಂಟಾಗಿರುವ ಗೊಂದಲ, ವಿವಾದದ ಹಿನ್ನಲೆಯಲ್ಲಿ ನೆಸ್ಲೆ ಕಂಪನಿ ಭಾರತದಲ್ಲಿ ಮ್ಯಾಗಿ ನೂಡಲ್ಸ್ ಸರಕನ್ನು ವಾಪಸ್ ಪಡೆಯಲು ನಿರ್ಧರಿಸಿದೆ.
ನೆಸ್ಲೆ ಕಂಪನಿ ಜಾಗತಿಕ ಸಿಇಒ ಪೌಲ್ ಬುಲ್ಕೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮ್ಯಾಗಿ...
ಸಾವಿರಾರು ವರ್ಷಗಳಿಂದ ಇರುವ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಬಂದಿರುವ ನರೇಂದ್ರ ಮೋದಿ ಒಬ್ಬ ಮಹಾಪುರುಷ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಪ್ರಧಾನಿಯನ್ನು ಹಾಡಿಹೊಗಳಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೈಪುರದಲ್ಲಿ ಆಯೋಜಿಸಿದ್ದ ಜಲ ಕ್ರಾಂತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ...
ಭಾರತ ಮತ್ತು ಚೀನಾ ಗಡಿಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸಲು ಗಡಿಯಲ್ಲಿ ಉಭಯ ದೇಶಗಳು ನೀತಿ ಸಂಹಿತೆಯ ಒಪ್ಪಂದ ಮಾಡಿಕೊಳ್ಳಬೇಕು ಎಂದು ಚೀನಾ ಹೊಸ ಕ್ಯಾತೆ ತೆಗೆದಿದೆ.
ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಎಲ್ಎಸಿ(ನೈಜ ಗಡಿ ನಿಯಂತ್ರಣ...
ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪೈಕಿ ಭಾರತ ಮುಂಚೂಣಿಯಲ್ಲಿದ್ದು, ಅಭಿವೃದ್ಧಿ ಹೊಂದಿರುವ ದೇಶಗಳಂತೆ ಭಾರತದಲ್ಲೂ ಪ್ಲಾಸ್ಟಿಕ್ ನೋಟುಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮೇಕ್ ಇನ್ ಇಂಡಿಯಾದ ಬಗ್ಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ...
ಭಾರತ-ಪಾಕಿಸ್ತಾನ ಉಭಯ ರಾಷ್ಟ್ರಗಳೊಡನೆ ಮಾತುಕತೆ ಶುರುವಾಗಬೇಕೆಂದರೆ ನಮ್ಮ ಮೂರು ಷರತ್ತುಗಳಿಗೆ ಒಪ್ಪಬೇಕು ಎಂದು ಭಾರತ, ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ.
ಪಾಕಿಸ್ತಾನದ ಜತೆಗಿನ ಸಂಬಂಧದ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಗೊಂದಲವಿಲ್ಲ. ನಮ್ಮಲ್ಲಿ ಪಾಕ್ ಗೆ ಸಂಬಂಧಿಸಿದಂತೆ ಸ್ಪಷ್ಟವಾದ ನೀತಿಯಿದೆ ಎಂದಿರುವ ವಿದೇಶಾಂಗ ಸಚಿವೆ ಸುಷ್ಮಾ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದಂತೆ ವಿಪಕ್ಷಗಳ ಟೀಕೆ- ಟಿಪ್ಪಣಿಗಳ ಭರಾಟೆ ಹೆಚ್ಚಿದೆ. ಬಿಜೆಪಿ ಹೇಳಿದ್ದೊಂದು, ಈಗ ಸರ್ಕಾರ ಮಾಡುತ್ತಿರು ವುದೊಂದು ಎಂಬ ಟೀಕೆ ಕೇಳಿಬರುತ್ತಿದೆ. ಇದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಪ್ರಧಾನಿ ಇದೀಗ...
ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರದ ಪ್ರಮುಖ 13 ಸಾಧನೆಗಳನ್ನು ಪಟ್ಟಿ ಮಾಡಿದ್ದಾರೆ.
ಇದರಲ್ಲಿ ಅವರು ತಮ್ಮ ಮಹತ್ವಾಕಾಂಕ್ಷಿ ಯೋಜನೆಗಳಾದ ಮೇಕ್ ಇನ್ ಇಂಡಿಯಾ,...
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ ದಾರ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ಗಡಿ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ.
ಬೆಳಗ್ಗೆ 4 ಗಂಟೆಯ ವೇಳೆ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಗಡಿ ನುಗ್ಗಲು ಯತ್ನಿಸುತ್ತಿದ್ದ ವೇಳೆ...
ಬಿಸಿಲಿನ ಝಳ ತಾಳಲಾರದೆ ದೇಶದಲ್ಲಿ ಸಾವಿರಾರು ಮಂದಿ ಸಾವನ್ನಪ್ಪುತ್ತಿರುವುದಕ್ಕೆ ಅಪಾಯಕಾರಿ ಅತಿನೇರಳೆ ಕಿರಣ (ಅಲ್ಟ್ರಾವಯಲೆಟ್)ದ ಪಾತ್ರವೂ ಕಾರಣ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ಒಂದು ನಿರ್ದಿಷ್ಟ ಸಮಯ ಹಾಗೂ ನಿರ್ದಿಷ್ಟ ತಾಣದಲ್ಲಿ ಬೀಳುವ ಸೂರ್ಯನ ಕಿರಣಗಳ ಸಾಮರ್ಥ್ಯ ಅಳೆಯಲು ಅಲ್ಟ್ರಾವಯಲೆಟ್ ಇಂಡೆಕ್ಸ್ ಅಥವಾ...
ಸ್ವಿಸ್ ಬ್ಯಾಂಕುಗಳಲ್ಲಿ ಕಪ್ಪುಹಣ ಇಟ್ಟಿರುವ ಕಾಳಧನಿಕರ ಹೆಸರುಗಳನ್ನು ಒಂದೊಂದಾಗಿ ಪ್ರಕಟಿಸುತ್ತಿರುವ ಸ್ವಿಜರ್ಲೆಂಡ್ ಸರ್ಕಾರ ಮತ್ತೆ ಮೂವರು ಭಾರತೀಯರ ಹೆಸರುಗಳನ್ನು ಗೆಜೆಟ್ ಮೂಲಕ ಪ್ರಕಟಿಸಿದೆ.
ಇದರಲ್ಲಿ ಹರಿಯಾಣಾ ಮೂಲದ ಕುಖ್ಯಾತ ಮದ್ಯದ ದೊರೆ ದಿ.ಪಾಂಟಿ ಚಡ್ಡಾನ ಅಳಿಯ ಗುರ್ಜೀತ್ ಸಿಂಗ್ ಕೋಚ್ಚರ್, ಮುಂಬೈ...
ಕಪ್ಪು ಹಣ ಸಂಬಂಧ ತವರು ದೇಶಗಳಲ್ಲಿ ತನಿಖೆ ಎದುರಿಸುತ್ತಿರುವ ಸ್ವಿಸ್ ಬ್ಯಾಂಕ್ ಖಾತೆದಾರರ ಪಟ್ಟಿಯನ್ನು ಸ್ವಿಜರ್ಲೆಂಡ್ ಸರ್ಕಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಇಬ್ಬರು ಭಾರತೀಯ ಮಹಿಳೆಯರ ಹೆಸರೂ ಇರುವುದು ಸಂಚಲನಕ್ಕೆ ಕಾರಣವಾಗಿದೆ.
ಸ್ನೇಹ ಲತಾ ಸಾಹಿ ಹಾಗೂ ಸಂಗೀತಾ ಸಾಹಿ ಎಂಬುವರ ಹೆಸರನ್ನು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರಕ್ಕೆ ಒಂದು ವರ್ಷ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಕಾಂಗ್ರೆಸ್ ಗೆ ಕಪ್ಪು ಹಣದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
10 ವರ್ಷಗಳ ತನ್ನ...
ಭಾರತದ ಯಾವುದೇ ನ್ಯಾಯಾಲಯದಲ್ಲಿ ಬೊಫೋರ್ಸ್ ಪ್ರಕರಣ ಈ ತನಕವೂ ಒಂದು ಹಗರಣವೆಂದು ಸಾಬೀತಾಗಿಲ್ಲ; ಬೊಫೋರ್ಸ್ ಹಗರಣವು ಕೇವಲ ಮಾಧ್ಯಮ ವಿಚಾರಣೆಯ ಫಲಶ್ರುತಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಸ್ವೀಡನ್ ಪತ್ರಿಕೆ ಡೇಜನ್ಸ್ ನ್ಹೆಟರ್ ಗೆ ನೀಡಿದ ಸಂದರ್ಶನದಲ್ಲಿ, ರಾಷ್ಟ್ರಪತಿ ಮುಖರ್ಜಿ ಅವರಿಗೆ...
ಭಾರತ-ಚೀನಾ ಸಂಬಂಧ ವೃದ್ಧಿಸಬೇಕಾದರೆ ಮೊದಲು ಗಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ವಿಷಯಗಳು ಸೂಕ್ಷ್ಮವಾಗಿದ್ದು ಅವುಗಳನ್ನು ಪರಿಹರಿಸಲು ಸನ್ನದ್ಧವಾಗಬೇಕಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಗಡಿ ಭದ್ರತಾ ಪಡೆಯಿಂದ ಮಾಜಿ ಪೊಲೀಸ್ ಅಧಿಕಾರಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಂದು ವರ್ಷದ ಸಾಧನೆ ಶೂನ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ 26ಕ್ಕೆ ಮೋದಿ ಸರ್ಕಾರಕ್ಕೆ ಒಂದು ವರ್ಷ ತುಂಬಲಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ...
ಭಾರತದಲ್ಲಿ ನನ್ನ ಸರ್ಕಾರ ಬರುವುದಕ್ಕೂ ಮುನ್ನ, ವಿದೇಶದಲ್ಲಿನ ಭಾರತೀಯರು, ತಾವು ಭಾರತೀಯರಾಗಿದ್ದಕ್ಕೆ ನಾಚಿಕೆ ಪಡುತ್ತಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾದ ಶಾಂಘೈನಲ್ಲಿ ನೀಡಿದ ಹೇಳಿಕೆ ಅಂತರ್ಜಾಲ ಲೋಕದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಕೂಡ ಮೋದಿ ವಿರುದ್ಧ ಹರಿಹಾಯ್ದಿದೆ.
ಸಾಮಾಜಿಕ...
ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷದ ಅಧಿಕಾರಾವಧಿ ಪೂರೈಸಿದೆ. ಈ ನಿಟ್ಟಿನಲ್ಲಿ ತೆರಿಗೆ ಹೊರೆಯನ್ನು ಮತ್ತಷ್ಟು ಇಳಿಸಿ, ಭಾರತದಲ್ಲಿ ಇನ್ನಷ್ಟು ಉದ್ಯಮಗಳಿಗೆ ಅವಕಾಶ ನೀಡುವ ಮೂಲಕ ಉದ್ಯಮಸ್ನೇಹಿ ಭಾರತವನ್ನಾಗಿ ಮಾಡುವ ಪ್ರಮುಖ ಗುರಿ ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವ...
ನನ್ನಿಂದ ಯಾವುದೇ ತಪ್ಪಾಗದಂತೆ, ದೇಶಕ್ಕೆ ನಷ್ಟವಾಗದಂತೆ ನಿಮ್ಮ ಎರಡು ಕೈಗಳನ್ನು ಮೇಲಕ್ಕೆತ್ತಿ ನನಗೆ ಆಶೀರ್ವಾದ ಮಾಡಿ....ಇದು ಚೀನಾದ ಶಾಂಘೈನಲ್ಲಿ ಪ್ರಧಾನಿ ಮೋದಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪರಿ.
ಮೊದಲು ನೀವು ಭಾರತೀಯರು ಎಂದು ಹೇಳಿಕೊಳ್ಳಲು ಸಂಕೋಚ ಪಡುತ್ತಿದ್ದೀರಿ. ಆದರೆ ಈಗ ನಾವು ಭಾರತೀಯರು...
ನೀವು ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡುವುದಿದ್ದರೆ ಇನ್ನು ಮುಂದೆ ರೂ.2,000 ವರೆಗಿನ ಖರೀದಿಗಳಿಗೆ ಪಿನ್ ಧೃಢೀಕರಣದ ಅಗತ್ಯವಿರುವುದಿಲ್ಲ.
ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಎಲ್ಲಾ ರೀತಿಯ ಗ್ರಾಹಕ ವಸ್ತು ಖರೀದಿಗಳಿಗೆಲ್ಲೂ ಕಾಂಟ್ಯಾಕ್ಟ್ ಲೆಸ್ (contactless)...
ಒಂದೆಡೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಕೋರಿ ಉಭಯ ದೇಶಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುತ್ತಿದ್ದರೆ ಇನ್ನೊಂದೆಡೆ ಚೀನೀ ಮಾಧ್ಯಮಗಳು ಭಾರತದ ಭೂಪಟವನ್ನು ತಿರುಚಿ ತಮ್ಮ ಉದ್ಧಟತನವನ್ನು ಮೆರೆಯುತ್ತಿವೆ.
ಪ್ರಧಾನಿ ಮೋದಿ ಮೂರು ದಿನಗಳ ಚೀನಾ ಪ್ರವಾಸ ಕೈಗೊಂಡಿದ್ದು, ಗಡಿ...
ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್ ನ ಅತಿಥಿಗೃಹವೊಂದರಲ್ಲಿ ವಿದೇಶಿಯರ ಔತಣಕೂಟದ ವೇಳೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಭಾರತೀಯರು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಇಲ್ಲಿನ ಪಾರ್ಕ್ ಪ್ಯಾಲೇಸ್ ಗೆಸ್ಟ್ ಹೌಸ್ ಮೇಲೆ ಗನ್ ಧಾರಿ ವ್ಯಕ್ತಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ...
ಭೂಗತ ಪಾತಕಿ, 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆ ಎಂದು ಭಾರತ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ’ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಖಚಿತ ಮಾಹಿತಿ ನಮ್ಮ ಬಳಿ ಇದೆ....
'ಬ್ರಿಟನ್' ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಮೂಲದ 10ಸದಸ್ಯರು ಸಂಸದರಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಬ್ರಿಟನ್ ಸಂಸತ್ ನಲ್ಲಿ ಭಾರತೀಯ ಮೂಲದ ಸಂಸದರ ಸಂಖ್ಯೆ ಹೆಚ್ಚಾಗಿದೆ.
ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಳಿಯ ರಿಶಿ ಸುನಾಕ್ ಸೇರಿ 10 ಮಂದಿ...
ನಾಲ್ವರು ಮಹಿಳಾ ಕ್ರೀಡಾಪಟುಗಳು ಆತ್ಮಹತ್ಯೆಗೆ ಯತ್ನಿಸಿ, ಅವರಲ್ಲಿ ಓರ್ವ ಕ್ರೀಡಾ ಪಟು ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.
ತಿರುವನಂತಪುರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್ ನ ಕ್ರೀಡಾ ತರಬೇತುದಾರರು ನೀಡುತ್ತಿದ್ದ ಕಿರುಕುಳದಿಂದ ನೊಂದಿರುವ ಬಾಲಕಿಯರು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ 15...
ಗ್ರಾಮ ವಿಕಾಸದ ಧ್ಯೇಯದೊಂದಿಗೆ ಕಾಲ್ನಡಿಗೆಯ ಮೂಲಕ ದೇಶಾದ್ಯಂತ ಸಂಚರಿಸುತ್ತಿರುವ ಆರ್.ಎಸ್.ಎಸ್ ಮಾಜಿ ಅಖೀಲ ಭಾರತೀಯ ಸೇವಾ ಪ್ರಮುಖ್ ಸೀತಾರಾಮ ಕೆದಿಲಾಯ ನೇತೃತ್ವದ ಭಾರತ ಪರಿಕ್ರಮ ಯಾತ್ರೆ ಇದೀಗ ಒಂದು ಸಾವಿರ ದಿನಕ್ಕೆ ಪ್ರವೇಶಿಸಿದೆ.
2009ರ ಆಗಸ್ಟ್ 9ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಯಾತ್ರೆಯು ಕರ್ನಾಟಕ...
ಶತ್ರು ಪಕ್ಷದವರು ನಡೆಸುವ ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳು, ಡ್ರೋನ್ ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯದ ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿಯನ್ನು ಭಾರತೀಯ ಸೇನಾಪಡೆಗೆ ಸೇರ್ಪಡೆ ಮಾಡಲಾಯಿತು....
'ಭೂಕಂಪ'ಕ್ಕೆ ತುತ್ತಾಗಿರುವ ನೇಪಾಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಭಾರತ, ಚೀನಾ, ಜಪಾನ್ ಸೇರಿದಂತೆ ವಿದೇಶಿ ರಕ್ಷಣಾ ತಂಡಗಳಿಗೆ ವಾಪಸ್ ತೆರಳಲು ನೇಪಾಳ ಸರ್ಕಾರ ಸಲಹೆ ನೀಡಿದೆ.
ನೇಪಾಳದ ಭೂಕಂಪದ ವರದಿಯನ್ನು ಬಿತ್ತರಿಸಲು ತೆರಳಿರುವ ಮಾಧ್ಯಮಗಳು ನೇಪಾಳಕ್ಕಿಂತಲೂ ತಮ್ಮದೇ ದೇಶದ ರಕ್ಷಣಾ ಪಡೆ...
ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ವಿವರ ನೀಡಿ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ...
'ವಿವಾದಾತ್ಮಕ ಹೇಳಿಕೆ' ಮೂಲಕವೇ ಗುರುತಿಸಿಕೊಂಡಿರುವ (ಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಈಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ತಕರಾರು ತೆಗೆದಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಾಬ್ರಿ ಮಸೀದಿ ಧ್ವಂಸ...
ನೇಪಾಳ-ಭಾರತದ ಕೆಲ ಭಾಗಗಳಲ್ಲಿ ಭೂಕಂಪದ ಕರಿನೆರಳು ಕಳಚುವ ಮುನ್ನವೇ ಭಾರತದಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ.
ಅಂಡಮಾನ್ ನಿಕೋಬಾರ್ ದ್ವೀಪದಪೋರ್ಟ್ಬ್ಲೇರ್ ನಿಂದ 84 ಕಿ.ಮೀ ಅಂತರದಲ್ಲಿ ಸಮುದ್ರದಲ್ಲಿ ಮೇ.1ರ ಮಧ್ಯಾಹ್ನ ಲಘು ಭೂಕಂಪ ಸಂಭವಿಸಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಭೂಕಂಪನದಿಂದಾಗಿ ಯಾವುದೇ ಪ್ರಾಣಾಪಾಯ ಅಥವಾ...
'ನರೇಂದ್ರ ಮೋದಿ' ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಅಲ್ಪಸಂಖ್ಯಾತರು ಭಾರತದಲ್ಲಿ ಧಾರ್ಮಿಕ ಹಿಂಸಾಚಾರಕ್ಕೆ ತುತ್ತಾಗುತ್ತಿದ್ದಾರೆ ಎಂಬ ಅಮೆರಿಕಾ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ವರದಿಗೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳದವರು ಮಾತ್ರ ಈ ರೀತಿಯ ವರದಿ...
ಸುವರ್ಣ ಚತುಷ್ಪಥ ಯೋಜನೆ ಮೂಲಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ನಾಲ್ಕೂ ದಿಕ್ಕುಗಳನ್ನು ರಸ್ತೆ ಸಂಪರ್ಕದ ಮೂಲಕ ಬೆಸೆದರು. ಇದೀಗ ’ಭಾರತ ಮಾಲಾ' ಎಂಬ ಹೆಸರಿನ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ...
ಇರಾಕ್ ನಲ್ಲಿ ಮೊಸುಲ್ ನಗರವನ್ನು ವಶಪಡಿಸಿಕೊಂಡಿರುವ ಐಸಿಸ್ ಉಗ್ರರು ಮತ್ತಷ್ಟು ಬಲಗೊಂಡಿದ್ದು, ತಮ್ಮ ಸಂಘಟನೆಯನ್ನು ವಿದೇಶಗಳಲ್ಲಿಯೂ ವಿಸ್ತರಿಸಲು ಮುಂದಾಗಿರುವುದು ಭಾರತಕ್ಕೆ ಆತಂಕಕಾರಿ ಎಂದು ಭಾರತೀಯ ಗುಪ್ತಚರ ಇಲಾಖೆ ರಾ ಹೇಳಿದೆ.
ಮೂಲಗಳ ಪ್ರಕಾರ ರಾ (ರಿಸರ್ಚ್ ಆಂಡ್ ಎನಲೈಸಸ್ ವಿಂಗ್) ಈ ಕುರಿತು...
ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳದ ಸ್ಥಿತಿಗೆ ವಿಶ್ವಮಟ್ಟದಲ್ಲಿ ಸಹಾನುಭೂತಿ ದೊರೆಯುತ್ತಿದೆ. ಆದರೆ ಕ್ರಿಶ್ಚಿಯನ್ ಮಿಷನರಿನರಿಗಳು ಮಾತ್ರ ಭೂಕಂಪದಲ್ಲೂ ತಮ್ಮ ಮತಾಂತರ ಕಾರ್ಯವನ್ನು ಸಾಂಗವಾಗಿ ನಡೆಸಲು ಯತ್ನಿಸಿದ್ದಾರೆ. ಸಾವು ನೋವುಗಳ ಮಧ್ಯೆ ಜೀವ ಉಳಿಸುವುದಕ್ಕೋಸ್ಕರ ಆಹಾರ ಮತ್ತು ಔಷಧಕ್ಕಾಗಿ ಪರದಾಡುತ್ತಿರುವ ನೇಪಾಳಿಗರಿಗೆ ಕ್ರೈಸ್ತ...
ಭೀಕರ ಭೂಕಂಪಕ್ಕೆ ತತ್ತರಿಸಿರುವ ನೇಪಾಳದಲ್ಲಿ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಇತ್ತೀಚಿನ ವರದಿ ಪ್ರಕಾರ 4,352 ಜನರು ಭೂಕಂಪಕ್ಕೆ ಬಲಿಯಾಗಿದ್ದು, ಮೃತರ ಸಂಖ್ಯೆ 6 ಸಾವಿರ ದಾಟುವ ಸಾಧ್ಯತೆ ಇದೆ.
ಸಾವಿನ ಸಂಖ್ಯೆ ಬಗ್ಗೆ ನೇಪಾಳದ ಗೃಹ ಸಚಿವಾಲಯ ಅಧಿಕೃತ ಮಾಹಿತಿ...
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಕೈಗೊಂಡಿದ್ದ ಕೆನಡಾ ಪ್ರವಾಸದಲ್ಲಿ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಪ್ರಧಾನಿ ನರೇಂದ್ರ ಮೋದಿ ಟೋರಂಟೋದಲ್ಲಿ ಭಾಷಣ ಮಾಡುವಾಗ ಯುಪಿಎ ಸರ್ಕಾರ ಮಾಡಿರುವ ಕೊಳೆಯನ್ನು ನಾವು ತೊಳೆಯಲಿದ್ದೇವೆ...
'ಅಫ್ಘಾನಿಸ್ಥಾನ' ಅಧ್ಯಕ್ಷ ಅಶ್ರಫ್ ಘನಿ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.
ಮೋದಿ ಅವರೊಂದಿಗೆ ಅಪ್ಘಾನಿಸ್ಥಾನ ಅಧ್ಯಕ್ಷರು ಮಹತ್ವದ ...
'ಕಲಾ ವಿಮರ್ಶಕ' ಡಾ.ಎಂ ಸೂರ್ಯಪ್ರಸಾದ್ ಅವರು ಓರ್ವ ಅದ್ಭುತ ಸಂಘಟನಾಕಾರ ಹಾಗೂ ಭಾಷಣಕಾರರೂ ಹೌದು ಎಂದು ಕಲಾ ವಿಮರ್ಶಕ ರಾಮಮೂರ್ತಿ ರಾವ್ ಅಭಿಪ್ರಾಯಪಟ್ಟರು.
ಏ.26ರಂದು ಬೆಂಗಳೂರಿನ ಬಸವೇಶ್ವರ ನಗರದ ಶೃಂಗೇರಿ ಆವನಿ ಮಠದಲ್ಲಿ ನಡೆದ ಕಲಾವಿಮರ್ಶಕ ಡಾ.ಎಂ ಸೂರ್ಯಪ್ರಸಾದ್ ಅವರ ಸನ್ಮಾನ...
ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...
ನೇಪಾಳ ಮತ್ತು ಉತ್ತರ ಭಾರತದಲ್ಲಿ ಶನಿವಾರ ಸಂಭವಿಸಿದ ಭಾರೀ ಭೂಕಂಪದ ಬಳಿಕ ಭಾನುವಾರ ಮಧ್ಯಾಹ್ನ 12.43 ರ ವೇಳೆಗೆ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ ಎಂದು ತಿಳಿದು ಬಂದಿದೆ.
ನೇಪಾಳದ ಕಠ್ಮಂಡುವಿನಲ್ಲಿ ಈಗಾಗಲೇ ಭಯ ಭೀತರಾಗಿರುವ...
ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 2,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 6,000ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನೇಪಾಳಕ್ಕೆ ಸನಿಹದಲ್ಲಿರುವ ಬಿಹಾರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ಭಾರತದಲ್ಲೂ ಭೂಮಿ ನಡುಗಿದ್ದು,...
