ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಳೆದ 52 ದಿನಗಳಿಂದ ಜಾರಿಯಲ್ಲಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ. ಆದರೆ ಪುಲ್ವಾಮ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಉಗ್ರ ಬುರ್ಹಾನ್ ವನಿ ಹತ್ಯೆ (ಜು.8)ಬಳಿಕ ಕಾಶ್ಮೀರದಲ್ಲಿ ಉಂಟಾಗಿದ್ದ ಹಿಂಸಾಚಾರ, ಗಲಭೆ ಹಿನ್ನಲೆಯಲ್ಲಿ...
ನಾಪತ್ತೆಯಾದ ಭಾರತೀಯ ವಾಯುಪಡೆ ಎಎನ್-32 ವಿಮಾನ 48 ಗಂಟೆಗಳಾದರೂ ಇನ್ನೂ ಪತ್ತೆಯಾಗಿಲ್ಲ. ವಾಯುಪಡೆ, ನೇವಿ, ಕೋಸ್ಟ್ಗಾರ್ಡ್ಗಳಿಂದ ಬಂಗಾಳ ಕೊಲ್ಲಿಯಲ್ಲಿ ನಿರಂತರ ಹುಡುಕಾಟ ನಡೆಯುತ್ತಿದೆ.
ಕಳೆದ 2 ದಿನಗಳಿಂದ ಜಲಾಂತರ್ಗಾಮಿ ನೌಕೆಯೂ ಹುಡುಕಾಟ ನಡೆಸುತ್ತಿದೆ. ಈ ನಡುವೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...
ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ; ಅದು ಮುಂದುವರಿಯುತ್ತಲೇ ಇದೆ ಎಂದು ಹೇಳುವ ಮೂಲಕ ಪಾಕ್ ಮತ್ತೆ ಉಲ್ಟಾ ಹೊಡೆದಿದೆ.
ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆ ಪ್ರಕೃತ ಅಮಾನುಗೊಂಡಿದೆ' ಎಂದು ಭಾರತದಲ್ಲಿನ ಪಾಕ್ ಹೈಕಮಿಶನರ್ ಅಬ್ದುಲ್ ಬಾಸಿತ್ ಅವರು ಹೇಳಿದ ಕೆಲವೇ ದಿನಗಳ...
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ.
ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...
ಈ ಹಿಂದೆ ಅನ್ಯಧರ್ಮಗಳಿಗೆ ಮತಾಂತರಗೊಂಡು ಈಗ ಹಿಂದು ಧರ್ಮಕ್ಕೆ ಮರಳಲು ಇಚ್ಛಿಸಿರುವವರಿಗಾಗಿ ಹಮ್ಮಿಕೊಂಡಿರುವ 'ಘರ್ ವಾಪಸಿ' ಕಾರ್ಯಕ್ರಮ ಮುಂದವರಿಸಲು ವಿಶ್ವಹಿಂದು ಪರಿಷತ್ ತೀರ್ಮಾನಿಸಿದೆ.
ಈ ಪ್ರಕ್ರಿಯೆಯಡಿಯಲ್ಲಿ ಮಾತೃಧರ್ಮಕ್ಕೆ ಮರಳಲಿಚ್ಛಿಸುವವರಿಗೆ ನೆರವು ನೀಡಲಾಗುತ್ತಿದ್ದು ಯಾವುದೇ ಬಲವಂತ, ಒತ್ತಡ ಅಥವಾ ಆಮಿಷಗಳನ್ನೊಡ್ಡಿ ಮರು ಮತಾಂತರ...