ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಬಲೂನ್ಗಳನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡಾ...
ರಾಜ್ಯ ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ...
ಬಸ್ ಖರೀದಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾ ನಿಯಂತ್ರಿತ ಮಾರ್ಕೊಫೋಲೊ ಬಸ್ನ ತಾಂತ್ರಿಕ ಕಾರಣಗಳಿಂದ ನಷ್ಟವಾಗುತ್ತಿದೆ. ಈ ಬಸ್ಗಳನ್ನು ಸ್ಥಗಿತಗೊಳಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ...
ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...
ಬಸ್ ಪ್ರಯಾಣದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.
ನಿರಂತರವಾಗಿ ಡೀಸೆಲ್ ದರ ಇಳಿಕೆಯಾದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಇಳಿಸಲು ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿ.30ರಂದು ಮುಖ್ಯಮಂತ್ರಿ...