ಫೋರ್ಡ್ ಫೌಂಡೇಶನ್ ಮತ್ತು ಗ್ರೀನ್ ಪೀಸ್ ಸಂಸ್ಥೆಗಳ ಮೇಲೆ ನಿಷೇಧಕ್ಕೆ ಮುಂದಾಗಿರುವ ಭಾರತ ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕಾ ಈ ಬಗ್ಗೆ ಭಾರತದಿಂದ ಸ್ಪಷ್ಟೀಕರಣ ಕೇಳಿದೆ.
ಭಾರತದ ಗೃಹ ಸಚಿವಾಲಯ ಗ್ರೀನ್ ಪೀಸ್ ಸಂಸ್ಥೆಯ ನೋಂದಣಿಯನ್ನು ರದ್ದು ಮಾಡಿರುವುದು ಹಾಗೂ...
ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಆದೇಶದಿಂದ ನಿರುದ್ಯೋಗಿಗಳಾಗಿರುವವರಿಗೆ ನೆರವಾಗುವ ಮತ್ತು ಗೋಮಾಂಸ ವ್ಯಾಪಾರ ಪ್ರೋತ್ಸಾಹಿಸುವ ಉದ್ದೇಶದಿಂದ ಅಖೀಲ ಭಾರತ ಮಿಲ್ಲಿ ಕೌನ್ಸಿಲ್, ಭಾರತೀಯ ಎತ್ತು ಹಾಗೂ ಹಸುಗಳ ವಧೆ ಬದಲು ವಿದೇಶದ ಜರ್ಸಿ ಹಸುಗಳ ವಧೆ ಉತ್ತೇಜಿಸುವ ಆಗ್ರಹ ಮುಂದಿಟ್ಟಿದೆ.
ಭಾರತೀಯ ತಳಿ...
ನೇಪಾಳ ಹಾಗೂ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಭೂಕಂಪ ಸಂಭವಿಸಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ತುರ್ತು ಸಭೆ ನಡೆಯಲಿದ್ದು, ಭೂಕಂಪದ ಹಾನಿ ಹಾಗೂ ತ್ವರಿತಗತಿ ಕಾರ್ಯಾಚರಣೆ ಮೊದಲಾದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ....
ಉತ್ತರ ಭಾರತ ಹಾಗೂ ನೇಪಾಳದಾದ್ಯಂತ ಸಂಭವಿಸಿದ ಪ್ರಬಲ ಭೂಕಂಪ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ತುರ್ತು ಸಭೆ ಅಂತ್ಯಗೊಂಡಿದೆ.
ತುರ್ತು ಸಭೆಯಲ್ಲಿ ಭೂಕಂಪ ಸಂತ್ರಸ್ತರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ....
'ಚೀನಾ',ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಪ್ರದೇಶದಲ್ಲಿರುವ ತನ್ನ ಗಡಿ ಭಾಗದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ.
ಚೀನಾದ ನಾಗರಿಕ ವಿಮಾನಯಾನ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಸ್ಥಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ವಿಮಾನ ನಿಲ್ದಾಣ ಇದಾಗಿದೆ. ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರುವ ನಗರ ಪಾಕ್...
ನೇತಾಜಿ 'ಸುಭಾಷ್ ಚಂದ್ರ ಬೋಸ್' ವಂಶಸ್ಥರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಭಾರತ ರತ್ನ ಪದವಿಯಿಂದ ಮುಕ್ತಗೊಳಿಸಬೇಕಿದೆ ಎಂದು ಬೇಡಿಕೆ ಮುಂದಿಟ್ಟಿದ್ದಾರೆ.
ಸುಭಾಷ್ ಚಂದ್ರ ಬೋಸರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆಯ ನಂತರ 1948ರಿಂದ 1968ರವರೆಗೆ ಸುಮಾರು 20 ವರ್ಷಗಳ...
ಭಾರತ ನೆರೆಯ ಪಾಕಿಸ್ತಾನದ ನಂಬರ್ ವನ್ ಶತ್ರು ಎಂದು ಜಮಾತ್ ಉದ್ ದಾವಾದ ಮುಖ್ಯಸ್ಥ, ಉಗ್ರ ಹಫೀಜ್ ಸಯೀದ್ ಮತ್ತೆ ಭಾರತದ ವಿರುದ್ಧ ಕಿಡಿಕಾರಿದ್ದಾನೆ.
ಪೇಶಾವರದಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್, ಭಾರತಕ್ಕೆ ಪಾಕಿಸ್ತಾನವೇ ನಂಬರ್ ವನ್ ಗುರಿ. ಆ...
'ಕಾಶ್ಮೀರ'ದಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದ್ದ ಪ್ರತ್ಯೇಕತಾವಾದಿ ನಾಯಕ ಮಸ್ರತ್ ಆಲಂ ನನ್ನು ಪೊಲೀಸರು ಬಂಧಿಸಿದ್ದಾರೆ.
ಏ.16ರಂದು ರಾತ್ರಿ ಶ್ರೀನಗರದ ಜೈಂದಾರ್ ಏರಿಯಾದಲ್ಲಿ ಮಸರತ್ ಆಲಂ ಹಾಗೂ ಸಯೀದ್ ಅಲಿ ಗಿಲಾನಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಏ.17ರಂದು ಬೆಳಿಗ್ಗೆ ಮಸರತ್ ಆಲಂ...
ಯುದ್ಧಪೀಡಿತ ಯೆಮೆನ್ ನ ರಾಜಧಾನಿ ಸನಾದಿಂದ 630 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಕೊನೆಯ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿದೆ.
ಇದರೊಂದಿಗೆ ಯೆಮೆನ್ ನಲ್ಲಿ ವೈಮಾನಿಕ ರಕ್ಷಣಾ ಕಾರ್ಯಚರಣೆಯನ್ನು ಅಂತ್ಯಗೊಳಿಸಲಾಗಿದೆ. ಇದುವರೆಗೆ ಯೆಮೆನ್ ನಲ್ಲಿ 5600 ಜನರನ್ನು ರಾಹತ್ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ....
ತುಂಗಾ ಅಣೆಕಟ್ಟೆ ಆಧುನೀಕರಣ ಯೋಜನೆಯ ಪ್ರಸ್ತಾವನೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಸಲಹಾ ಸಮಿತಿಯ ಮುಂಬರುವ ಸಭೆಯಲ್ಲಿ ಪರಿಗಣನೆಗೆ ಬರಲಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ತಿಳಿಸಿದ್ದಾರೆ.
ಈ ಸಂಬಂಧ ಕರ್ನಾಟಕದ ರಾಜ್ಯಸಭಾ ಸದಸ್ಯರೂ ಆಗಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು...
ಯುದ್ಧ ಪೀಡಿತ ಯಮೆನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ನಾಗರಿಕರನ್ನು ರಕ್ಷಿಸಿ ಅವರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಭಾರತ ಸರ್ಕಾರ ಆರಂಭಿಸಿದ್ದ "ಆಪರೇಷನ್ ರಾಹತ್' ಅಂತ್ಯಗೊಂಡಿದೆ.
ಆಪರೇಷನ್ ರಾಹತ್ ಹೆಸರಿನಲ್ಲಿ ಆರಂಭಗೊಂಡಿದ್ದ ಬೃಹತ್ ರಕ್ಷಣಾ ಕಾರ್ಯಾಚರಣೆಯಲ್ಲಿ ಸುಮಾರು 5,600 ಜನರನ್ನು ಸಂಘರ್ಷ ಪೀಡಿತ...
2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಇ-ತೊಯ್ಬಾ ಸಂಘಟನೆಯ ಕಮಾಂಡರ್ ಝಕೀ ಉರ್ ರೆಹಮಾನ್ ಲಖ್ವಿಯನ್ನು ಭಾರತದ ತೀವ್ರ ವಿರೋಧದ ನಡುವೆಯೂ ರಹಸ್ಯವಾಗಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಕೋರ್ಟ್ ಆದೇಶದಂತೆ ಹತ್ತು ಲಕ್ಷ ರೂಪಾಯಿಗಳ ಎರಡು ಬಾಂಡ್ ಅನ್ನು ಲಖ್ವಿ ನೀಡಿದ್ದು,...
ಪತ್ರಕರ್ತರನ್ನು ಪ್ರಾಸ್ಟಿಟ್ಯೂಟ್ಸ್ ಎಂಬರ್ಥ ಬರುವಂತೆ ಪ್ರೆಸ್ಟಿಟ್ಯೂಟ್ಸ್ ಎಂಬ ಪದವನ್ನು ಬಳಸಿ ವ್ಯಂಗ್ಯದಿಂದ ಕರೆದಿರುವ ಕೇಂದ್ರ ಸಚಿವ ಜನರಲ್ ವಿ.ಕೆ.ಸಿಂಗ್ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಈ ಟೀಕೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ.
ವಿ.ಕೆ.ಸಿಂಗ್ ಅವರ ದ್ವಂದ್ವಾರ್ಥ ಮತ್ತು ಧ್ವನ್ಯಾರ್ಥದ ಈ ಪದಬಳಕೆ ಖಂಡನೀಯವಾಗಿದ್ದು...
'ಯೆಮೆನ್' ನಲ್ಲಿ ಸಿಲುಕಿರುವ ಬಹುತೇಕ ಭಾರತೀಯರನ್ನು ರಕ್ಷಿಸಲಾಗಿರುವ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ನಡೆಸುತ್ತಿರುವ ರಕ್ಷಣಾ ಕಾರ್ಯಚರಣೆ ಏ.8ರಂದು ಮುಕ್ತಾಯಗೊಳ್ಳಲಿದೆ.
ಈವರೆಗೂ ಸುಮಾರು 4000 ಭಾರತೀಯರನ್ನು ಸುರಕ್ಷವಾಗಿ ವಾಪಸ್ ಕರೆತರಲಾಗಿದೆ. ಏ.7ರಂದು ಒಂದೇ ದಿನದಲ್ಲಿ ಸುಮಾರು 1000 ಭಾರತೀಯರನ್ನು ರಕ್ಷಣೆ ಮಾಡಲಾಗಿತ್ತು.ಈ ಮೂಲಕ ಕೇಂದ್ರ...
ಯುದ್ಧಪೀಡಿತ ಯೆಮೆನ್ ನಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆಯನ್ನು, ಭಾರತದ ನೌಕಾಪಡೆ ಮತ್ತು ವಾಯುಪಡೆಗಳ ಸಿಬಂದಿ ಯುದ್ಧದ ವಾತಾವರಣದಲ್ಲೇ ಮುಂದುವರಿಸಿದ್ದಾರೆ.
ಬಾಂಬ್, ಗುಂಡಿನ ಮೊರೆತ, ಸಾಕಷ್ಟು ಅಡೆತಡೆಗಳ ನಡುವೆ ಮೈನವಿರೇಳಿಸುವ ರೀತಿಯಲ್ಲಿ "ಆಪರೇಷನ್ ರಾಹತ್' ರಕ್ಷಣಾ ಕಾರ್ಯ ನಡೆಯುತ್ತಿದೆ....
ಆರ್.ಎಸ್.ಎಸ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದಾಕ್ಷಣ ಅದರ ಸಿದ್ಧಾಂತಗಳನ್ನು ಒಪ್ಪಿಕೊಂಡಂತಲ್ಲ ಎಂದು ಸಮಾಜಸೇವಕ, ವಿಪ್ರೋ ಸಮೂಹದ ಅಧ್ಯಕ್ಷ ಅಜೀಂ ಪ್ರೇಮ್ ಜಿ ಹೇಳಿದ್ದಾರೆ.
ಅಲ್ಲದೇ ಆರ್.ಎಸ್.ಎಸ್ ನ ಅಂಗಸಂಸ್ಥೆ ರಾಷ್ಟ್ರೀಯ ಸೇವಾ ಭಾರತಿ' ಇಲ್ಲಿ ಅಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ...
ಕಳೆದ ಸಾಲಿನಲ್ಲಿ ಮುಂಗಾರು ಮಳೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದ ’ಎಲ್ ನಿನೋ' ಪ್ರಭಾವ ಈ ಬಾರಿಯೂ ಸದ್ದು ಮಾಡತೊಡಗಿದೆ. ಈ ಬಾರಿ ’ಎಲ್ ನಿನೋ” ಪ್ರಭಾವ ಶೇ.50ರಷ್ಟು ಇರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಮೆರಿಕ ಹಾಗೂ ಆಸ್ಟ್ರೇಲಿಯಾಗಳು...
'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...
ನಮ್ಮ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಮೀನುಗಾರಿಕೆ ನಡೆಸುವ ಅವಕಾಶ ಇಲ್ಲ. ಒಂದು ವೇಳೆ ದೇಶದ ಕರಾವಳಿ ಸರಹದ್ದು ಮೀರಿ ಒಳಪ್ರವೇಶಿಸಿದ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ನೌಕಾಪಡೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ನಮ್ಮ...
ಯುದ್ಧಪೀಡಿತ ಯೆಮೆನ್ ನಲ್ಲಿ ಸಿಲುಕಿರುವ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ 'ಆಪರೇಷನ್ ರಾಹತ್' ಆರಂಭಿಸಿದ್ದು, ಮೊದಲ ಹಂತದಲ್ಲಿ 22 ಕನ್ನಡಿಗರೂ ಸೇರಿದಂತೆ 349 ಜನರನ್ನು ರಕ್ಷಿಸಲಾಗಿದೆ.
ಮೊದಲ ಹಂತದ ಕಾರ್ಯಾಚರಣೆಯಲ್ಲಿ ಯೆಮೆನ್ ನ ಏಡನ್ ಪಟ್ಟಣದಿಂದ 349...
ಕ್ರಿಕೆಟ್ ವಿಶ್ವಕಪ್ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದದಲ್ಲಿ ಬಾಂಗ್ಲಾ ಸೋತ ನಂತರ ಪ್ರತಿಕ್ರಿಯಿಸಿದ್ದ ಮುಸ್ತಫಾ ಕಮಲ್ ಪಂದ್ಯದಲ್ಲಿ ಅಂಪೈರಿಂಗ್ ನಲ್ಲಿ ಗುಣಮಟ್ಟವಿರಲಿಲ್ಲ....
ನಗರದಲ್ಲಿ ಏಪ್ರಿಲ್ 2ರಿಂದ ಮೂರು ದಿನ ನಡೆಯುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ಗಳನ್ನು ಬಳಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಉಪಲೋಕಾಯಕ್ತ ಸುಭಾಷ್ ಬಿ.ಅಡಿ ನಗರ ಪೊಲೀಸ್ ಆಯುಕ್ತ ಎಂ.ಎನ್....
1992 ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬಿಜೆಪಿಯ ಹಿರಿಯ ನಾಯಕರಿಗೆ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಸಚಿವೆ ಉಮಾ ಭಾರತಿ, ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ 20...
'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...
ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿರುವ ಭಾರತದ ಆಟಗಾರರ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸೋಲೆಂಬುದು ಕೂಡ ಆಟದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.
ಭಾರತೀಯ ಆಟಗಾರರ ಬಗ್ಗೆ ಹೆಮ್ಮೆಯಿದ್ದು, ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ...
'ಪಾಕಿಸ್ತಾನ' ತನ್ನ ಗೂಢಚಾರರನ್ನು ಭಾರತಕ್ಕೆ ಕಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಭಾರತದ 'ಪ್ರಾಜೆಕ್ಟ್ ವರ್ಷಾ'(ನೌಕಾ ನೆಲೆ ಯೋಜನೆ) ಬಗ್ಗೆ ಅಗತ್ಯ ಮಾಹಿತಿ ಸಂಗ್ರಹಿಸಲು ಪಾಕಿಸ್ತಾನ ಐ.ಎಸ್.ಐ ನ ಇಬ್ಬರು ಏಜೆಂಟರನ್ನು ಭಾರತಕ್ಕೆ ಕಳಿಸಿದೆ.
ರಾಷ್ಟ್ರೀಯ ತನಿಖಾದಳ(ಎನ್.ಐ.ಎ) ದಾಖಲಿಸಿರುವ...
ಮಾ.27ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವವೇ ಗುರುತಿಸುವ ನಾಯಕ ಎಂದು ಹೇಳಿದ್ದಾರೆ.
ನಮ್ಮ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು.
ಅಟಲ್ ಬಿಹಾರಿ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ನವದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ...
'ವಿಶ್ವಕಪ್ ಕ್ರಿಕೆಟ್' ಟೂರ್ನಿಯ ಹೈ ವೋಲ್ಟೇಜ್ ಪಂದ್ಯವೆಂದೇ ಗುರುತಿಸಲಾಗಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತವನ್ನು ಪೇರಿಸಿದೆ. ಭಾರತಕ್ಕೆ 329 ಟಾರ್ಗೆಟ್ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡ 50 ಓವರ್ ಗಳಲ್ಲಿ...
ಮಾ.26ರಂದು ನಡೆದ ವಿಶ್ವಕಪ್ ಕ್ರಿಕೆಟ್ ನ ಹೈವೋಲ್ಟೇಜ್ ಸೆಮಿಫೈನಲ್ ಪಂದ್ಯ ಅಂತ್ಯಗೊಂಡಿದ್ದು, ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 95ರನ್ ಗಳ ಜಯ ದೊರೆತಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯ ತಂಡ ಭಾರತ ತಂಡಕ್ಕೆ ಗೆಲ್ಲಲು 329 ರನ್ಗಳ ಬೃಹತ್ ಸವಾಲೊಡ್ಡಿತ್ತು....
ಗೋವಾದ ನೈರುತ್ಯ ಭಾಗಕ್ಕೆ 25 ನಾಟಿಕಲ್ ಮೈಲಿಗಳ ದೂರದಲ್ಲಿ ಭಾರತೀಯ ನೌಕಾದಳದ ಪರೀವೀಕ್ಷಣಾ ವಿಮಾನವೊಂದು ಪತನವಾಗಿರುವ ಹಿನ್ನಲೆಯಲ್ಲಿ, ವಿಮಾನದಲ್ಲಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಣ್ಮರೆಯಾಗಿದ್ದಾರೆ.
ಕಡಲತಡಿಯ ಡಾರ್ನಿಯರ್ ಪರಿವೀಕ್ಷಣಾ ವಿಮಾನ ದಿನನಿತ್ಯದಂತೆ ತರಬೇತು ಹಾರಾಟದಲ್ಲಿರಬೇಕಾದರೆ ರಾತ್ರಿ ಸುಮಾರು 11 ಘಂಟೆಗೆ ಪತನವಾಗಿ, ವಿಮಾನದಲ್ಲಿದ್ದ...
ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟ್ಟರ್ ಸಿಇಒ ಡಿಕ್ ಕಸ್ಟಾಲೊ ಅವರನ್ನು ಭೇಟಿ ಮಾಡಿ ಮೈಕ್ರೋಬ್ಲಾಗಿಂಗ್ ತಾಣದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡದ್ದಾರೆ.
ಟ್ವಿಟ್ಟರ್ ಅಂತರ್ಜಾಲದ ಮೂಲಕ ತಮ್ಮ ನೆಚ್ಚಿನ ಯೋಜನೆಗಳಾದ 'ಸ್ವಚ್ಛ ಭಾರತ ಅಭಿಯಾನ', 'ಭೇಟಿ ಬಚಾವೋ, ಭೇಟಿ ಪಡಾವೊ' ಮತ್ತು ಭಾರತದ...
'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮಾ.27ರಂದು, ಮದನ್ ಮೋಹನ್ ಮಾಳವೀಯ ಅವರಿಗೆ ಮಾ.30ರಂದು ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಅನಾರೋಗ್ಯದ ಕಾರಣ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ...
ಖ್ಯಾತ ನಟ ಶಶಿ ಕಪೂರ್ ಅವರಿಗೆ 2014ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಸ್ವರ್ಣ ಕಮಲ, 10 ಲಕ್ಷ ರೂ. ನಗದು ಹಾಗೂ ಶಾಲನ್ನು ಫಾಲ್ಕೆ ಪ್ರಶಸ್ತಿ ಹೊಂದಿದೆ.
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎಂದೇ ಬಿಂಬಿತವಾಗಿರುವ ಫಾಲ್ಕೆ...
'ದಕ್ಷಿಣ ಆಫ್ರಿಕಾ' ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನ್ಯೂಜಿಲ್ಯಾಂಡ್ ಜಯಗಳಿಸಿದ್ದು ಫೈನಲ್ ಪ್ರವೇಶಿಸಿದೆ.
ಇದೇ ಪ್ರಥಮಬಾರಿಗೆ ನ್ಯೂಜಿಲ್ಯಾಂಡ್ ತಂಡ, ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಸೆಮಿ ಫೈನಲ್ ನಲ್ಲಿ...
ಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಪೀಠ, ಆದೇಶವನ್ನು ಕೂಡಲೆ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.
"ಇದು ಇಸ್ಲಾಂ ವಿರೋಧಿ ಮತ್ತು ಸರ್ಕಾರ ತನ್ನ ನಿರ್ಧಾರವನ್ನು ಕೂಡಲೆ ಹಿಂದೆಗೆದುಕೊಳ್ಳಬೇಕು....
ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸೀತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರತ-ಪಾಕಿಸ್ತಾನ ಪ್ರಧಾನಿಗಳ ಉದ್ದೇಶ ಒಂದೇ ಆಗಿದ್ದು, ಉಭಯ ದೇಶಗಳ ನಡುವಿನ ಮಾತುಕತೆ ಮುಂದುವರೆಸಲು ಇದು ಸೂಕ್ತ ಸಮಯ ಎಂದು ಬಸೀತ್...
ಮಾರ್ಚ್ 19ರಂದು ನಡೆದ ಭಾರತ-ಬಾಂಗ್ಲಾ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಟೌಟ್ ತೀರ್ಪಿನ ವಿರುದ್ಧ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ಅಸಮಾಧಾನಕ್ಕೆ ಇದೀಗ ಬಾಂಗ್ಲಾದೇಶ್ ಪ್ರಧಾನಿ ಶೇಕ್ ಹಸೀನಾ ಧ್ವನಿಗೂಡಿಸಿದ್ದು, ವಿಶ್ವಕಪ್ ನ ಕ್ವಾರ್ಟರ್ ಫೈನಲ್ ನಲ್ಲಿ ಬಾಂಗ್ಲಾ ವಿರುದ್ಧ...
ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ(ಐಸಿಸ್) ಉಗ್ರ ಸಂಘಟನೆ ಸೇರಿದ್ದ ಭಾರತೀಯ ಮೂಲದ ಯುವಕನೊಬ್ಬ ಜಿಹಾದಿ ಕೆಲಸದಲ್ಲಿ ನಾನು ಖುಷಿಯಾಗಿದ್ದೇನೆ. ಮತ್ತೇಂದು ಭಾರತಕ್ಕೆ ಬರುವುದಿಲ್ಲ ಎಂದು ಪೋಷಕರಿಗೆ ತಿಳಿಸಿದ್ದಾನೆ.
ಕಳೆದ ವರ್ಷ ಕಲ್ಯಾಣದಿಂದ ತೆರಳಿದ್ದ ನಾಲ್ವರು ಯುವಕರ ಪೈಕಿ ಅರೀಬ್ ಮಜೀದ್...
ಸೌಹಾರ್ದತೆಯ ಸಂಕೇತವಾಗಿ, ಮಾ.21ರಂದು ಪಾಕಿಸ್ತಾನ, ತನ್ನ ವಶದಲ್ಲಿದ್ದ ಭಾರತೀಯ ಮೀನುಗಾರರ 57 ದೋಣಿಗಳನ್ನು ಬಿಡುಗಡೆ ಮಾಡಿದೆ. ಪಾಕ್ ನಲ್ಲಿದ್ದ ದೋಣಿಗಳನ್ನು ಬಿಡುಗಡೆ ಮಾಡಲು ಕಳೆದ ಮೇ ನಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ವಿದೇಶಾಂಗ ಕಚೇರಿ ತಿಳಿಸಿದೆ.
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್...
ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಕಡ್ಡಾಯಗೊಳಿಸುವ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಕರ್ನಾಟಕ ಸರ್ಕಾರ ಆಗ್ರಹಿಸುತ್ತಿರುವಾಗಲೇ, ಆರ್ ಎಸ್ ಎಸ್ ನ ಪರಮೋಚ್ಚ ನೀತಿ ನಿರೂಪಣಾ ಸಂಸ್ಥೆಯಾದ ಅಖೀಲ ಭಾರತೀಯ ಪ್ರತಿನಿಧಿ ಸಭೆ ಮಾತೃಭಾಷಾ ಶಿಕ್ಷಣದ ಪರ ನಿರ್ಣಯ ಅಂಗೀಕರಿಸಿದೆ. ಇದರಿಂದಾಗಿ...
ಭಾರತ ಪ್ರವಾಸ ಕೈಗೊಂಡಿರುವ ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಮುಖ್ಯಸ್ಥೆ ಕ್ರಿಸ್ಟೀನ್ ಲಾಗರ್ಡ್, ಭಾರತವನ್ನು ಜಾಗತಿಕ ಆರ್ಥಿಕತೆ ಬೆಳವಣಿಗೆಗೆ ಸಹಕಾರಿಯಾಗಲಿರುವ ಉಜ್ವಲ ತಾಣವೆಂದು ಬಣ್ಣಿಸಿದ್ದಾರೆ.
ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಕ್ಕೂ ಮುನ್ನ ಮಾತನಾಡಿದ ಕ್ರಿಸ್ಟೀನ್ ಲಾಗರ್ಡ್, ಭಾರತದ ಆರ್ಥಿಕತೆ ಶೇ.7ಕ್ಕಿಂತಲೂ ಹೆಚ್ಚಿದ್ದು, ಮುಂದಿನ...
ಮುಂಬೈ ದಾಳಿಯ ರೂವಾರಿ ಝಕೀ ಉರ್ ರೆಹಮಾನ್ ಲಖ್ವಿಯನ್ನು ಪಾಕ್ ಕೋರ್ಟಿನ ಆದೇಶದ ಪ್ರಕಾರ ಜೈಲಿನಿಂದ ಬಿಡುಗಡೆಗೊಳಿಸಲಾಗಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಂತೆಯೇ ಪಾಕ್ ಸರ್ಕಾರದ ವೈಫಲ್ಯವನ್ನು ಭಾರತ ಬಲವಾಗಿ ಪ್ರತಿಭಟಿಸಿದೆ. ಲಖ್ವಿಯು ಜೈಲಿನಿಂದ ಹೊರಗೆ ಬಾರದಂತೆ ನೋಡಿಕೊಳ್ಳುವುದು ಇಸ್ಲಾಮಾಬಾದ್...
ಇಸ್ಲಾಮಾಬಾದ್ ಹೈಕೋರ್ಟ್ ನಿಂದಬಿಡುಗಡೆ ಆದೇಶ ಪಡೆದುಕೊಂಡಿದ್ದ 26/11ರ ಮುಂಬೈ ದಾಳಿ ಪ್ರಕರಣದ ರೂವಾರಿ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ಬಂಧನ ಅವಧಿಯನ್ನು ಇನ್ನೊಂದು ತಿಂಗಳು ವಿಸ್ತರಿಸಲಾಗಿದೆ.
ಲಖ್ವಿ ಬಿಡುಗಡೆಗೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ ಆದೇಶಿಸಿತ್ತು. ಈ...
ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಬಗ್ಗೆ ಮಾತನಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ರೇಡಿಯೋ ನಲ್ಲಿ ಪ್ರಸಾರವಾಗುವ ಜನಪ್ರಿಯ ಮನ್ ಕಿ ಬಾತ್ ಕಾರ್ಯಕ್ರಮದ ಮುಂದಿನ ಸಂಚಿಕೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾ.22ರಂದು...
ಕಳೆದ ಆರು ತಿಂಗಳ ಅವಧಿಯಲ್ಲಿ ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಲೋಪ-ದೋಷಗಳ ಲಾಭ ಪಡೆದು ದುಬೈ, ಹಾಂಕಾಂಗ್ ಮೊದಲಾದ ವಾಣಿಜ್ಯ ಕೇಂದ್ರಗಳಿಗೆ, ಕರವನ್ನು ವಂಚಿಸಿ ’ಸಕ್ರಮ ಹವಾಲಾ' ಮೂಲಕ ಸುಮಾರು 4,400 ಕೋಟಿ ರೂ. ರವಾನಿಸಲಾಗಿರುವುದನ್ನು ಅನುಷ್ಠಾನ ನಿರ್ದೇಶನಾಲಯವು ಪತ್ತೆ ಹಚ್ಚಿದೆ.
ಹಾಗಿದ್ದರೂ ಇದೇ...
ಅದು ಹಲವು ವರ್ಷಗಳ ಕನಸು. ಕೊನೆಗೂ ನನಸಾಯಿತು. ತಮ್ಮ ಕಾರ್ಯಾಲಯದಲ್ಲಿ ಆ ದಿವ್ಯ ಪಾದಾರವಿಂದಗಳು ಒಮ್ಮೆಯಾದರೂ ಅಡಿ ಇಡಲಿ ಎಂಬ ಹೆಬ್ಬಯಕೆ ನನಸಾಗುವುದನ್ನು ಇಡೀ ತಂಡ ಬೆಳಿಗ್ಗೆಯಿಂದಲೇ ಕಾಯುತ್ತಿತ್ತು.
ಹೌದು, ಮಾ.12ರಂದು ಬೆಂಗಳೂರು ವೇವ್ಸ್ ಅಂತರ್ಜಾಲ ಪತ್ರಿಕೆ/ ರಿಷಿ ಸಿಸ್ಟಮ್ಸ್ ಕಚೇರಿಗೆ ಗೋಕರ್ಣ...
ಬರೋಬ್ಬರಿ 20 ವರ್ಷಗಳ ಬಳಿಕ 1 ರೂ. ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ರಾಜಸ್ಥಾನದ ನಾಥ್ ವಾಡಾದ ಶ್ರೀನಾಥ್ ಜಿ ದೇಗುಲದಲ್ಲಿ ಮಾ.6ರಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಖಾತೆ ಕಾರ್ಯದರ್ಶಿ ರಾಜೀವ್ ಮಹರ್ಷಿ ಅವರು...
'ಭಾರತ' ರೇಪಿಸ್ಟ್ ಗಳ ರಾಷ್ಟ್ರ ಎಂಬ ಕಾರಣ ನೀಡಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಜರ್ಮನಿ ವಿಶ್ವವಿದ್ಯಾನಿಲಯದ ಮುಖ್ಯಸ್ಥರನ್ನು ಭಾರತದಲ್ಲಿರುವ ಜರ್ಮನಿ ರಾಯಭಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಲೈಪ್ಜಿಗ್ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಜರ್ಮನಿಯ ರಾಯಭಾರಿ ಮೈಕೆಲ್ ಸ್ಟೀನರ್, ಮಿತಿಮೀರಿದ ಸಾಮಾನ್ಯೀಕರಣವನ್ನು ಅನುಸರಿಸುವ...
'ಇಂಡಿಯಾಸ್ ಡಾಟರ್' ಸಾಕ್ಷ್ಯಚಿತ್ರ ಅತಿ ಹೆಚ್ಚು ವೀಕ್ಷಣೆಯಾಗಿರುವುದಕ್ಕೆ ಭಾರತ ಸರ್ಕಾರ ನಿಷೇಧ ಹೇರಿರುವುದೇ ಕಾರಣ ಎಂದು ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ಹೇಳಿದ್ದಾರೆ.
ಎಕೆನಾಮಿಕ್ ಟೈಮ್ಸ್ ಗೆ ನೀಡಿರುವ ಸಂದರ್ಶನದಲ್ಲಿ ಭಾರತ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಲೆಸ್ಲಿ ಉಡ್ವಿನ್, ಸಾಕ್ಷ್ಯಚಿತ್ರದ...
'ಲಷ್ಕರ್-ಎ-ತೋಯ್ಬಾ'ಉಗ್ರ ಸಂಘಟನೆಯ ಬಾಂಬ್ ಪರಿಣಿತ ಅಬ್ದುಲ್ ಕರೀಮ್ ತುಂಡಾ ನನ್ನು ಆತನ ವಿರುದ್ಧ 1994ರಲ್ಲಿ ಟಾಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಿಂದ ದೆಹಲಿ ನ್ಯಾಯಾಲಯ ಬಿಡುಗಡೆ ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ನೀನಾ ಬನ್ಸಾಲ್ ಕೃಷ್ಣಾ ಅವರು ಅಬ್ದುಲ್ ತುಂಡಾನನ್ನು ಟಾಡಾ ಕಾಯ್ದೆಯಡಿ...
ಭಾರತದ ರೇಪ್ ಕಲ್ಚರ್ ನ್ನೇ ಕಾರಣವಾಗಿಟ್ಟುಕೊಂಡು ಜರ್ಮನಿಯ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಮಾಡಲಾಗಿದೆ.
ಲೈಪ್ಜಿಗ್ ವಿಶ್ವವಿದ್ಯಾಲಯದಲ್ಲಿ ತರಬೇತಿ ಪಡೆಯಲು ಭಾರತೀಯ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಮುಖ್ಯಸ್ಥರು, ಭಾರತದಲ್ಲಿರುವ ಅತ್ಯಾಚಾರ ಸಂಸ್ಕೃತಿಯ ಕಾರಣ ನೀಡಿ ವಜಾಗೊಳಿಸಿದ್ದಾರೆ.
ತಮ್ಮ ಬಳಿ...
'ಪಾಕಿಸ್ತಾನ-ಭಾರತ'ದ ದ್ವಿಪಕ್ಷೀಯ ಮಾತುಕತೆ ಮುರಿದುಬಿದ್ದಿದ್ದರೂ, ಭಾರತದಲ್ಲಿರುವ ಪಾಕಿಸ್ತಾನದ ಹೈಕಮಿಷನರ್ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕನೊಂದಿಗೆ ಮಾತುಕತೆ ನಡೆಸಿದ್ದಾರೆ.
ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸಯೀದ್ ಅಲಿ ಶಾ ಗಿಲಾನಿಯೊಂದಿಗೆ ಪಾಕ್ ಹೈಕಮಿಷನರ್ ಅಬ್ದುಲ್ ಬಸೀತ್ ಮಾತುಕತೆ ನಡೆಸಿದ್ದಕ್ಕಾಗಿಯೇ ಪಾಕಿಸ್ತಾನದೊಂದಿಗೆ ಭಾರತ ಸರ್ಕಾರ ದ್ವಿಪಕ್ಷೀಯ ಮಾತುಕತೆಯನ್ನು...
ಭಾರತೀಯ ಮೀನುಗಾರರು ಶ್ರೀಲಂಕಾದ ನೀರಿಗೆ ತೆರಳುವುದನ್ನು ಕಾನೂನು ರೀತ್ಯಾ ನೋಡದೆ, ಮಾನವೀಯತೆಯಿಂದ ಕಾಣಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರಿಗೆ ತಿಳಿಸಿದ್ದಾರೆ.
ವಿಕ್ರಮಸಿಂಘೆ ಅವರ ಜೊತೆ ನಡೆದ ಮಾತುಕತೆಯಲ್ಲಿ, ಸಂಘರ್ಷದ ವಿಷಯವಾದ ಮೀನುಗಾರರ ವಿಷಯವನ್ನು...
ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ದಾಟಿದರೆ ಗುಂಡು ಹಾರಿಸಿ ಸಾಯಿಸುವುದಾಗಿ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮಸಿಂಘೆ ಎಚ್ಚರಿಕೆ ನೀಡಿದ್ದಾರೆ.
ತಮಿಳು ನ್ಯೂಸ್ ಚಾನಲ್ ವೊಂದಕ್ಕೆ ಸಂದರ್ಶನ ನೀಡಿದ ಅವರು, ಒಂದು ವೇಳೆ ಭಾರತೀಯ ಮೀನುಗಾರರು ಶ್ರೀಲಂಕಾ ಜಲಗಡಿ ಪ್ರವೇಶಿಸಿದರೆ ಗುಂಡು ಹಾರಿಸುವುದಾಗಿ. ಶ್ರೀಲಂಕಾ...
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಕಲಹ ಉಂಟಾಗಿರುವ ಬಗ್ಗೆ ಅನಿವಾಸಿ ಭಾರತೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಿಕ್ಕಟ್ಟನ್ನು ಶೀಘ್ರವೇ ಬಗೆಹರಿಸಿಕೊಳ್ಳುವಂತೆ ಆಪ್ ಪಕ್ಷಕ್ಕೆ ಸಲಹೆ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷದಲ್ಲಿ ಒಗ್ಗಟ್ಟು ಕಾಯ್ದುಕೊಳ್ಳುವಂತೆ ಮನವಿ ಮಾಡಿರುವ ಅನಿವಾಸಿ ಭಾರತೀಯರು, ಯುನೈಟೆಡ್ ಎಎಪಿ(#UnitedAAP) ಎಂಬ...
'ಭಾರತೀಯ ಸೇನೆ'ಯ ಯೋಜನೆಗಳು ಕಳೆದ ವರ್ಷದ ಫೆಬ್ರವರಿಯಲ್ಲಿ ಸೋರಿಕೆಯಾಗಿದ್ದು ಪಾಕಿಸ್ತಾನಕ್ಕೆ ಪ್ರತಿಯೊಂದು ಮಾಹಿತಿಯೂ ಲಭ್ಯವಾಗಿದೆ ಎಂಬ ಸ್ಫೋಟಕ ಮಹಿತಿ ಬಯಲಾಗಿದೆ.
ಇಂಡಿಯಾ ಟಿವಿ ವರದಿ ಪ್ರಕಾರ, ಸೇನಾ ಕಾರ್ಯಾಚರಣೆ ಬಗ್ಗೆ 2014ರ ಫೆ.15ರಂದು ಅಂದಿನ ರಕ್ಷಣಾ ಸಚಿವ ಎ.ಕೆ ಆಂಟನಿ ಅವರೊಂದಿಗೆ...
ಗಡಿಯಲ್ಲಿ ಭಾರತ ಪದೇ ಪದೇ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಪಾಕ್ ಸೇನಾ ಮುಖ್ಯಸ್ಥ ರಾಹಿಲ್ ಷರೀಫ್ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರ ಪಾಕಿಸ್ತಾನ...
2011-12 ನೇ ಸಾಲಿನಲ್ಲಿ ಉಂಟಾದ ಅಪಘಾತದಲ್ಲಿ ಭಾರತೀಯ ಸಶಸ್ತ್ರ ಪಡೆಗಳು 28 ವಿಮಾನ 14 ಹೆಲಿಕಾಪ್ಟರ್ ಗಳನ್ನು ಕಳೆದುಕೊಂಡಿದೆ. ಈ ಅಪಘಾತಗಳಲ್ಲಿ 42ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಅಪಘಾತಕ್ಕೀಡಾಗಿರುವ 28 ವಿಮಾನಗಳ ಪೈಕಿ 14 ಮಿಗ್ ಫೈಟರ್ ಗಳಾಗಿದ್ದು, ಹಲವು ವರ್ಷಗಳ...
ಈ ಬಾರಿಯ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಅನುಸರಿಸುವ ಅವಶ್ಯಕತೆ ಬರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ 300 ರಿಂದ 500 ಮೆಗಾವ್ಯಾಟ್ ವಿದ್ಯುತ್ ಕೊರತೆಯಾಗುವ ಅಂದಾಜಿದ್ದು, ಈ ಬೇಡಿಕೆ ಪೂರೈಸಲು ಅಗತ್ಯ ವ್ಯವಸ್ಥೆ...
ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸ್ವದೇಶಿ ನಿರ್ಮಿತ ಅತ್ಯಾಧುನಿಕ ಖಂಡಾಂತರ ಪೃಥ್ವಿ-2 ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಒಡಿಶಾದ ಚಾಂಡಿಪುರದಲ್ಲಿರುವ ಸೇನಾ ನೆಲೆಯಲ್ಲಿ ಬೆಳಗ್ಗೆ ಪೃಥ್ವಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ನಿಗದಿತ ಗುರಿಯನ್ನು ನಿರ್ಧಿಷ್ಟ ಸಮಯದಲ್ಲಿ ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ. ಕ್ಷಿಪಣಿ...
'ಜಮ್ಮು-ಕಾಶ್ಮೀರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಪಿಡಿಪಿ ವಿಧಿಸಿರುವ ಷರತ್ತುಗಳಲ್ಲಿ ಒಂದಾದ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ರದ್ದತಿಗೆ ಭಾರತೀಯ ಸೇನೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪಿಡಿಪಿಯೊಂದಿಗೆ ಮಾತುಕತೆ ನಡೆಸಲು ಬಿಜೆಪಿ ಸಿದ್ಧವಾಗಿರುವುದನ್ನು ಗಮನಿಸಿದ್ದ ಆರ್.ಎಸ್.ಎಸ್ ಸಹ ಪಕ್ಷದ ಕ್ರಮಕ್ಕೆ...
ಲಷ್ಕರ್-ಎ-ತೊಯಿಬಾ ಉಗ್ರರು ಸಮುದ್ರ ಮಾರ್ಗದ ಮೂಲಕ ಭಾರತೀಯ ಕರಾವಳಿ ಪ್ರವೇಶಿಸಲು ಸಿದ್ಧತೆ ನಡೆಸಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ.
ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರು ಈ ಬಾರಿ ಭಾರತೀಯ ಯುದ್ಧನೌಕೆ ಸೇರಿದಂತೆ ನೌಕಾಪಡೆಯ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ದಾಳಿ...
ಒಂದು ಕಾಲದಲ್ಲಿ ಸನಾತನ ಧರ್ಮದ ಅನುಯಾಯಿಗಳಾಗಿದ್ದ ಮುಸ್ಲಿಮರಿಗೆ ಶಿವನೇ ಮೊದಲ ಪ್ರವಾದಿ ಎಂದು ಜಮೇತ್ ಉಲೇಮಾದ ಮುಫ್ತಿ ಮುಹಮ್ಮದ್ ಇಲಿಯಾಸ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಫೆ.27ರಂದು ಕೋಮುಸೌಹಾರ್ದ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಹಿಂದೂ ಸಾಧು, ಸಂತರನ್ನು ಆಹ್ವಾನಿಸಲು ಮುಸ್ಲಿಮ್...
ಉಗ್ರವಾದದ ವಿರುದ್ಧ ಸಮರ ಸಾರಿರುವ ವಿಶ್ವದ ದೊಡ್ಡಣ್ಣ ಅಮೆರಿಕ, ಭಯೋತ್ಪಾದನೆಗೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಕೈಗೊಂಡಿದ್ದು ಸುಮಾರು 60ಕ್ಕೂ ಹೆಚ್ಚು ರಾಷ್ಟ್ರಗಳೊಂದಿಗೆ ಸಭೆ ನಡೆಸಲು ಮುಂದಾಗಿದೆ.
ವಾಷಿಂಗ್ಟನ್ ನ ಶ್ವೇತಭವನದಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಸಮಾವೇಶದಲ್ಲಿ, ಭಯೋತ್ಪಾದನೆ ತಡೆಗಟ್ಟುವ ನಿಟ್ಟಿನಲ್ಲಿ...
ನಾಗರಿಕ ಪರಮಾಣು ಒಪ್ಪಂದ ಸೇರಿ ಭಾರತ-ಶ್ರೀಲಂಕಾ ಮಹತ್ವದ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ.
ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ಮೈತ್ರಿಪಾಲ ಸಿರಿಸೇನಾ ಅವರು ತಮ್ಮ ಮೊದಲ ಭಾರತ ಪ್ರವಾಸವನ್ನು ಆರಂಭಿಸಿದ್ದು, ನಾಲ್ಕು ದಿನಗಳ ಭೇಟಿಗಾಗಿ ಆಗಮಿಸಿರುವ ಅವರು, ಪ್ರಧಾನಿ ಮೋದಿ ಅವರ...
ವಿಶ್ವಕಪ್ ಸಮರದಲ್ಲಿ ಬದ್ಧ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಗೆ ವೇದಿಕೆ ಸಜ್ಜುಗೊಂಡಿದೆ. ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯಲಿರುವ ಕ್ರಿಕೆಟ್ ಜಗತ್ತಿನ ಹಣಾಹಣಿ ಆರಂಭಗೊಂಡಿದ್ದು,ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ಆರಂಭಿಕ ಆಘಾತದ ಹೊರತಾಗಿಯೂ ತಾಳ್ಮೆಯ ಆಟವಾಡುತ್ತಿದೆ.
ತಂಡ 34 ರನ್ಗಳಿಸಿದ್ದಾಗ ಆರಂಭಿಕ...
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಜಯ ಗಳಿಸಿ ಶುಭಾರಂಭ ಮಾಡಿದೆ.
ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕದನ ಅಂತ್ಯಗೊಂಡಿದೆ. ಪಾಕ್ ವಿರುದ್ಧ ಭಾರತ 76 ರನ್ ಗಳ ಅಂತರದಲ್ಲಿ ಜಯ ಗಳಿಸಿದೆ.
301 ರನ್ಗಳ ಗುರಿ ಬೆನ್ನಟ್ಟಿದ...
'ತಾಲೀಬಾನ್' ಉಗ್ರ ಸಂಘಟನೆಯನ್ನು ಹುಟ್ಟುಹಾಕಿ ಬೆಳೆಸಿದ್ದೇ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ.
ಪಾಕಿಸ್ತಾನದ ಡಾನ್ ಪತ್ರಿಕೆ ಪ್ರಕಟಿಸಿರುವ ವರದಿಯ ಪ್ರಕಾರ, 2001ರಲ್ಲಿ ಐ.ಎಸ್.ಐ ಮೂಲಕವೇ ತಾಲೀಬಾನ್ ಹುಟ್ಟಿಕೊಂಡಿದೆ ಎಂದು ಹೇಳಲಾಗಿದೆ. ಅಪ್ಘಾನಿಸ್ತಾನದ...
'ಅಮೆರಿಕಾ'ದಲ್ಲಿ ಗುಜರಾತ್ ಮೂಲದ ಸುರೇಶ್ ಭಾಯ್ ಪಟೇಲ್ ರನ್ನು ಹೊಡೆದು ಕೆಳಗೆ ತಳ್ಳಿರುವ ವಿಡಿಯೋ ದೃಷ್ಯ ದೊರೆತಿದ್ದು, ಹಲ್ಲೆ ನಡೆಸಿದ್ದ ಇಬ್ಬರು ಪೊಲೀಸ್ ಸಿಬಂದಿಗಳ ಪೈಕಿ ಒಬ್ಬರನ್ನು ಬಂಧಿಸಲಾಗಿದೆ.
ಈ ಪ್ರಕರಣದ ತನಿಖೆಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್ ಬಿ ಐ) ಕೈಗೆತ್ತಿಕೊಂಡಿದೆ....
'ವಿಶ್ವಸಂಸ್ಥೆ' ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡುವುದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಪಾಕಿಸ್ತಾನ ಮಾತ್ರ ಭಾರತಕ್ಕೆ ಖಾಯಂ ಸ್ಥಾನ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ವಿಚಾರದ ಬಗ್ಗೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮರೊಂದಿಗೆ ದೂರವಾಣಿ...
ಅಭಿಮಾನಿಗಳು ತಮ್ಮ ಮಂದಿರ ನಿರ್ಮಿಸಿದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಬೇಸರ ವ್ಯಕ್ತಪಡಿಸಿದ ನಂತರ 'ಮೋದಿ ಮಂದಿರ'ದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಗುಜರಾತ್ನ ರಾಜ್ ಕೋಟ್ ಸಮೀಪದ ಕೊಟಾರಿಯಾ ಗ್ರಾಮದಲ್ಲಿ ತಮ್ಮ ಅಭಿಮಾನಿಗಳು ಮಂದಿರ ನಿರ್ಮಿಸಿದ್ದಾರೆ ಎಂಬ ಸುದ್ದಿಯ ಬಗ್ಗೆ...
'ಧಾರ್ಮಿಕ ಸಹಿಷ್ಣುತೆ' ಬಗ್ಗೆ ಇತ್ತೀಚೆಗಷ್ಟೇ ಭಾರತಕ್ಕೆ ಉಪದೇಶ ನೀಡಿದ್ದ ಅಮೆರಿಕಾದಲ್ಲಿ ಅಲ್ಲಿನ ಪೊಲೀಸರು ಭಾರತೀಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ ಹಲ್ಲೆ ನಡೆಸಿರುವ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಿದೆ.
ಗುಜರಾತ್ ಮೂಲದ...
ಅರುಣಾಚಲ ಪ್ರದೇಶದ ಗಡಿ ವಿವಾದ ಬಗೆಹರಿಯದಿದ್ದರೆ ದ್ವಿಪಕ್ಷೀಯ ಮಾತುಕತೆಗಳು ಯಶಸ್ವಿಯಾಗುವುದಿಲ್ಲ ಎಂದು ಭಾರತಕ್ಕೆ ಚೀನಾ ಎಚ್ಚರಿಕೆ ನೀಡಿದೆ.
ಚೀನಾ ಹಾಗೂ ಭಾರತ ನಡುವೆ ಏರ್ಪಟ್ಟಿರುವ ಒಪ್ಪಂದಗಳನ್ನು ಅನುಷ್ಠಾನ ಹಾಗೂ ಪರಸ್ಫರ ಸಹಕಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಫೆ.2...
ವಿದೇಶದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲು ಮುಂದಾಗಿರುವ ಬೆನ್ನಲ್ಲೇ ಸ್ವಡ್ಜರ್ಲೆಂಡ್ ನಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಜಿನಿವಾದಲ್ಲಿರುವ ಹೆಚ್ ಎಸ್ ಬಿ ಸಿ ಬ್ಯಾಂಕ್ನಲ್ಲಿ ಕಪ್ಪು ಹಣದ ಖಾತೆ ಹೊಂದಿದ್ದ 1, 195 ಭಾರತೀಯರ ಹೆಸರನ್ನು...
'ಗಡಿ ನಿರ್ವಹಣೆ' ಬಗ್ಗೆ ಹೊಸ ನೀತಿ ಸಂಹಿತೆಯನ್ನು ಜಾರಿಗೊಳಿಸುವ ಸಾಧ್ಯತೆಗಳ ಬಗ್ಗೆ ಚೀನಾ ಹಾಗೂ ಭಾರತದ ನಡುವೆ ಮಾತುಕತೆ ನಡೆದಿದೆ. ಚೀನಾ ಪ್ರವಾಸದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಹಾಗೂ ಚೀನಾದ ರಾಜ್ಯ ಕೌನ್ಸಿಲರ್ ಯಾಂಗ್ ಜಿಚಿ ಈ ಬಗ್ಗೆ...
