ಸಂಜೋತಾ ಎಕ್ಸ್ಪ್ರೆಸ್ ಸ್ಫೋಟ ಪ್ರಕರಣದಲ್ಲಿ ಪಾಕಿಸ್ಥಾನದ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ ಕೈವಾಡವಿತ್ತು ಎಂಬುದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಲು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಮೆರಿಕ ಗುಪ್ತಚರ ವರದಿಯನ್ನು ಉಲ್ಲೇಖೀಸಲಿದೆ ಎಂದು ತಿಳಿದುಬಂದಿದೆ.
2007ರ ಸಂಜೋತಾ ಎಕ್ಸ್ಪ್ರೆಸ್ ಸ್ಫೋಟದಲ್ಲಿ ಪಾಕ್ ಮೂಲದ...
ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ.
ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ....
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ, ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಇಸೀಸ್ ಉಗ್ರರ ಟ್ವಿಟರ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿ ಬೆಂಗಳೂರಿನವನೆಂದು ತಿಳಿದುಬಂದಿದ್ದು ರಾಷ್ಟ್ರೀಯ ತನಿಖಾ ದಳದ ಸಿಬ್ಬಂದಿಗಳು ಬೆಂಗಳೂರಿಗೆ ಆಗಮಿಸಿ ತನಿಖೆ ಪ್ರಾರಂಭಿಸಿದ್ದಾರೆ. ತನಿಖಾ ದಳ ಸಿಬ್ಬಂದಿಗಳಿಗೆ...
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಿದ್ದ ಮುಂಬೈ ಮೂಲದ ಯುವಕ, ಅರೀಬ್ ಮಜೀದ್ ತರಬೇತಿ ಪಡೆದ ಆತ್ಮಾಹುತಿ ಬಾಂಬರ್ ಎಂಬ ಸ್ಫೋಟಕ ವಿಷಯ ಹೊರಬಿದ್ದಿದೆ.
ಸಿರಿಯಾದ ರಕ್ಷಣಾ ದಳದ ಮೇಲೆ ಆತ್ಮಾಹುತಿ ದಾಳಿ ಮಾಡಲು ಪ್ರಯತ್ನಿಸಿ ತಾನು ವಿಫಲನಾಗಿದ್ದೆ...
ಪಶ್ಚಿಮ ಬಂಗಾಳದ ಬರ್ದ್ವಾನ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಹೈದ್ರಾಬಾದ್ನಲ್ಲಿ ಮ್ಯಾನ್ಮಾರ್ ಪ್ರಜೆಯೊಬ್ಬನನ್ನು ಬಂಧಿಸಿದೆ.
ಬಂಧಿತ ವ್ಯಕ್ತಿಯನ್ನು 21ರ ಹರೆಯದ ಖಾಲಿದ್ ಮಹಮ್ಮದ್ ಎಂದು ಗುರುತಿಸಲಾಗಿದೆ. ಈತ ತೆಲಂಗಾಣದ ರಾಜಧಾನಿಯಲ್ಲಿ ನಕಲಿ ದಾಖಲೆ ಹೊಂದಿ ವಾಸವಾಗಿದ್ದ ಎನ್ನಲಾಗಿದೆ.
ಖಾಲಿದ್, ತೆಹರೀಕ್-ಇ-ತಾಲೀಬಾನ್...