ಸಂಸತ್ ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಏ.25ರಿಂದ ಆರಂಭವಾಗಲಿದ್ದು, ಸರಕು ಹಾಗೂ ಸೇವಾ ತೆರಿಗೆ(ಜಿ.ಎಸ್.ಟಿ) ಮಸೂದೆ ಸೇರಿ ಕೇಂದ್ರ ಸರ್ಕಾರದ ಹಲವು ಮಹತ್ವದ ಮಸೂದೆಗಳ ಅಂಗೀಕಾರ ಮತ್ತೆ ನನೆಗುದಿಗೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಸರ್ಕಾರ ಮಹತ್ವದ ಜಿ.ಎಸ್.ಟಿ ಸೇರಿದಂತೆ 13 ಮಸೂದೆಗಳನ್ನು...
ಉತ್ತರಾಖಂಡ್ ನಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕುರಿತು ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ನ್ಯಾಯಾಲಯ, ಒಂದು...
ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ನೈನಿತಾಲ್ ಹೈಕೋರ್ಟ್ ತಡೆ ನೀಡಿದ್ದು, ಮಾರ್ಚ್ 31ರಂದು ಉತ್ತರಾಖಂಡ್ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಸೂಚನೆ ನೀಡಿದೆ. ಇದರಿಂದಾಗಿ ಮುಖ್ಯಮಂತ್ರಿ ಹರೀಶ್ ರಾವತ್ ನಿರಾಳರಾದಂತಾಗಿದೆ.
ಮಾರ್ಚ್ 31ರಂದು ಬೆಳಗ್ಗೆ 11ಗಂಟೆಗೆ ಬಹುಮತ ಸಾಬೀತು ಪಡಿಸುವಂತೆ...
ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ...
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ.
ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ...
ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಅಂತ್ಯಗೊಂಡ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿದ ಪೃಥ್ವಿರಾಜ್ ಚವಾಣ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ...
ದೆಹಲಿ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಬಿಜೆಪಿ ತಮಗೆ ಆಮಿಷ ಒಡ್ಡಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ, ರಾಷ್ಟ್ರಪತಿ ಆಳ್ವಿಕೆ ಮುಂದುವರೆದಿದೆ ಈ ನಡುವೆ ದೆಹಲಿಯಲ್ಲಿ ಮಾತನಾಡಿದ ಆಪ್...