'ಭಾರತ' ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಸಿದ್ಧ ಕವಿ ರವೀಂದ್ರನಾಥ್ ಠಾಗೂರರ ಹೇಳಿಕೆಯನ್ನು ಉಲ್ಲೇಖಿಸಿರುವ ಮೋಹನ್ ಭಾಗವತ್ 'ಹಿಂದೂ ಮುಸ್ಲಿಮಮರಲ್ಲಿ ಘರ್ಷಣೆಗಳು ಉಂಟಾದ ಸಂದರ್ಭದಲ್ಲಿ ಮಧ್ಯಮ ಮಾರ್ಗವೊಂದು ಉದ್ಭವಿಸುತ್ತದೆ,...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ಭಾರತ ಭೇಟಿಯ ವೇಳೆ ಕಾರ್ ಬಾಂಬ್ ದಾಳಿ ನಡೆಸಲಾಗುವುದೆಂಬ ಎಚ್ಚರಿಕೆಯನ್ನು ನೀಡಿದ್ದ ಐಸಿಸ್ ಪರ ಟ್ವಿಟರ್ ಖಾತೆ ಈಗ ಹೊಸ ರೀತಿಯಲ್ಲಿ ಪ್ರತ್ಯಕ್ಷಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಖಾತೆಯು ಗುರಿಯಾಗಿರಿಸಿಕೊಂಡಿದ್ದು ಗುಪ್ತಚರ ಇಲಾಖೆಯ...
'ಜಯಪ್ರಕಾಶ ವಲಯೋತ್ಸವ' ಎಲ್ಲರ ಬದುಕಿಗೆ ಅರ್ಥ ನೀಡುವಂತಹ ಶಬ್ದಗಳು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದ್ದಾರೆ.
ಅಕ್ಷಯನಗರದ ವಾದಿರಾಜ ಕಲಾಭವನದಲ್ಲಿ ಆಯೋಜಿಸಲಾಗಿದ್ದ ಮಾತೃವಾತ್ಸಲ್ಯ ಅಭಿಯಾನ ಮತ್ತು ಜಯಪ್ರಕಾಶ ವಲಯೋತ್ಸವದಲ್ಲಿ ನಡೆದ ಕುಂಕುಮಾರ್ಚನೆ ಏಕಾದಶ ರುದ್ರದ ಕಾರ್ಯಕ್ರಮದ ಬಳಿಕ...
ಸಾಹಿತ್ಯ ಮತ್ತು ಪ್ರಾದೇಶಿಕ ಅಸಮಾನತೆಯ ನಿವಾರಣೆಗಿಂತ ಮೊದಲು, ಭಾಷೆಯ ಆತಂಕವನ್ನು ತೊಡೆಯುವುದು ಅಗತ್ಯ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಿದ್ಧಲಿಂಗಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಕನ್ನಡವನ್ನು ಉಳಿಸಬೇಕು. ಕನ್ನಡಿಗನಿಗೆ...
'ಅಮೆರಿಕ' ಅಧ್ಯಕ್ಷ ಬರಾಕ್ ಒಬಾಮ ಭಾರತ ಭೇಟಿ ಬಗ್ಗೆ ಚೀನಾ ಪ್ರತಿಕ್ರಿಯೆಗಳಿಗೆ ಉತ್ತರಿಸಿರುವ ಬರಾಕ್ ಒಬಾಮ, ಚೀನಾಗೆ ಅಭಯ ನೀಡಿದ್ದಾರೆ.
ಭಾರತ ಹಾಗೂ ಅಮೆರಿಕದ ಸೌಹಾರ್ದಯುತ ಸಂಬಂಧದಿಂದ ಚೀನಾ ಹೆದರುವ ಅವಶ್ಯಕತೆ ಇಲ್ಲ ಎಂದು ಒಬಾಮ ಸ್ಪಷ್ಟಪಡಿಸಿದ್ದಾರೆ. ಸಿ.ಎನ್.ಎನ್ ವಾಹಿನಿಯಲ್ಲಿ ಪ್ರಕಟವಾದ...
ಟರ್ಕಿ ದೇಶದ ಗಡಿ ಮೂಲಕ ಐಸಿಸ್ ಉಗ್ರರ ಹಿಡಿತದಲ್ಲಿರುವ ಸಿರಿಯಾ ದೇಶಕ್ಕೆ ತೆರಳಲು ಯತ್ನಿಸುತ್ತಿದ್ದ 5 ಮಕ್ಕಳು ಒರ್ವ ಮಹಿಳೆ ಸೇರಿ 9 ಮಂದಿಯನ್ನು ಟರ್ಕಿ ಅಧಿಕಾರಿಗಳ ತಂಡ ಭಾರತಕ್ಕೆ ಗಡಿಪಾರು ಮಾಡಿದೆ.
ಗಡಿಪಾರಾದ 9 ಮಂದಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸರಸ್ವತಿಯ ಆರಾಧನೆಗೆ ಗೊಮ್ಮಟಗಿರಿ ಶ್ರವಣಬೆಳಗೊಳ ಸಜ್ಜುಗೊಂಡಿದೆ. 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದರು.
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ...
ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...
ಗಡಿ ವಿವಾದ ಸೇರಿದಂತೆ ಚೀನಾದೊಂದಿಗಿನ ಎಲ್ಲಾ ತಕರಾರುಗಳನ್ನೂ ಬಗೆಹರಿಸಲು ಭಾರತ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದು ಮಾತುಕತೆಗೆ ಚೀನಾ ಮುಂದಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.
ಗಡಿ ಸುರಕ್ಷಾ ಪಡೆಯಾಗಿರುವ ಐಟಿಬಿಪಿಯ ಬೆಟಾಲಿಯನ್ ಕ್ಯಾಂಪ್ ನ್ನು ಉದ್ಘಾಟಿಸಿ ಮಾತನಾಡಿದ...
ಮತಾಂತರವೇ ಭೀತಿವಾದದ ಮೂಲವಾಗಿದೆ. ಘರ್ ವಾಪಸೀ ನಡೆದಾಗಲೇ ಭಯೋತ್ಪಾದನೆಯ ಪಿಡುಗು ಕೊನೆಗೊಳ್ಳಬಲ್ಲುದು ಎಂದು ವಿಶ್ವಹಿಂದೂ ಪರಿಷತ್ನ ಪ್ರಧಾನ ಕಾರ್ಯದರ್ಶಿ ಜುಗಲ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ.
ರಾಮಪುರ್ಹತ್ ನ ಖೂರ್ಮದಂಗಾ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಸಂಘಟಿಸಿದ್ದ ವಿರಾಟ್ ಹಿಂದೂ ಸಮ್ಮೇಳನದಲ್ಲಿ ಕ್ರೈಸ್ತ ಮತ್ತು ಮುಸ್ಲಿಂ...
2016ರ ಟಿ-2೦ ವಿಶ್ವಕಪ್ ಗೆ ಭಾರತ ಆತಿಥ್ಯ ವಹಿಸಲಿದೆ. ಟೂರ್ನಿ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿದ್ದು, ವೇಳಾಪಟ್ಟಿಗೆ ಐಸಿಸಿ ಅನುಮೋದನೆ ನೀಡಿದೆ.
2016ರ ಮಾರ್ಚ್ 11ರಿಂದ ತೊಡಗಿ ಎಪ್ರಿಲ್ 3ರ ವರಗೆ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿವೆ. ಭಾರತದಲ್ಲಿ ಟೂರ್ನಿ...
'ಅಮೆರಿಕ'ದ ಅಧ್ಯಕ್ಷ ಬರಾಕ್ ಒಬಾಮ ಅಮೆರಿಕಕ್ಕೆ ಭಾರತ ಬೆಸ್ಟ್ ಫ್ರೆಂಡ್ ಎಂದು ಘೋಷಿಸಿದ್ದರೆ, ಇತ್ತ ಭಾರತ-ಅಮೆರಿಕದ ನಡುವೆ ನಡೆದ ಅಣು ಒಪ್ಪಂದ ಮತ್ತು ದಕ್ಢಿಣ ಚೀನಾ ಸಮುದ್ರದ ವಿಚಾರದಲ್ಲಿ ಉಭಯ ದೇಶಗಳ ಮಾತುಕತೆ ಬಗ್ಗೆ ಕ್ಯಾತೆ ತೆಗೆದಿರುವ ಚೀನಾ, ಈಗ ಪಾಕಿಸ್ತಾನವನ್ನು...
ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ತೋರಿಕೆಯಾಗಿದ್ದು, ಅದರಲ್ಲಿ ಹುರುಳಿಲ್ಲ ಎಂದು ಚೀನಾದ ಕ್ಸಿನ್ ಹುವಾ ನ್ಯೂಸ್ ಏಜೆನ್ಸಿ ಲೇವಡಿ ಮಾಡಿದೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಭೇಟಿ ಎರಡು ದೇಶಗಳ ನಡುವಿನ ಹುಸಿ ಸಂಬಂಧದ ಸಂಕೇತವಾಗಿದೆ ಎಂದು ಅದು ವ್ಯಂಗ್ಯವಾಡಿದೆ.
ಭಾರತ...
ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭವಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ತಿಳಿಸಿದ್ದಾರೆ.
ದೆಹಲಿಯ ತಾಜ್ ಪ್ಯಾಲೇಸ್ನ ದರ್ಬಾರ್ ಹಾಲ್ನಲ್ಲಿ ಭಾರತ-ಅಮೆರಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಒಬಾಮ, ಭಾರತೀಯ ಹೂಡಿಕೆದಾರರಿಂದಾಗಿ ಅಮೆರಿಕಕ್ಕೆ ಹೆಚ್ಚಿನ ಲಾಭ ಇದೆ. ವ್ಯಾಪಾರ ಹೆಚ್ಚಳದಿಂದ ಉಭಯ...
'ಬಿಜೆಪಿ' ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ, ಬಿಜೆಪಿಯನ್ನು ಭಾರತೀಯ ನೊಟೀಸ್ ಪಕ್ಷ ಎಂದು ಟೀಕಿಸಿದೆ.
ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಅರವಿಂದ್ ಕೇಜ್ರಿವಾಲ್ ಮತ್ತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಮುಖ್ಯಮಂತ್ರಿ...
ಪಾಕಿಸ್ಥಾನ ಉಗ್ರರಿಗೆ ಸುರಕ್ಷಿತ ತಾಣವಾಗಿರುವುದು ಸರಿಯಲ್ಲ ಮತ್ತು 26/11ರ ಮುಂಬಯಿ ದಾಳಿಯ ಹಿಂದಿರುವ ಉಗ್ರರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ತಿಳಿಸಿದ್ದಾರೆ.
ಅಮೆರಿಕದ ವಾಣಿಜ್ಯ ಕಟ್ಟಡಗಳ ಮೇಲೆ ನಡೆದಿದ್ದ 9/11ರ ಭಯೋತ್ಪಾದಕ ದಾಳಿ ಹಾಗೂ ಮುಂಬಯಿ...
66ನೇ ಗಣರಾಜ್ಯೋತ್ಸವದ ಪ್ರಮುಖ ಅತಿಥಿಯಾಗಿ ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜ.25ರಂದು ಭಾರತಕ್ಕೆ ಆಗಮಿಸುತ್ತಿದ್ದು, ತಮ್ಮ ಆಗ್ರಾ ಭೇಟಿ ರದ್ದು ಮಾಡಿದ್ದಾರೆ.
ಸೌದಿ ಅರೇಬಿಯಾ ರಾಜ ಅಬ್ದುಲ್ಲಾ ಅವರ ನಿಧನ ಹಿನ್ನೆಲೆಯಲ್ಲಿ ಮಂಗಳವಾರ ಆಗ್ರಾದ ವಿಶ್ವವಿಖ್ಯಾತ ತಾಜ್ ಮಹಲ್ ಭೇಟಿಯನ್ನು ರದ್ದು...
ಅರೇಬಿಯನ್ ಸಮುದ್ರದಲ್ಲಿ ಸಮುದ್ರ ಗಡಿಯನ್ನು ದಾಟಿದ್ದಾರೆ ಎಂಬ ಕಾರಣಕ್ಕೆ ಭಾರತದ 38 ಮೀನುಗಾರರನ್ನು ಪಾಕಿಸ್ತಾನ ಬಂಧಿಸಿದೆ.
ಪಾಕಿಸ್ತಾನದ ಜಲಾಂತರ್ಯ ಭದ್ರತಾ ಪಡೆ ಮೀನುಗಾರರನ್ನು ಬಂಧಿಸಿ ಏಳು ಹಡಗುಗಳನ್ನು ವಶಪಡಿಸಿಕೊಂಡಿದೆ. ಈ ಘಟನೆ ಕರಾಚಿ ಬಂದರಿನ ಹತ್ತಿರ ನಡೆದಿದೆ. ಮೀನುಗಾರರನ್ನು ನಂತರ ಪೊಲೀಸರಿಗೆ...
ಭಾರತಕ್ಕೆ 3 ದಿನಗಳ ಭೇಟಿಗಾಗಿ ಜ.25ರಂದು ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ವಿದೇಶ ಪ್ರವಾಸದ ನಿತ್ಯದ ಖರ್ಚು 900 ಕೋಟಿ ರೂಪಾಯಿ.
ಒಬಾಮಾ ವಿದೇಶ ಪ್ರವಾಸವೆಂದರೆ ಅದು ಸಾಮಾನ್ಯವಲ್ಲ. ಅವರ ಜತೆ ನೂರಾರು ಭದ್ರತಾ ಸಿಬ್ಬಂದಿ, ಅಧಿಕಾರಿಗಳ ತಂಡ, ವಾಹನಗಳು,...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜ.26ರಂದು ರಾಜಪಥದ ಮೇಲೆ ವಿಮಾನ ಹಾರಾಟ ನಿಷೇಧಿಸಲು ಭಾರತ ಕೊನೆಗೂ ಒಪ್ಪಿದೆ.
ಒಬಾಮ ಸುರಕ್ಷತೆಗಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ರಾಜಪಥದ ಮೇಲೆ ವಿಮಾನ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಅಮೆರಿಕದ ಭದ್ರತಾ ಸಂಸ್ಥೆಗಳು...
'ಭಾರತ'ದ ನಾಲ್ಕು ಮಹಾನಗರಗಳಲ್ಲಿ ಜ.28ರೊಳಗಾಗಿ ದಾಳಿ ನಡೆಸುವುದಕ್ಕಾಗಿ ಪಾಕಿಸ್ತಾನ ಉಗ್ರರ ನಾಲ್ಕು ತಂಡಗಳನ್ನು ಭಾರತಕ್ಕೆ ರವಾನೆ ಮಾಡಿದೆ ಎಂದು ತಿಳಿದುಬಂದಿದೆ.
ಗಣರಾಜ್ಯೋತ್ಸವದಂದು ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿದ್ದು ವಿಧ್ವಂಸಕ ಕೃತ್ಯ ನಡೆದರೆ ಅದಕ್ಕೆ ಪಾಕಿಸ್ತಾನವೇ ನೇರ ಹೊಣೆಯಾಗಲಿವೆ ಎಂದು...
ಆರ್ಥಿಕತೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿರುವುದು ಹಾಗೂ ಜಗತ್ತಿನಾದ್ಯಂತ ಭಾರತ 2ನೇ ವಿಶ್ವಾಸಾರ್ಹವಾದ ರಾಷ್ಟ್ರ ಎಂಬ ವರದಿ ಬಂದ ನಂತರ ಭಾರತದ ಬಗ್ಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಸಮೀಕ್ಷೆ ಹೊರಬಿದ್ದಿದೆ.
ಜೀವನ ವೆಚ್ಚಕ್ಕೆ ಸಂಬಂಧಿಸಿದಂತೆ ಹೊಸದಾಗಿ ಬಿಡುಗಡೆಯಾಗಿರುವ ಜಾಗತಿಕ ವರದಿಯ ಪ್ರಕಾರ ಭಾರತದಲ್ಲಿ...
'ಲೋಕಸಭಾ ಚುನಾವಣೆ'ಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಗೆಲುವು ಭಾರತೀಯತೆಯ ಗೆಲವು ಎಂದಿದ್ದ ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ್ ದ್ವಿವೇದಿ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಆಕ್ರೋಶಗೊಂಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಮುಖಂಡ ಅಜಯ್ ಮಕೇನ್,...
'ಆರ್.ಎಸ್.ಎಸ್' ರಾಷ್ಟ್ರೀಯವಾದಿ ಸಂಘಟನೆಯಾಗಿದ್ದು, ದೇಶವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ದೆಹಲಿ ಬಿಜೆಪಿ ಸಿ.ಎಂ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿರಣ್ ಬೇಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶವನ್ನು ಒಗ್ಗೂಡಿಸಿದ್ದು ದೇಶದ ಅಭಿವೃದ್ಧಿಯಲ್ಲಿ ಆರ್.ಎಸ್.ಎಸ್...
ಜಗತ್ತಿನ ಎರಡನೇ ಅತ್ಯಂತ ವಿಶ್ವಾಸಾರ್ಹ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದೆ. ಸ್ವಿಸ್ ನ ಸಾರ್ವಜನಿಕ ಸಂಪರ್ಕಗಳ ಸಂಸ್ಥೆ ಎಡೆಲ್ಮ್ಯಾನ್ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ.
ವಿವಿಧ ದೇಶಗಳ ವ್ಯಾಪಾರ, ಮಾಧ್ಯಮ ಮತ್ತು ಸರಕಾರೇತರ ಸಂಸ್ಥೆಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ...
'ಭಾರತ'ಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಉಗ್ರರನ್ನು ಕಂಡಲ್ಲಿ ಗುಂಡಿಕ್ಕಲು ಬಿ.ಎಸ್.ಎಫ್ ಯೋಧರಿಗೆ ಭಾರತ ಸರ್ಕಾರ ಸೂಚನೆ ನೀಡಿದೆ.
ಜ.26ರಂದು ಭಾರತಕ್ಕೆ ಬರಾಕ್ ಒಬಾಮ ಆಗಮಿಸುತ್ತಿದ್ದು ಉಗ್ರರು ಗಡಿ ಭಾಗದಲ್ಲಿ ವಿಧ್ವಂಸಕ ಕೃತ್ಯ ನಡೆಸುವುದನ್ನು ತಡೆಗಟ್ಟಲು...
ಒಬಾಮ ಆಗಮನದ ವೇಳೆ ಭಾರತದಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳನ್ನು ನಡೆಸದಂತೆ ಪಾಕ್ಗೆ ಅಮೆರಿಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಕುರಿತ ಭಾರತೀಯ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಯಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಜಲಿಲ್ ಅಬ್ಬಾಸ್ ಜಿಲಾನಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ...
ಅಮರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಬೇಟಿ ಹಿನ್ನಲೆಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗುತ್ತಿದೆ. ಆದರೆ ಗಣರಾಜ್ಯೋತ್ಸವ ನಡೆಯಲಿರುವ ದೆಹಲಿಯ ರಾಜಪಥ್ ನ ಸುತ್ತಮುತ್ತ ಯಾವುದೇ ವಿಮಾನಗಳು ಹಾರಾಟ ನಡೆಸದಂತೆ ಒಬಾಮಾ ಭದ್ರತಾ ಪಡೆ ಮಾಡಿದ ಮನವಿಯನ್ನು ಭಾರತ ಸರ್ಕಾರ ತಿರಸ್ಕರಿಸಿದೆ.
ಗಣರಾಜ್ಯೋತ್ಸವ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಭೇಟಿ ವೇಳೆ ನಿಮ್ಮ ನೆಲದಿಂದ ಭಯೋತ್ಪಾದಕ ಕೃತ್ಯ ನಡೆಯದಂತೆ ನೋಡಿಕೊಳ್ಳಿ. ಒಂದು ವೇಳೆ ನಡೆದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನಕ್ಕೆ ಅಮೆರಿಕ ಖಡಕ್ ಎಚ್ಚರಿಕೆ ನೀಡಿದೆ.
ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಒಬಾಮಾ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ...
'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ.
ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ...
ಜ.25 ರಿಂದ 27ರವರೆಗೆ ಒಬಾಮಾ ಭಾರತ ಪ್ರವಾಸ
ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಜನವರಿ 25 ರಿಂದ 27 ರವರೆಗೆ ಭಾರತ ಪ್ರವಾಸ ಮಾಡಲಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಒಬಾಮಾ ಮುಖ್ಯ ಅಥಿತಿಯಾಗಿರುತ್ತಾರೆ ಹಾಗೂ ಆಗ್ರಾದ ತಾಜ್ ಮಹಲ್ ಗೆ ಕೂಡ ಭೇಟಿ...
'ಸ್ವಚ್ಛ ಭಾರತ' ದಂತಯ ಜನಪ್ರಿಯ ಅಭಿಯಾನವನ್ನು ಜಾರಿಗೆ ತಂದಿರುವ ಪ್ರಧಾನಿ ನರೇಂದ್ರ ಮೋದಿ, ಇದೀಗ ಬೇಟಿ ಬಚಾವೋ, ಬೇಟಿ ಪಡಾವೋ (ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ)ಅಭಿಯಾನಕ್ಕೆ ಜ.22ರಂದು ಚಾಲನೆ ನೀಡಲಿದ್ದಾರೆ.
ಹೆಣ್ಣು ಮಕ್ಕಳ ಶಿಕ್ಷಣ, ಅವರ ರಕ್ಷಣೆ,...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಭಾರತ ಪ್ರವಾಸದ ವೇಳೆ ದುಷ್ಕೃತ್ಯವೆಸಗಲು ಗಡಿಯಲ್ಲಿ ಸುಮಾರು 200 ಉಗ್ರರು ಸಂಚು ರೂಪಿಸಿದ್ದಾರೆ ಎಂದು ಭಾರತೀಯ ಸೇನೆ ಎಚ್ಚರಿಕೆ ನೀಡಿದೆ.
ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು...
ಉಭಯ ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು . ಭಾರತ ಪಾಕ್ ಸರ್ಕಾರಕ್ಕೆ ಅಮೆರಿಕ ವಿದೇಶಾಂಗ ಸಚಿವ ಜಾನ್ ಕೆರ್ರಿ ಸಲಹೆ ನೀಡಿದ್ದಾರೆ.
ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಕೆರ್ರಿ, ಇಸ್ಲಾಮಾಬಾದ್ ನಲ್ಲಿ ಮಾತನಾಡಿ, ಉಗ್ರರ ನಿಗ್ರಹದ ಹೊರತು ಪಾಕಿಸ್ತಾನದ ನೆರೆಹೊರೆಯ...
'ಕಾಶ್ಮೀರ ವಿವಾದ'ವನ್ನು ಬದಿಗಿಟ್ಟು ಭಾರತದೊಂದಿಗೆ ಮಾತುಕತೆ ನಡೆಸುವುದು ಅಸಾಧ್ಯ ಎಂದು ಪಾಕ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಸ್ಪಷ್ಟಪಡಿಸಿದ್ದಾರೆ.
ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಕೆರ್ರಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸರ್ತಾಜ್ ಅಜೀಜ್, ಕಳೆದ ವರ್ಷ ನರೇಂದ್ರ...
ಅನಿವಾಸಿ ಭಾರತೀಯರಿಗೂ ಮತದಾನ ಮಾಡುವ ಹಕ್ಕು ದೊರೆತಿದೆ. ಎನ್.ಆರ್.ಐ ಗಳು ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಮತಚಲಾವಣೆ ಮಾಡುವುದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇ-ವೋಟಿಂಗ್ ಮೂಲಕ ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಅವಕಾಶ ನೀಡಬೇಕು, ಈ ಸೌಲಭ್ಯವನ್ನು 8 ವಾರಗಳಲ್ಲಿ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸುಮಾರು 2 ತಾಸಿಗೂ ಹೆಚ್ಚು ಕಾಲ ರಾಜಪಥದ ತೆರೆದ ಅಂಗಳದಲ್ಲಿ ಆಸೀನರಾಗಲಿದ್ದಾರೆ. ಈ ಮೂಲಕ ತೆರೆದ ಅಂಗಳದಲ್ಲಿ ಇಷ್ಟೊಂದು ಹೆಚ್ಚು ಸಮಯ ಕುಳಿತುಕೊಳ್ಳುತ್ತಿರುವ ಮೊದಲ ಅಮೆರಿಕ ಅಧ್ಯಕ್ಷ ಎನ್ನಿಸಿಕೊಳ್ಳಲಿದ್ದಾರೆ.
ಉಗ್ರರ ದಾಳಿಯ...
ಗುಜರಾತ್ ನ ಗಾಂಧೀನಗರದಲ್ಲಿ ನಡೆಯುತ್ತಿರುವ 13ನೇ ಪ್ರವಾಸಿ ಭಾರತೀಯ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಜ.8ರಂದು ಚಾಲನೆ ನೀಡಿದ್ದಾರೆ.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಭಾರತದ ಸಾಮರ್ಥ್ಯ ಹೆಚ್ಚಿದ್ದು ವಿಶ್ವದ 200ಕ್ಕೂ ಹೆಚ್ಚು ದೇಶದಲ್ಲಿ ಭಾರತೀಯರು ಇದ್ದಾರೆ...
'ಹಿಂದೂ ಸಮಾಜ'ವನ್ನು ಒಗ್ಗೂಡಿಸುವ ಮಹತ್ಕಾರ್ಯಗಳನ್ನು ಮಾಡುತ್ತಿರುವ ರಾಮಚಂದ್ರಾಪುರ ಪೀಠಕ್ಕೆ ಕಳಂಕ ತರುವುದು ಸಮಸ್ತ ಹಿಂದೂ ಸಮಾಜಕ್ಕೆ ಕಳಂಕ ತಂದಂತೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಜ.5ರಂದು ಕುಮಟಾದ ಗಿಬ್ ಹೈಸ್ಕೂಲು ಆವರಣದಲ್ಲಿ ಗುರುಭಕ್ತ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜದ...
