ರೈಲು ಹಳಿಯ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬಿಡದಿ ಬಳಿಯ ವಂಡರ್ ಲಾ ಗೇಟ್ ಬಳಿ ನಡೆದಿದೆ.
ಬೆಳಗ್ಗೆ 9 ಗಂಟೆಗೆ ಬಿಡದಿ ಬಳಿಯ ವಂಡರ್ ಲಾ ಸಮೀಪ ಮಂಚನಾಯಕನ ಹಳ್ಳಿ...
ದೇಶಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆದಿದ್ದರೆ ಅಸ್ಸಾಂ ನಲ್ಲಿ ಬಾಂಬ್ ಸ್ಪೋಟಗೊಂಡಿರುವ ವರದಿಯಾಗಿದೆ.
ಅಸ್ಸಾಂ ನ ತೀನ್ ಸುಖಿ ಜಿಲ್ಲೆಯ ದಿಗ್ಬೊಯಿಯಲ್ಲಿ 2 ಬಾಂಬ್ಗಳು ಸ್ಫೋಟಿಸಲಾಗಿದೆ. ಎರಡೂ ಬಾಂಬ್ಗಳೂ ಕಡಿಮೆ ತೀವ್ರತೆಯಿಂದ ಕೂಡಿದ್ದು, ಇದುವರೆಗೆ ಯಾವುದೇ ಸಾವುನೋವಿನ ಬಗ್ಗೆ ವರದಿ ಬಂದಿಲ್ಲ....