ಯಾವುದೋ ಧರ್ಮಕ್ಕೆ ಮತಾಂತರ ಹೊಂದಿದ ವ್ಯಕ್ತಿಯು ಮತ್ತೆ ತನ್ನ ಮಾತೃ ಧರ್ಮಕ್ಕೆ ಮರಳಿದಾಗ, ಮೂಲ ಪೂರ್ವಜರು ಯಾವ ಜಾತಿಯವರಾಗಿರುತ್ತಾರೋ ಅದೇ ಜಾತಿಯು ಆತನಿಗೆ ಅನ್ವಯವಾಗುತ್ತದೆ ಎಂಬ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕೇರಳದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾ.ದೀಪಕ್ ಮಿಶ್ರ ಮತ್ತು...
ಕೇರಳದಲ್ಲಿ 58 ಕ್ರೈಸ್ತ ಧರ್ಮದವರು ಹಿಂದೂ ಧರ್ಮಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಮತಾಂತರದ ವಿಷಯ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಮರುಮತಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿದೇಶಾಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವವರೆಗೂ ಮತಾಂತರಗಳು...
ಪಶ್ಚಿಮ ಉತ್ತರ ಪ್ರದೇಶದಲ್ಲಿ ಧರ್ಮ ಜಾಗರಣ ಸಮಿತಿ ಡಿ.25ರಂದು ನಡೆಸಲು ಉದ್ದೇಶಿಸಲಾಗಿದ್ದ ಸಾಮೂಹಿಕ ಮರು ಮತಾಂತರ ಕಾರ್ಯಕ್ರಮವನ್ನು ನಡೆಸದೇ ಇರಲು ತೀರ್ಮಾನಿಸಿದೆ.
ಈ ಬಗ್ಗೆ ಪಿಟಿಐ ಗೆ ಸ್ಪಷ್ಟನೆ ನೀಡಿರುವ ಧರ್ಮ ಜಾಗರಣ ಸಮಿತಿ ಮುಖ್ಯಸ್ಥ, ಡಿ.25ರಂದು ನಡೆಸಬೇಕಿದ್ದ ಘರ್ ವಾಪಸಿ...
'ಉತ್ತರ ಪ್ರದೇಶ'ದ ಆಗ್ರಾದಲ್ಲಿ ನಡೆದ ಮರುಮತಾಂತರದ ವಿಷಯದ ಬಗ್ಗೆ ಸಂಸತ್ ನಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಗದ್ದಲ ಮುಂದುವರೆಸಿವೆ.
ಮರುಮತಾಂತರದ ಬಗ್ಗೆ ಕೋಲಾಹಲ ಸೃಷ್ಠಿಸಿರುವ ಸಂಸತ್ ಸದಸ್ಯರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ....
ಭಾರತದಲ್ಲಿ ನಡೆಯುತ್ತಿರುವ ಸಾಮೂಹಿಕ ಮತಾಂತರದ ವಿಷಯವನ್ನು ಗಮನಿಸುತ್ತಿರುವುದಾಗಿ ಅಮೆರಿಕಾ ತಿಳಿಸಿದೆ.
ಭಾರತದಲ್ಲಿ ಸಾಮೂಹಿಕ ಮರುಮತಾಂತರದ ವರದಿಗಳ ಬಗ್ಗೆ ಅರಿವಿದೆ. ಇಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಅಮೆರಿಕಾ ವಿದೇಶಾಂಗ ಇಲಾಖೆ ವಕ್ತಾರರೊಬ್ಬರು ಹೇಳಿಕೆ ನೀಡಿದ್ದಾರೆ.
ಜಗತ್ತಿನ ಎಲ್ಲಾ ದೇಶಗಳಲ್ಲಿರುವ ಧರ್ಮ ಮತ್ತು...