ಫೆಬ್ರವರಿಯಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಂಡಿದೆ. ಒಟ್ಟು 15 ಜನ ಆಟಗಾರರ ಹೆಸರನ್ನು ಆಯ್ಕೆ ಮಾಡಲಾಗಿದೆ.
ಮುಂಬೈನಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ಸಂದೀಪ್ ಪಟೇಲ್ ನೇತೃತ್ವದ ಆಯ್ಕೆ ಸಮಿತಿ 15 ಆಟಗಾರರ ಹೆಸರನ್ನು ಪ್ರಕಟಿಸಿದೆ.
ಪ್ರಸ್ತುತ ಪಟ್ಟಿಯಲ್ಲಿ ಹಿರಿಯ ಆಟಗಾರರಾದ...
'ಶೃಂಗೇರಿ' ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮಿಗಳು ತಮ್ಮ ಉತ್ತರಾಧಿಕಾರಿಯನ್ನು ಘೋಷಿಸಿದ್ದು, ಶಿಷ್ಯ ಸ್ವೀಕಾರ ಸಮಾರಂಭ ಜ.22, 23ರಂದು ನಡೆಯಲಿದೆ.
ಭಾರತೀ ತೀರ್ಥ ಸ್ವಾಮಿಗಳವರ ಪೀಠಾರೋಹಣದ ರಜತ ಮಹೋತ್ಸವದ ಅಂಗವಾಗಿ ಜ.4ರಂದು ಶೃಂಗೇರಿಯಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುವ ವೇಳೆ...
'ವೇದ'ಗಳ ಯುಗದಲ್ಲಿ ವಿಮಾನವಿತ್ತು, ಸಾರ್ವಜನಿಕರು ಒಂದು ಗ್ರಹದಿಂದ ಮತ್ತೊಂದು ಗ್ರಹಕ್ಕೆ ಸಂಚರಿಸುತ್ತಿದ್ದರು ಎಂದು ಮುಂಬೈ ನಲ್ಲಿ ನಡೆದ ಭಾರತೀಯ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಮಾನ ಚಾಲಕರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಕ್ಯಾಪ್ಟನ್ ಆನಂದ್ ಜೆ.ಬೋಡಾಸ್ ಅಭಿಪ್ರಾಯಪಟ್ಟಿದ್ದಾರೆ.
ಭಾರತದಲ್ಲಿ 7...
ಮುಂಬೈ ದಾಳಿಯ ರೂವಾರಿ, ಲಷ್ಕರ್ ಎ ತಯ್ಯಬಾ ಸಂಸ್ಥಾಪಕ ಹಫೀಜ್ ಸಯೀದ್ ಕಳೆದ ಶನಿವಾರ ಭಾರತ-ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದ ವೇಳೆ ಜಮ್ಮು ಕಾಶ್ಮೀರದ ಸಾಂಬಾ ವಲಯದ ಆಚೆಗಿರುವ ಪಾಕಿಸ್ಥಾನೀ ರೇಂಜರ್ಗಳ ಗಡಿ ಹೊರ ಠಾಣೆಯಲ್ಲಿ ಕಾಣಿಸಿಕೊಂಡಿದ್ದ ಎಂಬ ಮಾಹತಿ...
ಭಾರತದ ಗಡಿ ರಕ್ಷಣಾ ಪಡೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ, ನಡೆಸುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್ ಆಂತರಿಕ ಭದ್ರತೆ ವಿಷಯವಾಗಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ನಡೆಸುತ್ತಿರುವ ದಾಳಿ ಹಿನ್ನೆಲೆಯಲ್ಲಿ ಜ.5ರಂದು ಗುಪ್ತಚರ ಇಲಾಖೆಯ ಉನ್ನತ ಮಟ್ಟದ...
'ಉರ್ದು' ಭಾಷೆ ಕೇವಲ ಮುಸ್ಲಿಮರ ಭಾಷೆ ಅಲ್ಲ, ಅದು ಭಾರತೀಯ ಭಾಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜ.5ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಡೈಲಿ ಸಾಲಾರ್ ಉರ್ದು ಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಉರ್ದು ಭಾರತೀಯ ಭಾಷೆ,...
ಭಾರತದ ಒತ್ತಡಕ್ಕೆ ಮಣಿದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಮತ್ತೆ ಬಂಧಿಸಲಾಗಿದೆ ಎಂದು ಮುಂಬೈ ದಾಳಿಯ ರೂವಾರಿ ಝಕೀವುರ್ ಲಖ್ವಿ ಹೇಳಿದ್ದಾನೆ.
ಇನ್ನೇನು ಜೈಲಿನಿಂದ ಬಿಡುಗಡೆ ಆಗಬೇಕು ಎನ್ನುವಷ್ಟರಲ್ಲಿ ಮತ್ತೆ ಜೈಲು ಸೇರಿದ ಲಖ್ವಿ, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ,...
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಯೋಜನೆಗಳ ಪೈಕಿ ದೇಶದ ಜನತೆ ಸ್ವಚ್ಛ ಭಾರತ ಅಭಿಯಾನವನ್ನು ಅತಿ ಹೆಚ್ಚು ಇಷ್ಟಪಟ್ಟಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ, ದೇಶಾದ್ಯಂತ ನರೇಂದ್ರ ಮೋದಿ ಅವರ ಉಳಿದ ಎಲ್ಲಾ...
'ಭಾರತ' ವಿರೋಧಿ ಅಂಶಗಳನ್ನು ಪ್ರಕಟಿಸುತ್ತಿದ್ದ 32 ವೆಬ್ ಸೈಟ್ ಗಳಿಗೆ ಭಾರತ ಸರ್ಕಾರ ನಿರ್ಬಂಧ ವಿಧಿಸಿದೆ. ರಾಷ್ಟ್ರೀಯ ಭದ್ರತಾ ಕಾರಣಗಳಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಕೆಲ ವೆಬ್ ಸೈಟ್ ಗಳು ಭಾರತ ವಿರೋಧಿ ಅಂಶಗಳನ್ನು ಪ್ರಕಟಿಸುತ್ತಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ಬ್ಲಾಕ್ ಮಾಡಲಾಗಿದೆ...
'ಮುಂಬೈ ದಾಳಿ'ಯ ಉಗ್ರ ಝಕೀಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನ ಮತ್ತೆ ಬಂಧಿಸಿದೆ.
ಝಕೀಉರ್ ರೆಹಮಾನ್ ಲಖ್ವಿಯ ಬಂಧನವನ್ನು ಆತನ ಪರ ವಕೀಲರು ಖಚಿತಪಡಿಸಿದ್ದು, ಪಾಕ್ ಸರ್ಕಾರ ಮತ್ತೆ ಆತನನ್ನು ಬಂಧಿಸಿದೆ ಎಂದು ಹೇಳಿದ್ದಾರೆ. ಲಖ್ವಿ ಬಂಧನವನ್ನು ಪ್ರಶ್ನಿಸಿ ಮತ್ತೊಮ್ಮೆ ಕೋರ್ಟ್...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಕೂಡಲೇ ಭಾರತಕ್ಕೆ ಒಪ್ಪಿಸಿ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಪಾಕಿಸ್ತಾನಕ್ಕೆ ಆಗ್ರಹಿಸಿದ್ದಾರೆ.
ಭೂಗತ ಪಾತಕಿ, 1993 ಮುಂಬೈ ಸರಣಿ ಸ್ಫೋಟ ರೂವಾರಿ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇರುವ ಕುರಿತು ಬಲವಾದ ಸಾಕ್ಷ್ಯಾಧಾರ ದೊರೆತ ಹಿನ್ನಲೆಯಲ್ಲಿ ಲಖನೌನಲ್ಲಿ...
ವಿಶಿಷ್ಠ ಚುನಾವಣಾ ತಂತ್ರಗಾರಿಕೆಯಿಂದ ಉತ್ತರ ಭಾರತದ ಚುನಾವಣೆಗಳಲ್ಲಿ ಯಶಸ್ಸುಗಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ದಕ್ಷಿಣ ಭಾರತದತ್ತ ಕಣ್ಣಿಟ್ಟಿದ್ದಾರೆ.
ಕರ್ನಾಟಕದ ಮೂಲಕ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಯೋಜನೆ ರೂಪಿಸಿರುವ ಅಮಿತ್ ಶಾ,...
ಡಿ.25ರಂದು ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ ಅಭಿಯಾನಕ್ಕೆ ಮತ್ತಷ್ಟು ಗಣ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ.
ಡಿ.25ರಂದು ಭಾರತ ರತ್ನ ಪುರಸ್ಕೃತ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ವಾರಾಣಸಿಗೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ...
'ಶಿಕ್ಷಣ ವ್ಯವಸ್ಥೆ' ವಿಶ್ವಕ್ಕೆ ಕೊಡುಗೆ ನೀಡುವಂತಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಡಿ.25ರಂದು ಹಿಂದೂ ಬನಾರಸ್ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ವ್ಯವಸ್ಥೆ ಎಂಬುದು ರೋಬೋಟ್ ಗಳನ್ನು ಉತ್ಪಾದನೆ ಮಾಡಲು ಮಾತ್ರ ಸೀಮಿತವಾಗಬಾರದು, ರೋಬೋಟ್...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿಶ್ವವಿದ್ಯಾನಿಲಯ ಸ್ಥಾಪಕ ದಿ.ಮದನ್ ಮೋಹನ್ ಮಾಳವೀಯಾ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.
ಅಟಲ್ ಬಿಹಾರಿ ವಾಜಪೇಯಿ ಹಾಗೂ ಮಾಳಾವೀಯಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದರ ಬಗ್ಗೆ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿವಿ ಸ್ಥಾಪಕ ಮದನ್ ಮೋಹನ್ ಮಾಳವೀಯ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ದೇಶಾದ್ಯಂತ ಪಕ್ಷಾತೀತವಾಗಿ ಮೆಚ್ಚುಗೆ ವ್ಯಕ್ತವಾಗಿದ್ದರೆ ರಾಜ್ಯದ ಸಮಾಜಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಪರೋಕ್ಷವಾಗಿ ವಿರೋಧ...
ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಸಮಾಜಕಲ್ಯಾಣ ಇಲಾಖೆ ಸಚಿವ ಆಂಜನೇಯ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಾಳವೀಯಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಇತಿಹಾಸಕಾರ ರಾಮಚಂದ್ರ ಗುಹ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ....
'ಉತ್ತರ ಪ್ರದೇಶ'ದಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಭಾರತ ಹಿಂದೂ ರಾಷ್ಟ್ರ ಇಲ್ಲಿರುವ ಹಿಂದೂಗಳು ಇಲ್ಲೇ ಹುಟ್ಟಿ ಬದುಕುತ್ತಿದ್ದಾರೆ ಅವರು ಎಲ್ಲಿಂದಲೋ ಬಂದವರಲ್ಲ ಎಂದು ಹೇಳಿದ್ದಾರೆ.
ಕೋಲ್ಕತ್ತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್...
'ಮುಂಬೈ ದಾಳಿ'ಯ ಆರೋಪಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಜಾಕೀರ್ ರೆಹಮಾನ್ ಲಖ್ವಿಗೆ ಪಾಕಿಸ್ತಾನ ಕೋರ್ಟ್ ಜಾಮೀನು ಮಂಜೂರು ಮಾಡಿರುವುದಕ್ಕೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಉಗ್ರ ಲಖ್ವಿಯನ್ನು ಜಾಮೀನು ಆಧಾರದಲ್ಲಿ ಬಿಡುಗಡೆ ಮಾಡಿರುವುದರಿಂದ ಪಾಕಿಸ್ತಾನ ಭಯೋತ್ಪಾದನೆ ವಿರುದ್ಧ ಹೋರಾಡುವುದಾಗಿ ನೀಡಿದ್ದ ಹೇಳಿಕೆ...
ಒಂದೆಡೆ ಮುಂಬೈ ದಾಳಿ ರುವಾರಿಗಳಾದ ಪಾಕ್ ಉಗ್ರರನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಭಾರತ ಸರ್ಕಾರ ಒತ್ತಾಯಿಸುತ್ತಿದ್ದರೆ ಮತ್ತೊಂದೆಡೆ ಅದೇ ಪ್ರಕರಣದ ಆರೋಪಿಗಳು ಪಾಕಿಸ್ತಾನದ ಕೋರ್ಟ್ ನಿಂದ ಜಾಮೀನು ಪಡೆಯುತ್ತಿದ್ದಾರೆ!
ಡಿ18ರಂದು ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್, ಮುಂಬೈ ದಾಳಿಯ ರುವಾರಿಗಳಲ್ಲೊಬ್ಬನಾದ ಲಷ್ಕರ್...
'ಕಪ್ಪು ಹಣ'ದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದರೆ ಅಂತಾರಾಷ್ಟ್ರೀಯ ಚಿಂತಕರ ತಂಡವೊಂದು ಭಾರತದ ಕಪ್ಪು ಹಣದ ಬಗ್ಗೆ ಕುತೂಹಲಕಾರಿ ಮಾಹಿತಿ ಬಹಿರಂಗಗೊಳಿಸಿದ್ದಾರೆ.
ವಿದೇಶಗಳಲ್ಲಿ ಕಪ್ಪು ಹಣ ಇಡುವ ದೇಶಗಳ ಪೈಕಿ ಭಾರತ ಜಾಗತಿಕ ಮಟ್ಟದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಅಂತಾರಾಷ್ಟ್ರೀಯ...
ಭೂಗತ ಪಾತಕಿ, ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾದ ದಾವೂದ್ ಇಬ್ರಾಹಿಂನನ್ನು ಮುಗಿಸಿಬಿಡಲು ಸಿದ್ಧತೆ ನಡೆಸಿದ್ದ ಭಾರತ, ಕೊನೇ ಕ್ಷಣದಲ್ಲಿ ಈ ದಿಟ್ಟ ಕ್ರಮದಿಂದ ಹಿಂದೆ ಸರಿಯಿತು ಎಂಬ ಅಚ್ಚರಿಯ ಸ್ಫೋಟಕ ಸಂಗತಿ ಬಯಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ 13ರಂದು ಅತ್ಯಂತ ರಹಸ್ಯವಾಗಿ...
ರಷ್ಯಾದೊಂದಿಗೆ ಭಾರತ ಸೌಹಾರ್ದ ಸಂಬಂಧ ಹೊಂದುವ ವಿಚಾರದಲ್ಲಿ ತನಗೇನೂ ಸಮಸ್ಯೆ ಇಲ್ಲ ಎಂದು ಅಮೆರಿಕ ಸ್ಪಷ್ಟ ಪಡಿಸಿದೆಯಾದರೂ ಹಲವಾರು ನಿರ್ಬಂಧಗಳು ಹೇರಲ್ಪಟ್ಟಿರುವ ರಷ್ಯಾದೊಂದಿಗೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಇದು ಸೂಕ್ತ ಸಮಯವಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ.
ಮಧ್ಯ ಪೂರ್ವದಲ್ಲಿನ ಸದ್ಯದ...
ರಷ್ಯಾ-ಭಾರತ ಒಪ್ಪಂದದ ಬಗ್ಗೆ ಅಸಮಾಧಾನವಾಗಿದೆ ನಿಜ, ಆದರೆ ಅಧ್ಯಕ್ಷ ಒಬಾಮ ಭಾರತ ಭೇಟಿಯಲ್ಲಿ ಬದಲಾವಣೆ ಇಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ರಷ್ಯಾ ಜತೆಗಿನ ಬಾಂಧವ್ಯವನ್ನು ಮುಂದುವರಿಸುವುದಾಗಿ ಭಾರತ ಹೇಳಿರುವುದು ಅಮೆರಿಕಕ್ಕೆ ಅಸಮಾಧಾನ ತಂದಿದೆಯಾದರೂ ಭಾರತದೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ಅಮೆರಿಕಾಗೆ ಮನಸ್ಸಿಲ್ಲ. ಈ...
ಕಪ್ಪುಹಣ ಕುರಿತು ಇದೇ ಮೊದಲ ಬಾರಿಗೆ ದೊಡ್ಡ ಮಾಹಿತಿಯನ್ನು ಬಹಿರಂಗಪಡಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ)ವು, ಇದುವರೆಗೆ 20,000 ಕೋಟಿ ರೂ. ನಷ್ಟು ಕಪ್ಪುಹಣವನ್ನು ಪತ್ತೆ ಮಾಡಿರುವುದಾಗಿ ಹೇಳಿದೆ.
ವಿಶೇಷವೆಂದರೆ ಹೀಗೆ ಪತ್ತೆಯಾದ ಕಪ್ಪುಹಣದ ಪೈಕಿ ಸ್ವಿಸ್ ಬ್ಯಾಂಕ್ನಲ್ಲಿ ಇರುವುದು 4479...
ಭಾರತ ಶೀಘ್ರವೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾ, ಕಾಂಗ್ರೆಸ್ ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ. ಅತಿ ಶೀಘ್ರವೇ ಸಮಸ್ತ ಭಾರತ ಕಾಂಗ್ರೆಸ್ ಮುಕ್ತ ಭಾರತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
50 ಮಂದಿ ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ.
ಅಂತರಾಷ್ಟ್ರೀಯ ಸಮುದ್ರ ಗಡಿ ದಾಟಿದ ಆರೋಪದ ಮೇಲೆ 50 ಭಾರತೀಯ ಮೀನುಗಾರರನ್ನು ಬಂಧಿಸಿರುವ ಪಾಕ್, 10 ಹಡಗುಗಳನ್ನು ವಶಪಡಿಸಿಕೊಂಡಿದೆ. ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಮೀನುಗಾರರ ವಿರುದ್ಧ ದೇಶದ ಸಮುದ್ರ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಘೋಷಿಸಿರುವ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಪಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಸಾಧ್ಯತೆ ಇದೆ.
ಪ್ರಸಕ್ತ ವರ್ಷದ ಡಿ.25ರಂದು ವಾಜಪೇಯಿ ಅವರ 90ನೇ...
'ಜಮ್ಮು-ಕಾಶ್ಮೀರ'ದಲ್ಲಿ ನಡೆಯುತ್ತಿರುವ ಪಾಕ್ ಉತ್ತೇಜಿತ ಭಯೋತ್ಪಾದಕರ ದಾಳಿ ಬಗ್ಗೆ ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದು, ಭಾರತ ಸರ್ಕಾರ ಪಾಕ್ ಗಡಿಯಾಚೆಗಿರುವ ಭಯೋತ್ಪಾದಕರ ನೆಲೆ ಹಾಗೂ ಮೂಲಸೌಕರ್ಯಗಳನ್ನು ಧ್ವಂಸಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತದ ಮೇಲೆ ಪಾಕ್ ಉತ್ತೇಜಿತ ಭಯೋತ್ಪಾದರು ದಾಳಿ ನಡೆಸುತ್ತಿದ್ದು, ಅಮಾಯಕ...
ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ.
ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ.
ಈ ಭೇಟಿಯ...
ಕಪ್ಪುಹಣ ಕುರಿತಂತೆ ಎಲ್ಲ ಭಾರತೀಯ ಖಾತೆದಾರರ ಮಾಹಿತಿ ನೀಡುವಂತೆ ಭಾರತದಿಂದ ಒತ್ತಡ ಹೆಚ್ಚಾಗುತ್ತಿದ್ದಂತೆಯೇ, ಉಲ್ಟಾ ಹೊಡೆದಿರುವ ಸ್ವಿಟ್ಜರ್ಲೆಂಡ್ ಸರ್ಕಾರ ಆದಾಯ ತೆರಿಗೆ ಅಕ್ರಮದಲ್ಲಿ ಖಾತೆದಾರ ಪಾಲ್ಗೊಂಡಿರುವ ಕುರಿತು ಪ್ರಬಲ ಸಾಕ್ಷಿಯನ್ನು ನೀಡಿದರೆ ಮಾತ್ರ ಭಾರತಕ್ಕೆ ಮಾಹಿತಿ ನೀಡುತ್ತೇವೆ. ಇಲ್ಲವಾದರೆ ಈ ಬಗ್ಗೆ...
ನಗರದಲ್ಲಿ ಹೆಚ್ಚುತ್ತಿರುವ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ತಪ್ಪಿಸಲು ಪೊಲೀಸರು ವಿನೂತನ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ಇನ್ನು ಮುಂದೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ದಿನದ 24ಗಂಟೆಯೂ ಕಾರ್ಯನಿರ್ವಹಿಸುವ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲು ಇಲಾಖೆ ಮುಂದಾಗಿದೆ.
ಸದ್ಯಕ್ಕೆ ಪ್ರಮುಖ ರಸ್ತೆಗಳಲ್ಲಿ...
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯ್ಯದ್ ಹಮ್ಮಿಕೊಂಡಿರುವ ರ್ಯಾಲಿಗೆ ಅಲ್ಲಿನ ಸರ್ಕಾರ ಅನುಮತಿ ನೀಡಿರುವುದು ಭಾರತದ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಉಗ್ರ ಹಫೀಜ್ ಸಯ್ಯದ್ ರ್ಯಾಲಿಗೆ ಅನುಮತಿ ನೀಡುವ ಮೂಲಕ ಜಾಗತಿಕವಾಗಿ ಭಯೋತ್ಪಾದನೆ ವಿರುದ್ಧ ಇರುವ ಅಭಿಪ್ರಾಯವನ್ನು ಪಾಕಿಸ್ತಾನ...
ಬಿಜೆಪಿ ಭಾರತೀಯ ಜೋಕರ್ ಪಕ್ಷ ಎಂದು ತೃಣಮೂಲ ಕಾಂಗ್ರೆಸ್ನ ಯುವ ಘಟಕದ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿ, ಬಿಜೆಪಿ ನಾಯಕರು ದಿನದಲ್ಲಿ ಐದು ಬಾರಿ ಬಟ್ಟೆ ಬದಲಿಸುತ್ತಾರೆ, ಹಾಗಾಗಿ,...
ಪಾಕಿಸ್ತಾನ-ಭಾರತ ನಡುವಿನ ಮಾತುಕತೆ ನಡೆದಾಗಲೆಲ್ಲಾ ನಾವು ಕಾಶ್ಮೀರದ ನಾಯಕರ ಜತೆ ಮಾಕುಕತೆ ನಡೆಸುತ್ತಾ ಬಂದಿದ್ದೇವೆ. ಕಾಶ್ಮೀರ ಸಮಸ್ಯೆಯ ಬಗ್ಗೆ ಅಲ್ಲಿನ ನಾಯಕರ ಅಭಿಪ್ರಾಯಗಳನ್ನು ಕೇಳುವುದರಲ್ಲಿ ಹೊಸತೇನೂ ಇಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಶರೀಫ್ ತಿಳಿಸಿದ್ದಾರೆ.
18ನೇ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿ ಮರಳುತ್ತಿದ್ದ...
ವಿದೇಶಿ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪುಹಣವನ್ನು ವಾಪಸ್ ತರಲು ಪ್ರಯತ್ನಿಸುತ್ತಿರುವ ಭಾರತ ಈಗ ಎಚ್ಎಸ್ಬಿಸಿ ಜಿನೆವಾ ಶಾಖೆಯ ಮಾಜಿ ಉದ್ಯೋಗಿ ಹರ್ವ್ ಫ್ಯಾಲಸಿನಿ ಅವರಿಂದ ಸಹಾಯ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ.
ಭಾರತಕ್ಕೆ ಕಾಳಧನ ಕುರಿತು ಶೇ.1ರಷ್ಟೂ ಮಾಹಿತಿಯೂ ಇಲ್ಲ. ಆ ಮಾಹಿತಿ...
ಇರಾಕ್ನಲ್ಲಿ ಭಾರತೀಯರು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಪ್ರತಿಕ್ರಿಯಸಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಭಾರತೀಯರು ಹತ್ಯೆಯಾಗಿರುವ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷಗಳು ಇರಾಕ್ನಲ್ಲಿ ನಾಪತ್ತೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದವು....
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಿ ಸಾವಿಗೀಡಾಗಿದ್ದಾನೆ ಎಂದು ನಂಬಲಾಗಿದ್ದ ಮುಂಬೈ ನ ಯುವಕ ಆರಿಫ್ ಮಜೀದ್ ಭಾರತಕ್ಕೆ ವಾಪಸ್ಸಾಗಿದ್ದಾನೆ.
ನ.28ರಂದು ಆತ ಮನೆಗೆ ಬಂದಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ಕಲ್ಯಾಣ್ ನಗರದಿಂದ ಆರಿಫ್ ಮಜೀದ್,...
'ಶಫೀಲ್ಡ್ ಶೀಲ್ಡ್' ಗಾಗಿ ನಡೆಯುತ್ತಿದ್ದ ಪಂದ್ಯದ ವೇಳೆ ವೇಗದಲ್ಲಿ ಬಂದ ಬೌನ್ಸರ್ ಚೆಂಡು ತಲೆಗೆ ತಗುಲಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟಿಗ ಫಿಲಿಫ್ ಹ್ಯೂಸ್ ನ.27ರಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿದ್ದ ಪಂದ್ಯದಲ್ಲಿ ನ.25ರಂದು ಹ್ಯೂಸ್...
'ಶ್ರವಣಬೆಳಗೊಳ'ದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದಲಿತ ಕವಿ ಸಿದ್ದಲಿಂಗಯ್ಯ ಆಯ್ಕೆಯಾಗುವ ಸಾಧ್ಯತೆ ಇದೆ.
2015ರ ಫೆಬ್ರವರಿ 1ರಿಂದ 3ವರೆಗೆ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲು ಎಲ್ಲಾ ಜಿಲ್ಲಾ ಕನ್ನಡ...
ಭಾರತ-ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಸಯೀದ್ ಅಕ್ಬರುದ್ದೀನ್ ಸ್ಪಷ್ಟಪಡಿಸಿದ್ದಾರೆ.
ನೇಪಾಳದ ಕಠ್ಮಂಡುವಿನಲ್ಲಿ ಆರಂಭವಾಗಿರುವ ಎರಡು ದಿನಗಳ 18ನೇ ಸಾರ್ಕ್ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಔಪಚಾರಿಕ...
'ಐ.ಎಸ್.ಐ.ಎಸ್' ಉಗ್ರ ಸಂಘಟನೆ ಸೇರಿದ್ದಾರೆಂದು ಹೆಳಲಾಗಿದ್ದ ನಾಲ್ವರು ಭಾರತೀಯ ಯುವಕರು ಮತ್ತೆ ಭಾರತಕ್ಕೆ ಬರಲು ಸಿದ್ಧರಿದ್ದಾರೆಎಂಬ ಸುದ್ದಿ ಬಹಿರಂಗವಾಗಿದೆ.
ಇರಾಕ್ ನ ಉಗ್ರ ಸಂಘಟನೆ ಐ.ಎಸ್.ಐ.ಎಸ್ ಸೇರಿದ್ದಾರೆಂದು ಹೇಳಲಾಗಿದ್ದ ಮುಂಬೈ ಮೂಲದ ಯುವಕರು ಭಾರತಕ್ಕೆ ವಾಪಸ್ಸಾಗಲು ಇಚ್ಛಿಸುತ್ತಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು...
ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...
2034ರ ವೇಳೆಗೆ ಭಾರತ ಶೇ.9ರಷ್ಟು ಜಿಡಿಪಿ ಸಾಧಿಸುವ ಸಾಮರ್ಥ್ಯ ಹೊಂದಿದ್ದು 10 ಯು.ಎಸ್.ಡಿ ಟ್ರಿಲಿಯನ್ ಆರ್ಥಿಕತೆಯನ್ನು ಹೊಂದಲಿದೆ ಎಂದು ಪ್ರೈಸ್ ವಾಟರ್ ಹೌಸ್ ಕೂಪರ್ಸ್(ಪಿಡಬ್ಲ್ಯೂಸಿ) ವರದಿ ಹೇಳಿದೆ.
ಭಾರತ ಪ್ರಮುಖ ಬದಲಾವಣೆಯತ್ತ ಸಾಗುತ್ತಿದೆ. 10 ಯು.ಎಸ್.ಡಿ ಟ್ರಿಲಿಯನ್ ಆರ್ಥಿಕ ದೇಶವಾಗಿ...
ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಕಿಸ್ ಆಫ್ ಲವ್ ಆಚರಣೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಯುಕ್ತ ಎಂ.ಎನ್ ರೆಡ್ಡಿ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಂ.ಎನ್ ರೆಡ್ಡಿ, ನವೆಂಬರ್ 30 ರಂದು ಟೌನ್ ಹಾಲ್ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ...
'ರಾಷ್ಟ್ರೀಯ ಭದ್ರತಾ ಸಲಹೆಗಾರ' ಅಜಿತ್ ದೋವೆಲ್ ಗೆ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿದೆ. ಭಾರತ-ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಜಿತ್ ದೋವೆಲ್ ಅವರನ್ನು ನ.24ರಂದು ಕೇಂದ್ರ ಸರ್ಕಾರ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ.
ಉಭಯ ರಾಷ್ಟ್ರಗಳ ನಡುವೆ ಗಡಿ...
ಭಾರತದ ತೀವ್ರ ವಿರೋಧದ ನಡುವೆಯೂ ಚೀನಾ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಲವಿದ್ಯುತ್ ಅಣೆಕಟ್ಟು ನಿರ್ಮಾಣ ಮಾಡಿದ್ದು, ಅಣೆಕಟ್ಟು ಪೂರ್ಣಗೊಂಡಿದೆ ಎಂದು ಘೋಷಿಸಿದೆ.
ಟಿಬೆಟ್ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಜಲವಿದ್ಯುತ್ ಅಣೆಕಟ್ಟು ಪೂರ್ಣಗೊಂಡಿದ್ದು, ಅಣೆಕಟ್ಟಿಗೆ ಯಾರ್ಲಾಂಗ್ ಜಂಗ್ಬೋ ಎಂದು ಹೆಸರಿಡಲಾಗಿದೆ.
ಚೀನಾ ನಿರ್ಮಿಸಿರುವ ಅಣೆಕಟ್ಟಿನಿಂದಾಗಿ ಭಾರತ ಮತ್ತು...
ಭಾರತದಲ್ಲಿ 2012-2013 ರಲ್ಲಿ ಶೇ.70 ರಷ್ಟು ಉಗ್ರ ಚಟುವಟಿಕೆಗಳು ಹೆಚ್ಚಳವಾಗಿವೆ ಎಂದು ವರದಿಯೊಂದು ತಿಳಿಸಿದೆ.
ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ಸ್ ಎಂಡ್ ಪೀಸ್ ನೀಡಿದ ಗ್ಲೋಬಲ್ ಟೆರರಿಸಮ್ ಇಂಡೆಕ್ಸ್ 2014 ವರದಿಯಲ್ಲಿ ಈ ಆತಂಕಕಾರಿ ಅಂಶ ಹೊರಬಿದ್ದಿದೆ.
2012 ಕ್ಕಿಂತ 2013ರಲ್ಲಿ ನಕ್ಸಲರ ಅಟ್ಟಹಾಸ...
ವಿಶ್ವಸಂಸ್ಥೆಯಲ್ಲಿ ಮುಖಭಂಗ ಎದುರಿಸಿದ್ದರೂ, ಪಾಕಿಸ್ತಾನ ಕಾಶ್ಮೀರ ವಿಷಯದಲ್ಲಿ ಮತ್ತೆ ಕ್ಯಾತೆ ತೆಗೆದಿದೆ. ಅಮೆರಿಕಾ ಮೊರೆ ಹೋಗಿರುವ ಪಾಕ್ ಪ್ರಧಾನಿ ನವಾಜ್ ಷರೀಫ್, ಭಾರತದೊಂದಿಗೆ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವಂತೆ ಬರಾಕ್ ಒಬಾಮ ಅವರಲ್ಲಿ ಮನವಿ ಮಾಡಿದ್ದಾರೆ.
ಬರಾಕ್ ಒಬಾಮ ಅವರ ಭಾರತ ಪ್ರವಾಸದಲ್ಲಿ...
ದೇಶದ ಸಾಗರ ಸರಹದ್ದನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆಯಲ್ಲಿ ನಿರತವಾಗಿದ್ದ 61 ಭಾರತೀಯ ಮೀನುಗಾರರನ್ನು ಪಾಕಿಸ್ಥಾನದ ಅಧಿಕಾರಿಗಳು ಬಂಧಿಸಿದ್ದಾರೆ.
ಪಾಕಿಸ್ಥಾನದ ಸಾಗರ ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,ಬಂಧಿತ ಮೀನುಗಾರರಿಂದ 11 ಬೋಟ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಲ್ಲದೆ ಬಂಧಿತ ಮೀನುಗಾರರ ವಿರುದ್ಧ ವಿದೇಶಿ...
'ಕಿಸ್ ಆಫ್ ಲವ್' ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ವ ಭಾರತದ ಸಂಸ್ಕೃತಿಯಲ್ಲ ಎಂಬ ಹೇಳಿಕೆ ವ್ಯಾಪಕವಾಗಿ ಕೇಳುಬರುತ್ತಿರುವ ಬೆನ್ನಲ್ಲೇ ಆಂಧೋಲನದ ಆಯೋಜಕರು ಹೊಸ ಸಂಶೋಧನೆ ನಡೆಸಿದ್ದಾರೆ!
ಮುತ್ತು ಕೊಡುವ ಪ್ರಕ್ರಿಯೆ ಆರಂಭವಾಗಿದ್ದೇ ಭಾರತದಲ್ಲಿ ಎಂಬುದು ಕಿಸ್ ಆಫ್ ಲವ್ ಆಯೋಜಕರ ಹೊಸ...
ವಿದೇಶಿ ಬ್ಯಾಂಕುಗಳಲ್ಲಿರುವ ಕಪ್ಪು ಹಣದ ಕುರಿತು ಭಾರತಕ್ಕೆ ಶೇ.1ರಷ್ಟೂ ಮಾಹಿತಿ ಇಲ್ಲ ಎಂದು ಸ್ವಿಸ್ ಬ್ಯಾಂಕ್ ಖಾತೆದಾರರ ಪಟ್ಟಿ ಬಿಡುಗಡೆ ಮಾಡಿದ ಖ್ಯಾತಿಯ ಹರ್ವ್ ಫಾಲ್ಸಿಯಾನಿ ಹೇಳಿದ್ದಾರೆ.
ಫ್ರಾನ್ಸ್ನಲ್ಲಿ ಖಾಸಗಿ ಸುದ್ದಿವಾಹಿನಿಯಲ್ಲಿ ಮಾತನಾಡಿರುವ ಹರ್ವ್ ಫಾಲ್ಸಿಯಾನಿ, ಕಪ್ಪು ಹಣದ ಬಗ್ಗೆ ಭಾರತಕ್ಕೆ ಹೆಚ್ಚು...
ಕೋಮು ಸೌಹಾರ್ದ ವಿಧ್ವಂಸ ನೀತಿಯನ್ನು ಅನುಸರಿಸುತ್ತಿರುವ ಬಿಜೆಪಿಯನ್ನು ಮಣಿಸಲು ಎಡಪಂಥೀಯರೊಡನೆ ಕೈಜೋಡಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ.
ಹೆಡ್ ಲೈನ್ಸ್ ಟುಡೆ ವಾಹಿನಿಯ ರಾಜ್ ದೀಪ್ ಸರ್ದೇಸಾಯಿ ನಡೆಸಿರುವ ಸಂದರ್ಶನದಲ್ಲಿ ಮಾತನಾಡಿರುವ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ...
ನಿಮ್ಮ ಕನಸು ನನ್ನ ಕನಸಿನ ಭಾರತವೂ ಆಗಿದೆ. ನೀವು ನೋಡಬಯಸುತ್ತಿರುವ ಭಾರತವನ್ನೇ ನಾನೂ ನೋಡಬಯಸುತ್ತೇನೆ, ದೇವರು ನೀಡಿರುವ ಬುದ್ಧಿ, ಶಕ್ತಿ, ಸಮಯವನ್ನು ನಿಮ್ಮ ಕನಸಿನ ಭಾರತ ನಿರ್ಮಾಣಕ್ಕಾಗಿ ವಿನಿಯೋಗಿಸುತ್ತೇನೆ ಎಂದು ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ...
'ಕಂಬಳ' ಕ್ರೀಡೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಕಾನೂನು ತಜ್ನರೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.
ಕಂಬಳ, ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆಯಾಗಿದ್ದು, ಇದನ್ನು ನಿಷೇಧಿಸಿದರೆ ಸಾವಿರಾರು...
ವಿಶ್ವ ವ್ಯಾಪಾರ ಸಂಘಟನೆ (ಡಬ್ಲ್ಯುಟಿಒ)ಯ ವ್ಯಾಪಾರ ಸೌಲಭ್ಯ ಒಪ್ಪಂದದ (ಟಿಎಫ್ಎ)ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವೆ ಇದ್ದ ಭಿನ್ನಾಭಿಪ್ರಾಯ ಪರಿಹರಿಸಲು ಯಶಸ್ವಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೊಂಡಾಡಿದ್ದಾರೆ.
ಆಹಾರ ಭದ್ರತೆ ವಿಚಾರ ಮುಂದಿಟ್ಟ...
'ಆಸ್ಟ್ರೇಲಿಯಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವಘಡ ನಡೆದಿದೆ. ವಿಶ್ವವಿದ್ಯಾನಿಲಯದ ಪವರ್ ಪಾಯಿಂಟ್ ಪ್ರೆಸೆಂಟೇಷನ್ ನಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ತೋರಿಸಲಾಗಿದೆ.
ಕಾಶ್ಮೀರ ರಹಿತ ಭಾರತವನ್ನು ತೋರಿಸುವ ಮೂಲಕ ಆಸ್ಟ್ರೇಲಿಯಾ ವಿದೇಶಾಂಗ ಇಲಾಖೆ...
'ದೆಹಲಿ' ವಿಧಾನಸಭೆ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ ಜನವರಿ/ಫ್ರೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದ್ದು, ಆಮ್ ಆದ್ಮಿ ಪಕ್ಷಕ್ಕೆ ಸವಾಲು ಹಾಕಿದೆ.
ಭಾರತೀಯ ಆಮ್ ಆದ್ಮಿ ಪರಿವಾರ್(ಬಿ.ಎ.ಎ.ಪಿ) ಮೂಲಕ ಬಿಜೆಪಿ ಆಮ್ ಆದ್ಮಿ ಪಕ್ಷವನ್ನು ಎದುರಿಸಲು...
ಏಸಿಯಾನ್-ಭಾರತ ಶೃಂಗ ಸಭೆಗೆ ಮಯನ್ಮಾರಿಗೆ ತೆರಳಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ, ಮಯನ್ಮಾರಿನ ವಿರೋಧ ಪಕ್ಷದ ನಾಯಕಿ, ಪ್ರಜಾಪ್ರಭುತ್ವ ಹೋರಾಟಗಾರ್ತಿ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸ್ಯಾನ್ ಸೂ ಕಿ ಅವರನ್ನು ಭೇಟಿ ಮಾಡಿದರು.
12 ನೇ ಭಾರತ-ಏಸಿಯಾನ್ ಶೃಂಗ ಸಭೆಯಲ್ಲಿ...
'ಭಾರತ-ಶ್ರೀಲಂಕಾ' ನಡುವಿನ ನಾಲ್ಕನೇ ಏಕದಿನ ಪಂದ್ಯದ ರೋಹಿತ್ ಶರ್ಮಾ ದ್ವಿಶತಕ ಭಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
ಏಕದಿನ ಪಂದ್ಯದಲ್ಲಿ 2 ದ್ವಿಶತಕ ಗಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್...
ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಭಾರತೀಯ ರಾಜತಾಂತ್ರಿಕ...
'ಇಂಡಿಯಾ'ವನ್ನು ಭಾರತವನ್ನಾಗಿ ಮರುನಾಮಕರಣ ಮಾಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್, ನ. 10ರಂದು ತಿರಸ್ಕರಿಸಿದೆ.
ದೇಶಕ್ಕೆ ಮರುನಾಮಕರಣ ಮಾಡುವ ವಿಷಯದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಸೂಕ್ತ ಬೆಂಬಲ ವ್ಯಕ್ತವಾದ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ನ...
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರು ಸಿದ್ಧಪಡಿಸಿದ್ದ ನಾಲ್ಕು ಅಂಶಗಳ ಸೂತ್ರ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಆಧಾರವಾಗಬೇಕಿತ್ತು. ಆದರೆ ಮುಷರ್ರಫ್ ಅವರ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿತು ಎಂದು ಬಿಜೆಪಿ ಮಾಜಿ ಸಂಸದ ಹಾಗೂ ಹೆಸರಾಂತ ನ್ಯಾಯವಾದಿ...
'ವಾಘಾ ಗಡಿ'ಯಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ನಡುವಿನ ವ್ಯಾಪಾರ ವಹಿವಾಟುಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಪ್ರತಿನಿತ್ಯ ಪಾಕಿಸ್ತಾನ-ಭಾರತ ಗಡಿ ಪ್ರದೇಶದಲ್ಲಿ ಟ್ರಕ್ ಗಳ ಮೂಲಕ ತರಕಾರಿ, ಹಣ್ಣು ಸೇರಿದಂತೆ ವಿವಿಧ ಉತ್ಪನ್ನಗಳ ವ್ಯಾಪಾರ ನಡೆಯುತ್ತಿತ್ತು. ಆದರೆ ವಾಘಾ ಗಡಿಯಲ್ಲಿ...
ವಿದೇಶದಲ್ಲಿರುವ ಕಪ್ಪುಹಣದ ಪ್ರತಿ ಪೈಸೆಯನ್ನೂ ಭಾರತಕ್ಕೆ ವಾಪಸ್ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನ.2ರಂದು ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಪ್ಪುಹಣ ವಾಪಸ್ ತರುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ. ಈ ವಿಷಯದಲ್ಲಿ...
ರಾಜಕೀಯ ವ್ಯಕ್ತಿಗಳು ತಮ್ಮ ನಾಯಕರ ಗಮನ ಸೆಳೆಯಲು ಅತಿಯಾಗಿ ಹೊಗಳುವುದನ್ನು ಕಂಡಿದ್ದೇವೆ. ಆದರೆ ರಾಜಕಾರಣಿಗಳ ಬಗ್ಗೆ ಅಂತಹದ್ದೇ ವಿಶಿಷ್ಠ ಹೊಗಳಿಗೆ ದೇಶದ ಹಿರಿಯ ಶಿಕ್ಷಣ ತಜ್ನರಿಂದ ಬಂದರೆ ಹೇಗಿರುತ್ತದೆ? ಅದರಲ್ಲಿಯೂ ಒಂದು ಕಾಲದ ಕಟ್ಟಾ ಕಾಂಗ್ರೆಸ್ಸಿಗ ಪ್ರಧಾನಿ ಮೋದಿ ಅವರನ್ನು ದೇವರ...
'ಯಕ್ಷಗಾನದ ಕಲಾವಿದರು', ಸುಲಲಿತ ಸರಳ ಕನ್ನಡದ ಉಳಿಕೆಯನ್ನು ಮಾಡುವ ಯೋಧರು. ಇವರಿಂದಲೇ ಶುದ್ಧ ಕನ್ನಡದ ಉಳಿಕೆ ಸಾಧ್ಯ. ಭಾರತೀಯ ಸಂಸ್ಕೃತಿ- ಪುರಾಣಗಳು ಜನರ ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಇದು ಪ್ರತಿಜ್ಞೆ-ಪ್ರತೀಕಾರಗಳ ಕಥೆ. ಮಹಾಭಾರತವು ಈಗಲೂ ಪ್ರಸ್ತುತವಾಗಿರುವ ಕಥೆಯಾಗಿದೆ, ಎಂದು ಡಾ....
'ಭಾರತ-ವೆಸ್ಟ್ ಇಂಡೀಸ್' ಸರಣಿ ಅರ್ಧದಲ್ಲೇ ರದ್ದಾದ ಹಿನ್ನಲೆಯಲ್ಲಿ 250 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಬಿಸಿಸಿಐ, ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯನ್ನು ಒತ್ತಾಯಿಸಿದೆ. ಸರಣಿ ರದ್ದಾಗಿದ್ದರಿಂದ ಬಿಸಿಸಿಐಗೆ ಕೊಟ್ಯಂತರ ರೂಪಾಯಿ ನಷ್ಟವಾಗಿದೆ. ಹೀಗಾಗಿ 250 ಕೋಟಿ ಪರಿಹಾರ ನೀಡುವಂತೆ ವೆಸ್ಟ್ ಇಂಡೀಸ್...
'ಈಶಾನ್ಯ ರಾಜ್ಯ'ದ ಗಡಿ ಪ್ರದೇಶದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದೆಂದು ತಾಕೀತು ಮಾಡಿದ್ದ ಚೀನಾಕ್ಕೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ತಾನು ಗಡಿ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದಾಗಿ ತಿರುಗೇಟು ನೀಡಿದೆ.
ಚೀನಾ ಎಚ್ಚರಿಕೆ ಬಗ್ಗೆ ನವದೆಹಲಿಯಲ್ಲಿ ನ.1ರಂದು...
ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಏಕತಾ ಓಟಕ್ಕೆ ಚಾಲನೆ ನೀಡಿದ್ದಾರೆ.
ನವದೆಹಲಿಯ ಪಟೇಲ್ ಚೌಕ್ ನಲ್ಲಿನ ಸರ್ದಾರ್ ವಲ್ಲಭಬಾಯ್ ಪಟೇಲರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು,ಸರ್ದಾರ್ ವಲ್ಲಭಬಾಯ್...
ಚೀನಾ ವಿರೋಧದ ಹೊರತಾಗ್ಯೂ ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಎರಡು ತೈಲ ಮತ್ತು ಅನಿಲ ನಿಕ್ಷೇಪಗಳ ಉತ್ಖನನಕ್ಕೆ ಭಾರತ, ವಿಯೆಟ್ನಾಂ ಜತೆ ಒಪ್ಪಂದ ಮಾಡಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಯೆಟ್ನಾಂ ಪ್ರಧಾನಿ ಗುಯೆನ್ ತಾನ್ ಡಂಗ್ ಅವರ ಸಮ್ಮುಖದಲ್ಲಿ ಈ...
ಶಿವಮೊಗ್ಗ ಹಾಗೂ ಹಾಸನದ ಸರ್ಕಾರಿ ಪಶುವೈದ್ಯಕೀಯ ಕಾಲೇಜುಗಳಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತು ಮಾನ್ಯತೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಅವರು, ಈ ವಿಷಯ ತಿಳಿಸಿದ್ದು, ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ...
'ಅರುಣಾಚಲ ಪ್ರದೇಶ'ದಲ್ಲಿ 54 ಹೊಸ ಬಾರ್ಡರ್ ಪೋಸ್ಟ್ ಗಳನ್ನು ನಿರ್ಮಿಸುವ ಭಾರತ ಸರ್ಕಾರದ ಘೋಷಣೆಗೆ ಕೆಂಡಾಮಂಡಲವಾಗಿರುವ ಚೀನಾ, ಗಡಿ ವಿವಾದವನ್ನು ಉಲ್ಬಣವಾಗುವ ಯಾವುದೇ ನಿರ್ಧಾರಗಳನ್ನು ಕೈಗೊಳ್ಳದೇ ಇರಲು ಎಚ್ಚರಿಕೆ ನೀಡಿದೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚೀನಾ ನಿಲುವು ಸ್ಪಷ್ಟವಾಗಿದೆ. ವಿವಾದವನ್ನು ಮಾತುಕತೆ...
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಚಹಾಕೂಟ ಏರ್ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಬದಲಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರದಲ್ಲಿ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ...
ಮಹರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ದಕ್ಷಿಣ ಭಾರತದಲ್ಲು ತನ್ನ ನೆಲೆ ವಿಸ್ತರಿಸಲು ನಿರ್ಧರಿಸಿರುವ ಬಿಜೆಪಿ ತಮಿಳುನಾಡಿನ ಮೇಲೆ ದೃಷ್ಟಿ ನೆಟ್ಟಿದೆ.
ತಮಿಳುನಾಡಿನಲ್ಲಿ ಪ್ರಮುಖ ರಾಜಕೀಯ ಪಕ್ಷ ಡಿಎಂಕೆ ತನ್ನ ಅಸ್ತಿತ್ವವನ್ನು ಹಂತ ಹಂತವಾಗಿ ಕಳೆದುಕೊಳ್ಳುತ್ತಿದ್ದು,...
ಕಾಶ್ಮೀರವನ್ನು ನಾವು ಭಾರತದಿಂದ ಕಸಿದುಕೊಳ್ಳಲಿದ್ದೇವೆ ಎಂಬ ಹೇಳಿಕೆ ನೀಡುವ ಮೂಲಕ ಪಿಪಿಪಿ ನಾಯಕ ಬಿಲಾವಲ್ ಭುಟ್ಟೋ ಮತ್ತೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದಾಗಲೆಲ್ಲ ಇಡೀ ಹಿಂದೂಸ್ತಾನ ಕಿರುಚಾಟ ಆರಂಭಿಸುತ್ತದೆ. ನಾನು ಮಾತನಾಡಲಾರಂಭಿಸಿದರೆ ಅವರು...
ಚೀನಾದ ಜನಪ್ರಿಯ ಕ್ಸಿಯೋಮಿ ಮೊಬೈಲ್ ತಯಾರಕ ಕಂಪನಿಯ ಸ್ಮಾರ್ಟ್ ಫೋನ್ ಗಳನ್ನು ಉಪಯೋಗಿಸುತ್ತಿದ್ದೀರಾ? ಹಾಗಾದರೆ ನೀವು ದೇಶದ ಭದ್ರತೆಗೆ ಅಪಾಯ ಉಂಟುಮಾಡುತ್ತಿದ್ದೀರ ಎಂದೇ ಅರ್ಥ.
ಹೌದು ಇತ್ತೀಚೆಗಷ್ಟೇ ಭಾರತದ ಮಾರುಕಟ್ಟೆ ಪ್ರವೇಶಿಸಿದ್ದ ಚೀನಾದ ಜನಪ್ರಿಯ ಮೊಬೈಲ್ ತಯಾರಕ ಕಂಪನಿಯ ಕ್ಸಿಯೋಮಿ ಮೊಬೈಲ್...
ಕರ್ನಾಟಕದ 12 ನಗರಗಳ ಹೆಸರನ್ನು ಬದಲಾಯಿಸುವ ರಾಜ್ಯ ಸರ್ಕಾರದ 8 ವರ್ಷಗಳ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಈ ಹಿನ್ನಲೆಯಲ್ಲಿ ಇನ್ನುಮುಂದೆ ಬ್ಯಾಂಗಲೋರ್, ಬೆಳಗಾಂವ, ಮ್ಯಾಂಗಲೋರ್, ಬೆಲ್ಲಾರಿ, ಬಿಜಾಪುರ, ಚಿಕ್ಕಮಗಲೂರ್, ಗುಲ್ಬರ್ಗಾ, ಮೈಸೂರ್, ಹೊಸಪೇಟ್, ಶಿಮೊಗ, ತುಮಕೂರ್ ಮತ್ತು ಹುಬ್ಳಿ...
ಚೀನಾದ ಗಡಿಗೆ ಹೊಂದಿಕೊಂಡಂತಿರುವ ಅರುಣಾಚಲ ಪ್ರದೇಶದ ಮ್ಯಾಕ್ ಮೋಹನ್ ಗಡಿರೇಖೆ ಬಳಿ ರಸ್ತೆ ನಿರ್ಮಾಣದ ಭಾರತಸರ್ಕಾರದ ಪ್ರಸ್ತಾಪಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಗಡಿಯಲ್ಲಿನ ಶಾಂತಿ ಕದಡುವ ಯತ್ನಕ್ಕೆ ಭಾರತ ಕೈಹಾಕದೇ ಇರುವುದು ಒಳಿತು ಎಂದು ಚೀನಾ ಭಾರತಕ್ಕೆ ಎಚ್ಚರಿಕೆ ನೀಡಿದೆ.
ಅರುಣಾಚಲ ಪ್ರದೇಶದ...
ಕಪ್ಪುಹಣವಿಟ್ಟ ತನ್ನ ನಾಗರಿಕರ ಮಾಹಿತಿ ನೀಡುವಂತೆ ಭಾರತ ಹಲವು ವರ್ಷಗಳಿಂದ ಮಾಡಿಕೊಂಡು ಬಂದಿದ್ದ ಮನವಿಗೆ ಸ್ವಿಜರ್ಲೆಂಡ್ ಸರ್ಕಾರ ಸಮ್ಮತಿ ಸೂಚಿಸಿದೆ.
ಭಾರತೀಯ ಬ್ಯಾಂಕಿಂಗ್ ಮಾಹಿತಿಯನ್ನು ಆದ್ಯತೆ ಮೇರೆಗೆ ಹಂತ ಹಂತವಾಗಿ ನೀಡುವುದಾಗಿ ಸ್ವಿಜರ್ಲೆಂಡ್ ಸರ್ಕಾರ ಘೋಷಿಸಿದೆ. ಇದು ಸ್ವಿಸ್ ಬ್ಯಾಂಕ್ ಗಳಲ್ಲಿ ಇರುವ...
ಬ್ರಿಟೀಷರಿಂದ ಭಾರತಕ್ಕೆ ಪರಿಚಯವಾದ ಪಾಶ್ಚಿಮಾತ್ಯ ಶಿಕ್ಷಣ ಪರಿಕಲ್ಪನೆ ಭಾರತೀಯ ಮೌಲ್ಯ ಮತ್ತು ಸಂಸ್ಕೃತಿಗೆ ತೀವ್ರ ಪೆಟ್ಟು ನೀಡಿದ್ದು, ಪ್ರಸ್ತುತ ನಾವು ಹೊಂದಿರುವ ವ್ಯವಸ್ಥೆ ಶಿಕ್ಷಣದ ಮೂಲ ಆಶಯವನ್ನು ಈಡೇರಿಸುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜೋಧ್ ಪುರದಲ್ಲಿ...
ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆ ಪದೇ ಪದೆ ಕ್ಯಾತೆ ತೆಗೆಯುತ್ತಿದ್ದರೂ ತನ್ನ ತಪ್ಪನ್ನು ಮುಚ್ಚಿಟ್ಟುಕೊಂಡು, ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡಿ, ಗುಂಡಿನ ದಾಳಿ ನಡೆದಿಸಿದೆ ಎಂದು ಪಾಕಿಸ್ತಾನ ವಿಶ್ವಸಸ್ಥೆಗೆ ಪತ್ರ ಬರೆದಿದೆ.
ಕಳೆದ ಕೆಲವು ವಾರಗಳಿಂದ ಭಾರತ ಉದ್ದೇಶಪೂರ್ವಕವಾಗಿ ಅಪ್ರಚೋದಿತ...
ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ.
ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಜಮ್ಮು-ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿ ಪಾಕ್ ಸೇನೆ ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರೀ ಗುಂಡಿನ ದಾಳಿ ನಡೆಸಿದೆ....
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನಾ ಶಿಬಿಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ.
ಪೂಂಚ್ ಜಿಲ್ಲೆಯ ಕೆರ್ನಿ ಸೆಕ್ಟರ್ ಹಾಗೂ 4 ಭಾರತೀಯ ಸೇನಾ ಶಿಬಿರಗಳ ಮೇಲೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ...
'ಭಾರತ', ಪಾಕಿಸ್ತಾನದ ಮೇಲೆ ನಡೆಸಿರುವ ಪ್ರತಿದಾಳಿಗೆ ಬೆಚ್ಚಿರುವ ಪಾಕಿಸ್ತಾನ, ಭಾರತ ತನ್ನ ಮೇಲೆ ನಡೆಸಿದ್ದು ಸಣ್ಣ ಪ್ರಮಾಣದ ಯುದ್ಧ ಎಂದು ಆರೋಪಿಸಿದೆ.
ಸಿಯಾಲ್ಕೋಟ್ ಗಡಿ ಪ್ರದೇಶದಲ್ಲಿ ಭಾರತ ನಡೆಸಿರುವ ದಾಳಿಯನ್ನು ಸಣ್ಣ ಪ್ರಮಾಣದ ಯುದ್ಧವೆಂದು ಹೇಳಿರುವ ಡೈರೆಕ್ಟರ್ ಜನರಲ್ ಹಾಗೂ ರೇಂಜರ್ಸ್...
'ಪಾಕ್ ಪುಂಡಾಟಿಕೆ'ಗೆ ಭಾರತದಿಂದ ತೀವ್ರ ಸ್ವರೂಪದ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ್ದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಈಗ ಶಾಂತಿ ಮಂತ್ರ ಜಪಿಸತೊಡಗಿದ್ದಾರೆ!
ಭಾರತದ ವಿರುದ್ಧ ಅಪ್ರಚೋದಿತವಾಗಿ ಪಾಕಿಸ್ತಾನ ಸೇನೆ ನಡೆಸುತ್ತಿರುವ ದಾಳಿಗೆ ಕಳೆದ ಕೆಲವು ದಿನಗಳಿಂದ...
ಗಡಿ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸುವ ಮೂಲಕ ಶತೃಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ಯೋಗ್ಯವಾದ...
ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಪುಂಡಾಟ ಮುಂದುವರೆದಿದ್ದು, ಭಾರತೀಯ ಸೇನಾ ಶಿಬಿರಗಳನ್ನು, ನಾಗರಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡುತ್ತಿದ್ದು, ಗಡಿಯಲ್ಲಿ ಅಘೋಷಿತ ಕದನದ ವಾತಾವರಣ ನಿರ್ಮಾಣವಾಗಿದೆ.
70 ಭಾರತೀಯ ಸೇನಾ ಶಿಬಿರ ಹಾಗೂ...
ಗಡಿ ಭಾಗದಲ್ಲಿ ಪಾಕ್ ಸೈನಿಕರು ನಡೆಸುತ್ತಿರುವ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ನೀಡಿರುವ ಪ್ರತ್ಯುತ್ತರಕ್ಕೆ ಪಾಕಿಸ್ತಾನ ಬೆಚ್ಚಿಬಿದ್ದಿದೆ.
ಗಡಿ ಭಾಗದಲ್ಲಿ ಪರಿಸ್ಥಿತಿ ಮಿತಿ ಮೀರುತ್ತಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅ.8ರಂದು ಪಾಕಿಸ್ತಾನದ ದಾಳಿಗೆ ಪ್ರತಿ ದಾಳಿ ನಡೆಸಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ...
ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಪುಂಡಾಟಿಕೆ ಮುಂದುವರೆಸಿದ್ದು, ಉದ್ವಿಗ್ನಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಭಾರತ-ಪಾಕಿಸ್ತಾನ ನಡುವೆ ಮಾತುಕತೆ ನಡೆಸಲು ವಿಶ್ವಸಂಸ್ಥೆ ಇಂಗಿತ ವ್ಯಕ್ತಪಡಿಸಿದೆ.
ನಿರಂತರವಾಗಿ ಗಡಿ ನಿಯಮ ಉಲ್ಲಂಘನೆಮಾಡುತ್ತಿರುವ ಪಾಕ್ ಸೇನೆ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಪಾಕ್...
'ಕೇರಳ' ಕಾಂಗ್ರೆಸ್, ನನ್ನನ್ನು ಹೊರಗಿನವನೆಂದು ಪರಿಗಣಿಸಿ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಎನ್.ಡಿ. ಟಿವಿಯೊಂದಿಗೆ ಮಾತನಾಡಿದ...
ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ಗೆ ಉಗ್ರರು ಬಲಿಯಾಗಿದ್ದು, ಸೇನೆ ನಡೆಸಿದ ಗುಂಡಿನ ದಾಳಿಗೆ ಮೂವರು ಶಂಕಿತ ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಇಲ್ಲಿನ ತಾಂಗಧಾರ್ ಸೆಕ್ಟರ್ ನಲ್ಲಿ ಗಡಿ ನಿಯಮ ಉಲ್ಲಂಘಿಸಿ ಒಳನುಸುಳಲು ಯತ್ನಿಸುತ್ತಿದ ಉಗ್ರರ ವಿರುದ್ಧ ಭಾರತೀಯ...
ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಸ್ವೀಕರಿಸಿದ್ದಾರೆ.
ಪ್ರಧಾನಿ ಮೋದಿ ನನ್ನ ಹೆಸರು ಸೂಚಿಸಿದಾಗ ನಾನು ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆ. ಹೀಗಾಗಿ ತಕ್ಷಣಕ್ಕೆ ಈ ಕುರಿತು ಪ್ರತಿಕ್ರಿಯೆ ನೀಡಲು ಸಾಧ್ಯವಾಗಲಿಲ್ಲ, ನನಗೆ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಇಲ್ಲಿನ ಮೇಂದಾರ್ ವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.
ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದ್ದು, ಕಳೆದ 72 ಗಂಟೆಗಳಲ್ಲಿ 5ನೇ ಬಾರಿ ಪಾಕ್ ಸೇನೆ ಕದನ ವಿರಾಮ...
ಭಾರತೀಯರು ವಿಶೇಷ ಕೌಶಲ್ಯ ಹಾಗೂ ಜ್ನಾನದಿಂದ ಆಶೀರ್ವದಿಸಲ್ಪಟ್ಟಿದ್ದಾರೆ. 120ಕೋಟಿ ಭಾರತೀಯರು ತಮ್ಮ ಶಕ್ತಿಯನ್ನು ಅರಿತರೆ ದೇಶ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಥಮ ಬಾರಿಗೆ 'ಮನ್ ಕಿ ಬಾತ್' ಕಾರ್ಯಕ್ರಮದ...
ಅ.2ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 'ಸ್ವಚ್ಛಭಾರತ-ಸ್ವಚ್ಛವಿದ್ಯಾಲಯ' ಅಭಿಯಾನವನ್ನು ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆಯವರು ಉಪಸ್ಥಿತರಿದ್ದು ಅಭಿಯಾನ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.
ಇಕೋ ಕ್ಲಬ್ನ ಕಾರ್ಯದರ್ಶಿ ಕು.ಮಾನಸ ಪೇರಾಲ್ ಸ್ವಚ್ಛತೆಯ ಬಗ್ಗೆ ಮಾತನಾಡಿದಳು. ಶಿಕ್ಷಕ ಪ್ರಸನ್ನ ಐವರ್ನಾಡು ಕಾರ್ಯಕ್ರಮದ...
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ಮೂಲಕ ದೇಶಾದ್ಯಂತ ಸ್ವಚ್ಛ ಭಾರತ ಅಭಿಯಾನ ಆರಂಭವಾಗಿದೆ.
ನವದೆಹಲಿಯ ವಾಲ್ಮೀಕಿ ಬಸ್ತಿಯಲ್ಲಿ ಪೊರಕೆ ಹಿಡಿದ ಪ್ರಧಾನಿ ಮೋದಿ ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಕ್ಲೀನ್ ಇಂಡಿಯಾ...
ಮಹಾತ್ಮಾ ಗಾಂಧೀಜಿ ಕ್ವೀಟ್ ಇಂಡಿಯಾ, ಕ್ಲೀನ್ ಇಂಡಿಯಾ ಘೋಷಣೆ ಮಾಡಿದ್ದರು, ಅಂದು ಭಾರತವನ್ನು ಗುಲಾಮಗಿರಿಯಿಂದ ಮುಕ್ತ ಮಾಡಿದ್ದರು, ಆದರೆ ಗಾಂಧೀಜಿಯವರ ಕ್ಲೀನ್ ಇಂಡಿಯಾ ಕನಸು ಇನ್ನೂ ನನಸಾಗಿಲ್ಲ, ಸ್ವಚ್ಛ ಭಾರತ ಅಭಿಯಾನದ ಮೂಲಕ, ದೇಶವನ್ನು ಕಸ ಮುಕ್ತ ಮಾಡೋಣ ಎಂದು ಪ್ರಧಾನಿ...
ಗಾಂಧಿ ಜಯಂತಿ ಅಂಗವಾಗಿ ಅತ್ತ ಪ್ರಧಾನಿ ನರೇಂದ್ರ ಮೋದಿ, ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ್ದರೆ ಇತ್ತ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನಿವಾಸದ ಬಳಿಯೇ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ದೆಹಲಿಯಲ್ಲಿ ಪ್ರತ್ಯೇಕವಾಗಿ ಸ್ವಚ್ಛತಾ ಅಭಿಯಾನವನ್ನು ಕೈಗೊಂಡಿರುವ...
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಚ್ಛ ಭಾರತ ಅಭಿಯಾನಕ್ಕೆ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವ ನಟ ಅಮೀರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಸ್ವಾಗತಿಸಿರುವ ಅಮಿರ್ ಖಾನ್, ನಾನು ನನ್ನ ಮನೆ ಮತ್ತು ಕಚೇರಿ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭ್ರಷ್ಟ, ಅನೈತಕ ರಾಜಕಾರಣದ ರೂಪ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸಬೇಕು. ವಿಶೇಷ ನ್ಯಾಯಾಲಯ ಸ್ಥಾಪನೆಗೆ ಒತ್ತಾಯಿಸಿ...
ಭಾರತ-ಅಮೆರಿಕ ಸಂಬಂಧ ದೃಢ-ವಿಶ್ವಾಸಾರ್ಹ ಮತ್ತು ನಿರಂತರದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ, ಉಭಯ ನಾಯಕರ ಜಂಟಿ ಸಂಪಾದಕೀಯ ವಾಷಿಂಗ್ಟನ್ ಪೋಸ್ಟ್ ನಲ್ಲಿ ಪ್ರಕಟಗೊಂಡಿದ್ದು, ಭಾರತದಲ್ಲಿನ ಹೊಸ ಸರ್ಕಾರ...
ರಾಷ್ಟ್ರಾದ್ಯಂತ ಮಹಾತ್ಮಾ ಗಾಂಧಿ ಜನ್ಮದಿನಾಚರಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿನೂತನವಾಗಿ ರಾಷ್ಟ್ರಪಿತನ ಜನ್ಮದಿನಾಚರಣೆ ಆಚರಿಸಲು ಸರ್ಕಾರಿ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ ಆಚರಿಸಬೇಕೆಂದು ಪ್ರಧಾನಿ...
ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ದೇಶಾದ್ಯಂತ ಸ್ವಚ್ಛ ಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹಿನ್ನಲೆಯಲ್ಲಿ, ಕಡ್ಡಾಯವಾಗಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೇಂದ್ರ ಸರ್ಕಾರದ...
ನ್ಯೂಯಾರ್ಕ್ ನ ಮ್ಯಾಡಿಸನ್ ಗಾರ್ಡನ್ ನಲ್ಲಿ ನೆರೆದಿದ್ದ 18 ಸಾವಿರಕ್ಕೂ ಅನಿವಾಸಿ ಭಾರತೀಯರಿಗೆ ಭಾನುವಾರ ಅವಿಸ್ಮರಣೀಯ ದಿನ. ತಮ್ಮ ನೆಚ್ಚಿನ ನಾಯಕನ ಮಾತಿನ ಮೋಡಿಗೆ ಹುಚ್ಚೆದ್ದು ಕುಣಿದ ಅಭಿಮಾನಿಗಳು.
ಬಹುಕಾಲದಿಂದ ನಿರೀಕ್ಷೆಯಿಂದ ಕಾದಿದ್ದ ಅನಿವಾಸಿ ಭಾರತೀಯರ ಪಾಲಿಗೆ ಮೋದಿಯವರನ್ನು ಕಣ್ಣಾರೆ ಕಂಡು...
5 ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿವರಿಗೆ ನ್ಯೂಯಾರ್ಕ್ ನಲ್ಲಿ ಅದ್ಧೂರಿ ಸ್ವಾಗತ ನೀಡಲಾಗಿದೆ.
ನರೇಂದ್ರ ಮೋದಿ ನ್ಯೂಯಾರ್ಕ್ ಏರ್ ಪೂರ್ಟ್ ಗೆ ಬಂದಿಳಿಯುತ್ತಿದ್ದಂತೆಯೇ ಭಾರತೀಯ ರಾಯಭಾರಿ ಎಸ್.ಜೈಶಂಕರ್ ಹಾಗೂ ಭಾರತೀಯ ರಾಯಭಾರ ಕಛೇರಿ ಅಧಿಕಾರಿಗಳು, ಅಮೆರಿಕ ಅಧಿಕಾರಿಗಳು ಪ್ರಧಾನಿ ಮೋದಿಯವರನ್ನು...
ದೇಶದಲ್ಲಿನ ಕೊಳೆ ನಿವಾರಣೆಗಾಗಿ ಸ್ವಚ್ಛತಾ ಆಂದೋಲನ ನಡೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರಲ್ಲಿ ನಾನು ಭಿಕ್ಷೆ ಬೇಡುತ್ತೇನೆ. ವರ್ಷದಲ್ಲಿ ನಿಮ್ಮ 100 ಗಂಟೆಗಳನ್ನು ಕೊಡಿ. ಅಂದರೆ, ಹೆಚ್ಚೂ ಕಡಿಮೆ ವಾರಕ್ಕೆ...
ಪ್ರಾದೆಷಿಕ ಯುದ್ಧವೊಂದನ್ನು ಗೆಲ್ಲಲು ತಯಾರಾಗಿರಿ ಎಂದು ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಕರೆ ನೀಡಿದ್ದು, ಈ ಕರೆ ಚೀನಾದ ನೆರೆ ರಾಷ್ಟ್ರ ಭಾರತ ಹಾಗೂ ವಿಶ್ವದ ಇತರ ರಾಷ್ಟ್ರಗಳ ಆತಂಕಕ್ಕೆ ಕಾರಣವಾಗಿದೆ.
ಒಂದೆಡೆ ಚೀನಾ ಪಡೆಗಳು ಭಾರತದ ಗಡಿಯಲ್ಲಿ ಬೀಡು...
ಭಾರತದ ಗಡಿ ಪ್ರದೇಶದಲ್ಲಿ ಚೀನಾ ಮತ್ತೆ ತನ್ನ ಕ್ಯಾತೆ ಮುಂದುವರೆಸಿದೆ. ಲಡಾಕ್ ನ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಸೈನಿಕರು ಟೆಂಟ್ ಹಾಕಿದ್ದಾರೆ.
ಈ ಮೂಲಕ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಗಡಿ ತಂಟೆ ಮುಂದುವರೆದಿದೆ. ಭಾರತೀಯ ಸೇನೆಯ ಎಚ್ಚರಿಕೆ ನಡುವೆಯೂ 100 ಚೀನಾ ಸೈನಿಕರು...
'ಭಾರತೀಯ ವಿದ್ಯಾಭವನ' ಪ್ರಕಟಿತ ಭಾರತೀಯ ಜನತೆಯ ಇತಿಹಾಸ ಮತ್ತು ಸಂಸ್ಕೃತಿ ಮಾಲಿಕೆಯ ಇ-ಪುಸ್ತಕ ಬಿಡುಗಡೆ ಸಮಾರಂಭ ಸೆ.25ರಂದು ನಡೆಯಲಿದೆ.
ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇ ಪುಸ್ತಕ ಮಾಲಿಕೆಯ ಕನ್ನಡದ 25 ಭಾಗ ಹಾಗೂ ಇಂಗ್ಲೀಷ್ ನ 11 ಭಾಗಗಳನ್ನು...
ಭಾರತದ ಗಡಿಯಲ್ಲಿ ಬೀಡು ಬಿಟ್ಟಿರುವ ಚೀನಾ ಸೈನಿಕರಿಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆದೇಶ ಪಾಲಿಸುವಂತೆ ಚೀನಾ ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ.
ಕಳೆದ 5 ದಿನಗಳಿಂದ ಭಾರತದ ಗಡಿ ಲಡಾಕ್ ನ ಚುಮುರ್ ಪ್ರಾಂತ್ಯದಲ್ಲಿ ಬೀಡು ಬಿಟ್ಟುರುವ ಚೀನಾ ಸೈನಿಕರು...
ಶತಮಾನಗಳ ಇತಿಹಾಸವಿರುವ ಭಾರತ ಎಂದಿಗೂ ಚೀನಾ ರಾಷ್ಟ್ರವಾಗಲು ಬಯಸುವುದಿಲ್ಲ. ನಮಗೆ ನಾವೇ ಮಾದರಿ ಹೊರತು ಅನ್ಯ ರಾಷ್ಟ್ರ ಎಂದಿಗೂ ಮಾದರಿಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತಕ್ಕೆ ಎಂದೂ ಚೀನಾ...
'ಗಂಗಾ ನದಿ ಶುದ್ಧೀಕರಣ' ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಲ ಸಂಪನ್ಮೂಲ ಸಚಿವಾಲಯ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಮೀಸಲಿಡಲು ಚಿಂತನೆ ನಡೆಸಿದೆ.
ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಸಚಿವೆ ಉಮಾಭಾರತಿ, ಈ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಗಂಗಾ ನದಿ...
ದಕ್ಷಿಣ ಕೊರಿಯಾದ ರಾಜಧಾನಿ ಇಂಚಾನ್ ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ದೊರೆತಿದೆ.
ಭಾರತದ ಜೀತು ರಾಯ್ ಶೂಟಿಂಗ್ ನಲ್ಲಿ ಚಿನ್ನದ ಪದಕಗಳಿಸುವ ಮೂಲಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಂದೇ ದಾಖಲೆ ನಿರ್ಮಿಸಿದ್ದಾರೆ.
50 ಮೀಟರ್ ಏರ್ ಪಿಸ್ತೂಲ್ ನಲ್ಲಿ ಜೀತು...
200ಕ್ಕೂ ಹೆಚ್ಚು ಶಸ್ತ್ರ ಸಜ್ಜಿತ ಉಗ್ರರು ಭಾರತದ ಗಡಿಯಲ್ಲಿ ಒಳ ನುಸುಳಲು ಸಂಚು ರೂಪಿಸಿದ್ದು, ಗಡಿ ಭಾಗದಲ್ಲಿ ಬೀಡು ಬಿಟ್ಟಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನಾ ಮೂಲಗಳು ಹೊರಹಾಕಿವೆ.
ಜಮ್ಮು-ಕಾಶ್ಮೀರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಲಾಭ ಪಡೆದಿರುವ ಉಗ್ರರು ಇದೇ ಸಮಯವನ್ನು ಉಪಯೋಗಿಸಿಕೊಂಡು...
ಒಂದೆಡೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮೂರು ದಿನಗಳ ಭಾರತದ ಪ್ರವಾಸದಲ್ಲಿದ್ದರೆ, ಇನ್ನೊಂದೆಡೆ ಭಾರತದ ಗಡಿಯಲ್ಲಿ ಚೀನಾ ಪಡೆ ಮತ್ತೆ ಕ್ಯಾತೆ ತೆಗೆದಿದೆ.
ಲಡಾಕ್ ಗಡಿಯಲ್ಲಿ ಬೆಳ್ಳಂ ಬೆಳಿಗ್ಗೆಯೇ ಚೀನಾ ಪಡೆ ಭಾರತದ ಗಡಿಯೊಳಗೆ ಒಳ ನುಸುಳಿದೆ. ಈ ನಿಟ್ಟಿನಲ್ಲಿ ಉಭಯ...
ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
ಈ ವೇಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಸದಸ್ಯರು ಉಪಸ್ಥಿತರಿದ್ದರು. ರಾಷ್ಟ್ರಪತಿ ಭೇಟಿ ಬಳಿಕ...
ಭಾರತ-ಚೀನಾ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆ ಮುಕ್ತಾಯವಾಗಿದೆ. ಉಭಯ ದೇಶಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಸಮ್ಮುಖದಲ್ಲಿ ಒಟ್ಟು 12 ಮಹತ್ವದ ಒಪ್ಪಂದಗಳಿಗೆ ಸಹಿಹಾಕಿವೆ.
ನವದೆಹಲಿಯ ಹೈದ್ರಾಬಾದ್ ಹೌಸ್ ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇಲ್ಲಿನ ಮಚ್ಚಿಲ್ ವಿಭಾಗದಲ್ಲಿ ಈ ಎನ್ ಕೌಂಟರ್ ನಡೆದಿದೆ.
ಬೆಳಗಿನ ಜಾವ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರು ಒಳ ನುಸುಳಲು ಯತ್ನಿಸಿದ್ದರು. ಈ ವೇಳೆ ಭಾರತೀಯ ಯೋಧರು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಾನ್ ಅಲೋಪಥಿಕ್ ಹೆಲ್ತ್ ಮಿಷನ್ ಗೆ ಚಾಲನೆ ನೀಡಲು ತೀರ್ಮಾನಿಸಿದೆ. ರಾಷ್ಟ್ರೀಯ ಆಯುಷ್ ಹೆಲ್ತ್ ಮಿಷನ್ ಗೆ ಚಾಲನೆ ನೀಡುವ ಮೂಲಕ ಅಲೋಪತಿ ಪದ್ಧತಿಯ ಚಿಕಿತ್ಸೆಗೆ ಪರ್ಯಾಯವಾದ ಚಿಕಿತ್ಸಾ ಪದ್ಧತಿಯನ್ನು ಪ್ರೋತ್ಸಾಹಿಸಲು ಮುಂದಾಗಿದೆ.
ರಾಷ್ಟ್ರಾದ್ಯಂತ...
ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಪಾಕಿಸ್ತಾನ ಐ.ಎಸ್.ಐ 30ಕ್ಕೂ ಅಧಿಕ ಉಗ್ರ ಘಟಕಗಳನ್ನು ರಚಿಸಿದೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.
ಈ ಘಟಕದ ನೆರವಿನಿಂದ ದಕ್ಷಿಣ ಭಾರತದಲ್ಲಿ 26/11 ಮಾದರಿಯ ದಾಳಿ ನಡೆಸುವ ಭಾರೀ ಸಂಚು ರೂಪಿಸಿದೆ ಎಂದು ಇತ್ತೀಚೆಗೆ ಚೆನ್ನೈನಲ್ಲಿ...
'ನಾಗಾಭರಣ - ಸಿನಿಮಾವರಣ' ಈ ಚಲನ ಚಿತ್ರೋತ್ಸವದ ಮೂಲಕ ಭಾರತೀಯ ವಿದ್ಯಾಭವನ ಅಂತಾರಾಷ್ಟ್ರೀಯ ಮನ್ನಣೆ ಹಾಗೂ ಜನಪ್ರಿಯತೆ ಪಡೆದ ಕನ್ನಡ ಚಲನಚಿತ್ರ, ಟಿ.ವಿ. ಧಾರಾವಾಹಿ ಹಾಗೂ ನಾಟಕಗಳ ನಿರ್ದೇಶಕರಾಗಿರುವ ಟಿ.ಎಸ್.ನಾಗಾಭರಣ ಅವರ 14 ಚಿತ್ರಗಳ ಪ್ರದರ್ಶನೋತ್ಸವ ಮತ್ತು ವಿಚಾರ ಮಂಥನವನ್ನು ಸೆಪ್ಟೆಂಬರ್...
'ಬಾಲಿ ವುಡ್' ನಟ ಸಲ್ಮಾನ್ ಖಾನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಪ್ರಕರಣ ದಾಖಲಿಸಲಾಗಿದೆ.
ಸಲ್ಮಾನ್ ಖಾನ್ ನಡೆಸುತ್ತಿರುವ ಬೀಯಿಂಗ್ ಹ್ಯೂಮನ್ ಎನ್.ಜಿ.ಒ, ಇತ್ತೀಚೆಗಷ್ಟೇ ಆಯೋಜಿಸಿದ್ದ ಷ್ಯಾಷನ್ ಶೋನಲ್ಲಿ ರೂಪದರ್ಶಿಯೊಬ್ಬರು ಧರಿಸಿದ್ದ ಬಟ್ಟೆ ಇಸ್ಲಾಂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು...
'ಭಾರತೀಯ ಮೀನುಗಾರ'ರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಟಾಲಿಯ ಹಡಗಿನ ಸಿಬ್ಬಂದಿ ಮಾಸ್ಸಿಮಿಲಿಯಾನೊ ಲಾಟೋರ್ ಗೆ 4 ತಿಂಗಳ ಕಾಲ ಇಟಲಿ ತೆರಳಲು ಸುಪ್ರೀಂ ಕೋರ್ಟ್ ಸೆ.12ರಂದು ಆದೇಶ ನೀಡಿದೆ.
ಮಾಸ್ಸಿಮಿಲಿಯಾನೊ ಲಾಟೋರ್, ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಭಾರತಕ್ಕೆ ವಾಪಸ್ ಬರುವುದಾಗಿ ಘೋಷಿಸಿದರೆ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಯೋಧರು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಕುಪ್ವಾರಾ ಜಿಲ್ಲೆಯಲ್ಲಿ...
'ಇರಾಕ್' ನಲ್ಲಿ ಉಂಟಾಗಿರುವ ಶಿಯಾ ಸುನ್ನಿ ಗಳ ನಡುವಿನ ಸಮರ ಉತ್ತರ ಪ್ರದೇಶಕ್ಕೂ ಕಾಲಿಟ್ಟಿದ್ದು ಸುನ್ನಿ ಸಂಘಟನೆ ಮುಖಂಡ ಅಲ್ ಬಾಗ್ದಾದಿ ತಲೆಗೆ ಶಿಯಾ ಸಂಘಟನೆ 5 ಕೋಟಿ ರೂ ಬಹುಮಾನ ಘೋಷಿಸಿದೆ. ಈ ಮೂಲಕ ಭಾರತದಲ್ಲೂ ಶಿಯಾ-ಸುನ್ನಿಗಳ ನಡುವೆ ಘರ್ಷಣೆ...
ಒಂದೇ ಚೀನಾ ನೀತಿಯನ್ನು ಭಾರತ ಒಪ್ಪಿಕೊಳ್ಳಬೇಕದರೆ, ಚೀನಾ ಕೂಡ ಒಂದೇ ಭಾರತ ನೀತಿಯನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ಈ ಮೂಲಕ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿಗೂ ಮೊದಲೇ ಭಾರತ ದ್ವಿಪಕ್ಷೀಯ ಮಾತುಕತೆ...
'ಆಫ್ರಿಕಾ' ಖಂಡದ ದೇಶಗಳಲ್ಲಿ ಬಿಜೆಪಿ ತನ್ನ ಕಚೇರಿಯನ್ನು ಆರಂಭಿಸುತ್ತಿದೆ. ಕೇಂದ್ರದಲ್ಲಿ ಆಡಳಿತಕ್ಕೆ ಬಂದ ನಂತರ ಬಿಜೆಪಿ ಪಕ್ಷ ಆಫ್ರಿಕಾ ಖಂಡದಲ್ಲಿರುವ ದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಕಚೇರಿಗಳನ್ನು ಆರಭಿಸಲು ಮುಂದಾಗಿದೆ.
ಮುಂದಿನ 15ದಿನಗಳಲ್ಲಿ ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಪಕ್ಷದ ಕಚೇರಿ ಆರಂಭಗೊಳ್ಳಲಿದೆ. ಈಗಾಗಲೇ...
ಭಾರತದಲ್ಲಿ ಧರ್ಮಯುದ್ಧ (ಜಿಹಾದ್) ಸಾರಲು ಶಾಖೆ ತೆರೆಯುವುದಾಗಿ ಅಲ್ ಖೈದಾ ಉಗ್ರ ಸಂಘಟನೆ ಘೋಷಿಸಿದ್ದ ಬೆನ್ನಲ್ಲೇ ಅದರಿಂದ ಬೃಹತ್ ಅಪಾಯವೇನೂ ಇಲ್ಲ ಎಂದು ಅಮೆರಿಕ ಭಾರತಕ್ಕೆ ಧೈರ್ಯತುಂಬಿದೆ.
ಭಾರತದಲ್ಲಿ ತನ್ನ ಶಾಖೆ ತೆರೆಯುವುದಾಗಿ ಹೇಳಿದಾಕ್ಷಣ ಅದು ಹೊಸ ಸಾಮರ್ಥ್ಯವನ್ನು ಗಳಿಸಿಕೊಳ್ಳುತ್ತಿದೆ ಎಂಬ...
ಅತ್ಯಂತ ಕಡಿಮೆ ಖರ್ಚಿನಲ್ಲಿ ವಿಮಾನ ಯಾನ ಕೈಗೊಳ್ಳಬಹುದಾದ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಆಸ್ಟ್ರೇಲಿಯಾ ಪತ್ರಿಕೆಯೊಂದು ವರದಿ ಮಾಡಿದೆ.
ಪ್ರತಿ 100 ಕಿ.ಮಿ ಪ್ರಯಾಣಕ್ಕೆ ಭಾರತದಲ್ಲಿ ಕೇವಲ $10.36 ಖರ್ಚಾಗಲಿದೆ ಈ ಹಿನ್ನೆಲೆಯಲ್ಲಿ ಭಾರತ ಅತ್ಯಂತ ಕಡಿಮೆ ಖರ್ಚಿನಲ್ಲಿ ವಿಮಾನ ಯಾನ...
ಒಂದೆಡೆ ದೇಶಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಗೋಹತ್ಯೆ ನಡೆಯುತ್ತಿದ್ದರೆ ದೇಸಿ ಗೋತಳಿ ಅಭಿವೃದ್ಧಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ಘೋಷಿಸಿರುವ ಕೇಂದ್ರ ಸರ್ಕಾರ ಒಂದು ಹೆಜ್ಜೆಮುಂದಿರಿಸಿದ್ದು ದೇಸಿ ಗೋತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2 ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕೆ ರಾಷ್ಟ್ರೀಯ ಕಾಮಧೇನು ತಳಿ...
ಜಪಾನ್ ಹೂಡಿಕೆದಾರರಿಗೆ ಭಾರತಕ್ಕಿಂತಲೂ ಶಾಂತಿಯುತ ದೇಶ ಮತ್ತೊಂದಿಲ್ಲ, ಜಪಾನ್ ಹೂಡಿಕೆದಾರರಿಗೆ ಭಾರತದಲ್ಲಿ ರೆಡ್ ಟೇಪ್ ಬದಲು ರೆಡ್ ಕಾರ್ಪೆಟ್ ಸ್ವಾಗತ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
4ನೇ ದಿನದ ಜಪಾನ್ ಪ್ರವಾಸದಲ್ಲಿ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...
ಜಪಾನ್ ನ 136 ವರ್ಷ ಹಳೆಯ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಪೌರಾಣಿಕ ಇತಿಹಾಸದ ಬಗ್ಗೆ ತಿಳಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಸೆ.2ರಂದು ಜಪಾನ್ ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಭಾರತೀಯ ತತ್ವಗಳಿಗೆ ಸಂಬಂಧಿಸಿದ ಬಗ್ಗೆ ಪಾಠ ಮಾಡಿದ್ದಾರೆ!
ಭಾರತ ಅತ್ಯಂತ...
'ಪಂಜಾಬ್' ನ ಪಠಾಣ್ ಕೋಟ್ ನ ಭಾರತೀಯ ವಾಯುಪಡೆಯ ನೌಕರನನ್ನು ಬಂಧಿಸಲಾಗಿದೆ. ವಾಯುಪಡೆ ಕಾರ್ಯತಂತ್ರದ ಮಾಹಿತಿಯನ್ನು ಪಾಕಿಸ್ತಾನ ಮಹಿಳೆಯೊಂದಿಗೆ ಹಂಚಿಕೊಂಡಿರುವ ಆರೋಪದಡಿ ವಾಯುಪಡೆ ನೌಕರ ಸುನಿಲ್ ಕುಮಾರ್ ಬಂಧನಕ್ಕೊಳಗಾಗಿದ್ದಾನೆ.
ಬಂಧಿತ ಆರೋಪಿ ಸುನಿಲ್ ಜೋಧ್ ಪುರ ಮೂಲದವನಾಗಿದ್ದು ಸ್ಥಳೀಯ ನ್ಯಾಯಾಲಯ ಆತನನ್ನು...
ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯಿಂದ ಒಂದೆಡೆ ಗುಂಡಿನ ದಾಳಿ ಮುಂದುವರೆದರೆ ಇನ್ನೊಂದೆಡೆ ಉಗ್ರರ ದಾಳಿ ಮುಂದುವರೆದಿದೆ. ಗಡಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಬಲಿಯಾಗಿದ್ದಾರೆ.
ಜಮ್ಮುವಿನ ಕುಪ್ವಾರ ಪ್ರದೇಶದಲ್ಲಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರು ನಡೆಸಿದ ಗುಂಡಿನ...
'ಭಾರತ' ಹಿಂದೂ ರಾಷ್ಟ್ರ ಎಂಬ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಭಾರತ ಹಿಂದೂ ರಾಷ್ಟ್ರ ಎಂಬುದನ್ನು ಒಪ್ಪಿದ್ದಾರೆ.
ಹಿಂದೂಸ್ಥಾನ್ ಪತ್ರಿಕೆಗೆ ನೀಡಿರುವ ಸಂದರ್ಶನವೊಂದರಲ್ಲಿ ಮೋಹನ್ ಭಾಗವತ್ ಅವರ...
ಹಿಂದಿ, ಕೊಂಕಣಿ, ಮರಾಠಿ ಸೇರಿದಂತೆ 8 ಭಾಷೆಗಳನ್ನೊಳಗೊಂಡ .ಭಾರತ್ ಡೊಮೇನ್ (.Bharat domain) ಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಇದೇ ಪ್ರಥಮ ಬಾರಿಗೆ ದೇವನಾಗರಿ ಭಾಷೆಯಲ್ಲಿ .ಭಾರತ್(.Bharat) ಡೊಮೇನ್ ನ್ನು ಆರಂಭಿಸಲಾಗಿದೆ.
ಭಾರತ ಸರ್ಕಾರ ಚಾಲನೆ ನೀಡಿರುವ .ಭಾರತ್...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ನಿರಂತರವಾಗಿ ಗುಂಡಿನ ದಾಳಿ ನಡೆಸುವ ಮೂಲಕ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಒಂದುವೇಳೆ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಣೆಯಾದರೆ ಭಾರತ ಸಂಕಷ್ಟಕ್ಕೀಡಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ.
ಪಾಕಿಸ್ತಾನದ ವಿರುದ್ಧ ಯುದ್ಧ ಸಾರಬೇಕು ಎಂಬ...
ಗಡಿಯಲ್ಲಿ ಸದಾ ಕ್ಯತೆತೆಗೆಯುವ ಚೀನಾ ಸೈನಿಕರು, ವಾಸ್ತವ ನಿಯಂತ್ರಣ ರೇಖೆಯನ್ನು ದಾಟಿ ಭಾರತದ ಪ್ರದೇಶಕ್ಕೆ ಬಂದು ಭಾರತೀಯ ಸೈನಿಕರ ಜತೆ ವಾಗ್ವಾದ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು, ಚೀನಾ ಸೇನೆಯ ಕ್ಯಾತೆ ನಡುವೆಯೂ ತಾಳ್ಮೆ ಕಳೆದುಕೊಳ್ಳದ ಭಾರತೀಯ...
'ಜಮ್ಮು-ಕಾಶ್ಮೀರ'ದ ಕತುವಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಬೆಂಬಲ ಪಡೆದು ಜಮ್ಮು-ಕಾಶ್ಮೀರದಲ್ಲಿ ಅಧಿಕಾರದಲ್ಲಿರುವ ಓಮರ್ ಅಬ್ದುಲ್ಲ ಸರ್ಕಾರ ಕೊನೆ...
2011-12ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಆ.25ರಂದು ಪ್ರಕಟವಾಗಿದ್ದು ತಲ್ಲಣ ಪ್ರಥಮ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ದರ್ಶನ್ ಅತ್ಯುತ್ತಮ ನಟ, ನಿರ್ಮಲಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಿರಿಯ ಚಲನಚಿತ್ರ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನೇತೃತ್ವದ ಸಮಿತಿ, ಒಟ್ಟು...
ಜಮ್ಮು-ಕಾಶ್ಮೀರದ ಕುಪ್ವಾರದ ಬಳಿ ನಡೆದ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಕುಪ್ವಾರ ಬಳಿ ಭಾರತೀಯ ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ...
'ಜ್ನಾನಪೀಠ' ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಗುತ್ತದೆ. ಅನಂತ ಮೂರ್ತಿ ಅವರ ಕುಟುಂಬಸ್ಥರು ಮತ್ತು ಅವರ...
'ಜಮ್ಮು-ಕಾಶ್ಮೀರ' ಗಡಿ ಪ್ರದೇಶದಲ್ಲಿ ಪಾಕಿಸ್ತಾನ ನಡೆಸಿರುವ ಗುಂಡಿನ ದಾಳಿಯನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಪಾಕಿಸ್ತಾನಕ್ಕೆ ಭಾರತ ಸೇನೆ ತಕ್ಕ ಪಾಠ ಕಲಿಸಲಿದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.
ವಿಶಾಖಪಟ್ಟಣದಲ್ಲಿ ಐ.ಎನ್.ಎಸ್ ಕಮೋತ್ರ ಲೋಕಾರ್ಪಣೆಗೊಳಿಸಿದ ಬಳಿಕ ಪಾಕಿಸ್ತಾನ ನಡೆಸಿರುವ...
'ಭಾರತ-ಚೀನಾ ಗಡಿ' ಭಾಗದಲ್ಲಿ ಭೂಮಿಯಿಂದ ಆಕಾಶಕ್ಕೆ ಜಿಗಿಯುವ( surface-to-air) ಆಕಾಶ್ ಕ್ಷಿಪಣಿಗಳನ್ನು ನಿಯೋಜಿಸಲುವ ಮೂಲಕ ಚೀನಾ ಅತಿಕ್ರಮಣವನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಭಾರತದ ಈಶಾನ್ಯ ಭಾಗಗಳಲ್ಲಿ ಆಕಾಶ್ ಕ್ಷಿಪಣಿಗಳೊಂದಿಗೆ ವಾಯುದಳದ ಹೊಸ ಸ್ಕ್ವಾಡ್ರನ್...
'ಪ್ರಧಾನಿ'ಯಾದ ಬಳಿಕ ಪ್ರಥಮ ಬಾರಿಗೆ ಅಮೆರಿಕಗೆ ಭೇಟಿ ನೀಡಲಿರುವ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲು ಅಲ್ಲಿ ನೆಲೆಸಿರುವ ಭಾರತ ಸಂಜಾತ ಪ್ರಜೆಗಳು ಅದ್ದೂರಿ ಕಾರ್ಯಕ್ರಮ ಆಯೋಜಿಸಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಅನಿವಾಸಿ ಭಾರತೀಯರು ತುದಿಗಾಲಲ್ಲಿ ನಿಂತಿದ್ದು ಸಕಲ...
'ಅಮೆರಿಕ ಪ್ರವಾಸ' ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿ ಮಾಡುವ ಸಾಧ್ಯತೆಗಳು ಕ್ಷೀಣಿಸುತ್ತಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸೀತ್, ಅಮೆರಿಕಾದಲ್ಲಿ ನವಾಜ್ ಷರೀಫ್-ನರೇಂದ್ರ ಮೋದಿ ಭೇಟಿಗೆ ಕಾರ್ಯಕ್ರಮ ನಿಗದಿಯಾಗಿಲ್ಲ...
ಜಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ಧಾರ್ ಗಡಿನಿಯಂತ್ರಣ ರೇಖೆ ಬಳಿ ಉಗ್ರನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.
ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದ ವೇಳೆ ಇಲ್ಲಿನ ಧನ್ನಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನದ ಬಗ್ಗೆ ತಿಳಿದ ಸೇನಾ ಪಡೆ...
ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಆ.25ರಂದು ನಡೆಯಬೇಕಿದ್ದ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ನಿರ್ಧಾರ ಬಾಲಿಶವಾದದ್ದು ಎಂದು ಕಾಶ್ಮೀರ ಪ್ರತ್ಯೇಕವಾದಿ, ಹುರಿಯತ್ ಸಂಘಟನೆಯ ಮುಖಂಡ ಸೈಯದ್ ಶಾ ಗಿಲಾನಿ ಟೀಕಿಸಿದ್ದಾರೆ.
ಗಡಿ ಭಾಗದಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುವುದೂ...
ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹಿಟ್ಲರ್ ಗೆ ಹೋಲಿಕೆ ಮಾಡಿದ್ದಾರೆ.
ಹಿಂದುತ್ವ, ಹಿಂದೂ ರಾಷ್ಟ್ರದ ಬಗ್ಗೆ ಮೋಹನ್ ಭಾಗವತ್ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ದಿಗ್ವಿಜಯ್ ಸಿಂಗ್, ಇಷ್ಟು ದಿನ ಒಬ್ಬನೇ...
'ಭಾರತ'ದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳು ಜಮ್ಮು-ಕಾಶ್ಮೀರದ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಲು ಅವಕಾಶ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಇಸ್ಲಾಮಾಬಾದ್ ಗೆ ಭೇಟಿ ನೀಡಲಿರುವ ಸಂದರ್ಭದಲ್ಲೇ, ಪ್ರತ್ಯೇಕವಾದಿಯೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿ...
ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆಗಳಿಂದ ಮಾತ್ರ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಪ್ರತ್ಯೇಕತಾವಾದಿ ಸಂಘಟನೆಯ ನಾಯಕ ಶಬ್ಬೀರ್ ಅಹ್ಮದ್ ಷಾ ಅಭಿಪ್ರಾಯ ಪಟ್ಟಿದ್ದಾರೆ.
ಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದರೆ ಪ್ರಮುಖವಾಗಿ ಕಾಶ್ಮೀರದ ಜನತೆ ಇದರಲ್ಲಿ ಪಾತ್ರವಹಿಸಬೇಕು. ಭಾರತ-ಪಾಕಿಸ್ತಾನ ನಡುವೆ ಮಾತುಕತೆಗಳು ನಡೆಯುವುದನ್ನು...
ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಶಬೀರ್ ಶಾ ಜೊತೆ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಷೀತ್ ಮಾತುಕತೆ ನಡೆಸಿದ ಬೆನ್ನಲ್ಲೇ, ಪಾಕಿಸ್ತಾನದೊಂದಿಗೆ ನಡೆಯಬೇಕಿದ್ದ ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆಗೆ ಭಾರತ ಸರ್ಕಾರ ಬ್ರೇಕ್ ಹಾಕಿದೆ.
ಪಾಕಿಸ್ತಾನದ ರಾಯಭಾರಿಯೊಂದಿಗೆ ಆ.25ರಂದು ನಡೆಯಬೇಕಿದ್ದ ದ್ವಿಪಕ್ಷೀಯ ಮಾತುಕತೆಯನ್ನು...
ದೇಶಾದ್ಯಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದರೆ, ಅತ್ತ ಪಾಕಿಸ್ತಾನ ಮಾತ್ರ ತನ್ನ ಹಳೇ ಚಾಳಿ ಬಿಡುತ್ತಿಲ್ಲ, ಒಂದೆಡೆ ಗಡಿ ಪ್ರದೇಶಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದರೆ, ಇನ್ನೊಂಡೆದೆ ಮತ್ತೆ ಜಮ್ಮು-ಕಾಶ್ಮೀರದ ವಿಷಯ ಪ್ರಸ್ತಾಪಿಸುತ್ತಿದೆ.
ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧ ಮುಂದುವರೆಸಲು ಬಯಸುತ್ತದೆ. ಆದರೆ...
ಭಾರತದೊಂದಿಗೆ ಪಾಕಿಸ್ತಾನ ಸಹ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಸಂಭ್ರಮದಲ್ಲಿದೆ. ಪಾಕಿಸ್ತಾನದ 68ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶುಭ ಹಾರೈಸಿದ್ದಾರೆ.
ಪಾಕಿಸ್ತಾನ ಸ್ವಾಂತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅಲ್ಲಿನ ಜನತೆಗೆ ಶುಭಾಷಯಗಳನ್ನು ತಿಳಿಸುತ್ತೇನೆ ಎಂದು ಪ್ರಧಾನಿ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಸುಭಾಷ್ ಚಂದ್ರ ಬೋಸ್, ಬಹುಜನ ಸಮಾಜ ಪಕ್ಷದ ಸ್ಥಾಪಕ ಕಾನ್ಶಿ ರಾಮ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ'...
ಪ್ರವಾಹದಲ್ಲಿ ಸಿಲುಕಿ ಕೊಚ್ಚಿಹೋಗಿ ಪಾಕಿಸ್ತಾನ ಸೇನೆಗೆ ಸೆರೆ ಸಿಕ್ಕ ಭಾರತೀಯ ಯೋಧ ಸತ್ಯಶೀಲ್ ಯಾದವ್ ಅವರನ್ನು ಪಾಕಿಸ್ತಾನ ಸೇನೆ, ಭಾರತ ಸೇನೆಗೆ ಹಸ್ತಾಂತರಿಸಿದೆ.
ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಚೆಕ್ ಪೋಸ್ಟ್ ಗೆ ಬಿ.ಎಸ್.ಎಫ್ ಯೋಧ ಯಾದವ್ ಅವರನ್ನು ಕರೆತಂದ ಪಾಕ್ ಸೇನೆ,...